• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಂಗವೈಕಲ್ಯ ತಡೆಗೆ ಮೋದಿ ಸರ್ಕಾರ ಒತ್ತು: ಡಾ.ಜಿ.ಎಂ.ಸಿದ್ದೇಶ್ವರ

Feb 22 2024, 01:46 AM IST
ದಾವಣಗೆರೆ ತಾಲೂಕು ವಡ್ಡಿನಹಳ್ಳಿ ಗ್ರಾಮದಲ್ಲಿ 25 ಕೋಟಿ ರು. ವೆಚ್ಚದಲ್ಲಿ ನಿರ್ಮಾಣವಾದ ಸಿಆರ್‌ಸಿ ಕೇಂದ್ರವನ್ನು ಸಂಸದ ಡಾ.ಜಿ.ಎಂ.ಸಿದ್ದೇಶ್ವರ ಉದ್ಘಾಟಿಸಿದರು.

ಕೇಂದ್ರದಿಂದ ಬೆಂಗಳೂರು ವಿವಿಗೆ ₹100 ಕೋಟಿ ಅನುದಾನ; ಮೋದಿ ಘೋಷಣೆ

Feb 21 2024, 02:11 AM IST
ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದಲ್ಲಿರುವ ವಿ.ಬಿ.ಕುಟಿನೋ ಸಭಾಂಗಣದಲ್ಲಿ ಮಂಗಳವಾರ ಪ್ರಧಾನಮಂತ್ರಿ ಮೋದಿ ಅವರಿಂದ ‘ಪ್ರಧಾನಮಂತ್ರಿ ಉನ್ನತ ಶಿಕ್ಷಣ ಅಭಿಯಾನ’ (ಪಿಎಂ-ಉಷಾ) ಯೋಜನೆಯ ವರ್ಚ್ಯುವಲ್ ಚಾಲನೆ

ದೇಶದ ಅತಿ ಉದ್ದದ ರೈಲು ಸುರಂಗಕ್ಕೆ ಮೋದಿ ಚಾಲನೆ

Feb 21 2024, 02:05 AM IST
14 ವರ್ಷದಿಂದ ನಿರ್ಮಾಣವಾಗುತ್ತಿದ್ದ 12.77 ಕಿ.ಮೀ. ಸುರಂಗ ಉದ್ಘಾಟನೆಯಾಗಿದೆ. ಸುರಂಗದಲ್ಲಿ ಪ್ರತಿ 375 ಮೀಟರ್‌ಗೆ ಒಂದು ಎಸ್ಕೇಪ್‌ ಟನಲ್‌, ನೀರು ವ್ಯವಸ್ಥೆಯಿದೆ. ಇದರ ಜೊತೆಗೆ ಕಾಶ್ಮೀರ ಕಣಿವೆಯ ಮೊದಲ ಎಲೆಕ್ಟ್ರಿಕ್‌ ರೈಲಿಗೂ ಪ್ರಧಾನಿ ಮೋದಿ ಹಸಿರು ನಿಶಾನೆ ತೋರಿಸಿದ್ದಾರೆ.

ಕೃಷಿಯನ್ನು ಹೊಸ ಹಾದಿಯತ್ತ ಕೊಂಡೊಯ್ಯಲು ಯತ್ನ: ಮೋದಿ

Feb 20 2024, 01:50 AM IST
ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರ ಕೃಷಿಯನ್ನು ಹೊಸ ಹಾದಿಯತ್ತ ಕೊಂಡೊಯ್ಯಲು ರೈತರಿಗೆ ಸಹಾಯ ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಸೋಲಿನಿಂದ ಕುಗ್ಗಬೇಡಿ, ಪಾಠ ಕಲಿಯಿರಿ: ಪ್ರಧಾನಿ ಮೋದಿ

Feb 20 2024, 01:49 AM IST
ಖೇಲೋ ಇಂಡಿಯಾ ವಿವಿ ಗೇಮ್ಸ್‌ ಉದ್ಘಾಟನಾ ಸಮಾರಂಭದಲ್ಲಿ ವಿಡಿಯೋ ಸಂದೇಶ ನೀಡಿದ ಪ್ರಧಾನಿ ನರೇಂದ್ರ ಮೋದಿ ಯುವ ಕ್ರೀಡಾಪಟುಗಳನ್ನು ಹುರಿದುಂಬಿಸಿದ್ದಾರೆ.

ಒಂದೇ ದಿನ ದಾಖಲೆ 14000 ಯೋಜನೆಗೆ ಮೋದಿ ಚಾಲನೆ!

Feb 20 2024, 01:49 AM IST
ಲೋಕಸಭೆ ಚುನಾವಣೆ ಘೋಷಣೆಗೆ ದಿನಗಣನೆ ಆರಂಭವಾಗಿರುವಾಗಲೇ, ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರಪ್ರದೇಶದಲ್ಲಿ ಸೋಮವಾರ ಒಂದೇ ದಿನ 10 ಲಕ್ಷ ಕೋಟಿ ರು. ವೆಚ್ಚದ ಬರೋಬ್ಬರಿ 14 ಸಾವಿರ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ.

ಬಿಜೆಪಿ ಗೆಲುವಿಗೆ ಮೋದಿ ಮಂತ್ರ: 18,18,18!

Feb 19 2024, 01:39 AM IST
18 ವರ್ಷ ತುಂಬಿದ ಹೊಸ ಮತದಾರರ ಸೆಳೆಯಲು ಶ್ರಮಿಸಿ, 18ನೇ ಲೋಕಸಭೆಗೆ ಸದಸ್ಯರ ಆರಿಸುವಂತೆ ನೋಡಿಕೊಳ್ಳಿ ಎಂದು 18ನೇ ತಾರೀಖಿನಂದು ಬಿಜೆಪಿಗರಿಗೆ ಪ್ರಧಾನಿಯಿಂದ ಕರೆ ನೀಡಲಾಗಿದೆ.

ವಿಕಸಿತ ಭಾರತ ಬಿಜೆಪಿಗೆ ಮಾತ್ರವೇ ಸಾಧ್ಯ: ನರೇಂದ್ರ ಮೋದಿ

Feb 19 2024, 01:34 AM IST

ವಿಕಸಿತ ಭಾರತದ ಬೃಹತ್‌ ಕನಸು ನನಸು ಮಾಡಲು ಭಾರೀ ಬೆಂಬಲದೊಂದಿಗೆ ಬಿಜೆಪಿ ಮರಳಿ ಅಧಿಕಾರಕ್ಕೆ ಬರುವುದೇ ಮೊದಲ ಷರತ್ತು ಎಂದು ಪ್ರತಿಪಾದಿಸಿರುವ ಪ್ರಧಾನಿ ನರೇಂದ್ರ ಮೋದಿ, ಮುಂದಿನ 100 ದಿನಗಳ ಕಾಲ ಹೊಸ ಚೈತನ್ಯ, ಶಕ್ತಿ ಮತ್ತು ಉತ್ಸಾಹದಿಂದ ಶ್ರಮವಹಿಸಿ ಕೆಲಸ ಮಾಡಿ ಎಂದು ಕರೆ ನೀಡಿದ್ದಾರೆ.

ಪ್ರಧಾನಿ ಮೋದಿ, ಬಿಜೆಪಿಯಿಂದ ಮಹಿಳೆಯರ ಸಬಲೀಕರಣ: ಸುಜಾತ ಶಿಂಧೆ

Feb 19 2024, 01:32 AM IST
ಬಾಗಲಕೋಟೆ: ಬಾಗಲಕೋಟೆ ಬ್ಲಾಕ್‌ ಬಿಜೆಪಿ ವತಿಯಿಂದ ಬಿವಿವಿ ಸಂಘದ ಮಿನಿ ಸಭಾಂಗಣದಲ್ಲಿ ಆಯೋಜಿಸಿದ್ದ ಶಕ್ತಿ ವಂದನ ಅಭಿಯಾನ-2024 ಕಾರ್ಯಕ್ರಮಕ್ಕೆ ಭಾರತ ಮಾತೆಗೆ ಪುಷ್ಪಾಂಜಲಿ ಸಲ್ಲಿಸುವ ಮೂಲಕ ಶಕ್ತಿ ವಂದನ ಕಾರ್ಯಕ್ರಮದ ಉಸ್ತುವಾರಿ ಸುಜಾತ ಶಿಂಧೆ ಚಾಲನೆ ನೀಡಿ ಮಾತನಾಡಿ, ಮಹಿಳೆಯರ ಭದ್ರತೆ ಹಾಗೂ ಮಹಿಳೆಯರ ಸಬಲೀಕರಣಕ್ಕಾಗಿ ಮತ್ತೊಮ್ಮೆ ನರೇಂದ್ರ ಮೋದಿಯವರು ಪ್ರಧಾನಿಯಾಗುವುದು ಅಗತ್ಯವಾಗಿದೆ ಎಂದು ಹೇಳಿದರು.

ಎಲೆಕ್ಷನ್‌ ಗೆಲ್ಲಲು ಮೋದಿ 370, 370, 370 ಮಂತ್ರ!

Feb 18 2024, 01:36 AM IST

ಲೋಕಸಭಾ ಚುನಾವಣೆಯಲ್ಲಿ ಪಕ್ಷವು ಏಕಾಂಗಿಯಾಗಿ 370 ಸ್ಥಾನ ಗೆಲ್ಲುವುದು ಪಕ್ಷದ ಸಂಸ್ಥಾಪಕರಾದ ಶ್ಯಾಮ್‌ ಪ್ರಸಾದ್‌ ಮುಖರ್ಜಿ ಅವರಿಗೆ ನಾವು ಸಲ್ಲಿಸುವ ಗೌರವವಾಗಲಿದೆ. ಈ ನಿಟ್ಟಿನಲ್ಲಿ ಪಕ್ಷದ ನಾಯಕರೂ, ಕಾರ್ಯಕರ್ತರೂ ಶ್ರಮ ವಹಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ಕೊಟ್ಟಿದ್ದಾರೆ. 

  • < previous
  • 1
  • ...
  • 144
  • 145
  • 146
  • 147
  • 148
  • 149
  • 150
  • 151
  • 152
  • ...
  • 170
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved