• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾರತ ವಿಶ್ವ ಗುರುವಾಗಲು ಮತ್ತೊಮ್ಮೆ ಮೋದಿ ಗೆಲ್ಲಿಸಿ

Apr 24 2024, 02:23 AM IST
ಚಿತ್ರದುರ್ಗದ ತಾಲೂಕಿನ ಹುಲ್ಲೂರು, ಕುರುಬರಹಳ್ಳಿಯಲ್ಲಿ ನಡೆದ ಬಿಜೆಪಿ ಪ್ರಚಾರ ಸಭೆಯಲ್ಲಿ ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಉಮೇಶ ಕಾರಜೋಳ ಮಾತನಾಡಿದರು.

ರಾಜ್ಯದಲ್ಲಿ ಗಟ್ಟಿಯಾಗಿದೆ ಮೋದಿ ಅಲೆ: ಚರಂತಿಮಠ

Apr 24 2024, 02:21 AM IST
ಇದು ದೇಶದ ಚುನಾವಣೆಯಾಗಿದ್ದರಿಂದ ಜನರಿಗೆ ದೇಶದ ಭದ್ರತೆ ಹಾಗೂ ಅಭಿವೃದ್ಧಿ ಪಥದ ಬಗ್ಗೆ ಯೋಚನೆ ಇರುತ್ತದೆ. ದೇಶದ ಅಭಿವೃದ್ಧಿ ಹಾಗೂ ಭದ್ರತೆ ಮೋದಿಯಿಂದ ಮಾತ್ರ ಸಾಧ್ಯ ಎಂದು ಜನರಿಗೆ ಮನದಟ್ಟಾಗಿದೆ.

ಕಾಂಗ್ರೆಸ್‌ನಿಂದ ದೇಶ ಒಡೆವ ತಂತ್ರ: ಮೋದಿ ವಾಗ್ದಾಳಿ

Apr 24 2024, 02:21 AM IST
‘ಗೋವಾ ರಾಜ್ಯದ ಮೇಲೆ ಸಂವಿಧಾನವನ್ನು ಹೇರಲಾಗಿದೆ’ ಎಂಬ ದಕ್ಷಿಣ ಗೋವಾ ಕಾಂಗ್ರೆಸ್‌ ಅಭ್ಯರ್ಥಿ ವಿರಿಯಾಟೋ ಫರ್ನಾಂಡಿಸ್‌ ಅವರ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ‘ಇದು ದೇಶವನ್ನು ಒಡೆಯುವ ತಂತ್ರ’ ಎಂದು ಕಿಡಿಕಾರಿದ್ದಾರೆ.

ಕಾಂಗ್ರೆಸ್‌ ಆಡಳಿತದಲ್ಲಿ ಹನುಮಾನ್‌ ಚಾಲೀಸಾ ಕೂಡ ಅಪರಾಧ: ಮೋದಿ

Apr 24 2024, 02:21 AM IST
ಕಾಂಗ್ರೆಸ್‌ ಆಡಳಿತದ ರಾಜ್ಯಗಳಲ್ಲಿ ಹಿಂದೂಗಳ ಆಚರಣೆ ಮೇಲೆ ದಾಳಿ ನಡೆಯುತ್ತಿದೆ ಎಂದು ಮತ್ತೊಮ್ಮೆ ಕಿಡಿಕಾರಿರುವ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್‌ ಆಡಳಿತದಲ್ಲಿ ಹನುಮಾನ್‌ ಚಾಲೀಸಾ ಕೇಳೋದು ಕೂಡಾ ಅಪರಾಧ ಎಂದು ಹರಿಹಾಯ್ದಿದ್ದಾರೆ.

ಮೋದಿ ಕೈ ಬಲಪಡಿಸಲು ಜಿಗಜಿಣಗಿಗೆ ಮತ ನೀಡಿ

Apr 24 2024, 02:21 AM IST
ಸಮುದಾಯದ ಅಭಿವೃದ್ಧಿಗೆ ಬದ್ಧವಾಗಿ ಕಾರ್ಯನಿರ್ವಹಿಸುತ್ತಿರುವ ಪ್ರಧಾನಿ ಮೋದಿ ಅವರ ಕೈಬಲಪಡಿಸಲು ಬಂಜಾರ ಸಮುದಾಯ ಸಿದ್ಧವಾಗಿದೆ. ಆದ್ದರಿಂದ ನಮ್ಮೆಲ್ಲ ಬಾಂಧವರು ರಮೇಶ ಜಿಗಜಿಣಗಿಗೆ ಮತ ನೀಡುವುದರ ಮೂಲಕ ಮೋದಿ ಅವರನ್ನು ಮತ್ತೆ ಪ್ರಧಾನಿ ಮಾಡೋಣ ಎಂದು ಬಿಜೆಪಿ ಜಿಲ್ಲಾ ಪ್ರಕೋಷ್ಠಕಗಳ ಸಹ ಸಂಯೋಜಕ ಭೀಮಸಿಂಗ್ ರಾಠೋಡ ಹೇಳಿದರು.

ಮೋದಿ ಅವಧಿಯಲ್ಲಿ ದೇಶದ 40% ಆಸ್ತಿ ಅಗ್ರ ಶೇ.1ರಷ್ಟು ಸಿರಿವಂತರ ಪಾಲು: ಕಾಂಗ್ರೆಸ್‌

Apr 24 2024, 02:19 AM IST
ಪ್ರಧಾನಿ ನರೇಂದ್ರ ಮೋದಿ 2021-2021ರ ಅವಧಿಯಲ್ಲಿ ದೇಶದ ಶೇ.40ರಷ್ಟು ಸಂಪತ್ತು ಕೇವಲ ಅಗ್ರ ಶೇ.1ರಷ್ಟು ಶ್ರೀಮಂತರ ಪಾಲಾಗಿದೆ ಎಂದು ಕಾಂಗ್ರೆಸ್‌ ಹೇಳಿದೆ.

ಶಿರಸಿಗೆ ಮೋದಿ: ಬಿಜೆಪಿಯಲ್ಲಿ ಸಂಚಲನ

Apr 24 2024, 02:19 AM IST
ಮೋದಿ ಎಲ್ಲೇ ಇದ್ದರೂ ಮೋದಿ ಹೆಸರಿನಲ್ಲಿ ಇಲ್ಲಿ ವೋಟ್ ಕೇಳಲಾಗುತ್ತಿತ್ತು. ಈಗ ಸ್ವತಃ ಮೋದಿ ಅವರೇ ಕ್ಷೇತ್ರಕ್ಕೆ ಆಗಮಿಸುತ್ತಿರುವುದು ಬಿಜೆಪಿಗರಲ್ಲಿ ಸಂಭ್ರಮ ಮನೆಮಾಡಿದೆ.

ಕಲಬುರಗಿ ಭಾಗದ ಪ್ರಗತಿಗೆ ಮೋದಿ ಜಾಣ ಕಿವುಡು ಧೋರಣೆ

Apr 24 2024, 02:18 AM IST
ದೇಶಾದ್ಯಂತ ಎಲ್ಲೆಡೆ ಕಾಂಗ್ರೆಸ್‌ ಅಲೆ ಕಾಣಿಸುತ್ತಿದೆ. ಇದರಿದಾಗಿ ಚುನಾವಣೆಗೂ ಮುನ್ನವೇ ಪ್ರಧಾನಿ ಮೋದಿ, ಅಮಿತ್‌ ಷಾ ಜೋಡಿ ಹತಾಶರಾಗಿದ್ದಾರೆ. ಹೀಗಾಗಿ ಭಾವನಾತ್ಮಕವಾಗಿ ಮಾತುಗಳನ್ನಾಡುತ್ತ ಸಮಾಜದಲ್ಲಿ ಒಡಕು ತರುವ ಪ್ರಯತ್ನ ಮಾಡುತ್ತಿದ್ದಾರೆ. ಇದಕ್ಕೆ ಯಾರು ಸೊಪ್ಪು ಹಾಕಬಾರದು.

ಜನರ ನೆಮ್ಮದಿಗೆ ದೇಶಕ್ಕೆ ಮೋದಿ ನಾಯಕತ್ವ ಅಗತ್ಯ: ಅಣ್ಣಾಮಲೈ

Apr 24 2024, 02:18 AM IST
ಅಣ್ಣಾಮಲೈ ಮಂಗಳವಾರ ಉಡುಪಿ ಜಿಲ್ಲೆಯ ವಿವಿಧ ಕಡೆಗಳಲ್ಲಿ ಬಿಜೆಪಿ ಪರ ರೋಡ್ ಶೋಗಳಲ್ಲಿ ಭಾಗವಹಿಸಿದರು. ಸಾವಿರಾರು ಬೈಕ್‌ಗಳಲ್ಲಿ ಬಿಜೆಪಿ ಕಾರ್ಯಕರ್ತರು ರ್‍ಯಾಲಿಯಲ್ಲಿ ಪಾಲ್ಗೊಂಡಿದ್ದರು.

ದೇಶದ ಭವಿಷ್ಯಕ್ಕಾಗಿ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು: ಮಾಜಿ ಶಾಸಕ ಎಂ.ಡಿ.ಲಕ್ಷ್ಮೀನಾರಾಯಣ

Apr 24 2024, 02:18 AM IST
ವಿಶ್ವವೇ ಮೆಚ್ಚುವಂತಹ ಕಾರ್ಯಗಳನ್ನು ಕೈಗೊಂಡು ವಿಶ್ವ ಖ್ಯಾತಿ ಪಡೆದ ಮೋದಿಯವರು ದೇಶದ ಉತ್ತಮ ಭವಿಷ್ಯಕ್ಕಾಗಿ ಮತ್ತೊಮ್ಮೆ ಪ್ರಧಾನಿಯಾಗಬೇಕಿದೆ ಎಂದು ತುರುವೇಕೆರೆ ಮಾಜಿ ಶಾಸಕ ಎಂ.ಡಿ.ಲಕ್ಷ್ಮೀನಾರಾಯಣ ಹೇಳಿದರು. ಹೊಳೆನರಸೀಪುರದಲ್ಲಿ ಪ್ರಜ್ವಲ್‌ ರೇವಣ್ಣ ಪರ ಪ್ರಚಾರ ನಡೆಸಿ ಮಾತನಾಡಿದರು.
  • < previous
  • 1
  • ...
  • 84
  • 85
  • 86
  • 87
  • 88
  • 89
  • 90
  • 91
  • 92
  • ...
  • 165
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved