• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗ್ಯಾರಂಟಿ ಸ್ಕೀಂ ವಿರುದ್ಧ ನರೇಂದ್ರ ಮೋದಿ ಚಾಟಿ

Mar 10 2024, 01:34 AM IST
ಬಡವರಿಗೆ ಕನಿಷ್ಠ ಸೌಲಭ್ಯವೇ ಸಹಾಯಧನ ಇದ್ದಂತೆ. ಅವರ ಖಾತೆಗೆ ಹಣ ಹಾಕಬೇಕು ಎಂದೇನಿಲ್ಲ ಎಂದು ಹೇಳುವ ಮೂಲಕ ಪ್ರಧಾನಿ ಬಂಗಾಳದಲ್ಲಿ ಟಿಎಂಸಿ ವಿರುದ್ಧ ಕಿಡಿಕಾರಿದ್ದು, ಭ್ರಷ್ಟ ಸರ್ಕಾರ ತೊಲಗಿಸಲು ಕರೆ ನೀಡಿದ್ದಾರೆ.

ಅಸ್ಸಾಂ ಚಹಾ ತೋಟಕ್ಕೆ ಮೋದಿ ಭೇಟಿ: ಪ್ರಶಂಸೆ

Mar 10 2024, 01:33 AM IST
ಜಾಗತಿಕವಾಗಿ ಪ್ರಸಿದ್ಧಿ ಗಳಿಸಿರುವ ಅಸ್ಸಾಂ ಚಹಾ ತೋಟಗಳಿಗೆ ಪ್ರವಾಸಿಗರು ಭೇಟಿ ನೀಡುವಂತೆ ಪ್ರಧಾನಿ ಮೋದಿ ಕರೆ ನೀಡಿದ್ದಾರೆ.

ಕಾಂಗ್ರೆಸ್‌ ಈಶಾನ್ಯಕ್ಕೆ ಏನು ಮಾಡಿದೆ?: ಮೋದಿ ವಾಗ್ದಾಳಿ

Mar 10 2024, 01:33 AM IST
ಕಾಂಗ್ರೆಸ್‌ ಈಶಾನ್ಯಕ್ಕೆ ಏನು ಮಾಡಿದೆ ಎಂದು ಪ್ರಶ್ನಿಸಿ ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್‌ 20 ವರ್ಷದಲ್ಲಿ ಮಾಡದ್ದನ್ನು 5 ವರ್ಷದಲ್ಲಿ ನಾವು ಮಾಡಿದ್ದೇವೆ. ಅರುಣಾಚಲ ಪ್ರದೇಶ ಮತ್ತು ಅಸ್ಸಾಂನಲ್ಲಿ ಹಲವು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ ಪ್ರಧಾನಿ ಪ್ರಹಾರ ನಡೆಸಿದ್ದಾರೆ.

ಕಾಜಿ಼ರಂಗದಲ್ಲಿ ಪ್ರಧಾನಿ ಮೋದಿ ಆನೆ ಸವಾರಿ!

Mar 10 2024, 01:32 AM IST
ಕಾಜಿರಂಗ ಉದ್ಯಾನದಲ್ಲಿ ಪ್ರಧಾನಿಯಿಂದ ವನ್ಯಮೃಗಗಳ ವೀಕ್ಷಣೆಯಾಗಿದ್ದು, ಹುಲಿ, ಆನೆ, ಘೇಂಡಾಮೃಗ, ಜಿಂಕೆ, ಕಾಡೆಮ್ಮೆ ನೋಡಿ ಖುಷ್‌ ಆಗಿದ್ದಾರೆ. ಈ ವೇಳೆ ಮಾವುತರು, ಮಹಿಳಾ ಅರಣ್ಯ ಸಿಬ್ಬಂದಿಯೊಂದಿಗೆ ಸಂವಾದ ಕೂಡ ನಡೆಸಿದರು.

ಮೋದಿ ಏಕೆ ಪದೇ ಪದೇ ಬಂಗಾಳಕ್ಕೆ ಬರ್ತಾರೆ?

Mar 10 2024, 01:31 AM IST
ಪ್ರಧಾನಿ ನರೇಂದ್ರ ಮೋದಿ ಅವರು ಅಗಾಗ ಬಂಗಾಳಕ್ಕೆ ಭೇಟಿ ನೀಡುತ್ತಿದ್ದಾರೆ. ಕೇಂದ್ರ ಸರ್ಕಾರವು ನಿಜವಾಗಲೂ ಅಭಿವೃದ್ಧಿ ಕಾರ್ಯಗಳು ಮಾಡಿದ್ದರೆ, ಮೋದಿ ಈ ತರ ಪದೇ ಪದೇ ರಾಜ್ಯಕ್ಕೆ ಭೇಟಿ ನೀಡುವ ಅಗತ್ಯ ಇರುತ್ತಿರಲಿಲ್ಲ.

ವಾರಾಣಸಿಯಲ್ಲಿ ಮೋದಿ ರೋಡ್‌ಶೋ, ವಿಶ್ವನಾಥ ಮಂದಿರದಲ್ಲಿ ಪೂಜೆ

Mar 10 2024, 01:31 AM IST
ವಾರಾಣಸಿಯಲ್ಲಿ ಪ್ರಧಾನಿ ಮೋದಿ ಲೋಕಸಭಾ ಅಭ್ಯರ್ಥಿ ಎಂದು ಮೂರನೇ ಬಾರಿಗೆ ಘೋಷಣೆ ಬಳಿಕ ಮೊದಲ ಬಾರಿಗೆ ಭೇಟಿ ನೀಡಿದ್ದಾರೆ.

ಸಂಸ್ಕೃತಿ ಉಳಿವಿಗೆ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿ: ವಿ.ಸೋಮಣ್ಣ

Mar 09 2024, 01:36 AM IST
ನಮ್ಮ ದೇಶದ ಸಂಪ್ರದಾಯ ಮತ್ತು ಸಂಸ್ಕೃತಿ ಉಳಿವಿಗೆ ಮತ್ತೆ ಬಿಜೆಪಿ ಅಧಿಕಾರಕ್ಕೆ ಬಂದು ನರೇಂದ್ರ ಮೋದಿ ಪ್ರಧಾನಿ ಆಗಬೇಕು ಮಾಜಿ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.

ಜಪಾನ್‌ ಮಾಜಿ ಪ್ರಧಾನಿ ದಿ.ಶಿಂಜೋ ಅಬೆ ಪತ್ನಿಗೆ ಮೋದಿ ಪತ್ರ ಹಸ್ತಾಂತರ

Mar 09 2024, 01:32 AM IST
ಜಪಾನ್‌ನ ಮಾಜಿ ಪ್ರಧಾನಿ ದಿವಂಗತ ಶಿಂಜೋ ಅಬೆ ಅವರ ಪತ್ನಿ ಅಕಿ ಅಬೆ ಅವರನ್ನು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್‌.ಜೈಶಂಕರ್‌ ಶುಕ್ರವಾರ ಭೇಟಿಯಾಗಿ ಪ್ರಧಾನಿ ನರೇಂದ್ರ ಮೋದಿ ಅವರು ನೀಡಿದ ವೈಯಕ್ತಿಕ ಪತ್ರ ಹಸ್ತಾಂತರಿಸಿದರು.

ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿ ಎಂದು ಸೋಮಣ್ಣ ವಿಶೇಷ ಪೂಜೆ

Mar 09 2024, 01:30 AM IST
ಮಹಾಶಿವರಾತ್ರಿ ಪ್ರಯುಕ್ತ ಮಾಜಿ ಸಚಿವ ವಿ.ಸೋಮಣ್ಣ ಅವರು ಶುಕ್ರವಾರ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕು ಗೆದ್ಮೇನಹಳ್ಳಿಯ ನಂಜುಂಡೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ, ಮೋದಿ ಮತ್ತೇ ಪ್ರಧಾನಿ ಆಗಲೆಂದು ಪ್ರಾರ್ಥನೆ ಸಲ್ಲಿಸಿದರು.

ಇಡೀ ವಿಶ್ವವೇ ಮೋದಿ ಮತ್ತೆ ಅಧಿಕಾರ ಹಿಡಿಯಲು ಕಾಯುತ್ತಿದೆ

Mar 09 2024, 01:30 AM IST
ಕಳೆದ ಇಪ್ತೈದು ಮುವ್ವತ್ತು ವರ್ಷದಿಂದ ಸೋಲುತ್ತಲೇ ಬರುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಗೆಲ್ಲುವ ಭರವಸೆಯನ್ನಿಟ್ಟುಕೊಂಡು ಅಧ್ಯಕ್ಷರನ್ನು ಆಯ್ಕೆ ಮಾಡಲಾಗಿದೆ. ಇಲ್ಲಿಯವರೆಗೂ ವೀರಶೈವ ಸಮಾಜದವರೇ ಅಧ್ಯಕ್ಷರಾಗುತ್ತಿದ್ದರು. ಈಗ ಎಚ್.ಡಿ. ಕೋಟೆ ತಾಲೂಕಿಗೆ ಒಕ್ಕಲಿಗ ಸಮಾಜಕ್ಕೆ ಮತ್ತು ಸರಗೂರು ತಾಲೂಕಿಗೆ ವೀರಶೈವ ಸಮಾಜದ ಅಧ್ಯಕ್ಷರಿಗೆ ಮಣೆ ಹಾಕಲಾಗಿದೆ
  • < previous
  • 1
  • ...
  • 127
  • 128
  • 129
  • 130
  • 131
  • 132
  • 133
  • 134
  • 135
  • ...
  • 165
  • next >

More Trending News

Top Stories
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
ರಾಜ್ಯದ 14 ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಮಳೆಯಾಗುವ ಸಾಧ್ಯತೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved