• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೋದಿ ಅಲೆ ಎಂಬುದು ಬಿಜೆಪಿ ಸೃಷ್ಟಿ: ಸೌಮ್ಯಾರೆಡ್ಡಿ

Apr 11 2024, 09:01 AM IST

ಬಿಜೆಪಿಯ ಭದ್ರಕೋಟೆಯಲ್ಲಿ ಕಾಂಗ್ರೆಸ್‌ ಗೆಲ್ಲಿಸಬೇಕು ಎಂದೇ ಪಕ್ಷದಿಂದ ನನಗೆ ಟಿಕೆಟ್‌

ಸಂದರ್ಶನ  - ಸೌಮ್ಯಾರೆಡ್ಡಿ, ಬೆಂ.ದಕ್ಷಿಣ ಕಾಂಗ್ರೆಸ್‌ ಅಭ್ಯರ್ಥಿ

ಅಣ್ಣಾಮಲೈ ಜೋಕರ್‌ ಎಂದ ದಯಾನಿಧಿ ಮಾರನ್‌ಗೆ ದುರಂಹಕಾರ: ಮೋದಿ ಕಿಡಿ

Apr 11 2024, 12:55 AM IST
ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರನ್ನು ಡಿಎಂಕೆ ಸಚಿವ, ಕೇಂದ್ರದ ಮಾಜಿ ಸಚಿವ ದಯಾನಿಧಿ ಮಾರನ್‌ ಜೋಕರ್‌ ಎಂದು ಹೀಯಾಳಿಸಿದ್ದಾರೆ.

ರಾಜ್ಯದಲ್ಲಿ ನರೇಂದ್ರ ಮೋದಿ ಹವಾ ಎಲ್ಲೂ ಕಾಣಿಸ್ತಿಲ್ಲ: ಸತೀಶ ಜಾರಕಿಹೊಳಿ

Apr 11 2024, 12:54 AM IST

ಕೇಂದ್ರ ಬಿಜೆಪಿ ಸರ್ಕಾರದ ಎಲ್ಲ ರಂಗದಲ್ಲೂ ವಿಫಲವಾಗಿದ್ದು, ರಾಜ್ಯದಲ್ಲಿ ನರೇಂದ್ರ ಮೋದಿ ಹವಾ ಇದೆ ಎನ್ನುತ್ತಿದ್ದಾರೆ. ಕರ್ನಾಟಕದಲ್ಲಿ ಏನಿದ್ದರೂ ಸಿಎಂ ಸಿದ್ದರಾಮಯ್ಯ ಹವಾ, ಕಾಂಗ್ರೆಸ್ ಪಕ್ಷದ ಹವಾ ಇದೆ.  

ಬೆಂಗಳೂರು ಬದಲು 14ಕ್ಕೆ ಮೈಸೂರಲ್ಲಿ ಮೋದಿ ರ್‍ಯಾಲಿ

Apr 11 2024, 12:54 AM IST

 ಈ ತಿಂಗಳ 14ರಂದು ಕರ್ನಾಟಕದಲ್ಲಿ ಕೈಗೊಳ್ಳಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಪ್ರವಾಸದಲ್ಲಿ ಕೊಂಚ ಮಾರ್ಪಾಟಾಗಿದೆ

ನನ್ನನ್ನು ಗೆಲ್ಲಿಸಿ, ಮೋದಿ ಕೈ ಬಲ ಪಡಿಸಿ: ಈಶ್ವರಪ್ಪ

Apr 11 2024, 12:53 AM IST
ಬೈಂದೂರು ಕ್ಷೇತ್ರದ ಶಿರೂರು ಗ್ರಾಮಕ್ಕೆ ಪಕ್ಷೇತರ ಅಭ್ಯರ್ಥಿ ಕೆ.ಎಸ್‌.ಈಶ್ವರಪ್ಪ ಭೇಟಿ ಕಾರ್ಯಕರ್ತ ಸಭೆ ನಡೆಸಿದರು.

14ರಂದು ಮಂಗ್ಳೂರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಮಾವೇಶ ಬದಲು ರೋಡ್‌ಶೋ

Apr 11 2024, 12:52 AM IST
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಏ.14ರಂದು ಮಂಗಳೂರಿನಲ್ಲಿ ಸಾರ್ವಜನಿಕ ಸಮಾವೇಶ ಬದಲು ರೋಡ್‌ಶೋ ನಡೆಸಲಿದ್ದಾರೆ. ರೋಡ್‌ಶೋ ಯಶಸ್ಸಿಗೆ ಬಿಜೆಪಿ ಪೂರ್ವ ಸಿದ್ಧತೆ ಆರಂಭಿಸಿದೆ. ಬುಧವಾರ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ದ.ಕ.ಬಿಜೆಪಿ ಅಧ್ಯಕ್ಷ ಸತೀಶ್‌ ಕುಂಪಲ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಮೋದಿ ಮಾರಿ ನೋಡಿ ವೋಟು ಹಾಕುವ ದಿನ ಹೋದವು

Apr 11 2024, 12:50 AM IST
ದೇಶದ ಮೇಲೆ 100 ಲಕ್ಷಕ್ಕೂ ಅಧಿಕ ಸಾಲ ಮಾಡಿದ ಮೋದಿ ಅವರ ಮೋಡಿ ಈ ಸಲ ನಡೆಯುವುದಿಲ್ಲ. ಅವರು ಮಾಡಿದ ಬೆಲೆ ಏರಿಕೆ, ಜಿಎಸ್ಟಿ ಹೆಚ್ಚಳ, ಶ್ರೀಮಂತರ ಸಾಲಮನ್ನಾ ಮಾಡಿರುವ ಸಾಧನೆಗಳಿಂದ ಜನರು ಮೋದಿ ಅವರ ಮಾರಿ ನೋಡಿ ವೋಟು ಹಾಕುವ ದಿನಗಳು ಹೋದವು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಹೇಳಿದರು.

ಭಾರತ-ಚೀನಾ ಗಡಿ ವಿವಾದಕ್ಕೆ ಮಾತುಕತೆ ಮೂಲಕ ಪರಿಹಾರ: ಮೋದಿ

Apr 11 2024, 12:49 AM IST

 ಪ್ರಧಾನಿ ನರೇಂದ್ರ ಮೋದಿ, ಪರಸ್ಪರ ಮಾತುಕತೆ, ರಾಜತಾಂತ್ರಿಕ ಮತ್ತು ಮಿಲಿಟರಿ ಹಂತದ ಮಾತುಕತೆ  ಮೂಲಕ  ಚೀನಾ ಮತ್ತು ಭಾರತ ದೇಶಗಳು ತಮ್ಮ ಗಡಿ ಸಮಸ್ಯೆಯನ್ನು ಬಗೆಹರಿಸಿಕೊಳ್ಳುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.

ಮೋದಿ ಮುಂದೆ ಕಾಂಗ್ರೆಸ್‌ ಗ್ಯಾರಂಟಿ ವಿಶ್ವಾಸ ಕಳೆದುಕೊಳ್ಳುತ್ತಿದೆ: ಬಿ.ವೈ. ವಿಜಯೇಂದ್ರ

Apr 11 2024, 12:49 AM IST
ಮೋದಿಜಿ ಸಾಧನೆ, ರಾಜ್ಯ ಸರ್ಕಾರದ ವೈಫಲ್ಯದ ಪರಿಣಾಮ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಹೊಸ ದಾಖಲೆ ಸೃಷ್ಟಿ ಮಾಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.

ಸೆನ್ಸೆಕ್ಸ್‌ 75000: ಮೋದಿ ಪ್ರಧಾನಿಯಾದ ಬಳಿಕ 50,000 ಏರಿಕೆ!

Apr 11 2024, 12:48 AM IST
ಬಾಂಬೆ ಷೇರುಪೇಟೆ ಸೂಚ್ಯಂಕ ಬುಧವಾರ ಸಾರ್ವಕಾಲಿಕ ದಾಖಲೆ ಬರೆದಿದ್ದು, ಇದೇ ಮೊದಲ ಬಾರಿ 75,000 ಅಂಕಗಳನ್ನು ತಲುಪಿದೆ. ಒಂದೇ ದಿನ 354 ಅಂಕಗಳಷ್ಟು ಏರಿದ ಸಂವೇದಿ ಸೂಚ್ಯಂಕ 75,038ರಲ್ಲಿ ಕೊನೆಗೊಂಡಿದೆ.
  • < previous
  • 1
  • ...
  • 103
  • 104
  • 105
  • 106
  • 107
  • 108
  • 109
  • 110
  • 111
  • ...
  • 165
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved