• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿಂಧುದುರ್ಗ ಜಿಲ್ಲೆಯ ಶಿವಾಜಿ ಪ್ರತಿಮೆ ಕುಸಿತ: ಮೋದಿ ಕ್ಷಮೆ ತಿರಸ್ಕಾರ, ‘ಜೋಡೇ ಮಾರೋ’ ಪ್ರತಿಭಟನೆ

Sep 02 2024, 02:01 AM IST

ಮಾಲ್ವಾನ್‌ನಲ್ಲಿ ಶಿವಾಜಿ ಪ್ರತಿಮೆ ಕುಸಿದ ಘಟನೆಗೆ ಸಂಬಂಧಿಸಿದಂತೆ ಮಹಾ ವಿಕಾಸ್‌ ಅಘಾಡಿ ‘ಜೋಡೇ ಮಾರೋ’ ಪ್ರತಿಭಟನೆ ನಡೆಸಿದ್ದು, ಪ್ರಧಾನಿ ಮೋದಿ ಕ್ಷಮೆಯನ್ನು ತಿರಸ್ಕರಿಸಿದೆ.  

ಮೋದಿ ಕ್ಷಮೆ ಕೋರಿದಂತೆ ಶಾಸಕ ಸುನೀಲ್ ಕುಮಾರ್ ಕ್ಷಮೆ ಕೋರಲಿ: ಬ್ಲಾಕ್‌ ಕಾಂಗ್ರೆಸ್‌ ಆಗ್ರಹ

Sep 01 2024, 02:03 AM IST
ಶಿವಾಜಿ ಪ್ರತಿಮೆಯನ್ನು ಉದ್ಘಾಟಿಸಿದ ಪ್ರಧಾನಿ ತಪ್ಪೊಪ್ಪಿಕೊಂಡು ಮರಾಠಿಗರ ಕ್ಷಮೆಯಾಚಿಸಿದ್ದಾರೆ. ಶಾಸಕರಿಗೆ ಪ್ರಧಾನಿಗಳ ಮೇಲೆ ಕಿಂಚಿತ್ತು ಗೌರವವಿದ್ದರೆ, ಅವರಂತೆ ಇವರೂ ಕ್ಷಮೆಯಾಚಿಸಲಿ ಎಂದು ಬ್ಲಾಕ್ ಕಾಂಗ್ರೆಸ್ ವಕ್ತಾರ ಶುಭದರಾವ್ ಆಗ್ರಹಿಸಿದ್ದಾರೆ.

ಮಹಿಳೆಯರ ವಿರುದ್ಧದ ಅಪರಾಧ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಪ್ರಧಾನಿ ನರೇಂದ್ರ ಮೋದಿ ಒತ್ತು

Sep 01 2024, 01:56 AM IST

ಮಹಿಳೆಯರ ವಿರುದ್ಧ ನಡೆಯುವ ಅಪರಾಧ ಪ್ರಕರಣಗಳಲ್ಲಿ ನ್ಯಾಯಾಂಗವು ತ್ವರಿತವಾಗಿ ತೀರ್ಪು ನೀಡಿದರೆ ಮಹಿಳೆಯರಲ್ಲಿ ಸುರಕ್ಷತಾ ಭಾವನೆ ಹೆಚ್ಚಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.  

ಎಲ್ಲಾ ವರ್ಗದವರಿಗೆ ಆರಾಮದ ಪ್ರಯಾಣ-ರೈಲ್ವೇ ಸಮಸ್ಯೆಗಳಿಗೆ ಶಾಶ್ವತ ಪರಿಹಾರ : ಪ್ರಧಾನಿ ನರೇಂದ್ರ ಮೋದಿ ಭರವಸೆ

Sep 01 2024, 01:55 AM IST

ರೈಲ್ವೇಯಲ್ಲಿ ದೀರ್ಘಕಾಲದ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಗಮನಾರ್ಹ ಪ್ರಗತಿ ಸಾಧಿಸಲಾಗಿದ್ದು, ಎಲ್ಲರಿಗೂ ಆರಾಮದಾಯಕ ಪ್ರಯಾಣವನ್ನು ಖಚಿತಪಡಿಸಿಕೊಳ್ಳುವವರೆಗೂ ಪ್ರಯತ್ನ ಮುಂದುವರಿಯಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.  

ಆರ್ಥಿಕ ಶಕ್ತಿಗೆ ‘ಜನಧನ್’ ಹೊಸ ಚೈತನ್ಯ - ಭಾರತ 5ನೇ ಬೃಹತ್‌ ಆರ್ಥಿಕತೆಯಾಗುವಲ್ಲಿ ಮೋದಿ ಕನಸಿನ ಯೋಜನೆ ಪಾತ್ರವೂ ದೊಡ್ಡದು

Aug 31 2024, 11:42 AM IST

ಇಂದು ಭಾರತದಲ್ಲಿರುವ ಜನಧನ್‌ ಶೂನ್ಯ ಬ್ಯಾಲೆನ್ಸ್‌ ಬ್ಯಾಂಕ್‌ ಖಾತೆಗಳ ಸಂಖ್ಯೆ ಯುರೋಪಿನ ಅಷ್ಟೂ ದೇಶಗಳ ಒಟ್ಟು ಜನಸಂಖ್ಯೆಗಿಂತ ಹೆಚ್ಚು. ಅದರ ಪೈಕಿ ಶೇ.57ರಷ್ಟು ಖಾತೆಗಳು ಮಹಿಳೆಯರದು. ಹೀಗಾಗಿ ಈ ಯೋಜನೆ ಇಂದು ಮಹಿಳಾ ಸಬಲೀಕರಣದ ಮೆಟ್ಟಿಲಾಗಿ ಪರಿಣಮಿಸಿದೆ.

ಭಾರತದ ಅತಿದೊಡ್ಡ ಬಂದರು : ಮಹಾರಾಷ್ಟ್ರದ ವಾಧ್ವಾನ್‌ಗೆ ಪ್ರಧಾನಿ ನರೇಂದ್ರ ಮೋದಿ ಶಂಕುಸ್ಥಾಪನೆ

Aug 31 2024, 01:37 AM IST
ಪ್ರಧಾನಿ ನರೇಂದ್ರ ಮೋದಿ ಅವರು ಮಹಾರಾಷ್ಟ್ರದ ಪಾಲ್ಘರ್‌ನಲ್ಲಿ 76 ಸಾವಿರ ಕೋಟಿ ರೂ. ವೆಚ್ಚದ ವಾಧ್ವಾನ್‌ ಬಂದರಿಗೆ ಶಂಕುಸ್ಥಾಪನೆ ನೆರವೇರಿಸಿದರು. 2030ರಲ್ಲಿ ಪೂರ್ಣಗೊಳ್ಳಲಿರುವ ಈ ಬಂದರು, ಭಾರತವನ್ನು ಅಂತಾರಾಷ್ಟ್ರೀಯ ಹಡಗು ಮಾರ್ಗಕ್ಕೆ ನೇರವಾಗಿ ಸಂಪರ್ಕಿಸಲಿದೆ.

ರಾಹುಲ್ ಗಾಂಧಿ ಯುಗ ಆರಂಭ: ಮೋದಿ ವರ್ಚಸ್ಸು ಮುಗಿದಿದೆ - ಸರ್ಕಾರ ಪತನ - ಕೆ ಜೆಜಾರ್ಜ್ ಭವಿಷ್ಯ

Aug 31 2024, 01:31 AM IST
ಬಿಜೆಪಿ ನೂರು ಸುಳ್ಳು ಹೇಳಿ ಒಂದು ಸತ್ಯ ಮಾಡಲು ಹೊರಟಿದೆ, ಮೋದಿ ವರ್ಚಸ್ಸು ಮುಗಿದಿದೆ, ರಾಹುಲ್ ಗಾಂಧಿಗೆ ಒಳ್ಳೆಯ ಕಾಲ ಬರಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದರು.

ತಾಕತ್ತಿದ್ದರೆ ಮೋದಿ ಮನೆಗೆ ನುಗ್ಗುವ ದಿನಾಂಕ ಘೋಷಿಸಿ

Aug 30 2024, 01:05 AM IST
ಬಿಜೆಪಿ ಕಾರ್ಯಕರ್ತರ ಮನೆಗೆ ನುಗ್ಗುತ್ತೀವಿ ಎಂದಿದ್ದೀರಿ. ನಿಮಗೆ ಚಾಲೆಂಜ್ ಮಾಡುತ್ತೇನೆ. ಯಾವಾಗ ಮನೆಗೆ ನುಗ್ಗುತ್ತೀರಿ ಎಂದು ಹೇಳಿ ನಾವು ರೆಡಿ ಆಗುತ್ತೇವೆ

ಶಾಂತಿ ಸ್ಥಾಪನೆಗೆ ನೆರವು: ಪುಟಿನ್‌ಗೆ ಮೋದಿ ಭರವಸೆ

Aug 28 2024, 12:48 AM IST
ಇತ್ತೀಚೆಗಷ್ಟೇ ಉಕ್ರೇನ್‌ಗೆ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ, ಈ ಭೇಟಿಯ ಒಳನೋಟವನ್ನು ಮಂಗಳವಾರ ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಅವರಿಗೆ ಕರೆ ಮಾಡಿ ಅವರ ಜೊತೆ ಹಂಚಿಕೊಂಡಿದ್ದಾರೆ.

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಶಾಂತಿ ಸಂದೇಶದ ಬಗ್ಗೆ ಅಮೆರಿಕದ ಅಧ್ಯಕ್ಷ ಜೋ ಬೈಡೆನ್‌ ಮೆಚ್ಚುಗೆ

Aug 28 2024, 12:45 AM IST
: ಸಂಘರ್ಷ ಕೊನೆಗಾಣಿಸಲು ರಷ್ಯಾ ಮತ್ತು ಉಕ್ರೇನ್‌ ರಾಜತಾಂತ್ರಿಕ ಮಾರ್ಗ ಅನುಸರಿಸಬೇಕು. ಆದಷ್ಟು ಶೀಘ್ರ ಶಾಂತಿ ಮರುಸ್ಥಾಪನೆಗೆ ಉಭಯ ದೇಶಗಳು ಮುಂದಾಗಬೇಕು ಎಂಬ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಶಾಂತಿ ಸಂದೇಶದ ಬಗ್ಗೆ ಅಮೆರಿಕದ ಅಧ್ಯಕ್ಷ ಜೋ ಬೈಡೆನ್‌ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
  • < previous
  • 1
  • ...
  • 30
  • 31
  • 32
  • 33
  • 34
  • 35
  • 36
  • 37
  • 38
  • ...
  • 165
  • next >

More Trending News

Top Stories
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
ರಾಜ್ಯದ 14 ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಮಳೆಯಾಗುವ ಸಾಧ್ಯತೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved