• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಂಗಳೂರಲ್ಲಿ ಮೋದಿ ಅಬ್ಬರದ ರೋಡ್‌ ಶೋ

Apr 15 2024, 01:18 AM IST
ಜೆಡಿಎಸ್‌ ಜೊತೆಗಿನ ಮೈತ್ರಿ ಬಳಿಕ ಇದೇ ಮೊದಲ ಬಾರಿಗೆ ರಾಜ್ಯಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ, ಮಂಗಳೂರಲ್ಲಿ ಭಾನುವಾರ ಸಂಜೆ ಅಬ್ಬರದ ರೋಡ್‌ ಶೋ ನಡೆಸಿ, ಲೋಕಸಭಾ ಚುನಾವಣೆಯ ರಣಕಹಳೆ ಮೊಳಗಿಸಿದರು.

ಕಾಂಗ್ರೆಸ್ಸಿಗರು ತುಕ್ಡೆ ಗ್ಯಾಂಗ್ ಸುಲ್ತಾನರು: ಮೋದಿ ಕಿಡಿ

Apr 15 2024, 01:17 AM IST
ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳೂರಿನಲ್ಲಿ ಭಾನುವಾರ ದಕ್ಷಿಣ ಕನ್ನಡದ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್‌ ಚೌಟ ಹಾಗೂ ಉಡುಪಿ-ಚಿಕ್ಕಮಗಳೂರಿನ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಪರ ರೋಡ್‌ಶೋ ನಡೆಸಿ ಮತಯಾಚಿಸಿದರು.

ಮೋದಿ ಪ್ರಧಾನಿಯಾದ ಬಳಿಕ ಬಾಂಬ್‌ ಸ್ಫೋಟ ಸದ್ದಡಗಿದೆ: ಚಕ್ರವರ್ತಿ ಸೂಲಿಬೆಲೆ

Apr 15 2024, 01:17 AM IST
ಕಾಂಗ್ರೆಸ್‌ನವರು ಕುಕ್ಕರ್ ಬ್ಲಾಸ್ಟ್ ಮಾಡಿದವರನ್ನು ನಮ್ಮ ಬ್ರದರ್ಸ್ ಎಂದು ಕರೆಯುತ್ತಾರೆ ಎಂದರೆ ದುಷ್ಕೃತ್ಯ ಮಾಡುವವರನ್ನು ರಕ್ಷಣೆ ಮಾಡಿ ಉಳಿಸುವ ಪ್ರಯತ್ನ ಮಾಡಿದಂತಾಗುತ್ತದೆ ಎಂದು ಚಕ್ರವರ್ತಿ ಸೂಲಿಬೆಲೆ ತಿಳಿಸಿದರು.

ಈ ದೇಶ ಕಂಡ ಪ್ರಧಾನಿಗಳಲ್ಲಿ ಮೋದಿ ಅಗ್ರಗಣ್ಯರು: ಹಾಲಪ್ಪ

Apr 15 2024, 01:16 AM IST
ಈ ದೇಶ ಕಂಡ ಪ್ರಧಾನಿಗಳಲ್ಲಿ ನರೇಂದ್ರ ಮೋದಿಯವರು ಅಗ್ರಗಣ್ಯರಾಗಿದ್ದಾರೆ.

ಪ್ರಧಾನಿ ಮೋದಿ ಮುಖವಾಡ ಬಯಲು ಮಾಡಿದ ಚುನಾವಣೆ ಬಾಂಡ್‌

Apr 15 2024, 01:16 AM IST
ಬಸವನಬಾಗೇವಾಡಿ: ನಾನು ತಿನ್ನುವುದಿಲ್ಲ, ತಿನ್ನಲು ಬಿಡುವುದಿಲ್ಲ ಎಂದು ಹೇಳುವ ನರೇಂದ್ರ ಮೋದಿ ಚುನಾವಣಾ ಬಾಂಡ್‌ನಲ್ಲಿ ನರೇಂದ್ರ ಮೋದಿ ಅವರ ಮುಖವಾಡ ಬಯಲಾಗಿದೆ ಎಂದು ಸಚಿವ ಎಂ.ಬಿ.ಪಾಟೀಲ ಹೇಳಿದರು.

ಭಾರತ ಜಗತ್ತಿನ 3ನೇ ಅತಿದೊಡ್ಡ ಶಕ್ತಿಯಾಗಲು ಮೋದಿ ಗ್ಯಾರಂಟಿ ಪ್ರಣಾಳಿಕೆ ಸಹಕಾರಿ: ಜೋಶಿ

Apr 15 2024, 01:15 AM IST
ಮೋದಿ ಹೊರಡಿಸಿರುವ ಪ್ರಣಾಳಿಕೆಯಲ್ಲಿ ಅಶಕ್ತರ ಸಬಲೀಕರಣ, ಮಹಿಳೆಯರ ಪ್ರಗತಿ ರೈತರ ಸಶಕ್ತೀಕರಣ, ಬಡತನ ನಿರ್ಮೂಲನೆ ಸೇರಿದಂತೆ ಅನೇಕ ವಿಷಯಗಳ ಕುರಿತು ವಿವರಿಸಲಾಗಿದೆ.

ಅಂಬೇಡ್ಕರ್‌ರನ್ನು ಅವಮಾನಿಸಿದ್ದು ಕಾಂಗ್ರೆಸ್‌: ಮೋದಿ

Apr 15 2024, 01:15 AM IST
ದಲಿತರು-ದಮನಿತರಿಗೆ ಸಂವಿಧಾನದ ಮೂಲಕ ಸಮಾನ ಅವಕಾಶ ಕಲ್ಪಿಸಿಕೊಟ್ಟ ಬಾಬಾಸಾಹೇಬ್‌ ಅಂಬೇಡ್ಕರ್‌ ಅವರನ್ನು ಕಾಂಗ್ರೆಸ್‌ ಸದಾ ತುಳಿಯಲು ಪ್ರಯತ್ನಿಸಿದ್ದರೆ, ಆದಿವಾಸಿಗಳಿಗೆ ಸದಾ ಗೌರವ ನೀಡುವ ಮೂಲಕ ಬಿಜೆಪಿ ಅಂಬೇಡ್ಕರ್‌ ಅವರ ಆಶಯಗಳನ್ನು ಗೌರವಿಸುವ ಕೆಲಸ ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಮೋದಿ ಕೈಬಲಪಡಿಸಬೇಕಿದೆ: ಯಶ್ಪಾಲ್ ಸುವರ್ಣ

Apr 15 2024, 01:15 AM IST
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಪರ ಶಿರಿಬೀಡು ವಾರ್ಡ್ ವ್ಯಾಪ್ತಿಯ ಕಾರ್ಯಕರ್ತರ ಸಭೆಯಲ್ಲಿ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಭಾಗವಹಿಸಿ ಮತಯಾಚಿಸಿದರು.

ಮೋದಿ ಮತ್ತೆ ಪ್ರಧಾನಿಯಾಗಲು ಕೈಜೋಡಿಸಿ: ರಾಘವೇಂದ್ರ

Apr 14 2024, 01:58 AM IST
ದೇಶದಲ್ಲಿ ಪ್ರಧಾನಿ ಮೋದಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿಯನ್ನು ಕೊಟ್ಟಿದ್ದಾರೆ. ಈ ಬಾರಿ ಮಹಿಳಾ ಮತದಾರರು ಬಿಜೆಪಿಗೆ ಬೆಂಬಲ ನೀಡುವ ಮೂಲಕ ಮತ್ತೊಮ್ಮೆ ನರೇಂದ್ರ ಮೋದಿ ಅವರನ್ನು ಪ್ರಧಾನಿಯನ್ನಾಗಿ ಮಾಡಬೇಕಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

ಮಿಡ್ಲ್‌.. ಮೋದಿ ಭೇಟಿಗೆ ತಕರಾರಿಲ್ಲ, ರಾಜ್ಯಕ್ಕೆ ಏನು ಕೊಡುಗೆ ಕೊಟ್ಟಿದ್ದಾರೆ ಎಂಬುದನ್ನ ಜನರಿಗೆ ತಿಳಿಸಲಿ: ಸಿದ್ದರಾಮಯ್ಯ

Apr 14 2024, 01:58 AM IST
ಅಂಬೇಡ್ಕರ್ ಬಂದರೂ ಸಂವಿಧಾನ ಬದಲಾಯಿಸಲು ಸಾಧ್ಯವಿಲ್ಲ ಎಂಬ ಮೋದಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಸಂವಿಧಾನ ಬದಲಾಯಿಸುತ್ತೇವೆಂದು ಸಂಸದ ಅನಂತ್ ಕುಮಾರ್ ಹೆಗಡೆ ಹೇಳಿದ್ದರು. ಆಗ ಹೆಗಡೆ ಮೇಲೆ ಯಾವ ಕ್ರಮ ಕೈಗೊಂಡ್ರಿ? ಅವತ್ತು ಅವರು ಕೇಂದ್ರ ಸಚಿವರಾಗಿದ್ದರು. ಅವತ್ತೇ ಯಾಕೆ ಕ್ರಮ ಕೈಗೊಳ್ಳಲಿಲ್ಲ? ಹೆಗಡೆ ಉತ್ತರ ಕನ್ನಡದಲ್ಲಿ ಏನು ಕೆಲಸ ಮಾಡಿರಲಿಲ್ಲ. 5 ವರ್ಷ ಮನೆಯಲ್ಲೇ ಕುಳಿತಿದ್ದ. ಚುನಾವಣೆ ಸಮಯದಲ್ಲಿ ಹೊರಗೆ ಬಂದಿದ್ದ. ಅವನು ಸೋಲುವುದು ಗೊತ್ತಿದ್ದು, ಹೀಗಾಗಿ ಅವನಿಗೆ ಟಿಕೆಟ್ ಕೊಟ್ಟಿಲ್ಲ ಅಷ್ಟೇ ಎಂದು ತಿರುಗೇಟು
  • < previous
  • 1
  • ...
  • 98
  • 99
  • 100
  • 101
  • 102
  • 103
  • 104
  • 105
  • 106
  • ...
  • 165
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved