• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರಧಾನಿ ಮೋದಿ ಸರ್ಕಾರಕ್ಕೆ ಹಿರಿಮೆ । ದೇಶದಲ್ಲಿ ಬಡವರ ಸಂಖ್ಯೆ ಭಾರಿ ಇಳಿಕೆ

Jun 08 2025, 03:14 AM IST

ಭಾರತವು ಕಳೆದ ದಶಕದಲ್ಲಿ ತನ್ನ ಕಡುಬಡತನದ ಪ್ರಮಾಣವನ್ನು ಕಡಿಮೆ ಮಾಡುವಲ್ಲಿ ಪ್ರಮುಖ ಪ್ರಗತಿಯನ್ನು ಸಾಧಿಸಿದೆ. 2011-12ರಲ್ಲಿ ಶೇ.27.1 ಇದ್ದ ಕಡುಬಡವರ ಸಂಖ್ಯೆ 2022–23ರಲ್ಲಿ ಶೇ.5.3ಕ್ಕೆ ಇಳಿದಿದೆ  

ಮೋದಿ ಸರ್ಕಾರದಲ್ಲಿ ಹಸಿರು ಭವಿಷ್ಯಕ್ಕೆ ಶಕ್ತಿ

Jun 07 2025, 11:48 AM IST

ಭಾರತವು ಇಂದು ವಿಶ್ವದ ಮುಂಚೂಣಿ ಸ್ವಚ್ಛ ಇಂಧನ ನಾಯಕರಲ್ಲಿ ಒಂದಾಗಿದೆ. ನವೀಕರಿಸಬಹುದಾದ ಇಂಧನ ಸಾಮರ್ಥ್ಯದಲ್ಲಿ ನಾಲ್ಕನೇ ಸ್ಥಾನವನ್ನು ಪಡೆದಿದೆ.

ನಮ್ಮ ಕೆಲಸದಿಂದ 25 ಕೋಟಿ ಜನ ಬಡತನದಿಂದ ಹೊರಕ್ಕೆ : ಮೋದಿ

Jun 06 2025, 12:09 AM IST

ಜೂ.9ಕ್ಕೆ ತಮ್ಮ 3ನೇ ಅವಧಿ ಸರ್ಕಾರಕ್ಕೆ 1 ವರ್ಷ ಪೂರ್ಣಗೊಳ್ಳುತ್ತಿರುವ ಹಿನ್ನೆಲೆ ಸಾಮೂಹಿಕ ಅಭಿಯಾನದ ಸಿದ್ಧತೆ ನಡೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿ, ‘ನಮ್ಮ ಸರ್ಕಾರ ಬಡವರ ಕಲ್ಯಾಣಕ್ಕೆ ದಯಾರ್ದ್ರ ಮತ್ತು ಸಮರ್ಪಿತವಾಗಿದೆ. 

ಮೋದಿ ಮಂತ್ರಿ ಪರಿಷತ್ ಸಭೆ: ಸಿಂದೂರ, ವರ್ಷಾಚರಣೆ ಚರ್ಚೆ

Jun 05 2025, 01:46 AM IST
ನರೇಂದ್ರ ಮೋದಿ ಸರ್ಕಾರದ ಮಂತ್ರಿ ಪರಿಷತ್‌ ಸಭೆ ಬುಧವಾರ ಜರುಗಿತು. ಸಂಜೆ 4.30ಕ್ಕೆ ಆರಂಭವಾದ ಸಭೆ ರಾತ್ರಿಯವರೆಗೆ ನಡೆಯಿತು,

ನಾಳೆ ಪ್ರಧಾನಿ ನರೇಂದ್ರ ಮೋದಿ ಮಂತ್ರಿ ಪರಿಷತ್ ಸಭೆ

Jun 03 2025, 01:08 AM IST
ಪ್ರಧಾನಿ ನರೇಂದ್ರ ಮೋದಿ ಜೂ.4ರಂದು (ಬುಧವಾರ) ಇಡೀ ಮಂತ್ರಿ ಪರಿಷತ್‌ ಸಭೆ ಆಯೋಜಿಸಿದ್ದಾರೆ. ಭಾರತವು ಆಪರೇಷನ್ ಸಿಂದೂರ ಅಡಿಯಲ್ಲಿ ಪಾಕಿಸ್ತಾನ ಮತ್ತು ಪಿಒಕೆಯಲ್ಲಿನ ಭಯೋತ್ಪಾದಕ ಶಿಬಿರಗಳ ಮೇಲೆ ದಾಳಿ ಮಾಡಿದ ನಂತರ ಇಂತಹ ಮೊದಲ ಸಭೆ ಇದಾಗಿದೆ.

ಕೆನಡಾದಲ್ಲಿನ ಜಿ7 ಶೃಂಗಸಭೆಗೆ ಮೋದಿ ಗೈರು?

Jun 03 2025, 12:51 AM IST
ಭಾರತ ಮತ್ತು ಕೆನಡಾ ನಡುವಿನ ಸಂಬಂಧ ಹದೆಗೆಟ್ಟಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಕೆನಡಾದಲ್ಲಿ ಈ ವರ್ಷ ನಡೆಯಲಿರುವ ಜಿ7 ಶೃಂಗಸಭೆಗೆ ಗೈರಾಗುವ ಸಾಧ್ಯತೆಯಿದೆ. 6 ವರ್ಷಗಳಲ್ಲೇ ಇದೇ ಮೊದಲ ಬಾರಿಗೆ ಪ್ರಧಾನಿ ಶೃಂಗಸಭೆಯಿಂದ ಹೊರಗುಳಿಯಲ್ಲಿದ್ದಾರೆ ಎನ್ನಲಾಗುತ್ತಿದೆ.

ಪಾಕ್‌ನೊಳಗೆ 3 ಸಲ ನುಗ್ಗಿದಾಳಿ ಮಾಡಿದ್ದೇವೆ : ಮೋದಿ

May 30 2025, 12:05 AM IST
ಆಪರೇಷನ್‌ ಸಿಂದೂರ ಇನ್ನೂ ಮುಗಿದಿಲ್ಲ, ಉಗ್ರ ಪೋಷಕರ ವಿರುದ್ಧ ನಮ್ಮ ದೇಶ ನಿರ್ಣಾಯಕ ಕ್ರಮ ಕೈಗೊಳ್ಳಲಿದೆ. ಈಗಾಗಲೇ ನಾವು ಪಾಕಿಸ್ತಾನದೊಳಗೆ ನುಗ್ಗಿ ಮೂರು ಬಾರಿ ದಾಳಿ ನಡೆಸಿದ್ದೇವೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಪಿಒಕೆ ಕೈತಪ್ಪಿಹೋಗಲು ನೆಹರೂ ಕಾರಣ: ಮೋದಿ ಪರೋಕ್ಷ ಟೀಕೆ

May 28 2025, 12:43 AM IST
ದೇಶದ ಮೊದಲ ಗೃಹ ಸಚಿವ ಸರ್ದಾರ್‌ ವಲ್ಲಭಭಾಯ್‌ ಪಟೇಲ್‌ ಅವರ ಮಾತು ಕೇಳಿದ್ದರೆ ಇಂದು ಕಾಶ್ಮೀರ ವಿಷಯ ಇತ್ಯರ್ಥ ಆಗಿರುತ್ತಿತ್ತು. ಪಾಕ್‌ ಆಕ್ರಮಿತ ಕಾಶ್ಮೀರದ ವಿಚಾರದಲ್ಲಿ ಸರ್ದಾರ್‌ ಪಟೇಲ್‌ ಅವರು ಕಠಿಣ ನಿಲುವು ತಳೆದಿದ್ದರು, ದೇಶ ವಿಭಜನೆಯಾದ ಬಳಿಕ ನಡೆದ ಪಾಕ್‌ ಜತೆಗಿನ ಮೊದಲ ಯುದ್ಧದ ವೇಳೆ ಪಿಒಕೆ ವಾಪಸ್‌ ಆಗುವವರೆಗೆ ಸೇನಾ ಕಾರ್ಯಾಚರಣೆ ನಿಲ್ಲಿಸಬಾರದು ಎಂದು ಅವರ ನಿಲುವಾಗಿತ್ತು. ಆದರೆ, ಆಗಿನ ನಾಯಕತ್ವ ಅದನ್ನು ನಿರ್ಲಕ್ಷ್ಯ ಮಾಡಿತು ಎಂದು ಜವಾಹರ್‌ ಲಾಲ್‌ ನೆಹರೂ ಹೆಸರೆತ್ತದೆ ಪ್ರಧಾನಿ ನರೇಂದ್ರ ಮೋದಿ ಕಿಡಿಕಾರಿದ್ದಾರೆ.

ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಅಧಿಕಾರಕ್ಕೆ ಬಂದು 11 ವರ್ಷ ಪೂರ್ಣ

May 27 2025, 05:02 AM IST

ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಅಧಿಕಾರಕ್ಕೆ ಬಂದು ಮೇ 26ರ ಸೋಮವಾರಕ್ಕೆ 11 ವರ್ಷ ಪೂರ್ಣಗೊಂಡಿದೆ.

ರೊಟ್ಟಿ ತಿಂದು ಸುಮ್ನಿರಿ, ಇಲ್ಲದಿದ್ರೆ ನನ್ಹತ್ರ ಗುಂಡಿದೆ : ಪಾಕಿಸ್ತಾನಕ್ಕೆ ಪ್ರಧಾನಿ ಮೋದಿ ಖಡಕ್‌ ಎಚ್ಚರಿಕೆ

May 27 2025, 12:06 AM IST

 ಸುಖ-ಶಾಂತಿಯಲ್ಲಿ ಬದುಕಿ, ರೊಟ್ಟಿ ತಿನ್ನಿ. ಇಲ್ಲದಿದ್ದರೆ ನನ್ನ ಬಳಿ ಗುಂಡು ಇದ್ದೇ ಇದೆ ಎಂದು ಪ್ರಧಾನಿ ನರೆಂದ್ರ ಮೋದಿ ಅವರು, ಉಗ್ರರನ್ನು ಪೋಷಿಸುವ ಪಾಕಿಸ್ತಾನಕ್ಕೆ ಖಡಕ್‌ ಎಚ್ಚರಿಕೆ ನೀಡಿದ್ದಾರೆ.

  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 176
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved