• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶತ್ರು ದೇಶಗಳೂ ಮೆಚ್ಚುವಂತ ಪ್ರಧಾನಿ ನರೇಂದ್ರ ಮೋದಿ

Mar 30 2024, 12:49 AM IST
ಮೋದಿ ಆಡಳಿತ ಚುಕ್ಕಾಣಿ ಹಿಡಿದ ನಂತರ ಭಯೋತ್ಪಾದಕರು ಪಾತಾಳದಲ್ಲಿ ಅಡಗಿದ್ದರೂ ಹೆಡೆಮುರಿ ಕಟ್ಟಿ ಭಾರತಕ್ಕೆ ಕರೆ ತಂದು ಕಾನೂನು ಅಡಿ ಜೈಲಿಗೆ ತಳ್ಳುವಂತ ತಾಕತ್ತು ಕಾಣುತ್ತಿದ್ದೇವೆ. ಇಂದು ಭಾತರದ ವಿರುದ್ಧ ಕಣ್ಣೆತ್ತಿ ನೋಡುವಂತ ತಾಕತ್ತು ಯಾವ ದೇಶಕ್ಕೂ ಇಲ್ಲ

ದೇಶದಲ್ಲಿ ಹುಟ್ಟಿದ ಮಗುವೂ ಎಐ ಎನ್ನುತ್ತೆ: ಪ್ರಧಾನಿ ನರೇಂದ್ರ ಮೋದಿ!

Mar 30 2024, 12:48 AM IST
ಇತ್ತೀಚಿನ ದಿನಗಳಲ್ಲಿ ಸಕಾರಾತ್ಮಕ ಮತ್ತು ನಕಾರಾತ್ಮಕ ಕಾರಣಗಳಿಂದಾಗಿ ಸುದ್ದಿಯಲ್ಲಿರುವ ಕೃತಕ ಬುದ್ಧಿಮತ್ತೆ (ಎಐ) ಬಗ್ಗೆ ಮತ್ತೊಮ್ಮೆ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ, ಭಾರತದಲ್ಲಿ ಹುಟ್ಟಿದ ಮಕ್ಕಳು ಕೂಡ ಎಐ (ಆಯಿ) ಎನ್ನುತ್ತವೆ ಎಂದು ಲಘುಧಾಟಿಯಲ್ಲಿ ಹೇಳಿದ್ದಾರೆ.

ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿ ಎಂದು ಹಾರೈಸಿ ಮಹಾರುದ್ರಯಾಗ

Mar 30 2024, 12:48 AM IST
ಹತ್ತು ವರ್ಷಗಳ ತಮ್ಮ ಅಧಿಕಾರವಧಿಯಲ್ಲಿ ಪ್ರಧಾನಿಯಾಗಿ ಸಮರ್ಥ ಆಡಳಿತ ನಡೆಸಿರುವ ನರೇಂದ್ರ ಮೋದಿಯವರು ಜಗತ್ತು ಭಾರತದ ಕಡೆಗೆ ಗಮನ ಹರಿಸುವಂತೆ ಮಾಡಿದ್ದಾರೆ. ಮೋದಿಯವರು ಮತ್ತೊಮ್ಮೆ ಈ ದೇಶದ ಪ್ರಧಾನಿಯಾಗಬೇಕು. ದೇಶ ಸಮೃದ್ಧಿಯಾಗುವ ಜೊತೆಯಲ್ಲಿ ಲೋಕಕಲ್ಯಾಣವನ್ನೂ ಬಯಸಿ ಇಂದಿಲ್ಲಿ ನಡೆಸಿರುವ ಮಹಾರುದ್ರಯಾಗದ ಆಶಯ ಸಮಷ್ಟಿಯ ಹಿತವನ್ನೂ ಬಯಸಿದೆ.

ಮೋದಿ ಸಾರಥ್ಯದಲ್ಲಿ ಅಭಿವೃದ್ಧಿ ಪಥದತ್ತ ದೇಶ: ರಾಜಾ ಅಮರೇಶ್ವರ ನಾಯಕ

Mar 30 2024, 12:45 AM IST
ಅಭಿವೃದ್ಧಿ ಹೊಂದಿದ 5 ರಾಷ್ಟ್ರಗಳಲ್ಲಿ ಭಾರತವೂ ಒಂದು. ಕಾಂಗ್ರೆಸ್ ಅಧಿಕಾರಕ್ಕೆ ಬಂದು ವರ್ಷ ಕಳೆಯುತ್ತಾ, ಬಂದರೂ ಜನಪರ ಯೋಜನೆಗಳು ಜಾರಿ ತಂದಿಲ್ಲ ಎಂದು ಸಂಸದ ರಾಜಾ ಅಮರೇಶ್ವರ ನಾಯಕ ಹೇಳಿದರು. ಹುಣಸಗಿಯಲ್ಲಿ ಬಿಜೆಪಿ ಪದಾಧಿಕಾರಿಗಳ ಅಧಿಕಾರ ಸ್ವೀಕಾರ ಸಮಾರಂಭ ನಡೆಯಿತು.

ಮೋದಿ ಪ್ರಧಾನಿ ಆಗೋದನ್ನು ತಪ್ಪಿಸಲು ಯಾರಿಂದಲೂ ಆಗೋದಿಲ್ಲ: ವಿಶ್ವನಾಥ್‌

Mar 29 2024, 02:03 AM IST
ದೇಶದಲ್ಲಿ ಬಿಜೆಪಿ ಪರ ಒಲವಿದೆ. ನರೇಂದ್ರ ಮೋದಿ ಅವರು ಮತ್ತೆ ಪ್ರಧಾನಿ ಆಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಯಲಹಂಕ ಶಾಸಕ ವಿಶ್ವನಾಥ್‌ ಹೇಳಿದ್ದಾರೆ.

ಮಹಿಳಾ ಶಕ್ತಿ ಅಭಿವೃದ್ಧಿಗೆ ಪ್ರಧಾನಿ ಮೋದಿ ಕೊಡುಗೆ ಅನನ್ಯ: ಮಂಜುಳಾ

Mar 29 2024, 01:01 AM IST
ಲೋಕಸಭೆ ಹಾಗೂ ವಿಧಾನಸಭೆಯಲ್ಲಿ ಶೇ. 33 ಮೀಸಲಾತಿ ಸೌಲಭ್ಯ ಸಿಕ್ಕಿದೆ. ಸ್ಥಳೀಯ ಸಂಸ್ಥೆ ಗಳಿಗೆ ಶೇ.50ರಷ್ಟು ಮೀಸಲಾತಿ ಸೌಲಭ್ಯ ಕಲ್ಪಿಸುವ ಎಲ್ಲ ರಂಗದಲ್ಲಿಯೂ ಮಹಿಳೆಯರು ಮುಖ್ಯವಾಹಿನಿಗೆ ಬರುವಂತೆ ಮಾಡಿದ್ದಾರೆ.

ಮೋದಿ ಆಡಳಿತ ಕೊನೆಗಾಣಿಸಲು ಇಂಡಿಯಾ ಕೂಟಕ್ಕೆ ಬೆಂಬಲ: ಸಿಪಿಐ

Mar 29 2024, 12:54 AM IST
ಬಿಜೆಪಿ ಮೂಲಭೂತ ವಿಷಯಗಳನ್ನು ಮರೆಮಾಚಿದ್ದು ದ್ವಿಪಕ್ಷೀಯ ಚುನಾವಣಾ ನಡೆಸುವಂತಹ ಸನ್ನಿವೇಶ ಸೃಷ್ಟಿಯಾಗಿದೆ ಎಂದು ಸಿಪಿಐ ರಾಷ್ಟ್ರೀಯ ಮಂಡಳಿ ಸದಸ್ಯ ಪಿ.ವಿ.ಲೋಕೇಶ್ ಅವರು ಹೇಳಿದರು.

ಮೋದಿ, ದೇವೇಗೌಡ ಸುಳ್ಳುಗಾರರು: ಸಿಎಂ ಸಿದ್ದರಾಮಯ್ಯ

Mar 29 2024, 12:48 AM IST
ಈಗ ಪ್ರಧಾನಿ ಮೋದಿ ಹಾಗೂ ಮಾಜಿ ಪ್ರಧಾನಿ ದೇವೇಗೌಡರು ಗಳಸ್ಯ ಕಂಠಸ್ಯ. ಮೋದಿ ಸುಳ್ಳುಗಾರ, ದೇವೇಗೌಡರು ಇನ್ನೊಬ್ಬ ಸುಳ್ಳುಗಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ಜಾತಿ, ಧರ್ಮ ನೋಡದೇ ಯೋಜನೆ ರೂಪಿಸಿದ ಮೋದಿ: ಎನ್.ಎಸ್. ಹೆಗಡೆ

Mar 29 2024, 12:47 AM IST
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ದೇಶವನ್ನು ಅಭಿವೃದ್ಧಿಪಡಿಸಿ ಜನತೆಗೆ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ.

ನ್ಯಾಯಾಂಗವನ್ನು ಬೆದರಿಸುವುದು ಕೈ ಸಂಸ್ಕೃತಿ ಮೋದಿ

Mar 29 2024, 12:46 AM IST
‘ದೇಶದ ನ್ಯಾಯಾಂಗ ಅಪಾಯದಲ್ಲಿದೆ. ರಾಜಕಾರಣಿಗಳ ಭ್ರಷ್ಟಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ಸ್ಥಾಪಿತ ಹಿತಾಸಕ್ತಿಗಳು ಕೋರ್ಟ್‌ಗಳಿಗೆ ಮಸಿ ಬಳಿಯಲು ಯತ್ನಿಸುತ್ತಿವೆ’
  • < previous
  • 1
  • ...
  • 114
  • 115
  • 116
  • 117
  • 118
  • 119
  • 120
  • 121
  • 122
  • ...
  • 165
  • next >

More Trending News

Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved