• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದೇಶದ ರಕ್ಷಣೆಗೆ ಮೋದಿ ಗೆಲ್ಲಿಸಲು ಶ್ರಮಿಸಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Apr 01 2024, 12:48 AM IST
ಮೋದಿ ಸರ್ಕಾರ, ಭಾರತದ ಸಾಮಾಜಿಕ ಹಾಗೂ ರಾಜಕೀಯ ಕ್ಷೇತ್ರಗಳಲ್ಲಿ ಹಲವಾರು ಬದಲಾವಣೆಗಳನ್ನು ತಂದಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.

ಕೇಂದ್ರದಲ್ಲಿ ಮತ್ತೊಮ್ಮೆ ಮೋದಿ, ಕ್ಷೇತ್ರದಲ್ಲಿ ಈ ಬಾರಿ ಕಾಗೇರಿ: ರೂಪಾಲಿ ಎಸ್. ನಾಯ್ಕ

Apr 01 2024, 12:47 AM IST
ದೇಶದಲ್ಲಿ ಮತ್ತೊಮ್ಮೆ ನರೇಂದ್ರ ಮೋದಿ ಚುಕ್ಕಾಣಿ ಹಿಡಿಯಬೇಕು. ಕೇವಲ ದೇಶದ ಆಂತರಿಕ ಅಭಿವೃದ್ಧಿ ಅಷ್ಟೇ ಅಲ್ಲ. ಜಾಗತಿಕವಾಗಿಯೂ ಭಾರತವನ್ನು ಬಲಿಷ್ಠವನ್ನಾಗಿ ರೂಪಿಸಿ ಭಾರತ ಜಾಗತಿಕ ನಾಯಕನಾಗಬೇಕು ಎಂದು ಮಾಜಿ ಶಾಸಕಿ ರೂಪಾಲಿ ಎಸ್. ನಾಯ್ಕ ಮನವಿ ಮಾಡಿದರು.

ಮೋದಿ ಆಡಳಿತ ವೈಖರಿ ಇಡೀ ವಿಶ್ವಕ್ಕೆ ಮಾದರಿ: ವೆಂಕಟರಾವ್ ನಾಡಗೌಡ

Apr 01 2024, 12:46 AM IST
ಪ್ರಧಾನಿ ನರೇಂದ್ರ ಮೋದಿಯವರ ೧೦ ವರ್ಷಗಳ ಭ್ರಷ್ಟಾಚಾರ ಮುಕ್ತ ಆಡಳಿತ ವೈಖರಿ ಇಡೀ ವಿಶ್ವಕ್ಕೆ ಮಾದರಿಯಾಗಿದೆ.

ವಿಕಸಿತ ಭಾರತಕ್ಕಾಗಿ ಮೋದಿ ಕೈ ಬಲಪಡಿಸಿ: ವಿಶ್ವೇಶ್ವರ ಹೆಗಡೆ ಕಾಗೇರಿ

Apr 01 2024, 12:45 AM IST
ಮೋದಿಯವರನ್ನು ಪ್ರಧಾನ ಮಂತ್ರಿ ಮಾಡುವುದಕ್ಕೆ ಎಲ್ಲರೂ ಸೇರಿ ಪ್ರಯತ್ನಿಸುತ್ತೇವೆ. ಯಾವುದೇ ನಿರ್ಲಕ್ಷ್ಯ ಮಾಡದೇ ಕಾರ್ಯಕರ್ತರು ಕಮಲದ ಹೂವಿನ ಗೆಲುವಿಗೆ ಪ್ರಯತ್ನಿಸಬೇಕು ಎಂದು ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಮನವಿ ಮಾಡಿದರು.

ಎಲ್ಲರಿಗೂ ಸದೃಢ ಬದುಕು ಕಟ್ಟಿಕೊಡುವುದು ಪ್ರಧಾನಿ ಮೋದಿ ಗ್ಯಾರಂಟಿ-ಬೊಮ್ಮಾಯಿ

Mar 31 2024, 02:06 AM IST
ಎಲ್ಲರಿಗೂ ಸದೃಢ ಬದುಕು ಕಟ್ಟಿಕೊಡುವುದು ಪ್ರಧಾನಿ ನರೇಂದ್ರ ಮೋದಿಯವರ ಗ್ಯಾರಂಟಿಯಾಗಿದೆ. ಈಗಾಗಲೇ ಎರಡು ಪಕ್ಷದ ನಡುವೆ ರಾಷ್ಟ್ರ ಮಟ್ಟದಲ್ಲಿ ಮೈತ್ರಿಯಾಗಿದೆ. ಅದರಂತೆ ಜೆಡಿಎಸ್ ಪಕ್ಷದ ಕಾರ್ಯಕರ್ತರು, ಮುಖಂಡರು ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದು ಹಾವೇರಿ-ಗದಗ ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದರು.

ಬಿಜೆಪಿ: ರಾಜ್ಯಕ್ಕೆ ಮೋದಿ ಸೇರಿ 40 ಸ್ಟಾರ್‌ ಪ್ರಚಾರಕರು

Mar 31 2024, 02:05 AM IST
ಲೋಕಸಭಾ ಚುನಾವಣೆ ಪ್ರಚಾರಕ್ಕೆ ಬಿಜೆಪಿ ಸ್ಟಾರ್‌ ಪ್ರಚಾರಕರ ಹೆಸರನ್ನು ಪ್ರಕಟಿಸಿದ್ದು, ಕೇಂದ್ರ ಚುನಾವಣಾ ಆಯೋಗವು ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಸೇರಿ 40 ಮಂದಿಗೆ ಸ್ಟಾರ್‌ ಪ್ರಚಾರಕರಾಗಿ ಅನುಮತಿ ನೀಡಿದೆ.

ನರೇಂದ್ರ ಮೋದಿ ವಿಶ್ವ ನಾಯಕರಾಗಿ ಹೊರಹೊಮ್ಮಿದ್ದಾರೆ: ಕಾಗೇರಿ

Mar 31 2024, 02:02 AM IST
ಕಾಂಗ್ರೆಸ್‌ನ ಇಂಡಿಯಾ ಘಟಬಂಧನ ಬಗ್ಗೆ ಒಮ್ಮೆ ಯೋಚಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ದೇಶದ ಬಹುಸಂಖ್ಯಾತ ಹಿಂದುಗಳ ಭಾವನೆಗೆ ಧಕ್ಕೆ ಮಾಡಿ ಅಲ್ಪಸಂಖ್ಯಾತರ ಮತ ಬ್ಯಾಂಕ್‌ಗಾಗಿ ತುಷ್ಟೀಕರಣ ಮಾಡುವ ಅವರ ಚಟುವಟಿಕೆ ಗಮನಿಸಿದರೆ ನಮಗೆ ಆತಂಕವಾಗುತ್ತದೆ ಎಂದು ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ.

ಮೋದಿ ಸಾಧನೆಯೇ ಬಿಜೆಪಿ ಗೆಲುವಿಗೆ ನಾಂದಿ: ಗೋವಿಂದ ಕಾರಜೋಳ

Mar 31 2024, 02:00 AM IST
ನಾನು ಈ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಜನಪರ ಯೋಜನೆಗಳ ಬಗ್ಗೆ ಮತದಾರರಿಗೆ ಮನವರಿಕೆ ಮಾಡಿ ಚುನಾವಣೆಯಲ್ಲಿ ಗೆಲ್ಲುತ್ತೇನೆ ಎಂದು ಗೋವಿಂದ ಕಾರಜೋಳ ವಿಶ್ವಾಸದಿಂದ ನುಡಿದರು.

ಮತ ನೀಡಿ, ಮೋದಿ ಅವರ ಕೈಬಲಪಡಿಸಿ: ಕಾಗೇರಿ

Mar 30 2024, 12:54 AM IST
ಪ್ರಧಾನಿ ನರೇಂದ್ರ‌ ಮೋದಿ ಅವರ ನಾಯಕತ್ವ ವಿಶ್ವವೇ ಮೆಚ್ಚಿಕೊಂಡಿದೆ. ಅವರ ದೂರದೃಷ್ಟಿ ಯೋಜನೆಗಳು ದೇಶವನ್ನು ಬಲಗೊಳಿಸಿವೆ.

ಮತ್ತೊಮ್ಮೆ ನರೇಂದ್ರ ಮೋದಿ ಪ್ರಧಾನಿಯಾಗಲಿ: ವಿ.ಸೋಮಣ್ಣ

Mar 30 2024, 12:52 AM IST
ದೇಶದ ರಕ್ಷಣೆಗೆ ಮತ್ತು ಉಳಿವಿಗಾಗಿ ಮತ್ತೊಮ್ಮೆ ನರೇಂದ್ರ ಮೋದಿ ಪ್ರಧಾನಮಂತ್ರಿ ಆಗಬೇಕು ಎಂದು ಬಿಜೆಪಿ ಲೋಕಸಭಾ ಅಭ್ಯರ್ಥಿ ವಿ ಸೋಮಣ್ಣ ಹೇಳಿದ್ದಾರೆ.
  • < previous
  • 1
  • ...
  • 113
  • 114
  • 115
  • 116
  • 117
  • 118
  • 119
  • 120
  • 121
  • ...
  • 165
  • next >

More Trending News

Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved