• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭವಿಷ್ಯದ ದೂರದೃಷ್ಟಿಯಿಂದ ನರೇಂದ್ರ ಮೋದಿ ಬೆಂಬಲಿಸಿ

Apr 25 2024, 01:06 AM IST
ದೇಶದ ಭವಿಷ್ಯದ ಬಗ್ಗೆ ದೂರದೃಷ್ಟಿಯಿಟ್ಟುಕೊಂಡಿರುವ ನರೇಂದ್ರ ಮೋದಿ ಮೂರನೆ ಬಾರಿಗೆ ಪ್ರಧಾನಿಯಾಗಬೇಕಾಗಿರುವುದರಿಂದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಅವರನ್ನು ಬೆಂಬಲಿಸುವಂತೆ ಮಾಜಿ ಶಾಸಕ ರಾಮಯ್ಯ ಮತದಾರರಲ್ಲಿ ಮನವಿ ಮಾಡಿದರು.

ಹಿಂಬಾಗಿಲ ಮೂಲಕ ಕರ್ನಾಟಕದಲ್ಲಿ ಮುಸ್ಲಿಂ ಮೀಸಲು: ಮೋದಿ ಕಿಡಿ

Apr 25 2024, 01:05 AM IST

ಕರ್ನಾಟಕದಲ್ಲಿ ಸಾಮಾಜಿಕ ನ್ಯಾಯಕ್ಕೆ ಅನ್ಯಾಯ ಮಾಡಿ ಜಾತ್ಯತೀತತೆಯ ಹತ್ಯೆ ಮಾಡಲಾಗಿದೆ ಎಂದು ಪ್ರಧಾನಿ ಮೋದಿ ಕಿಡಿಕಾರಿದ್ದಾರೆ.

೧೦ ವರ್ಷ ಉತ್ತಮ ಆಡಳಿತ ನೀಡಿದ ಮೋದಿ ಮತ್ತೆ ಪ್ರಧಾನಿಯಾಗಲಿ: ಅಣ್ಣಾಮಲೈ

Apr 25 2024, 01:05 AM IST
ಭದ್ರಾವತಿಯಲ್ಲಿ ಬಿಜೆಪಿ ಮಂಡಲ ವತಿಯಿಂದ ಆಯೋಜಿಸಲಾಗಿದ್ದ ಬೃಹತ್ ಸಾರ್ವಜನಿಕ ಸಭೆಯಲ್ಲಿ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಭಾಗವಹಿಸಿ, ಬಿಜೆಪಿ ಅಭ್ಯರ್ಥಿ ಪರ ಬಿರುಸಿನ ಪ್ರಚಾರ ನಡೆಸಿದರು.

ವರ್ಷಕ್ಕೆ ಒಬ್ಬರು ಪ್ರಧಾನಿ ಬೇಕಾ?: ಇಂಡಿಯಾ ಕೂಟಕ್ಕೆ ಮೋದಿ ಟಾಂಗ್‌

Apr 25 2024, 01:05 AM IST
ವರ್ಷಕ್ಕೆ ಒಬ್ಬರು ಪ್ರಧಾನಿಯಾಗುವ ಸೂತ್ರವನ್ನು ಇಂಡಿ ಕೂಟದ ಕ್ರಮ ಬೇಕೆ ಎಂಬುದಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಜನತೆಯನ್ನು ಪ್ರಶ್ನಿಸಿದ್ದಾರೆ.

ನಿಮ್ಮ ಮಕ್ಕಳ ಆಸ್ತಿ ಮೇಲೂ ಕಾಂಗ್ರೆಸ್‌ ಕಣ್ಣು: ಮೋದಿ ಕಿಡಿ

Apr 25 2024, 01:04 AM IST
ಅಮೆರಿಕ ರೀತಿಯ ಪಿತ್ರಾರ್ಜಿತ ಆಸ್ತಿ ತೆರಿಗೆ ಜಾರಿ ಸಲಹೆಗೆ ಆಕ್ರೋಶ ವ್ಯಕ್ತಪಡಿಸಿ ಜೀವ ಇದ್ದಾಗಲೂ, ಜೀವ ಹೋದ್ಮೇಲೂ ಕಾಂಗ್ರೆಸ್ಸಿಂದ ಲೂಟಿ ನಡೆಯಲಿದೆ ಎಂಬುದಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ತಿಳಿಸಿದ್ದಾರೆ.

ಸಣ್ಣ ರಾಜಕಾರಣಿಯಂತೆ ‘ಭಯಗ್ರಸ್ತ’ ಮೋದಿ ವರ್ತನೆ: ಖರ್ಗೆ ಆಕ್ರೋಶ

Apr 25 2024, 01:04 AM IST
ಲೋಕಸಭಾ ಚುನಾವಣೆ ಮೊದಲ ಹಂತದ ಮತದಾನ ಮುಗಿದಿದೆ. ಮೊದಲ ಹಂತದ ವೋಟಿಂಗ್ ನಲ್ಲಿ ಅದೃಶ್ಯ ಮತದಾರರಿಂದ ಮೋದಿಗೆ ಭಯ ಶುರುವಾಗಿದೆ.

ದೇಶದ ಸುರಕ್ಷತೆಗೆ ಮೋದಿ ಮತ್ತೆ ಪ್ರಧಾನಿ ಮಾಡಿ

Apr 25 2024, 01:04 AM IST
ಹೊಸಕೋಟೆ: ಕಾಂಗ್ರೆಸ್ ಸರ್ಕಾರ ರಾಜ್ಯಕ್ಕೆ ಬರ ಗ್ಯಾರಂಟಿ, ಭಯೋತ್ಪಾದನೆ ಗ್ಯಾರಂಟಿ, ರೈತರ ಆತ್ಮಹತ್ಯೆ ಗ್ಯಾರಂಟಿಗಳನ್ನು ನೀಡಿದೆ. ಆದ್ದರಿಂದ ಇಡೀ ರಾಜ್ಯ ಹಾಗೂ ದೇಶವನ್ನು ಸುರಕ್ಷಿತವಾಗಿರಲು ನರೇಂದ್ರ ಮೋದಿಯನ್ನು ಮತ್ತೆ ಪ್ರಧಾನಿ ಮಾಡಬೇಕು ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಡಾ.ಕೆ.ಸುಧಾಕರ್ ಹೇಳಿದರು.

ಪ್ರಜೆಗಳಿಗೆ ಘನತೆ ಬದುಕು ಮೋದಿ ಸಂಕಲ್ಪ

Apr 25 2024, 01:04 AM IST
ವಿಕಸಿತ ಭಾರತದಲ್ಲಿ ಪ್ರತಿ ಪ್ರಜೆಗೂ ಘನತೆಯ ಬದುಕು ನೀಡುವುದು ನರೇಂದ್ರ ಮೋದಿಯವರ ಸಂಕಲ್ಪವಾಗಿದೆ ಎಂದು ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ ಬಣ್ಣಿಸಿದರು.

ಮೋದಿ ದ್ವೇಷ ಭಾಷಣ; ಚುನಾವಣಾ ಆಯೋಗ ಮೌನ ಯಾಕೆ: ಪ್ರಿಯಾಂಕ್‌ ಖರ್ಗೆ

Apr 25 2024, 01:03 AM IST
ಮೊದಲ ಹಂತದ ಮತದಾನದ ನಂತರ ಪ್ರಧಾನಿ ಮತ ಬೇಟೆ ನಿರೀಕ್ಷೆ ಹುಸಿ ಹೋಗಿದೆ, ಹೀಗಾಗಿ ಅವರ ಮಾತಿನ ಶೈಲಿಯೇ ಬದಲಾಗಿ ದ್ವೇಷ, ಅಸೂಯೆ, ಕೋಮು ಭಾವನೆ ಕೆರಳಿಸುವಂತಹ ಮಾತುಗಳ್ದೆ ಹೊರಬರುತ್ತಿವೆ.

ಮೋದಿ ಹೆಸರೇಳಿ ಮತ ಕೇಳೋದು ಗಂಡಸ್ತನವಲ್ಲ

Apr 25 2024, 01:03 AM IST
ಗಂಡಸರಿದ್ದರೆ ಅಭಿವೃದ್ಧಿ ಕೆಲಸ ತೋರಿಸಿ ಮತ ಕೇಳಿ, ಕೇವಲ ಮೋದಿ ಅವರನ್ನು ಮುಂದಿಟ್ಟುಕೊಂಡು ಮತ ಕೇಳಿದರೆ ಅದು ಗಂಡಸ್ತನ ಅಲ್ಲ. ಬಿಜೆಪಿಯಲ್ಲಿ ಅಭಿವೃದ್ಧಿಕ್ಕಿಂತ ಮೋದಿ ನೋಡಿ ಮತ ಹಾಕ್ರಿ ಎಂಬ ಸಂಸ್ಕಾರ ಬೆಳೆದು ಬಂದಿದೆ ಎಂದು ಸಚಿವ ಶಿವಾನಂದ ಪಾಟೀಲ ಬಿಜೆಪಿ ವಿರುದ್ಧ ಹರಿಹಾಯ್ದರು.
  • < previous
  • 1
  • ...
  • 108
  • 109
  • 110
  • 111
  • 112
  • 113
  • 114
  • 115
  • 116
  • ...
  • 192
  • next >

More Trending News

Top Stories
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್‌ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ
ಅಮೆರಿಕಕ್ಕೂ ತಲುಪಿತು ಭಾರತದ ಗ್ಯಾರಂಟಿ ಭರಾಟೆ !
ವಂದೇ ಮಾತರಂ - 150ನೇ ವಾರ್ಷಿಕೋತ್ಸವ : ಸಾಂಸ್ಕೃತಿಕ ರಾಷ್ಟ್ರೀಯತೆಯ ಘೋಷಣೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved