• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಮ್ಮ ಸರ್ಕಾರ ರೈತ ಪರ: ಮೋದಿ

Feb 17 2024, 01:20 AM IST
ರೈತರಿಗೆ ಲಾಭ ತರುವ ಯೋಜನೆ ಜಾರಿ ಮಾಡಿದ್ದೇವೆ. ರೈತರ ಸಾಲಕ್ಕೆ ನಾವೇ ಗ್ಯಾರಂಟಿ ನೀಡಿದ್ದೇವೆ ಎಂದು ರೈತರ ಪ್ರತಿಭಟನೆ ಬಗ್ಗೆ ಪ್ರಧಾನಿ ಮೋದಿ ಪ್ರತಿಕ್ರಿಯೆ ನೀಡಿದ್ದಾರೆ.

2024ರಲ್ಲಿ ಮತ್ತೆ ಮೋದಿ ಪ್ರಧಾನಿ ಶತಸಿದ್ಧ: ಕೋನೇರ್‌

Feb 17 2024, 01:19 AM IST
ಬಿಜೆಪಿ ಗಾಂವ್ ಚಲೋ ಅಭಿಯಾನ ಪ್ರಾರಂಭಿಸಿದೆ. ತಳಮಟ್ಟದಿಂದ ಆರಂಭಿಸಿ ಪ್ರತಿ ಬೂತ್ ಅನ್ನು ಸಬಲೀಕರಣಗೊಳಿಸುವುದು ಪ್ರಾಥಮಿಕ ಉದ್ದೇಶ

ನರೇಂದ್ರ ಮೋದಿ ಜನರ ಹೃದಯಗಳನ್ನೇ ಹ್ಯಾಕ್ ಮಾಡಿದ್ದಾರೆ-ಚಕ್ರವರ್ತಿ ಸೂಲಿಬೆಲೆ

Feb 17 2024, 01:18 AM IST
ನರೇಂದ್ರ ಮೋದಿ ಎಲೆಕ್ಟ್ರಾನಿಕ್ ವೋಟಿಂಗ್ ಮಷಿನ್ ಹ್ಯಾಕ್ ಮಾಡುತ್ತಾರೆ ಎಂದು ಕಾಂಗ್ರೆಸ್‌ನವರು ಆರೋಪ ಮಾಡಿದ್ದರು. ಆದರೆ ಮೋದಿ ಜನರ ಹೃದಯಗಳನ್ನೇ ಹ್ಯಾಕ್ ಮಾಡಿದ್ದಾರೆ. ಎಲೆಕ್ಟ್ರಾನಿಕ್ ವೋಟಿಂಗ್ ಮಷಿನ್ ಹ್ಯಾಕ್ ಮಾಡುವ ಅವಶ್ಯಕತೆ ಅವರಿಗಿಲ್ಲ ಎಂದು ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹೇಳಿದರು.

ರಾಮ ಕಾಲ್ಪನಿಕ ಎಂದ ಕಾಂಗ್ರೆಸ್ಸಿಂದ ‘ಜೈ ಸಿಯಾ ರಾಂ’ ಜಪ: ಮೋದಿ

Feb 17 2024, 01:15 AM IST
ಆಬ್‌ಕಿ ಬಾರ್‌ ಎನ್‌ಡಿಎ ಸರ್ಕಾರ್‌, 400 ಪಾರ್‌ ಎಂದು ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ದೇಶಕ್ಕಿಂತ ಕಾಂಗ್ರೆಸ್‌ಗೆ ಕುಟುಂಬ ಹಿತಾಸಕ್ತಿಯೇ ಹೆಚ್ಚು, ದೊಡ್ಡ ಹಗರಣವೇ ಇತಿಹಾಸದಲ್ಲಿ ಕಾಂಗ್ರೆಸ್ ಸಾಧನೆ ಎಂದು ಕಿಡಿ ಕಾರಿದ್ದಾರೆ.

ಏರಿರುವ ಮೋದಿ ವರ್ಚಸ್ಸು ಇಳಿಸಬೇಕು: ರೈತ ನಾಯಕನ ವಿವಾದಿತ ಹೇಳಿಕೆ

Feb 16 2024, 01:47 AM IST
‘ದೆಹಲಿ ಚಲೋ’ ಪ್ರತಿಭಟನೆಯಲ್ಲಿ ರೈತ ನಾಯಕ ದಲ್ಲೇವಾಲ್‌ ಮೋದಿ ವರ್ಚಸ್ಸು ಇಳಿಸುವ ಸಲುವಾಗಿ ಹೋರಾಟ ಮಾಡಲಾಗುತ್ತಿದೆ ಎಂದು ಹೇಳಿಕೆ ನೀಡಿದ್ದಾರೆ. ಇದರಿಂದ ರೈತ ಹೋರಾಟದ ಬಣ್ಣ ಬಯಲು ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.

ಮೋದಿ ಮತ್ತೇ ಪ್ರಧಾನಿಯಾಗಲು ವಿಶ್ವವೇ ಎದುರು ನೋಡುತ್ತಿದೆ

Feb 16 2024, 01:46 AM IST
ನರೇಂದ್ರ ಮೋದಿ ಅವರು ಮತ್ತೇ ಪ್ರಧಾನಿಯಾಗಬೇಕೆಂದು ವಿಶ್ವವೇ ಎದುರು ನೋಡುತ್ತಿದ್ದು, ಈ ದೊಡ್ಡ ಸಮರದಲ್ಲಿ ಬಿಜೆಪಿ ೪೦೦ರ ಗಡಿ ದಾಟಲು ರಾಜ್ಯದ ೨೮ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿ ಕಳುಹಿಸುವ ಜವಾಬ್ದಾರಿ ನಮ್ಮೆಲ್ಲರದ್ದಾಗಿದೆ ಎಂದು ಲೋಕಸಭಾ ಕ್ಷೇತ್ರದ ಚುನಾವಣೆ ಉಸ್ತುವಾರಿ, ವಿಧಾನ ಪರಿಷತ್ ಸದಸ್ಯ ಮಾಜಿ ಪ್ರೊ.ಕೆ.ಆರ್. ಮಲ್ಲಿಕಾರ್ಜುನಪ್ಪ ತಿಳಿಸಿದರು.

ಕತಾರ್‌ನಲ್ಲಿ ಭಾರತೀಯರ ರಕ್ಷಣೆಗೆ ಮೋದಿ ಧನ್ಯವಾದ

Feb 16 2024, 01:45 AM IST
ತೈಲಸಮೃದ್ಧ ದೇಶದ ದೊರೆಯನ್ನು ಭೇಟಿ ಮಾಡಿದ ಪ್ರಧಾನಿ ಮೋದಿ, ದ್ವಿಪಕ್ಷೀಯ ಬಾಂಧವ್ಯ ವೃದ್ಧಿಗೆ ಉಭಯ ನಾಯಕರ ನಡುವೆ ಮಾತುಕತೆ ನಡೆಯಿತು.

ಭ್ರಷ್ಟಾಚಾರ ಮುಕ್ತ ಸರ್ಕಾರ ಇಂದಿನ ಅಗತ್ಯ: ಪ್ರಧಾನಿ ಮೋದಿ

Feb 15 2024, 01:36 AM IST
‘ಕನಿಷ್ಟ ಸರ್ಕಾರ ಗರಿಷ್ಠ ಆಡಳಿತ’ ಎಂಬುದು ನನ್ನ ಮಂತ್ರವಾಗಿದೆ. ಭಾರತ ಸರ್ಕಾರದ ಉದ್ದೇಶ ಮತ್ತು ಬದ್ಧತೆಯ ಮೇಲೆ ಜನರಿಗೆ ವಿಶ್ವಾಸವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಯುಎಇ: ವಿಶ್ವದ 3ನೇ ದೊಡ್ಡ ದೇಗುಲ ಉದ್ಘಾಟಿಸಿದ ನರೇಂದ್ರ ಮೋದಿ

Feb 15 2024, 01:34 AM IST
ಮುಸ್ಲಿಂ ರಾಷ್ಟ್ರವಾದ ಯುಎಇಯ ಅಬುಧಾಬಿಯಲ್ಲಿ ನಿರ್ಮಾಣ ಮಾಡಲಾಗಿರುವ ಮೊದಲ ಹಿಂದೂ ದೇವಾಲಯ ಎನ್ನಿಸಿಕೊಂಡಿರುವ ಸ್ವಾಮಿನಾರಾಯಣ (ಬಾಪ್ಸ್) ದೇಗುಲವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಸಂಜೆ ಉದ್ಘಾಟಿಸಿದರು.

ಅಬುಧಾಬಿ ಮಂದಿರ ಜಗತ್ತನ್ನೇ ಒಗ್ಗೂಡಿಸುವ ಸೌಹಾರ್ದತೆ ಪ್ರತೀಕ: ಪ್ರಧಾನಿ ಮೋದಿ

Feb 15 2024, 01:32 AM IST
‘ಅಬುಧಾಬಿಯ ನೂತನ ಸ್ವಾಮಿನಾರಾಯಣ ಮಂದಿರ ಜಗತ್ತನ್ನೇ ಒಗ್ಗೂಡಿಸುವ ಸೌಹಾರ್ದತೆ ಪ್ರತೀಕ. ಅಯೋಧ್ಯೆಯಲ್ಲಿ ನಾವು ಅನುಭವಿಸಿದ ಖುಷಿ ಅಬುಧಾಬಿಯಲ್ಲಿ ಇಮ್ಮಡಿಸಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಹೇಳಿದ್ದಾರೆ.
  • < previous
  • 1
  • ...
  • 166
  • 167
  • 168
  • 169
  • 170
  • 171
  • 172
  • 173
  • 174
  • ...
  • 191
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved