• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದೇಶದ 22 ಉದ್ಯಮಿಗಳ ಪರ ಮೋದಿ ಸರ್ಕಾರ ನಡೆಯುತ್ತಿದೆ: ರಾಹುಲ್

Apr 18 2024, 02:21 AM IST

ದೇಶವೇ ತಲೆ ತಗ್ಗಿಸುವಂತಹ ಬಜೆಟ್‌ ಅನ್ನು ಕೇಂದ್ರ ಸರ್ಕಾರ ಮಂಡಿಸಿದೆ. ಬಜೆಟ್‌ನಲ್ಲಿ ನೂರು ರು.ಗಳಲ್ಲಿ 6.5 ರು.ಗಳು ಮಾತ್ರ ಒಬಿಸಿಗೆ ಮೀಸಲಾಗಿಡಲಾಗಿದೆ.

ಪ್ರಧಾನಿ ಮೋದಿ ಶಕ್ತಿ ಬಲಪಡಿಸಿ: ರಾಜಾ ಅಮರೇಶ್ವರ ನಾಯಕ

Apr 18 2024, 02:20 AM IST
ಕಳೆದ ಹತ್ತು ವರ್ಷದಿಂದ ನರೇಂದ್ರ ಮೋದಿ ಅವರು ದೇಶದ ಪ್ರಧಾನಿಯಾಗಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ್ದಾರೆ ಎಂದು ರಾಯಚೂರ ಲೋಕಸಭೆ ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ತಿಳಿಸಿದರು.

ಮೋದಿ ನೇತೃತ್ವದಲ್ಲಿ ಸಾಂಸ್ಕೃತಿಕ ಪುನರುತ್ಥಾನದೆಡೆಗೆ ಭಾರತ: ಸೂರ್ಯ

Apr 18 2024, 02:18 AM IST
ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಆಯ್ಕೆಯಾದ ನಂತರ ಹಿಂದೂ ಪವಿತ್ರ ಸ್ಥಳಗಳ ಸಾಂಸ್ಕೃತಿಕ ಮಹತ್ವವನ್ನು ಸಂರಕ್ಷಿಸುವ ಮೂಲಕ ಭಾರತೀಯ ಪರಂಪರೆ, ಸಂಪ್ರದಾಯ, ಸಂಸ್ಕೃತಿ ರಕ್ಷಣೆಗೆ ಒತ್ತು ನೀಡಲಾಗಿದೆ ಎಂದು ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಹೇಳಿದರು.

ಮೋದಿ ಗ್ಯಾರಂಟಿ ಟೀವಿಯಲ್ಲಿ, ನಮ್ಮ ಗ್ಯಾರಂಟಿ ಜನರ ಕೈಯಲ್ಲಿ: ಪ್ರಿಯಾಂಕ್‌ ಖರ್ಗೆ

Apr 18 2024, 02:17 AM IST
ಕೇಂದ್ರದಲ್ಲಿ ಅಧಿಕಾರದಲ್ಲಿರುವ ಪ್ರಧಾನಿ ನರೇಂದ್ರ ಮೊದಿಯವರು ಕಳೆದ ಹತ್ತು ವರ್ಷಗಳಿಂದ ಜನಸಾಮಾನ್ಯರಿಗೆ ಅನುಕೂಲವಾಗುವ ಯಾವುದೇ ಯೊಜನೆಗಳನ್ನು ರೂಪಿಸದೇ ಮನ್‌ಕೀ ಬಾತ್ ಕಾರ್ಯಕ್ರಮದ ಮೂಲಕ ದೂರದರ್ಶನ ಹಾಗೂ ರೇಡಿಯೊದಲ್ಲಿ ಸುಳ್ಳು ಗ್ಯಾರಂಟಿಗಳನ್ನು ನೀಡುತ್ತಿದ್ದಾರೆ.

ರಾಮ ರಾಜ್ಯ ನಿರ್ಮಾಣ ಪ್ರಧಾನಿ ಮೋದಿ ಕನಸು: ಉಮೇಶ ಜಾಧವ್

Apr 18 2024, 02:17 AM IST
ಇಡೀ ಭಾರತದಲ್ಲಿ ಈ ಬಾರಿಯ ರಾಮನವಮಿಯನ್ನು ಈ ಹಿಂದಿಗಿಂತಲೂ ಹೆಚ್ಚು ಸಂಭ್ರಮಲ್ಲಾಸದಿಂದ ಭಕ್ತರ ಆಚರಿಸುತ್ತಿದ್ದು ಭಾರತವನ್ನು ರಾಮರಾಜ್ಯವನ್ನಾಗಿಸಲು ಭಾರತೀಯರು ಬೆಂಬಲಿಸುತ್ತಿದ್ದಾರೆ.

ಬಿಜೆಪಿ ಅಭ್ಯರ್ಥಿಗಳಿಗೆ ಪ್ರಧಾನಿ ಮೋದಿ ಪತ್ರ

Apr 18 2024, 02:16 AM IST
ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ಕ್ಷಣಗಣನೆ ಆರಂಭವಾಗಿರುವ ನಡುವೆಯೇ ಪ್ರಧಾನಮಂತ್ರಿ ನರೇಂದ್ರ ಮೋದಿ ತಮ್ಮ ಪಕ್ಷದ ಅಭ್ಯರ್ಥಿಗಳ ಮೂಲಕ ಮತದಾರರಿಗೆ ಭಾವನಾತ್ಮಕ ಪತ್ರ ಬರೆದಿದ್ದಾರೆ.

ಯುಪಿಎ 9 ವರ್ಷದ ಅವಧಿಯಲ್ಲಿ 84, ಮೋದಿ 10 ವರ್ಷದ ಅವಧಿಯಲ್ಲಿ 7264 ಇ.ಡಿ. ದಾಳಿ!

Apr 18 2024, 02:15 AM IST
ಎನ್‌ಡಿಎ ಸರ್ಕಾರದ ಅವಧಿಯಲ್ಲಿ ಜಾರಿ ನಿರ್ದೇಶನಾಲಯದ ದಾಳಿ 86 ಪಟ್ಟು ಹೆಚ್ಚಳವಾಗಿದ್ದು, ಭ್ರಷ್ಟಾಚಾರಿಗಳು, ಅಕ್ರಮ ದಂಧೆಕೋರರ ಬಂಧನ, ಆಸ್ತಿ ಜಪ್ತಿ ಪ್ರಮಾಣವೂ 25 ಪಟ್ಟು ಅಧಿಕವಾಗಿದೆ.

ಧರ್ಮ, ಸಂಸ್ಕೃತಿ ಉಳಿವಿಗೆ ಮೋದಿ ಮತ್ತೆ ಪ್ರಧಾನಿಯಾಗಲಿ: ಕಾಗೇರಿ

Apr 17 2024, 01:29 AM IST
ಜಿಲ್ಲಾದ್ಯಂತ ಬಿಜೆಪಿಯ ಬಲ ಪ್ರಬಲವಾಗಿ ಗೋಚರಿಸುತ್ತಿದೆ. ಇಂತಹ ಬೆಂಬಲವನ್ನು ಕಾರ್ಯಕರ್ತರು ಮತವನ್ನಾಗಿ ಪರಿವರ್ತಿಸಬೇಕಾಗಿದೆ.

ಮೋದಿ ಕೈ ಬಲಪಡಿಸಲು ಬಿಜೆಪಿಗೆ ಮತ ನೀಡಿ: ಕಾಗೇರಿ

Apr 17 2024, 01:23 AM IST
ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಿಂದಲೇ ಭಾರತ ದೇಶ ಸದೃಢ, ಸುಭದ್ರ, ಅಭಿವೃದ್ಧಿಶೀಲ ರಾಷ್ಟ್ರವಾಗಿ ಹೊರಹೊಮ್ಮುತ್ತಿದ್ದು, ಮೋದಿ ಕೈ ಬಲಪಡಿಸಲು ಬಿಜೆಪಿಗೆ ಮತ ನೀಡಿ ಎಂದು ಉತ್ತರ ಕನ್ನಡ ಲೋಕಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.

ನರೇಂದ್ರ ಮೋದಿ ಪ್ರಧಾನಿಯಾಗಲು ಗಾಯತ್ರಿ ಸಿದ್ದೇಶ್ವರ್‌ ಗೆಲ್ಲಬೇಕು

Apr 17 2024, 01:23 AM IST
ಭಾರತವನ್ನು ಆರ್ಥಿಕವಾಗಿ ಸದೃಢಗೊಳಿಸಿ, ವಿಶ್ವಗುರುವನ್ನಾಗಿಸಲು ಪಣತೊಟ್ಟಿರುವ ವಿಶ್ವಮೆಚ್ಚಿದ ನಾಯಕ ನರೇಂದ್ರ ಮೋದಿ ಮತ್ತೊಮ್ಮೆ ದೇಶದ ಪ್ರಧಾನಿಯಾಗಬೇಕು. ಇದರಿಂದ ವಿಕಸಿತ ಭಾರತದ ಕನಸನ್ನು ನಾವು ನನಸಾಗಿ ನೋಡಬಹುದು. ಅದಕ್ಕಾಗಿ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ ಅವರನ್ನು ಹೆಚ್ಚು ಮತಗಳಿಂದ ಗೆಲ್ಲಿಸಬೇಕು ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಹೊನ್ನಾಳಿಯಲ್ಲಿ ಮನವಿ ಮಾಡಿದ್ದಾರೆ.
  • < previous
  • 1
  • ...
  • 94
  • 95
  • 96
  • 97
  • 98
  • 99
  • 100
  • 101
  • 102
  • ...
  • 165
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved