• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮತ್ತೊಮ್ಮೆ ಮೋದಿ ಪ್ರಧಾನಿ ಸಂಕಲ್ಪ: ಡಾ. ಅಶ್ವತ್ಥ್‌ ನಾರಾಯಣ ಕರೆ

Mar 01 2024, 02:18 AM IST
ವಿರಾಜಪೇಟೆಯ ಸೆರಿನಿಟಿ ಹಾಲ್‌ನಲ್ಲಿ ಗುರುವಾರ ನಡೆದ ವಿರಾಜಪೇಟೆ ಮಂಡಲ ಬಿಜೆಪಿ ನೂತನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭಕ್ಕೆ ಮಾಜಿ ಉಪಮುಖ್ಯಮಂತ್ರಿ ಅಶ್ವತ್ಥ ನಾರಾಯಣ ಚಾಲನೆ ನೀಡಿದರು.ಮೋದಿ ಅವರನ್ನು ಮೂರನೇ ಅವಧಿಗೆ ಪ್ರಧಾನಿಯಾಗಿಸಲು ಕಾರ್ಯಕರ್ತರು ಸಂಕಲ್ಪ ಕೈಗೊಳ್ಳಬೇಕು ಎಂದು ಅವರು ಕಾರ್ಯಕರ್ತರಿಗೆ ಕರೆ ನೀಡಿದರು.

ಓಬಿಸಿಗೆ 27% ಶಿಕ್ಷಣ ಮೀಸಲು ನೀಡಿದ ಮೋದಿ: ಈಶ್ವರಪ್ಪ

Mar 01 2024, 02:16 AM IST
ಪ್ರಧಾನಿ ಮೋದಿರವರ ಜಾತಿಯನ್ನು ಪ್ರಶ್ನಿಸುವ ಕಾಂಗ್ರೆಸ್‌ ಹಿಂದುಳಿದವರಿಗೆ ಏನು ಕೊಡುಗೆ ನೀಡಿದೆ ಹಿಂದುಳಿದವರನ್ನು ಮೊದಲು ಪ್ರಧಾನಿಯಾಗಿಸಿದ ಹೆಗ್ಗಳಿಕೆ ಬಿಜೆಪಿಯದ್ದು ಶಿಕಾರಿಪುರದಲ್ಲಿ ನಡೆದ ಬಿಜೆಪಿ ಹಿಂದುಳಿದ ವರ್ಗದ ಬೃಹತ್ ಸಮಾವೇಶದಲ್ಲಿ ಕೆ.ಎಸ್.ಈಶ್ವರಪ್ಪ ಹೇಳಿದರು.

ಭವಿಷ್ಯದ ಭಾರತಕ್ಕೆ ಮೋದಿ ಮತ್ತೊಮ್ಮೆ ಅವಶ್ಯಕ: ಚಕ್ರವರ್ತಿ ಸೂಲಿಬೆಲೆ

Mar 01 2024, 02:16 AM IST
ಭಾಲ್ಕಿಯ ಚನ್ನಬಸವಾಶ್ರಮ ಪರಿಸರದ ಹರ್ಡೆಕರ ಮಂಜಪ್ಪ ವೇದಿಕೆಯಲ್ಲಿ ಬುಧವಾರ ಸಂಜೆ ನಮೋ ಬ್ರಿಗೇಡ್‌ ವತಿಯಿಂದ ಆಯೋಜಿಸಿದ್ದ ಚಿಂತನಾ ಸಭೆ ಉದ್ದೇಶಿಸಿ ಚಕ್ರವರ್ತಿ ಸೂಲಿಬೆಲೆ ಮಾತನಾಡಿದರು.

ಮೋದಿ ಮತ್ತೆ ಪ್ರಧಾನಿಯಾಗಿಸಲು ಜನರೇ ಉತ್ಸುಕ: ಸಂಸದ ಡಾ.ಸಿದ್ದೇಶ್ವರ್

Mar 01 2024, 02:15 AM IST
ಪ್ರಧಾನಿ ಮೋದಿಯವರ ಯೋಜನೆಗಳ ಮನೆ ಮನೆಗೆ ತಲುಪಿಸುವ ಕಾರ್ಯ ಮಾಡುವ ಉದ್ದೇಶದಿಂದ ಫಲಾನುಭವಿಗಳ ಸಂಪರ್ಕ ಅಭಿಯಾನವೆಂಬ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ. ಮುಖಂಡರು, ಕಾರ್ಯಕರ್ತರು ಕೇಂದ್ರ ಸರ್ಕಾರದ ಎಲ್ಲಾ ಯೋಜನೆಗಳ ಮನೆ ಮನೆಗೆ ತಲುಪಿಸುವ ಕಾರ್ಯದೊಂದಿಗೆ ಯೋಜನೆಗಳ ಪಡೆದ ಫಲಾನುಭವಿಗಳ ಸಂಪರ್ಕಿಸುವ ಕಾರ್ಯ ಮಾಡುವುದು ಇದರ ಉದ್ದೇಶ.

ಇಸ್ರೋದ 2ನೇ ಉಪಗ್ರಹ ಉಡ್ಡಯನ ಕೇಂದ್ರಕ್ಕೆ ಪ್ರಧಾನಿ ಮೋದಿ ಶಂಕುಸ್ಥಾಪನೆ

Feb 29 2024, 02:06 AM IST
986 ಕೋಟಿ ರು. ವೆಚ್ಚದಲ್ಲಿ ಕುಲಶೇಖರಪಟ್ಟಿಣಂನಲ್ಲಿ ನಿರ್ಮಾಣ ಆಗಲಿರುವ ಇಸ್ರೋದ ಎರಡನೇ ಉಪಗ್ರಹ ಕೇಂದ್ರಕ್ಕೆ ಪ್ರಧಾನಿ ಮೋದಿ ಶಂಕುಸ್ಥಾಪನೆ ನೆರವೇರಿಸಿದರು.

ಕಾಪು ದೀಪಸ್ತಂಭ ಪ್ರವಾಸಿ ಸೌಲಭ್ಯ: ಪ್ರಧಾನಿ ಮೋದಿ ಉದ್ಘಾಟನೆ

Feb 29 2024, 02:06 AM IST
ಕಾಪು ಸೇರಿದಂತೆ ದೇಶದ ಇಂತಹ ಅಭಿವೃದ್ಧಿಪಡಿಸಲಾದ 75 ದೀಪಸ್ತಂಭಗಳನ್ನು ಏಕಕಾಲದಲ್ಲಿ ತಮಿಳುನಾಡಿನ ಟ್ಯುಟಿಕೋರಿನ್‌ನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವರ್ಚುವಲ್ ಮೂಲಕ ಉದ್ಘಾಟಿಸಿದರು.

ಸಂಸದ ರಾಘವೇಂದ್ರ ಗೆಲ್ಲಿಸಿ, ಮೋದಿ ಕೈ ಬಲಪಡಿಸಬೇಕು: ಯಡಿಯೂರಪ್ಪ ಮನವಿ

Feb 29 2024, 02:04 AM IST
ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗಾಗಿ ಶ್ರಮಿಸಿರುವ, ಜನಪರ ಕಾಳಜಿ ಹೊಂದಿರುವ ಸಂಸದ ಬಿ.ವೈ.ರಾಘವೇಂದ್ರ ಅವರಿಗೆ ಈ ಬಾರಿ ಅತಿ ಹೆಚ್ಚಿನ ಮತಗಳ ಅಂತರದಲ್ಲಿ ಜಯಗಳಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಕೈಬಲಪಡಿಸುವಂತೆ ಮಾಜಿ ಮುಖ್ಯಮಂತ್ರಿ, ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಶಿಕಾರಿಪುರದಲ್ಲಿ ಮನವಿ ಮಾಡಿದ್ದಾರೆ.

ದೇಶಕ್ಕಾಗಿ ನರೇಂದ್ರ ಮೋದಿ ಮತ್ತೆ ಗೆಲ್ಲಬೇಕಿದೆ: ಸಿ.ಟಿ. ರವಿ

Feb 29 2024, 02:03 AM IST
ಮುಂಬರುವ ಲೋಕಸಭೆ ಚುನಾವಣೆ ದೇಶದ ಚುನಾವಣೆ. ಮಕ್ಕಳು, ಯುವಜನರ ಭವಿಷ್ಯದ ಚುನಾವಣೆ. ದೇಶಕ್ಕಾಗಿ ನರೇಂದ್ರ ಮೋದಿ ಮತ್ತೆ ಗೆಲ್ಲಬೇಕಿದೆ ಎಂದು ಮಾಜಿ ಸಚಿವ ಸಿ.ಟಿ.ರವಿ ಹೇಳಿದರು.

2ನೇ ಉಪಗ್ರಹ ಉಡಾವಣಾ ಕೇಂದ್ರಕ್ಕೆ ಇಂದು ಮೋದಿ ಶಂಕು

Feb 28 2024, 02:38 AM IST
ತಮಿಳುನಾಡಿನ ತೂತ್ತುಕುಡಿ ಜಿಲ್ಲೆಯ ಕುಲಶೇಖರಪಟ್ಟಿಣಂನಲ್ಲಿ ನಿರ್ಮಾಣ ಮಾಡಲು ಯೋಜಿಸಲಾಗಿರುವ ಇಸ್ರೋದ 2ನೇ ಉಡಾವಣಾ ಕೇಂದ್ರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಚಿನ್ನಗಣಿ ಪ್ರದೇಶದ ಅಭಿವೃದ್ಧಿಗೆ ಮೋದಿ ಸರ್ಕಾರ ಬದ್ಧ; ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Feb 28 2024, 02:37 AM IST
ಕಳೆದ ೨೦೨೩ರ ಫೆಬ್ರುವರಿ ೨೭ ರಂದು ವಿದೇಶಾಂಗ ಸಚಿವಾಲಯವನ್ನು ಸಂಪರ್ಕಿಸಿ ಪೋಲೆಂಡ್ ದೇಶದಲ್ಲಿ ಗಣಿಗಾರಿಕೆ ಪೂರ್ಣಗೊಂಡ ಸ್ಥಳಗಳಲ್ಲಿ ಕೈಗೊಂಡಿರುವ ಪ್ರವಾಸೋದ್ಯಮದ ಬಗ್ಗೆ ಮಾಹಿತಿಯನ್ನು ಕಲೆ ಹಾಕಲಾಯಿತು. ಇದರ ಪರಿಣಾಮವಾಗಿ ಅಲ್ಲಿನ ಮೆರಿಕ್ಸಾ ಸಾಲ್ಟ್ ಗಣಿ ಮಂಡಳಿ ಮುಚ್ಚಿರುವಂತಹ ಕೆಜಿಎಫ್ ಚಿನ್ನದ ಗಣಿ ಪ್ರದೇಶದಲ್ಲಿ ಪ್ರವಾಸೋದ್ಯಮ ಮತ್ತು ಮೂಲ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಮುಂದೆ ಬಂದಿದೆ.
  • < previous
  • 1
  • ...
  • 159
  • 160
  • 161
  • 162
  • 163
  • 164
  • 165
  • 166
  • 167
  • ...
  • 191
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved