• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರಧಾನಿ ಮೋದಿ ವಾಜಪೇಯಿ ಕನಸು ನನಸು ಮಾಡಲಿ: ವೀರಭಸಪ್ಪ ಹೂಗಾರ

Jun 13 2024, 12:50 AM IST
ಹರಿದು ಸಮುದ್ರ ಸೇರಿ ವ್ಯರ್ಥವಾಗುವ ನೀರನ್ನು ಸದ್ಭಳಕೆ ಮಾಡಿಕೊಳ್ಳುವ ಕನಸನ್ನು ದಿ. ಅಟಲ್ ಬಿಹಾರಿ ವಾಜಪೇಯಿ.ವರು ಕಂಡಿದ್ದರು. ಆ ಕನಸು ನನಸು ಮಾಡಲು ಪ್ರಧಾನಿ ನರೇಂದ್ರ ಮೋದಿಯವರು ಮುಂದಾಗಬೇಕ ಎಂದು ಮಹದಾಯಿ ಹೋರಾಟ ಸಮಿತಿ ಅಧ್ಯಕ್ಷ ವೀರಭಸಪ್ಪ ಹೂಗಾರ ಆಗ್ರಹಿಸಿದರು.

ಮೋದಿ ಸಂಪುಟದ ಸಚಿವರ ಸರಾಸರಿ ಆಸ್ತಿ ₹108 ಕೋಟಿ

Jun 12 2024, 12:37 AM IST
ಪ್ರಧಾನಿ ನರೇಂದ್ರ ಮೋದಿ ಸಂಪುಟದ 71 ನರಲ್ಲಿ 70 ಮಂದಿ ಕೋಟ್ಯಧಿಪತಿಗಳೇ ಇದ್ದಾರೆ. ಅವರ ಸರಾಸರಿ ಆಸ್ತಿ ಮೌಲ್ಯ 107.94 ಕೋಟಿ ರು. ಇದೆ ಎಂದು ಅಸೋಸಿಯೇಷನ್ ​​ಆಫ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್‌) ವರದಿ ತಿಳಿಸಿದೆ.

ಎಚ್‌ಡಿಕೆ ಉದಾಹರಿಸಿ ಮೋದಿ ಸಂಪುಟ ಬಗ್ಗೆ ರಾಹುಲ್‌ ವ್ಯಂಗ್ಯ

Jun 12 2024, 12:35 AM IST
ಕಾಂಗ್ರೆಸ್‌ ಪರಂಪರೆ ರಾಜಕೀಯ ಮಾಡುತ್ತದೆ ಎನ್ನುವ ಪ್ರಧಾನಿ ನರೇಂದ್ರ ಮೋದಿ, ಖುದ್ದು ಇಂದು ‘ಪರಿವಾರ ಮಂಡಲ’ದ ಮಂತ್ರಿಮಂಡಲ ರಚಿಸಿಕೊಂಡಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟೀಕಿಸಿದ್ದಾರೆ.

ಮೋದಿ ಸಂಪುಟಕ್ಕೆ ಎಚ್‌ಡಿಕೆ: ನಾಗಮಾರಪಳ್ಳಿ ಹರ್ಷ

Jun 12 2024, 12:34 AM IST
ಕೇಂದ್ರ ಸಂಪುಟ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಜೆಡಿಎಸ್ ಮುಖಂಡ ಸೂರ್ಯಕಾಂತ ನಾಗಮಾರಪಳ್ಳಿ ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು.

ಭಾಗವತ್‌ ಉಪದೇಶಕ್ಕೆ ಮೋದಿ ಕಿವಿಗೊಡಲಿ: ವಿಪಕ್ಷಗಳ ಸಲಹೆ

Jun 12 2024, 12:32 AM IST
ಮಣಿಪುರ ಗಲಭೆಯನ್ನು ತಿಳಿಗೊಳಿಸಲು ಕೇಂದ್ರ ಸರ್ಕಾರ ಆದ್ಯತೆಯ ಮೇರೆಗೆ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದ್ದ ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಅವರ ಹೇಳಿಕೆಯನ್ನು ಪ್ರಧಾನಿ ಮೋದಿ ಗಂಭೀರವಾಗಿ ಪರಿಗಣಿಸಬೇಕು ಎಂದು ಪ್ರತಿಪಕ್ಷಗಳ ನಾಯಕರು ಆಗ್ರಹಿಸಿದ್ದಾರೆ.

ಜಗತ್ತು ಕಂಡ ಮಹಾನ್ ನಾಯಕ ನರೇಂದ್ರ ಮೋದಿ

Jun 12 2024, 12:32 AM IST
ಈ ದೇಶದ ಜನ ಮೋದಿ ನಾಯಕತ್ವವನ್ನು ಮೆಚ್ಚಿ ಸತತ ಮೂರನೇ ಬಾರಿಗೆ ಆಡಳಿತ ನಡೆಸಲು ಆಶೀರ್ವಾದ ಮಾಡಿದ್ದು, ಈ ನಿಟ್ಟಿನಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರ ಕೇಂದ್ರದಲ್ಲಿ ಇಂದಿನಿಂದ ಹೊಸ ಅಧ್ಯಾಯವನ್ನು ಬರೆಯಲಿದ್ದು, ದೇಶದ ಪ್ರಗತಿಯ ವೇಗ ಹೆಚ್ಚಾಗಲಿದೆ. ದೇಶ ಅಭಿವೃದ್ಧಿಯ ಪಥದತ್ತ ಸಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಮೋದಿ ಪ್ರಧಾನಿಯಾಗಿ ಪದಗ್ರಹಣ: ಬಿಜೆಪಿ, ಜೆಡಿಎಸ್ ವಿಜಯೋತ್ಸವ

Jun 11 2024, 01:40 AM IST
ಮದ್ದೂರಿನಲ್ಲಿ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.

ಭಾರತ ಜಗತ್ತಿನ 3ನೇ ಆರ್ಥಿಕ ಶಕ್ತಿ ಮಾಡಲು ಮೋದಿ ಮತ್ತೆ ಪ್ರಧಾನಿ : ಉಮೇಶಗೌಡ ಪಾಟೀಲಿ

Jun 11 2024, 01:39 AM IST
ಭಾನುವಾರ ಸಂಜೆ ನರಗುಂದ ಪಟ್ಟಣದ ಶಿವಾಜಿ ಮಹಾರಾಜ್ ವೃತ್ತದಲ್ಲಿ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ನರೇಂದ್ರ ಮೋದಿ ಅವರು 3ನೇ ಬಾರಿಗೆ ದೇಶದ ಪ್ರಧಾನಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.

ಲಿಂಗಾಯತರಿಗೆ ಮೋದಿ ದ್ರೋಹ: ಕಾಂಗ್ರೆಸ್ ಆರೋಪ

Jun 11 2024, 01:39 AM IST
ರಾಜ್ಯದಲ್ಲಿ ಬಿಜೆಪಿಯನ್ನು ದೊಡ್ಡ ಪ್ರಮಾಣದಲ್ಲಿ ಬೆಂಬಲಿಸಿದ ಪ್ರಬಲ ಲಿಂಗಾಯತ ಸಮಾಜಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ಸ್ಥಾನಮಾನ ಕಲ್ಪಿಸದೇ, ದ್ರೋಹ ಮಾಡಲಾಗಿದೆ ಎಂದು ಕೆಪಿಸಿಸಿ ವಕ್ತಾರ ಡಿ.ಬಸವರಾಜ ಹೇಳಿಕೆಯಲ್ಲಿ ಆರೋಪಿಸಿದ್ದಾರೆ.

ಮತ್ತೆ ಮೋದಿ ಪ್ರಧಾನಿ ಆಗಿದ್ದು ಭಾರತೀಯರ ದೌರ್ಭಾಗ್ಯ: ಡಿ.ಬಸವರಾಜ ಹೇಳಿಕೆ

Jun 11 2024, 01:38 AM IST
ಮುಸ್ಲಿಂ ತುಷ್ಟೀಕರಣ ವಿಚಾರದಲ್ಲಿ ಡಬಲ್ ಸ್ಟ್ಯಾಂಡರ್ಡ್‌ನ ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗಿದ್ದು ಭಾರತೀಯರ ದೌರ್ಭಾಗ್ಯ ಎಂದು ಕೆಪಿಸಿಸಿ ವಕ್ತಾರ ಡಿ.ಬಸವರಾಜ ಹೇಳಿದ್ದಾರೆ.
  • < previous
  • 1
  • ...
  • 57
  • 58
  • 59
  • 60
  • 61
  • 62
  • 63
  • 64
  • 65
  • ...
  • 178
  • next >

More Trending News

Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved