• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆಪರೇಶನ್‌ ಸಿಂದೂರ, ಸೇನೆ ಬಗ್ಗೆ ಹಿಡಿತ ತಪ್ಪಿ ಮಾತು ಬೇಡ : ಮೋದಿ

May 26 2025, 12:35 AM IST
‘ಪಾಕಿಸ್ತಾನದ ವಿರುದ್ಧ ಭಾರತೀಯ ಸೇನೆ ನಡೆಸಿದ ‘ಆಪರೇಷನ್ ಸಿಂದೂರ’ ಹಾಗೂ ಭಾರತೀಯ ಸೇನೆ ಕುರಿತು ಮಾತನಾಡುವಾಗ ಎಚ್ಚರ ವಹಿಸಿ’ ಎಂದು ಪ್ರಧಾನಿ ನರೇಂದ್ರ ಮೋದಿ, ಎನ್‌ಡಿಎ ನಾಯಕರಿಗೆ ಖಡಕ್‌ ಸೂಚನೆ ನೀಡಿದ್ದಾರೆ.

ಆಪರೇಷನ್‌ ಸಿಂದೂರ ನವ ಭಾರತದ ಹೊಸ ಮುಖದ ಪ್ರತಿಬಿಂಬ : ಮೋದಿ

May 26 2025, 12:28 AM IST
ಆಪರೇಷನ್ ಸಿಂದೂರ ಕೇವಲ ಒಂದು ಮಿಲಿಟರಿ ಕಾರ್ಯಾಚರಣೆ ಆಗಿರಲಿಲ್ಲ, ಬದಲಾಗಿ ಭಾರತದ ಬದಲಾದ ಮುಖದ ಪ್ರತಿಬಿಂಬವಾಗಿದೆ. ಈ ಕಾರ್ಯಾಚರಣೆಯು ದೇಶದ ಸಂಕಲ್ಪ, ಸಾಹಸ ಮತ್ತು ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಹೆಚ್ಚುತ್ತಿರುವ ಶಕ್ತಿಯ ಪ್ರತಿಫಲನವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಧ್ವಂಸಗೊಂಡ ಉಗ್ರರ ತಾಣದ ಫೋಟೋ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

May 26 2025, 12:27 AM IST
ಆಪರೇಷನ್‌ ಸಿಂದೂರದ ವೇಳೆ ಧ್ವಂಸಗೊಂಡಿದ್ದ ಉಗ್ರ ತಾಣಗಳ ಫೋಟೋಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಬಿಡುಗಡೆ ಮಾಡಿದರು.

20 ಎನ್‌ಡಿಎ ಸಿಎಂ, 18 ಡಿಸಿಎಂಗಳ ಜತೆ ಪ್ರಧಾನಿ ನರೇಂದ್ರ ಮೋದಿ ಸಭೆ

May 26 2025, 12:21 AM IST
ಉತ್ತಮ ಆಡಳಿತ, ರಾಷ್ಟ್ರೀಯ ಭದ್ರತೆ, ಆಪರೇಷನ್ ಸಿಂದೂರ್, ಜಾತಿ ಜನಗಣತಿ ಸೇರಿದಂತೆ ಹಲವು ಪ್ರಮುಖ ವಿಷಯಗಳನ್ನು ಕೇಂದ್ರೀಕರಿಸಿ ಪ್ರಧಾನಿ ನರೇಂದ್ರ ಮೋದಿಯವರು ಎನ್‌ಡಿಎ ಒಕ್ಕೂಟದ ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳ ಜತೆ ಭಾನುವಾರ ಉನ್ನತ ಮಟ್ಟದ ಸಭೆ ನಡೆಸಿದರು.

ಮೋದಿ ಟೀಂ ಇಂಡಿಯಾ ಮಂತ್ರ : ಒಂದಾಗಿ ಕೆಲಸ ಮಾಡಿದರೆ ಯಾವುದೇ ಗುರಿ ತಲುಪುವುದು ಕಷ್ಟವಲ್ಲ

May 25 2025, 06:35 AM IST

‘ಕೇಂದ್ರ ಸರ್ಕಾರ ಮತ್ತು ರಾಜ್ಯಗಳು ಟೀಂ ಇಂಡಿಯಾ ರೀತಿ ಒಂದಾಗಿ ಕೆಲಸ ಮಾಡಿದರೆ ಯಾವುದೇ ಗುರಿ ತಲುಪುವುದು ಕಷ್ಟಕರವಲ್ಲ

ಕೇಂದ್ರದ ವಿರುದ್ಧ ತೊಡೆ ತಟ್ಟಿದ್ದರೂ ಸ್ಟಾಲಿನ್‌-ಮೋದಿ ಅನ್ಯೋನ್ಯತೆ!

May 25 2025, 02:42 AM IST
ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ನೀತಿ ಆಯೋಗದ ಸಭೆಯಲ್ಲಿ, ಕೇಂದ್ರ ಸರ್ಕಾರದ ವಿರುದ್ಧ ತೊಡೆತಟ್ಟಿರುವ ದಕ್ಷಿಣ ರಾಜ್ಯಗಳ ವಿಪಕ್ಷಗಳ ಸಿಎಂಗಳ ಪೈಕಿ ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್ ಹಾಗೂ ತೆಲಂಗಾಣ ಸಿಎಂ ರೇವಂತ ರೆಡ್ಡಿ ಭಾಗಿಯಾದರು.

ನನ್ನ ರಕ್ತನಾಳದಲ್ಲೀಗ ರಕ್ತವಲ್ಲ, ಸಿಂದೂರ ಹರಿಯುತ್ತಿದೆ : ಮೋದಿ

May 23 2025, 05:59 AM IST

ಪಾಕಿಸ್ತಾನದ ವಿರುದ್ಧ ಗುಡುಗು ಮುಂದುವರಿಸಿರುವ ಪ್ರಧಾನಿ ನರೇಂದ್ರ ಮೋದಿ, ‘ಈಗ ಮೋದಿಯ ರಕ್ತನಾಳಗಳಲ್ಲಿ ರಕ್ತವಲ್ಲ, ಸಿಂದೂರ ಹರಿಯುತ್ತದೆ

ಜೂ.9ಕ್ಕೆ ಮೋದಿ 3.0 ಸರ್ಕಾರಕ್ಕೆ ವರ್ಷದ ಸಂಭ್ರಮ

May 23 2025, 12:33 AM IST
ನರೇಂದ್ರ ಮೋದಿ 3.0 ಸರ್ಕಾರ ಮುಂದಿನ ತಿಂಗಳ 9 ರಂದು ಒಂದು ವರ್ಷ ಪೂರೈಸಲಿದೆ. ಈ ಸಂಭ್ರಮದಲ್ಲಿ ಕೇಂದ್ರ ಒಂದು ವರ್ಷದಲ್ಲಿನ ಸರ್ಕಾರ ಸಾಧನೆ, ಆಪರೇಷನ್ ಸಿಂದೂರ ಕಾರ್ಯಾಚರಣೆ ಸೇರಿದಂತೆ ಎನ್‌ಡಿಎ ಸರ್ಕಾರದ ಹಲವು ಕ್ರಮಗಳ ಬಗ್ಗೆ ಜನರಿಗೆ ತಲುಪಿಸಲು ವಿನೂತನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಸಾಧ್ಯತೆಯಿದೆ.

ಚೀನಾ ಎದುರಾದರೂ ಎದುರಿಸುವ ಶಕ್ತಿ ಮೋದಿ ನೇತೃತ್ವದ ಭಾರತಕ್ಕಿದೆ

May 21 2025, 02:02 AM IST
ತೀರ್ಥಹಳ್ಳಿ: ಈ ಬಾರಿಯ ಭಾರತ-ಪಾಕ್ ನಡುವಿನ ಯುದ್ಧ ವಿಶೇಷವಾಗಿದ್ದು, ಅಣುಬಾಂಬ್ ಹೊಂದಿರುವ ಎರಡು ದೇಶಗಳ ನಡುವೆ ಜಗತ್ತಿಗೇ ಎಚ್ಚರಿಕೆ ನೀಡುವಂತೆ ನಡೆದ ಮೊದಲ ಯುದ್ಧವಾಗಿದೆ. ಒಂದೊಮ್ಮೆ ಚೀನಾ ಎದುರಾದರೂ ಸಮರ್ಥವಾಗಿ ಎದುರಿಸುವ ತಾಕತ್ತು ನರೇಂದ್ರ ಮೋದಿ ನೇತೃತ್ವದ ಭಾರತಕ್ಕಿದೆ ಎಂದು ರಾಷ್ಟ್ರೀಯವಾದಿ ಚಿಂತಕ ಚಕ್ರವರ್ತಿ ಸೂಲಿಬೆಲೆ ಹೇಳಿದರು.

ಯುದ್ಧ ನಿಲ್ಲಿಸಿದ್ದೇಕೆ, ಮೋದಿ ಹೇಳಲೇ ಇಲ್ಲ : ಸಿ.ಎಂ.ಇಬ್ರಾಹಿಂ

May 20 2025, 01:31 AM IST

ಐದು ಗ್ಯಾರಂಟಿ ಯೋಜನೆಗಳು ಮುಂದಿನ ಚುನಾವಣೆಗೆ ಲಂಚದ ರೂಪದಲ್ಲಿವೆ. ಅಡ್ವಾನ್ಸ್ ಆಗಿ ಜನರಿಗೆ ಮಂಕುಬೂದಿ ಎರಚುತ್ತಿರುವ ಕಾರ್ಯಕ್ರಮ . ಇವೆಲ್ಲವೂ ಓಟಿಂಗ್ ಗಿಮಿಕ್ ಎಂದು ಕುಟುಕಿದರು.

  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 176
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved