• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇರಾನ್ ಅಧ್ಯಕ್ಷ ಸಾವಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ

May 21 2024, 01:58 AM IST
ಇರಾನ್ ಅಧ್ಯಕ್ಷ ಸಾವಿಗೆ ಮೋದಿ ಆಘಾತ ವ್ಯಕ್ತಪಡಿಸಿದ್ದು, ಇರಾನ್‌ ಜೊತೆಗೆ ಭಾರತ ನಿಲ್ಲಲಿದೆ ಎಂದು ಪ್ರಧಾನಿ ಅಭಯಹಸ್ತ ನೀಡಿದ್ದಾರೆ.

ಯಾರಿಗೂ ‘ವಿಶೇಷ ನಾಗರಿಕ’ ಸ್ಥಾನಮಾನವಿಲ್ಲ: ಮೋದಿ

May 21 2024, 12:46 AM IST
ಯಾರನ್ನೂ ಭಾರತದಲ್ಲಿ ‘ವಿಶೇಷ ನಾಗರಿಕ’ ಎಂದು ಪರಿಗಣಿಸಿ ಅವರಿಗೆ ಮೀಸಲಾತಿಯೂ ಸೇರಿದಂತೆ ವಿಶೇಷ ಸವಲತ್ತುಗಳನ್ನು ನೀಡಲು ಸಾಧ್ಯವಿಲ್ಲ ಎಂಬುದಾಗಿ ಪ್ರಧಾನಿ ನರೇಂದ್ರ ಮೋದಿ ಸ್ಪಷ್ಟಪಡಿಸಿದ್ದಾರೆ.

ದಕ್ಷಿಣ ಭಾರತದಲ್ಲಿ ಬಿಜೆಪಿ ಅತಿದೊಡ್ಡ ಪಕ್ಷ: ಮೋದಿ

May 21 2024, 12:45 AM IST
‘ದಕ್ಷಿಣ ಭಾರತದಲ್ಲಿ ಬಿಜೆಪಿ ಅಭೂತಪೂರ್ವ ಸಾಧನೆ ಮಾಡಲಿದೆ. ಜೊತೆಗೆ ಈ ಬಾರಿಯೂ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮುವ ಜೊತೆಗೆ ತನ್ನ ಮಿತ್ರಪಕ್ಷಗಳ ಗಳಿಕೆಯನ್ನೂ ಹೆಚ್ಚಿಸಿಕೊಳ್ಳಲಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

250 ಜತೆ ಬಟ್ಟೆಯೇ ನನ್ನ ಮೇಲಿನ ದೊಡ್ಡ ಆರೋಪ: ಮೋದಿ

May 21 2024, 12:44 AM IST
‘ಪ್ರತಿಪಕ್ಷಗಳು ತಮ್ಮ ಮೇಲೆ ಹೊರಿಸಿರುವ ದೊಡ್ಡ ಆರೋಪವೆಂದರೆ ಅದು ನನ್ನ ಬಳಿ 250 ಬಟ್ಟೆ ಇದೆ ಎಂದು. ಆದರೆ 250 ಕೋಟಿ ರು. ಲೂಟಿಕೋರರಿಗಿಂದ 250 ಬಟ್ಟೆ ಹೊಂದಿದವರು ಮೇಲು’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಬಿಜೆಡಿ ಅಡಿ ಜಗನ್ನಾಥನೂ ಸುರಕ್ಷಿತನಲ್ಲ: ಮೋದಿ

May 21 2024, 12:35 AM IST
ಒಡಿಶಾದ ಪುರಿ ಜಗನ್ನಾಥ ಮಂದಿರದ ಖಜಾನೆ ಕೀಲಿಕೈಗಳ ನಾಪತ್ತೆಯಲ್ಲಿ ಬಿಜೆಡಿ ಕೈವಾಡ ಇದ್ದು,ಈ ಮೂಲಕ ನವೀನ್‌ ಪಟ್ನಾಯಕ್‌ ಸರ್ಕಾರದಲ್ಲಿ ದೇಗುಲಗಳೂ ಸುರಕ್ಷಿತವಲ್ಲ ಎಂದು ಸಾಬೀತಾದಂತಾಗಿದೆ ಎಂದು ಪ್ರಧಾನಿ ಮೋದಿ ವ್ಯಂಗ್ಯವಾಡಿದ್ದಾರೆ.

ದೇಶಾದ್ಯಂತ ಏಕರೂಪ ಸಂಹಿತೆ: ಮೋದಿ ಸುಳಿವು

May 21 2024, 12:31 AM IST
ಹೊಸ ಸರ್ಕಾರ ರಚನೆಯಾದ ಬಳಿಕ ಏಕರೂಪ ನಾಗರಿಕ ಸಂಹಿತೆ ಸೇರಿ ಮಹತ್ವದ ಮಸೂದೆಗಳನ್ನು ಸಂಸತ್ತಿನಲ್ಲಿ ಮಂಡಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಸುಳಿವು ನೀಡಿದ್ದಾರೆ.

ರಾಯ್‌ಬರೇಲಿಗೆ ಸೋನಿಯಾ ದ್ರೋಹ: ಮೋದಿ

May 20 2024, 01:36 AM IST
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ರಾಯ್‌ಬರೇಲಿಯನ್ನು ಕೈಬಿಟ್ಟು, ಪುತ್ರ ರಾಹುಲ್‌ ಗಾಂಧಿಯನ್ನು ಅಭ್ಯರ್ಥಿ ಮಾಡಿದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಹರಿಹಾಯ್ದಿದ್ದಾರೆ.

ಮೋದಿ ಹೊಗಳಿದ್ದಕ್ಕೆ ಕಾಶ್ಮೀರದಲ್ಲಿ ಮಾಜಿ ಸರಪಂಚ್‌ನ ಹತ್ಯೆ?

May 20 2024, 01:33 AM IST
ಶನಿವಾರ ತಡರಾತ್ರಿ ಉಗ್ರರ ದಾಳಿಗೆ ಹತರಾದ ಜಮ್ಮು ಕಾಶ್ಮೀರದ ಮಾಜಿ ಸರಪಂಚ್‌ ಐಜಾಝ್‌ ಶೇಖ್‌ . ಬಿಜೆಪಿ ಕಾರ್ಯಕರ್ತರಾಗಿರುವ ಕಾರಣ ಅವರನ್ನು ಕೊಲೆ ಮಾಡಲಾಗಿದೆ ಎನ್ನಲಾಗಿದೆ.

ಇಂಥ ಹೇಳಿಕೆ ನೀಡಲು ಎಷ್ಟು ಧೈರ್ಯ? : ಮಮತಾಗೆ ಮೋದಿ

May 20 2024, 01:31 AM IST

ರಾಮಕೃಷ್ಣ ಮಿಷನ್ ಮತ್ತು ಭಾರತ ಸೇವಾಶ್ರಮ ಸಂಘದ ವಿರುದ್ಧ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಾಡಿರುವ ಟೀಕೆಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಆಕ್ರೋಶ  

ರಾಹುಲ್‌ ನಕ್ಸಲರ ಭಾಷೆ ಬಳಸುತ್ತಿದ್ದಾರೆ: ಮೋದಿ ಕಿಡಿ

May 20 2024, 01:30 AM IST
ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ವಿರುದ್ಧ ತೀವ್ರ ವಾಗ್ದಾಳಿ ಮುಂದುವರೆಸಿರುವ ಪ್ರಧಾನಿ ನರೇಂದ್ರ ಮೋದಿ, ‘ಕಾಂಗ್ರೆಸ್‌ನ ಶೆಹಜಾದಾ ನಕ್ಸಲರ ಭಾಷೆ ಬಳಸುತ್ತಿದ್ದಾರೆ.
  • < previous
  • 1
  • ...
  • 84
  • 85
  • 86
  • 87
  • 88
  • 89
  • 90
  • 91
  • 92
  • ...
  • 192
  • next >

More Trending News

Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved