• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾರತ ಶಕ್ತಿಶಾಲಿಯಾಗಲು ಮೋದಿ ಮತ್ತೆ ಗೆಲ್ಲಬೇಕು: ಹಾರಿಕಾ ಮಂಜುನಾಥ

Mar 03 2024, 01:31 AM IST
ನರೇಂದ್ರ ಮೋದಿ ಅಭಿಮಾನಿ ಬಳಗದಿಂದ ಶನಿವಾರ ದಾವಣಗೆರೆಯಲ್ಲಿ ‘ಯುವಕರ ನಡೆ..ಮೋದಿಯ ಕಡೆ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಪ. ಬಂಗಾಳದ 42 ಕ್ಷೇತ್ರದಲ್ಲೂ ಕಮಲ ಅರಳಿಸಿ: ಮೋದಿ ಕರೆ

Mar 03 2024, 01:31 AM IST
ಪ. ಬಂಗಾಳದ 42 ಕ್ಷೇತ್ರದಲ್ಲೂ ಕಮಲ ಅರಳಿಸಿ ಎಂದು ಪ್ರಧಾನಿ ಮೋದಿ ಕರೆ ನೀಡಿದ್ದಾರೆ. ಟಿಎಂಸಿಯಿಂದ ಸ್ಕೀಂಗಳು ಸ್ಕ್ಯಾಂಗಳಾಗಿ ಮಾರ್ಪಾಡು ಆಗುತ್ತಿವೆ. ಟಿಎಂಸಿ ನಂಬಿಕೆದ್ರೋಹದ ಪ್ರತಿಬಿಂಬ ಎಂದು ಕಿಡಿಕಾರಿದ್ದು, ಟಿಎಂಸಿ ಎಂದರೆ ತೂ ಮೈ ಔರ್‌ ಕರಪ್ಷನ್‌ ಎಂದು ಜರಿದಿದ್ದಾರೆ.

ಮೋದಿ ಗ್ಯಾರಂಟಿ ಕರಪತ್ರ ಹಂಚಿದ ಸಂಸದ ಖೂಬಾ

Mar 02 2024, 01:48 AM IST
ದೇಶದಪ್ರಧಾನ ಮಂತ್ರಿ ನರೇಂದ್ರ ಮೋದಿ ಸರ್ಕಾರದಿಂದ ದೇಶದ ೮೧ಕೋಟಿ ಜನರು ವಿವಿಧ ಯೊಜನೆಗಳಡಿ ಫಲಾನುಭವಿಗಳಾಗಿದ್ದಾರೆ.

‘ಇಂಡಿಯಾ’ ನಾಯಕರು ಗಾಂಧೀಜಿಯ 3 ಮಂಗಗಳಂತೆ: ನರೇಂದ್ರ ಮೋದಿ

Mar 02 2024, 01:47 AM IST
ಸಂದೇಶ್‌ಖಾಲಿ ದೌರ್ಜನ್ಯದ ಬಗ್ಗೆ ಇಂಡಿಯಾ ನಾಯಕರು ಏಕೆ ಮಾತಾಡುತ್ತಿಲ್ಲ? ಹಾಗೆಯೇ ಟಿಎಂಸಿ ವಿರುದ್ಧವೂ ಬಂಗಾಳದಲ್ಲಿ ಪ್ರಧಾನಿ ತೀವ್ರ ಕಿಡಿಕಾರಿದ್ದಾರೆ.

ಮೋದಿ ಸರ್ಕಾರ ಯಾವುದೇ ಗ್ಯಾರಂಟಿ ಜನತೆಗೆ ನೀಡಿಲ್ಲ

Mar 02 2024, 01:46 AM IST
ಅನ್ನಭಾಗ್ಯ ಯೋಜನೆಯಲ್ಲಿ ಹತ್ತು ಕೆಜಿ ಅಕ್ಕಿ ಕೊಟ್ಟರೆ ಕಾಂಗ್ರೆಸ್ ಸರ್ಕಾರಕ್ಕೆ ಒಳ್ಳೆ ಹೆಸರು ಬರುವುದೆಂದು ಕೇಂದ್ರ ಅಕ್ಕಿ ನೀಡಲಿಲ್ಲ. ನಾವು ಹಣ ಕೊಡುತ್ತೇವೆ ಅಕ್ಕಿ ಕೊಡಿ ಎಂದರೂ ಕೊಡಲಿಲ್ಲ. ಈಗ ಜನರು ಬೇಡವೆಂದರೂ ರಸ್ತೆಯಲ್ಲಿ ನಿಂತುಕೊಂಡು ೨೯ ರು.ಗೆ ಅಕ್ಕಿ ಮಾರಾಟ ಮಾಡುತ್ತಿದೆ.

ರಾತ್ರಿ ಮೂರೂವರೆಗೆ ಮನೆಗೆ ತೆರಳಿದ್ದ ಮೋದಿ ಮತ್ತೆ ಬೆಳಗ್ಗೆ 8ಕ್ಕೆ ವಿಮಾನದಲ್ಲಿ ಹಾಜರ್‌!

Mar 02 2024, 01:46 AM IST
ಪ್ರಧಾನಿ ಮೋದಿಯ ಕರ್ತವ್ಯಪ್ರಜ್ಞೆಗೆ ನೆಟ್ಟಿಗರ ಮೆಚ್ಚುಗೆ ವ್ಯಕ್ತವಾಗಿದ್ದು, ದೇಶಸೇವೆಗೆ ಪ್ರಧಾನಿ ಮೋದಿಯವರ ಬದ್ಧತೆ ಯುವಜನರಿಗೆ ಸ್ಫೂರ್ತಿ ತುಂಬಲಿದೆ ಎಂಬುದಾಗಿ ವಿವೇಕ್‌ ಅಗ್ನಿಹೋತ್ರಿ ತಿಳಿಸಿದ್ದಾರೆ.

ಕಾಲಚಕ್ರ ಬದಲಿಸುವ ವಿಕ್ರಮಾದಿತ್ಯ ವೈದಿಕ ಗಡಿಯಾರಕ್ಕೆ ಮೋದಿ ಚಾಲನೆ

Mar 01 2024, 02:19 AM IST
ಪಾಶ್ಚಾತ್ಯ ಕಾಲಮಾನ ಬನದಲು ಭಾರತೀಯ ಕಾಲಮಾನ ಪುನರುತ್ಥಾನದ ಪ್ರಯತ್ನ ಮಾಡಲಾಗಿದೆ. ಇದರ ಅಂಗವಾಗಿ ಉಜ್ಜಯಿನಿಯಲ್ಲಿ ವಿಕ್ರಮಾದಿತ್ಯ ವೈದಿಕ ಗಡಿಯಾರವನ್ನು ಪ್ರಧಾನಿ ಮೋದಿ ಲೋಕಾರ್ಪಣೆ ಮಾಡಿದ್ದಾರೆ.

ಮತ್ತೊಮ್ಮೆ ಮೋದಿ ಪ್ರಧಾನಿ ಸಂಕಲ್ಪ: ಡಾ. ಅಶ್ವತ್ಥ್‌ ನಾರಾಯಣ ಕರೆ

Mar 01 2024, 02:18 AM IST
ವಿರಾಜಪೇಟೆಯ ಸೆರಿನಿಟಿ ಹಾಲ್‌ನಲ್ಲಿ ಗುರುವಾರ ನಡೆದ ವಿರಾಜಪೇಟೆ ಮಂಡಲ ಬಿಜೆಪಿ ನೂತನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭಕ್ಕೆ ಮಾಜಿ ಉಪಮುಖ್ಯಮಂತ್ರಿ ಅಶ್ವತ್ಥ ನಾರಾಯಣ ಚಾಲನೆ ನೀಡಿದರು.ಮೋದಿ ಅವರನ್ನು ಮೂರನೇ ಅವಧಿಗೆ ಪ್ರಧಾನಿಯಾಗಿಸಲು ಕಾರ್ಯಕರ್ತರು ಸಂಕಲ್ಪ ಕೈಗೊಳ್ಳಬೇಕು ಎಂದು ಅವರು ಕಾರ್ಯಕರ್ತರಿಗೆ ಕರೆ ನೀಡಿದರು.

ಓಬಿಸಿಗೆ 27% ಶಿಕ್ಷಣ ಮೀಸಲು ನೀಡಿದ ಮೋದಿ: ಈಶ್ವರಪ್ಪ

Mar 01 2024, 02:16 AM IST
ಪ್ರಧಾನಿ ಮೋದಿರವರ ಜಾತಿಯನ್ನು ಪ್ರಶ್ನಿಸುವ ಕಾಂಗ್ರೆಸ್‌ ಹಿಂದುಳಿದವರಿಗೆ ಏನು ಕೊಡುಗೆ ನೀಡಿದೆ ಹಿಂದುಳಿದವರನ್ನು ಮೊದಲು ಪ್ರಧಾನಿಯಾಗಿಸಿದ ಹೆಗ್ಗಳಿಕೆ ಬಿಜೆಪಿಯದ್ದು ಶಿಕಾರಿಪುರದಲ್ಲಿ ನಡೆದ ಬಿಜೆಪಿ ಹಿಂದುಳಿದ ವರ್ಗದ ಬೃಹತ್ ಸಮಾವೇಶದಲ್ಲಿ ಕೆ.ಎಸ್.ಈಶ್ವರಪ್ಪ ಹೇಳಿದರು.

ಭವಿಷ್ಯದ ಭಾರತಕ್ಕೆ ಮೋದಿ ಮತ್ತೊಮ್ಮೆ ಅವಶ್ಯಕ: ಚಕ್ರವರ್ತಿ ಸೂಲಿಬೆಲೆ

Mar 01 2024, 02:16 AM IST
ಭಾಲ್ಕಿಯ ಚನ್ನಬಸವಾಶ್ರಮ ಪರಿಸರದ ಹರ್ಡೆಕರ ಮಂಜಪ್ಪ ವೇದಿಕೆಯಲ್ಲಿ ಬುಧವಾರ ಸಂಜೆ ನಮೋ ಬ್ರಿಗೇಡ್‌ ವತಿಯಿಂದ ಆಯೋಜಿಸಿದ್ದ ಚಿಂತನಾ ಸಭೆ ಉದ್ದೇಶಿಸಿ ಚಕ್ರವರ್ತಿ ಸೂಲಿಬೆಲೆ ಮಾತನಾಡಿದರು.
  • < previous
  • 1
  • ...
  • 143
  • 144
  • 145
  • 146
  • 147
  • 148
  • 149
  • 150
  • 151
  • ...
  • 176
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved