‘ರಾಜ್ಯ ಸರ್ಕಾರವನ್ನು ಬೀಳಿಸಲು ಮೋದಿ ಹಾಗೂ ಅಮಿತ್ ಶಾ ಟೀಂ ಮುಂದಾಗಿದೆ. ಒಗ್ಗಟ್ಟಾಗಿದ್ದು, ಭಿನ್ನಾಭಿಪ್ರಾಯ ಬದಿಗೊತ್ತಿ, ಕುತಂತ್ರವನ್ನು ಎದುರಿಸಿ. ಕಿತ್ತಾಡಿಕೊಳ್ಳುತ್ತಿದ್ದರೆ ಸರ್ಕಾರವನ್ನು ಮುಗಿಸುತ್ತಾರೆ, ಹುಷಾರಾಗಿರಿ ಮಲ್ಲಿಕಾರ್ಜುನ ಖರ್ಗೆ ಬಹಿರಂಗವಾಗಿ ಎಚ್ಚರಿಕೆ ನೀಡಿದ್ದಾರೆ.
‘ಕಾಂಗ್ರೆಸ್ನ ಓಲೈಕೆ ರಾಜಕಾರಣಕ್ಕೆ ಬಲಿಯಾದವರು ಮುಸ್ಲಿಂ ಸಮುದಾಯದವರು. ಕಾಂಗ್ರೆಸ್ ಪಕ್ಷಕ್ಕೆ ನಿಜವಾಗಿಯೂ ಮುಸ್ಲಿಮರ ಕುರಿತು ಸಹಾನುಭೂತಿ ಇದ್ದರೆ ಅದೇ ಸಮುದಾಯದವರನ್ನು ಪಕ್ಷದ ಅಧ್ಯಕ್ಷರನ್ನಾಗಿ ಮಾಡಲಿ.