• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜನರ ಮನಸ್ಸು ಗೆದ್ದ ಮೋದಿ

Apr 21 2024, 02:22 AM IST
ಕೇಂದ್ರದಲ್ಲಿ ಅವರ ನೇತೃತ್ವದ ಸರ್ಕಾರವೇ ರಚನೆಯಾಗುತ್ತದೆ. ನನ್ನ ಕ್ಷೇತ್ರದಲ್ಲಿ ಎಲ್ಲ ಬಿಜೆಪಿ ನಾಯಕರು ಒಗ್ಗಟ್ಟಾಗಿ ಚುನಾವಣೆ ಎದುರಿಸುತ್ತಿದ್ದೇವೆ.

ಸುಧಾಕರ್‌ಗೆ ದೊಡ್ಡ ಗೆಲುವು ತಂದುಕೊಡಿ: ಪ್ರಧಾನಿ ಮೋದಿ

Apr 21 2024, 02:21 AM IST

 ಡಾ। ಕೆ.ಸುಧಾಕರ್‌ ಅವರಿಗೆ ದೊಡ್ಡ ಗೆಲುವು ತಂದುಕೊಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಬಿಜೆಪಿ-ಜೆಡಿಎಸ್‌ ಕಾರ್ಯಕರ್ತರಿಗೆ ಮತ್ತು ಜನರಿಗೆ ಮನವಿ ಮಾಡಿದ್ದಾರೆ. ಈ ಕರೆಯಿಂದಾಗಿ ಕ್ಷೇತ್ರದ ಎಲ್ಲ ಬಿಜೆಪಿ ಮತ್ತು ಜೆಡಿಎಸ್‌ ಕಾರ್ಯಕರ್ತರಲ್ಲಿ ಹೊಸ ಹುರುಪು ಉಂಟಾಗಿದೆ.

ಜನರ ಕಲ್ಯಾಣಕ್ಕಾಗಿ ಮೋದಿ ಶ್ರಮ: ಪಿ.ಸಿ.ಗದ್ದಿಗೌಡರ

Apr 21 2024, 02:21 AM IST
ನರೇಂದ್ರ ಮೋದಿ ಯೋಜನೆಗಳನ್ನು ಹೇಳುತ್ತ ಹೋದರೆ ಒಂದು ವರ್ಷವೂ ಸಾಲದು. ಈ ದೇಶದಲ್ಲಿ ಯಾರೂ ಬಡತನದಿಂದ ಇರಬಾರದು.

ರೈತರಿಗೆ ಕಾಂಗ್ರೆಸ್‌ನಿಂದ ದ್ರೋಹ : ಪಿಎಂ ಮೋದಿ ವಾಗ್ದಾಳಿ

Apr 21 2024, 02:20 AM IST
ಇಂಡಿಯಾ ಒಕ್ಕೂಟದಲ್ಲಿ ಸಮರ್ಥ ನಾಕತ್ವ ಇಲ್ಲ. ಅವರಿಗೆ ನಾಯಕರು ಇಲ್ಲ. ಇಂಡಿಯಾ ಒಕ್ಕೂಟದಿಂದ ದೇಶಕ್ಕೆ ಉತ್ತಮ ಭವಷ್ಯವಿಲ್ಲ. ಅವರಿಗೆ ಕೇವಲ ಹಗರಣಗಳು ಮಾಡುವುದು ಮಾತ್ರ ಗೊತ್ತು. ಅವರಿಗೆ ಯಾವುದೇ ಅಭಿವೃದ್ದಿಯ ದೃಷ್ಠಿ ಇಲ್ಲ.

ಟೆಕ್‌ ಸಿಟಿ ಬೆಂಗಳೂರನ್ನು ಟ್ಯಾಂಕರ್‌ ಸಿಟಿ ಮಾಡಿದ ಕಾಂಗ್ರೆಸ್‌: ಮೋದಿ ಕಿಡಿ

Apr 21 2024, 02:20 AM IST
ಟ್ಯಾಂಕರ್‌ ಮಾಫಿಯಾ ಕೈಗೆ ರಾಜಧಾನಿ ಒಪ್ಪಿಸಿದ ಸಿದ್ದು ಸರ್ಕಾರ ಎಂದು ಪ್ರಧಾನಿ ಮೋದಿ ಕಿಡಿ ಕಾರಿದ್ದಾರೆ. ಬೆಂಗಳೂರು, ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ, ಜೆಡಿಎಸ್‌ ಅಭ್ಯರ್ಥಿ ಪರ ಪ್ರಚಾರ ನಡೆಸಿ ಭರ್ಜರಿ ರ್‍ಯಾಲಿಯಲ್ಲಿ ಪಾಲ್ಗೊಂಡರು.

ನಮ್ಮೆಲ್ಲರ ಉಳಿವಿಗಾಗಿ ಮೋದಿ ಗೆಲ್ಲಬೇಕು

Apr 21 2024, 02:19 AM IST
ದಿಟ್ಟ ನಿರ್ಧಾರಗಳಿಂದ ಇಂದು ಭಾರತ ಜಗತ್ತಿನ 5ನೇ ಆರ್ಥಿಕ ರಾಷ್ಟವಾಗಿ ಬೆಳೆದು ನಿಂತಿದೆ.

ಪಕೋಡ ಮಾರಿ ಎನ್ನುವ ಮೋದಿ ಪ್ರಧಾನಿ ಹುದ್ದೆಗೆ ಅರ್ಹರಲ್ಲ: ಸಿಎಂ ಸಿದ್ದರಾಮಯ್ಯ

Apr 21 2024, 02:19 AM IST
ಯುವಕರು ಕೆಲಸ ನೀಡುವಂತೆ ಕೇಳಿದರೆ ಪಕೋಡ ಮಾರಿ ಎನ್ನುವ ಮೂಲಕ ಬೇಜವಾಬ್ದಾರಿ ಉತ್ತರ ನೀಡುವ ನರೇಂದ್ರ ಮೋದಿ ಅವರು ಪ್ರಧಾನಿಯಾಗಲು ಅರ್ಹರಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅರಕಲಗೂಡಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಬೃಹತ್ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದರು.

ಮೋದಿ ಸರ್ವ ವರ್ಗದ ಏಳ್ಗೆಗೆ ಶ್ರಮಿಸುವ ಶ್ರೇಷ್ಠ ನಾಯಕ

Apr 21 2024, 02:19 AM IST
ಸಚಿವನಾದಾಗಿಲಿಂದಲೂ ಅವರ ಆಡಳಿತದ ವೈಖರಿ ಗಮನಿಸುತ್ತಿದ್ದೇನೆ. ದೇಶದ ಒಳಿತಿಗಾಗಿ ಯೋಚಿಸುತ್ತ ಶ್ರಮಿಸುವ ಒಬ್ಬ ಶೇಷ್ಠ ನಾಯಕ ಅವರು. ದೇಶದಲ್ಲಿರುವ ಎಲ್ಲ ವರ್ಗದವರನ್ನು ಗಮನದಲ್ಲಿಟ್ಟುಕೊಂಡು ಯೋಜನೆ ರೂಪಿಸುತ್ತಾರೆ.

ಹಫ್ತಾ ವಸೂಲಿ ಮಾಡುವ ಮೋದಿ ಸರ್ಕಾರ: ಎಲ್.ಹನುಮಂತಯ್ಯ ಆರೋಪ

Apr 21 2024, 02:18 AM IST
10 ವರ್ಷಗಳಲ್ಲಿ ಮೋದಿ ಸರ್ಕಾರ ಈ ದೇಶದ ಬಡವರ, ಆದಿವಾಸಿಗಳ, ದಲಿತರ ಪರವಾದ ಒಂದೇ ಒಂದು ಸಾಮಾಜಿಕ ಕಳಕಳಿಯ ಕಾರ್ಯಕ್ರಮವನ್ನು ಕೊಟ್ಟಿಲ್ಲ. ಎಲೆಕ್ಟ್ರೋಲ್ ಬಾಂಡ್ ಎಂಬ ಜಗತ್ತಿನ ದೊಡ್ಡ ಹಗರಣ ನಡೆಸಿದೆ ಎಂದು ಎಲ್.ಹನುಮಂತಯ್ಯ ಆರೋಪಿಸಿದರು.

ಬಾಲರಾಜು ಗೆದ್ದು ಮೋದಿ 3ನೇ ಬಾರಿ ಪ್ರಧಾನಿ ಆಗಲಿ

Apr 21 2024, 02:17 AM IST
ದೇಶದ ಹಿತದೃಷ್ಟಿಯಿಂದ ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿ ಆಗಬೇಕು. ಈ ನಿಟ್ಟಿನಲ್ಲಿ ಚಾಮರಾಜನಗರ ಮತ್ತು ಮೈಸೂರು-ಕೊಡಗು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲಬೇಕು ಎಂದು ಬಿಜೆಪಿ ಮುಖಂಡ ಗುರುಪಾದಸ್ವಾಮಿ ಅಭಿಪ್ರಾಯಪಟ್ಟರು.
  • < previous
  • 1
  • ...
  • 89
  • 90
  • 91
  • 92
  • 93
  • 94
  • 95
  • 96
  • 97
  • ...
  • 165
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved