• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುಕ್ತ ವ್ಯಾಪಾರ ಚರ್ಚೆ ತಾರ್ಕಿಕ ಅಂತ್ಯಕ್ಕೆ: ಮೋದಿ-ಸ್ಟಾರ್ಮರ್‌ ಸಮ್ಮತಿ

Jul 07 2024, 01:26 AM IST
ಬ್ರಿಟನ್‌ನ ನೂತನ ಪ್ರಧಾನಿಯಾಗಿ ಆಯ್ಕೆಯಾಗಿರುವ ಲೇಬರ್‌ ಪಕ್ಷದ ನಾಯಕ ಕೀರ್‌ ಸ್ಟಾರ್ಮರ್‌ಗೆ ದೂರವಾಣಿ ಕರೆ ಮಾಡಿ ಭಾರತದ ಪ್ರಧಾನಿ ನರೇಂದ್ರ ಮೋದಿ ಶುಭ ಕೋರಿದ್ದಾರೆ.

ಮೋದಿ 3.0 ಮೊದಲ ಬಜೆಟ್‌ ಜುಲೈ 23ಕ್ಕೆ

Jul 07 2024, 01:21 AM IST
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ 3ನೇ ಅವಧಿಯ ಕೇಂದ್ರ ಸರ್ಕಾರದ ಮೊದಲ ಬಜೆಟ್‌ಗೆ ಮುಹೂರ್ತ ನಿಗದಿ ಆಗಿದ್ದು, ಜು.23ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಕೇಂದ್ರ ಮುಂಗಡಪತ್ರ ಮಂಡಿಸಲಿದ್ದಾರೆ.

ಶಾಂತ ಚಿತ್ತದಿಂದಿರಿ, ಸರಿಯಾಗಿ ನಿದ್ದೆ ಮಾಡಿ: ಒಲಿಂಪಿಯನ್ಸ್‌ಗೆ ಪ್ರಧಾನಿ ಮೋದಿ ಸಲಹೆ

Jul 06 2024, 12:58 AM IST

ಜಾವೆಲಿನ್‌ ಚಾಂಪಿಯನ್‌ ನೀರಜ್‌ ಚೋಪ್ರಾ ತಾರಾ ಶಟ್ಲರ್‌ ಪಿ.ವಿ.ಸಿಂಧು, ಬಾಕ್ಸಿಂಗ್‌ ವಿಶ್ವ ಚಾಂಪಿಯನ್‌ ನಿಖಾತ್‌ ಝರೀನ್‌ ಕೂಡಾ ವರ್ಚುವಲ್‌ ಆಗಿ ಸಂವಾದದಲ್ಲಿ ಪಾಲ್ಗೊಂಡರು.

ರಿಷಭ್‌ಗೆ ವಿದೇಶದಲ್ಲಿ ಚಿಕಿತ್ಸೆ ಕೊಡಿಸಲು ವೈದ್ಯರಿಗೆ ಸೂಚಿಸಿದ್ದ ಮೋದಿ!

Jul 06 2024, 12:49 AM IST
ಅಗತ್ಯವಿದ್ದರೆ ವಿದೇಶದಲ್ಲಿ ಚಿಕಿತ್ಸೆ ಕೊಡಿಸಿ ಎಂದು ಹೇಳಿದ್ದೆ. ಬಳಿಕ ನಿಮ್ಮ ತಾಯಿಯ ಜೊತೆಗೂ ಮಾತನಾಡಿದ್ದೆ’ ಎಂದಿದ್ದಾರೆ.

ಸ್ಟಾರ್ಮರ್‌ಗೆ ಮೋದಿ ಅಭಿನಂದನೆ, ಸುನಕ್‌ಗೆ ಧನ್ಯವಾದ

Jul 06 2024, 12:46 AM IST
ಬ್ರಿಟನ್‌ ಚುನಾವಣೆಯಲ್ಲಿ ಪ್ರಚಂಡ ಗೆಲುವು ಸಾಧಿಸಿದ್ದಕ್ಕಾಗಿ ಲೇಬರ್‌ನ ಕೀರ್ ಸ್ಟಾರ್ಮರ್ ಅವರನ್ನು ಪ್ರಧಾನಿ ಮೋದಿ ಅಭಿನಂದಿಸಿದ್ದಾರೆ .

ಮೋದಿ ಪರ, ಸಿದ್ದು ವಿರುದ್ಧ ಬಿಜೆಪಿ ಕಾರ್ಯಕಾರಿಣಿ ನಿರ್ಣಯ

Jul 05 2024, 12:56 AM IST
ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಹದಗೆಟ್ಟು ಜನರು ಆತಂಕದಿಂದ ಇರುವ ಸ್ಥಿತಿ ನಿರ್ಮಾಣವಾಗಿದೆ ಎಂದು ಖಂಡಿಸಿ, ಮುಖ್ಯಮಂತ್ರಿಗಳ ರಾಜೀನಾಮೆಗೆ ಬಿಜೆಪಿ ಕಾರ್ಯಕಾರಿಣಿಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.

ಮೋದಿ ಕೊಟ್ಟ ಕೆಲಸದಲ್ಲಿ ವಿಫಲ: ರಾಜಸ್ಥಾನ ಸಚಿವ ರಾಜೀನಾಮೆ

Jul 05 2024, 12:54 AM IST
ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ತಾವು ಉಸ್ತುವಾರಿಯಾಗಿದ್ದ ಕ್ಷೇತ್ರಗಳಲ್ಲಿ 7ರ ಪೈಕಿ 4 ಕ್ಷೇತ್ರಗಳಲ್ಲಿ ಬಿಜೆಪಿ ಸೋತ ಹಿನ್ನೆಲೆಯಲ್ಲಿ, ರಾಜಸ್ಥಾನದ ಬಿಜೆಪಿ ಸರ್ಕಾರದ ಹಿರಿಯ ಸಚಿವ ಕಿರೋಡಿ ಲಾಲ್‌ ಮೀನಾ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ವಿಶ್ವಕಪ್‌ ಗೆದ್ದು ಬಂದ ಆಟಗಾರರ ಜತೆ ಮೋದಿ ಉಪಹಾರ ಕೂಟ, ಸಂವಾದ

Jul 05 2024, 12:51 AM IST
2 ಗಂಟೆ ಟೀಂ ಇಂಡಿಯಾ ಜೊತೆ ಕಾಲ ಕಳೆದ ಪ್ರಧಾನಿ ಮೋದಿ. ವಿಶ್ವಕಪ್‌ ಗೆಲುವಿಗೆ ಅಭಿನಂದನೆ. ಆಟಗಾರರ ಜೊತೆ ಸಂವಾದ. ಫೋಟೋಶೂಟ್‌.

ಮೋದಿ, ಅನುರಾಗ್‌ ವಿರುದ್ಧ ಸ್ಪೀಕರ್‌ಗೆ ಕಾಂಗ್ರೆಸ್‌ ದೂರು

Jul 05 2024, 12:51 AM IST
ಲೋಕಸಭೆಯಲ್ಲಿ ರಾಷ್ಟ್ರಪತಿಗಳ ವಂದನಾ ನಿರ್ಣಯದ ಚರ್ಚೆಯ ವೇಳೆ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಸಂಸದ ಅನುರಾಗ್‌ ಠಾಕೂರ್‌ ಮಾಡಿದ ಭಾಷಣದಲ್ಲಿ ಸಾಕಷ್ಟು ತಪ್ಪುಗಳಿದೆ.

ತಾಲೂಕಿಗೊಂದು ಬಾಲಕಿಯರ ಹಾಸ್ಟೆಲ್: ಶರಣಕುಮಾರ್ ಮೋದಿ

Jul 05 2024, 12:49 AM IST
ಎರಡನೇ ಅವಧಿಗೆ ತಾವು ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷರಾಗಿ ಆಯ್ಕೆಗೊಂಡರೆ ಜಿಲ್ಲೆಯ ಪ್ರತಿ ತಾಲೂಕಿಗೆ ಒಂದು ವೀರಶೈವ-ಲಿಂಗಾಯತ ಬಾಲಕಿಯರ ಹಾಸ್ಟೆಲ್ ನಿರ್ಮಿಸುವ ಗುರಿ ಇಟ್ಟುಕೊಂಡಿರುವುದಾಗಿ ಮಹಾಸಭಾ ಕಲಬುರಗಿ ಜಿಲ್ಲಾ ಘಟಕದ ಅಧ್ಯಕ್ಷ ಶರಣಕುಮಾರ್ ಮೋದಿ ತಿಳಿಸಿದರು.
  • < previous
  • 1
  • ...
  • 38
  • 39
  • 40
  • 41
  • 42
  • 43
  • 44
  • 45
  • 46
  • ...
  • 165
  • next >

More Trending News

Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved