• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಾನು ವಂಚನೆ ಮಾಡಿದ್ದರೆ ನೇಣಿಗೇರಿಸಿ: ಮೋದಿ

May 17 2024, 12:32 AM IST
ದೇಶಕ್ಕೆ ಸಂಪತ್ತು ಸೃಷ್ಟಿ ಮಾಡುವವರ ಪರವಾಗಿ ನಾನು ದೃಢವಾಗಿ ನಿಲ್ಲುತ್ತೇನೆ. ಒಂದು ವೇಳೆ ಅವರಿಗೆ ನಾನೇದರೂ ಅಪ್ರಾಮಾಣೀಕ ರೀತಿಯಲ್ಲಿ ಲಾಭ ಮಾಡಿಕೊಟ್ಟು ವಂಚನೆ ಎಸಗಿದ್ದರೆ ನೇಣಿಗೇರಲು ಸಿದ್ಧ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ದೇಶ ನಡೆಸೋದು ಮಕ್ಕಳಾಟ ಅಲ್ಲ: ನರೇಂದ್ರ ಮೋದಿ

May 17 2024, 12:31 AM IST
: ಕಷ್ಟಪಟ್ಟು ಕೆಲಸ ಮಾಡದ ರಾಜಕುಮಾರರು ತನ್ನಿಂದ ತಾನೇ ಫಟಾಫಟ್‌ ಎಂದು ದೇಶ ಅಭಿವೃದ್ಧಿಯಾಗುವ ಕನಸು ಕಾಣುತ್ತಿದ್ದಾರೆ.

ಕಾಂಗ್ರೆಸ್‌ ಗೆದ್ರೆ 15% ಬಜೆಟ್‌ ಮುಸ್ಲಿಂಗೆ ಮೀಸಲು: ಮೋದಿ

May 16 2024, 01:53 AM IST
ಯುಪಿಎ ಸರ್ಕಾರ ಇದಕ್ಕೆ ಯತ್ನಿಸಿತ್ತು. ಈಗ ‘ಇಂಡಿಯಾ’ದಿಂದ ಮತ್ತದೇ ಯತ್ನ ಮುಂದುವರೆದಿದೆ. ಕರ್ನಾಟಕದಲ್ಲಿ ರಾತ್ರೋರಾತ್ರಿ ಓಬಿಸಿ ಕೋಟಾದ ಮೀಸಲು ಮುಸ್ಲಿಮರಿಗೆ ಕೊಟ್ಟರು ಎಂಬುದಾಗಿ ಪ್ರಧಾನಿ ಮೋದಿ ಕಿಡಿಕಾರಿದ್ದಾರೆ.

ಮೋದಿ ಮಹಾಭಾರತದ ಶ್ರೀಕೃಷ್ಣನಂತೆ ದುಷ್ಟರ ಸಂಹಾರಕ್ಕೆ ಗುರು: ಯೋಗಿ

May 16 2024, 12:52 AM IST
ಪ್ರಧಾನಿ ಮೋದಿ ಮಹಾಭಾರತದ ಶ್ರೀಕೃಷ್ಣನಂತೆ ಬಿಜೆಪಿಗೆ ದೇಶದ್ರೋಹಿ ಪ್ರತಿಪಕ್ಷಗಳಲ್ಲಿರುವ ದುರ್ಯೋಧನ ದುಶ್ಶಾಸನರನ್ನು ಸಂಹರಿಸುವ ಕಾಯಕಕ್ಕೆ ಮಾರ್ಗದರ್ಶಿಯಾಗಿದ್ದಾರೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ತಿಳಿಸಿದ್ದಾರೆ.

ಮೋದಿ ರೀತಿ ನಾಯಕ ನಮ್ಮ ದೇಶಕ್ಕೂ ಬೇಕು: ಪಾಕ್‌ ಉದ್ಯಮಿ

May 16 2024, 12:48 AM IST
ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ರೀತಿ ನಾಯಕ ಕೇವಲ ಭಾರತಕ್ಕೆ ಮಾತ್ರವಲ್ಲ ಪಾಕಿಸ್ತಾನಕ್ಕೂ ಬೇಕು. ಆಗ ಪಾಕಿಸ್ತಾನವೂ ಪುಟಿದೇಳಲಿದೆ ಎಂದು ಪಾಕಿಸ್ತಾನದ ಅಮೆರಿಕ ಉದ್ಯಮಿ ಸಾಜಿದ್‌ ತರಾರ್‌ ಹಾಡಿ ಹೊಗಳಿದ್ದಾರೆ.

ಮೋದಿ 10 ವರ್ಷದ ಅಭಿವೃದ್ಧಿ ಕಾರ್‍ಯಕ್ಕೆ ನಟಿ ರಶ್ಮಿಕಾ ಮಂದಣ್ಣ ಭಾರೀ ಮೆಚ್ಚುಗೆ

May 16 2024, 12:48 AM IST
ಪ್ರಧಾನಿ ನರೇಂದ್ರ ಮೋದಿ ಅವರು 10 ವರ್ಷದ ಕೆಲಸಗಳು ಅತ್ಯುನ್ನತವಾಗಿದೆ. ಅವರು ತೆಗೆದುಕೊಂಡು ಬಂದಿರುವ ಯೋಜನೆಗಳು ಶ್ಲಾಘನೀಯ ಎಂದು ನಟಿ ರಶ್ಮಿಕಾ ಮಂದಣ್ಣ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಜೂ.4ರ ಬಳಿಕ ಮೋದಿ ಪ್ರಧಾನಿಯಾಗಿರಲ್ಲ: ರಾಹುಲ್‌ ಭವಿಷ್ಯ

May 16 2024, 12:45 AM IST
ಪ್ರಧಾನಿ ನರೇಂದ್ರ ಮೋದಿ ಅವರು ಜೂ.4 ರ ನಂತರ ಮತ್ತೊಮ್ಮೆ ಪ್ರಧಾನಿಯಾಗಿ ಆಯ್ಕೆಯಾಗುವುದಿಲ್ಲ ಎಂದು ಬುಧವಾರ ಕಾಂಗ್ರೆಸ್‌ ನಾಯಕ ಹಾಗೂ ರಾಯ್‌ಬರೇಲಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ರಾಹುಲ್‌ ಗಾಂಧಿ ಭವಿಷ್ಯ ನುಡಿದಿದ್ದಾರೆ.

ತಾಯಿಯ ನೆನೆದು ಮೋದಿ ಕಣ್ಣೀರು!

May 15 2024, 01:41 AM IST
ಪ್ರಧಾನಿ ನರೇಂದ್ರ ಮೋದಿ ವಾರಾಣಸಿಯಲ್ಲಿ ಸಂದರ್ಶನದ ವೇಳೆ ತಮ್ಮ ತಾಯಿಯನ್ನು ನೆನೆದು ಕಣ್ಣೀರು ಹಾಕಿದ ಭಾವುಕ ಪ್ರಸಂಗ ನಡೆದಿದೆ.

ರಾಮನನ್ನು ಟೆಂಟ್‌ಗೆ ಕಳಿಸಲು ಕಾಂಗ್ರೆಸ್ ಸಂಚು: ಮೋದಿ

May 15 2024, 01:34 AM IST
ಮಂದಿರಕ್ಕೆ ಬೀಗ ಹಾಕಿ ರಾಮನನ್ನು ಟೆಂಟ್‌ಗೆ ಕಳಿಸಲು ಸಂಚು ರೂಪಿಸಿರುವ ಶಕ್ತಿಗಳ ಸೋಲಿಸಿ ಎಂದು ಪ್ರಧಾನಿ ಮೋದಿ ಕರೆ ನೀಡಿದ್ದಾರೆ.

ಹಿಂದು-ಮುಸ್ಲಿಂ ರಾಜಕೀಯ ಮಾಡಿದರೆ ನಾನು ಸಾರ್ವಜನಿಕ ಬದುಕಿಗೆ ಯೋಗ್ಯನಲ್ಲ: ಮೋದಿ

May 15 2024, 01:33 AM IST
ದಿಗ್ಬಂಧನದ ಸಂಭಾವ್ಯತೆ ಎದುರಿಸಬೇಕಾಗುತ್ತದೆ. ಇರಾನ್‌ ದೇಶದ ಜತೆ ಯಾರೂ ವ್ಯವಹರಿಸುವಂತಿಲ್ಲ ಎಂದು ಅಮೆರಿಕ ಭಾರತಕ್ಕೆ ಪರೋಕ್ಷ ಎಚ್ಚರಿಕೆ ನೀಡಿದೆ.
  • < previous
  • 1
  • ...
  • 72
  • 73
  • 74
  • 75
  • 76
  • 77
  • 78
  • 79
  • 80
  • ...
  • 178
  • next >

More Trending News

Top Stories
ವಿದೇಶಿ ಪ್ರಜೆ ಆಗಿದ್ದಾಗಲೂ ವೋಟರ್‌ ಲಿಸ್ಟಲ್ಲಿ ಸೋನಿಯಾ ಹೆಸರಿತ್ತು: ಬಿಜೆಪಿ
ಸತ್ತವರು ಎದ್ದುಬಂದಾಗ.. ! 7 ಮತದಾರರ ಜತೆ ‘ಚಾಯ್ ಪೇ ಚರ್ಚಾ’
ಅಪಘಾತಕ್ಕೆ ರಾಜ್ಯದಲ್ಲಿ ನಿತ್ಯ 30 ಜನರ ಸಾವು!
ಖಾಲಿಯಾದ ರಾಜಣ್ಣ ಹುದ್ದೆಗೆ ಭರ್ಜರಿ ಲಾಬಿ
ಒಳಮೀಸಲಡಿ 101 ಜಾತಿಗೂ ನ್ಯಾಯ : ತಂಗಡಗಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved