• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಸದೃಢ ನಾಯಕ

Jan 26 2024, 01:46 AM IST
ದೇಶದ ಪ್ರತಿಯೊಬ್ಬ ಯುವಕರು ಉದ್ಯೋಗ ಹೊಂದುವ ಗುರಿ ಪ್ರಧಾನಿಗಳದ್ದಾಗಿದೆ. ಬರೀ ಉದ್ಯೋಗ ಪಡೆಯದೇ ಇತರರಿಗೂ ಉದ್ಯೋಗ ನೀಡುವ ಸಾಮರ್ಥ್ಯ ನಿಮ್ಮಲ್ಲಿ ಬರಬೇಕಿದೆ ಎಂಬುದು ಮೋದಿ ಅವರ ಸಂಕಲ್ಪವಾಗಿದ್ದು, ಈ ಹಿನ್ನೆಲೆಯಲ್ಲಿ ಕೇಂದ್ರದಿಂದ ಹಲವು ಸಾಲ ಸೌಲಭ್ಯ, ಯೋಜನೆ ಜಾರಿಗೊಳಿಸುವ ಮೂಲಕ ಸದೃಢ ರಾಷ್ಟ್ರ ಮಾಡುವ ಸಂಕಲ್ಪ ಹೊಂದಿದ್ದಾರೆ.

ಏಕಕಾಲಕ್ಕೆ 5 ಸಾವಿರ ಸ್ಥಳಗಳಲ್ಲಿ ನವ ಮತದಾರರ ಜೊತೆ ಮೋದಿ ಸಂವಾದ

Jan 25 2024, 02:08 AM IST
ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಜ. 25ರಂದು ಯುವ ಮೋರ್ಚಾದಿಂದ ಯುವ ಮತದಾರರ ಜೊತೆ ಸಭೆಯನ್ನು ಆಯೋಜನೆ ಮಾಡಲಾಗಿದ್ದು, 5 ಸಾವಿರ ಸ್ಥಳಗಳಲ್ಲಿ ನವ ಮತದಾರರ ಜೊತೆ ಪ್ರಧಾನಿ ನರೇಂದ್ರ ಮೋದಿಯವರು ಸಂವಾದ ನಡೆಸಲಿದ್ದಾರೆ ಎಂದು ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಹೇಳಿದರು.

ಮೋದಿ ಪ್ರಧಾನಿಯಾದರೆ ದೇಶ ಬಿಟ್ಟು ಹೋಗುವೆ ಎಂದಿದ್ದ ದೇವೇಗೌಡರು: ಸಿಆರ್‌ಎಸ್

Jan 25 2024, 02:05 AM IST

ಮೋದಿ ಪ್ರಧಾನಿಯಾದರೆ ದೇಶ ಬಿಟ್ಟು ಹೋಗುತ್ತೇನೆ ಎನ್ನುವಷ್ಟು ಕಠೋರವಾದ ಜಾತ್ಯತೀತ ಸಿದ್ಧಾಂತವನ್ನು ಪಾಲಿಸಿದ್ದ ದೇವೇಗೌಡರು ಇಂದು ಬಿಜೆಪಿಯನ್ನು ಬೆಂಲಿಸುತ್ತಿದ್ದಾರೆಂದರೆ ನಮಗೆ ನೋವಾಗುತ್ತಿದೆ. ಅವರ ಇಂದಿನ ಸ್ಥಿತಿಗೆ ಮಕ್ಕಳೇ ಕಾರಣ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಆರೋಪಿಸಿದರು.

ವರ್ಷಕ್ಕೆ 2 ಕೋಟಿ ಉದ್ಯೋಗ ಕೊಡ್ತೀವಿ ಅಂದ ಮೋದಿ ವಿಫಲ

Jan 25 2024, 02:01 AM IST
ಮಹಾತ್ಮಗಾಂಧಿ ಹೇಳಿದ ರಘು ಪತಿ ರಾಘವ ರಾಜಾರಾಮನನ್ನು ನಾವು ಪೂಜಿಸುತ್ತೇವೆ, ನಾವೂ ಭಜಿಸುತ್ತೇವೆ. ಜನದ್ರೋಹವನ್ನು ಬಚ್ಚಿಟ್ಟುಕೊಳ್ಳಲು ಶ್ರೀರಾಮನನ್ನು ಮುಂದಿಟ್ಟು ರಾಜಕೀಯ ಮಾಡುತ್ತಿರುವ ಬಿಜೆಪಿಯನ್ನು ಕ್ಷಮಿಸಬೇಡಿ. ಬೆಂಬಲಿಸಬೇಡಿ

ಮೋದಿ ಪ್ರಧಾನಿಯಾದರೆ ದೇಶ ಬಿಡುವೆ ಎಂದಿದ್ದ ಗೌಡರು: ಚೆಲುವರಾಯಸ್ವಾಮಿ

Jan 25 2024, 02:01 AM IST
ನರೇಂದ್ರ ಮೋದಿ ದೇಶದ ಪ್ರಧಾನಿಯಾದರೆ ದೇಶವನ್ನೇ ಬಿಡುವುದಾಗಿ ಹೇಳಿದ್ದ ದೇವೇಗೌಡರು ಇಂದು ಬಿಜೆಪಿ ಜೊತೆಯೇ ಮೈತ್ರಿ ಬೆಳೆಸುತ್ತಿರುವುದು ನೋಡಿ ಅತ್ಯಂತ ಬೇಸರವಾಗುತ್ತಿದೆ ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ತಿಳಿಸಿದರು.

ಲೋಕಾರ್ಪಣೆಯಾಗಿರುವುದು ಮೋದಿ ಕೊಡುಗೆ: ಸಂಸದ ರಮೇಶ

Jan 24 2024, 02:02 AM IST
ಇಂದು ರಾಮಮಂದಿರ ಲೋಕಾರ್ಪಣೆಯಾಗಿರುವುದು ಪ್ರಧಾನಮಂತ್ರಿ ನರೇಂದ್ರ ಮೋದಿ ಕೊಡುಗೆಯಾಗಿದೆ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು.

ಉಡುಪಿ: ‘ಮೋದಿ ಮತ್ತೊಮ್ಮೆ’ ಗೋಡೆ ಬರಹಕ್ಕೆ ಸಿ.ಟಿ.ರವಿ ಚಾಲನೆ

Jan 24 2024, 02:01 AM IST
ಮುಂದಿನ ಲೋಕಸಭಾ ಚುನಾವಣೆಯ ಪ್ರಯುಕ್ತ ‘ಮೋದಿ ಮತ್ತೊಮ್ಮೆ’ ಗೋಡೆ ಬರಹಕ್ಕೆ ಸಿ.ಟಿ. ರವಿ ಕಡಿಯಾಳಿಯಲ್ಲಿ ಚಾಲನೆ ನೀಡಿದರು.

ಅಯೋಧ್ಯೆಯಲ್ಲಿ ನೋಡಿದ್ದು ಇನ್ನು ಸದಾ ನೆನಪು: ನರೇಂದ್ರ ಮೋದಿ

Jan 24 2024, 02:01 AM IST
ತಾವು ಪ್ರಾಣಪ್ರತಿಷ್ಠೆ ನಡೆಸಿದ ವಿಡಿಯೋ ಬಿಡುಗಡೆ ಹರ್ಷಿಸಿದ ಪ್ರಧಾನಿ ನರೇಂದ್ರ ಮೋದಿ ಇದು ಸದಾ ನೆನಪಿನಲ್ಲುಳಿಯುವ ಚಿತ್ರ ಎಂದು ತಿಳಿಸಿದ್ದಾರೆ.

ನರೇಂದ್ರ ಮೋದಿ ಕಲಿಯುಗದ ರಾಮ: ಗುರುನಾಥ್‌ ಕೊಳ್ಳುರ್‌

Jan 24 2024, 02:01 AM IST
ಬೀದರ್‌ನಲ್ಲಿ ರಾಮೋತ್ಸವ ಕಾರ್ಯಕ್ರಮ ನಿಮಿತ್ತ ‘ಮರಳಿ ಬಾ ರಾಮ’ ಕಾರ್ಯಕ್ರಮದಲ್ಲಿ ಅಟಲ್‌ ಬಿಹಾರಿ ವಾಜಪೇಯಿ ಫೌಂಡೇಶನ್‌ ಅಧ್ಯಕ್ಷ ಗುರುನಾಥ ಕೊಳ್ಳುರ್‌ ಮಾತನಾಡಿದರು.

ಧರೆಗಿಳಿದ ಬಾಲರಾಮ: ಮೋದಿ ಹಸ್ತದಿಂದ ಪ್ರಾಣ ಪ್ರತಿಷ್ಠೆ

Jan 23 2024, 01:51 AM IST
ಶತಕೋಟಿ ಭಾರತೀಯರ ಐದು ಶತಮಾನಗಳ ಕನಸು ಕೊನೆಗೂ ಸಾಕಾರಗೊಂಡಿದೆ. ಅಯೋಧ್ಯೆಯ ರಾಮಜನ್ಮಭೂಮಿಯಲ್ಲಿ ರಾಮಮಂದಿರ ವಿಧ್ಯುಕ್ತವಾಗಿ ಉದ್ಘಾಟನೆಗೊಂಡು ಪ್ರಧಾನಿ ನರೇಂದ್ರ ಮೋದಿ ಅವರ ಅಮೃತ ಹಸ್ತದಿಂದ ಬಾಲರಾಮನ ಪ್ರತಿಷ್ಠಾಪನೆ ಸೋಮವಾರ ಮಧ್ಯಾಹ್ನ 12.30ರ ಶುಭಮುಹೂರ್ತದಲ್ಲಿ ನೆರವೇರಿದೆ.
  • < previous
  • 1
  • ...
  • 159
  • 160
  • 161
  • 162
  • 163
  • 164
  • 165
  • 166
  • 167
  • ...
  • 176
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved