• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಗತ್ತಿಗೆ ಗಾಂಧಿ ಸಾಧನೆ ಗೊತ್ತಾಗಿದ್ದೇ 1982ರ ಫಿಲ್ಮ್‌ ಬಳಿಕ: ಮೋದಿ

May 30 2024, 12:50 AM IST

 ಮಹಾತ್ಮ ಗಾಂಧೀಜಿಯವರ ಕುರಿತು ಚಲನಚಿತ್ರ ಬರುವವರೆಗೂ ಅವರು ಯಾರೆಂದು ಪ್ರಪಂಚಕ್ಕೆ ಗೊತ್ತಿರಲಿಲ್ಲ ಎಂಬ ಪ್ರಧಾನಿ ನರೇಂದ್ರ ಮೋದಿ ಹೇಳಿಕೆಯೊಂದು ಭಾರೀ ವಿವಾದಕ್ಕೆ ಕಾರಣವಾಗಿದೆ.

ಇಂದಿನಿಂದ 3 ದಿನ ಮೋದಿ ಧ್ಯಾನ

May 30 2024, 12:47 AM IST
ಕಳೆದ 2 ತಿಂಗಳಿನಿಂದ ಲೋಕಸಭಾ ಚುನಾವಣೆಯ ಪ್ರಚಾರದ ಭಾಗವಾಗಿ ದೇಶದ ಉದ್ದಗಲಕ್ಕೂ ಎಡೆಬಿಡದೆ ಪ್ರವಾಸ ಕೈಗೊಂಡಿದ್ದ ಪ್ರಧಾನಿ ನರೇಂದ್ರ ಮೋದಿ, ಗುರುವಾರದಿಂದ ಮೂರು ದಿನಗಳ ಕಾಲ ಧ್ಯಾನದ ಮೊರೆ ಹೋಗಲಿದ್ದಾರೆ.

ನಾಳೆಯಿಂದ 3 ದಿನ ಮೋದಿ ಕನ್ಯಾಕುಮಾರಿಯಲ್ಲಿ ಧ್ಯಾನ

May 29 2024, 12:52 AM IST
ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆ ಚುನಾವಣೆಯ ಬಹಿರಂಗ ಪ್ರಚಾರ ಮುಗಿಯುತ್ತಿದ್ದಂತೆಯೇ ಮೇ 30ರಿಂದ ಜೂ.1ರವರೆಗೆ ಕನ್ಯಾಕುಮಾರಿಯಲ್ಲಿ ತಂಗಲಿದ್ದು, ಅಲ್ಲಿ 3 ದಿನ ಧ್ಯಾನ ನಡೆಸಲಿದ್ದಾರೆ.

ಮೋದಿ, ಶಾ, ಸಚಿನ್‌ ಹೆಸರಲ್ಲೂ ಟೀಂ ಇಂಡಿಯಾ ಕೋಚ್‌ ಹುದ್ದೆಗೆ ನಕಲಿ ಅರ್ಜಿ!

May 29 2024, 12:50 AM IST
ಭಾರತ ತಂಡದ ಪ್ರಧಾನ ಕೋಚ್‌ ಹುದ್ದೆಗೆ ಬಿಸಿಸಿಐಗೆ ಬಂದಿದೆ 3000ಕ್ಕೂ ಹೆಚ್ಚು ಅರ್ಜಿ. ಇದರಲ್ಲಿ ಬಹುತೇಕ ಅರ್ಜಿಗಳು ನಕಲಿ. ಅಸಲಿ ಅರ್ಜಿಗಳನ್ನು ಗುರುತಿಸಲು ಬಿಸಿಸಿಐ ಪರದಾಟ.

ಜೂ.4ರ ಬಳಿಕ ಮೋದಿ ಪ್ರಧಾನಿಆಗಿರಲ್ಲ, ಇದು ಗ್ಯಾರಂಟಿ: ರಾಹುಲ್‌

May 29 2024, 12:48 AM IST
ಪ್ರಧಾನಿ ನರೇಂದ್ರ ಮೋದಿ ಜೂ.4 ನಂತರ ಮತ್ತೊಮ್ಮೆ ಪ್ರಧಾನಿ ಆಗುವುದಿಲ್ಲ, ಇದು ಗ್ಯಾರಂಟಿ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭವಿಷ್ಯ ನುಡಿದ್ದಾರೆ.

ಯಾವ ಬೈಗುಳವೂ ನನಗೆ ನಾಟಲ್ಲ: ಮೋದಿ

May 29 2024, 12:46 AM IST
‘ಪ್ರತಿಪಕ್ಷಗಳು ನನ್ನನ್ನು ಎಷ್ಟೇ ಬೈಯಲಿ. ನಾನು 1999ರಲ್ಲಿ ಗುಜರಾತ್‌ ಮುಖ್ಯಮಂತ್ರಿ ಆದ ಬಳಿಕ 24 ವರ್ಷಗಳಿಂದ ಅಧಿಕಾರದಲ್ಲಿದ್ದೇನೆ ಹಾಗೂ ಈ 24 ವರ್ಷಗಳಲ್ಲಿ ನಾನು ‘ಬೈಗುಳ ನಿರೋಧಕ’ (ನಿಂದನಾ ನಿರೋಧಕ/ ಗಾಲಿ ಪ್ರೂಫ್) ಆಗಿಬಿಟ್ಟಿದ್ದೇನೆ’ ಎಂದಿದ್ದಾರೆ.

ಮೋದಿ ಆತಿಥ್ಯದ ₹80 ಲಕ್ಷ ರಾಜ್ಯ ಸರ್ಕಾರದಿಂದಲೇ ಪಾವತಿ: ಖಂಡ್ರೆ

May 28 2024, 10:05 AM IST

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆತಿಥ್ಯದ ಹೋಟೆಲ್‌ ಬಿಲ್‌ ಬಾಕಿಯನ್ನು ರಾಜ್ಯ ಸರ್ಕಾರವೇ ಭರಿಸಲಿದೆ. ತನ್ಮೂಲಕ ಈ ಬಗ್ಗೆ ಉಂಟಾಗಿರುವ ಗೊಂದಲವನ್ನು ರಾಜ್ಯ ಸರ್ಕಾರವೇ ನಿವಾರಿಸಲಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.

ಮೋದಿ ಒಂದೂ ಡ್ಯಾಂ ಕಟ್ಟಲಿಲ್ಲ: ಸಿಎಂ ಸಿದ್ದರಾಮಯ್ಯ

May 28 2024, 01:46 AM IST
ಕೆಪಿಸಿಸಿ ಕಚೇರಿಯಲ್ಲಿ ಸೋಮವಾರ ಪಂಡಿತ್ ಜವಾಹರಲಾಲ್ ನೆಹರು ಅವರ ಪುಣ್ಯ ಸ್ಮರಣೆ ಕಾರ್ಯಕ್ರಮವನ್ನು ಆಚರಣೆ ಮಾಡಲಾಯಿತು.

ಮೋದಿ ಆತಿಥ್ಯದ ₹80 ಲಕ್ಷ ರಾಜ್ಯ ಸರ್ಕಾರದಿಂದಲೇ ಪಾವತಿ: ಖಂಡ್ರೆ

May 28 2024, 01:14 AM IST
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆತಿಥ್ಯದ ಹೋಟೆಲ್‌ ಬಿಲ್‌ ಬಾಕಿಯನ್ನು ರಾಜ್ಯ ಸರ್ಕಾರವೇ ಭರಿಸಲಿದೆ. ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ತಿಳಿಸಿದರು.

ಮುಸ್ಲಿಮರಿಗೆ ಪೂರ್ಣ ಮೀಸಲು ನೀಡಲು ಇಂಡಿಯಾ ಕೂಟ ಚಿಂತನೆ: ಮೋದಿ

May 27 2024, 04:55 AM IST

ಇಂಡಿಯಾ ಕೂಟ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಲ್ಲಿ ರಾಷ್ಟ್ರದ ಬಹುಸಂಖ್ಯಾತರನ್ನು ದ್ವಿತೀಯ ದರ್ಜೆ ಪ್ರಜೆಗಳನ್ನಾಗಿ ಮಾಡುವಂತಹ ವಾತಾವರಣ ಸೃಷ್ಟಿಸಲಿದೆ. ಜೊತೆಗೆ ಧರ್ಮಾಧಾರಿತ ಮೀಸಲು ನೀಡಲು ಅದು ಚಿಂತಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದರು

  • < previous
  • 1
  • ...
  • 67
  • 68
  • 69
  • 70
  • 71
  • 72
  • 73
  • 74
  • 75
  • ...
  • 178
  • next >

More Trending News

Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved