• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೋದಿ ಶ್ರೀಮಂತ ವ್ಯಕ್ತಿಗಳ ದಾಳ: ರಾಹುಲ್‌ ಕಿಡಿ

Apr 17 2024, 01:15 AM IST
ಕಲ್ಲಿಕೋಟೆ: ಪ್ರಧಾನಿ ನರೇಂದ್ರ ಮೋದಿ, ಕೆಲವು ಶ್ರೀಮಂತ ವ್ಯಕ್ತಿಗಳ ದಾಳ ಎಂದು ಕಾಂಗ್ರೆಸ್‌ ನಾಯಕ ಹಾಗೂ ವಯನಾಡು ಕಾಂಗ್ರೆಸ್‌ ಅಭ್ಯರ್ಥಿ ರಾಹುಲ್‌ ಗಾಂಧಿ ದೂರಿದರು.

ಮೋದಿ 3.0 ಅವಧಿಯಲ್ಲಿ ಭಾರತ ಪ್ರಬಲ ರಾಷ್ಟ್ರ : ತೇಜಸ್ವಿ ಸೂರ್ಯ

Apr 16 2024, 02:10 AM IST
ಕಳೆದ 10 ಹತ್ತು ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮೂಲ ಸೌಕರ್ಯಕ್ಕೆ ಒತ್ತು ನೀಡಿ ಹೊಸ ಭಾಷ್ಯ ಬರೆದಿದ್ದಾರೆ. ಮೋದಿ 3.0 ಅವಧಿಯಲ್ಲಿ ಭಾರತ 3ನೇ ಪ್ರಬಲ ಆರ್ಥಿಕ ರಾಷ್ಟ್ರವಾಗಲಿದೆ ಎಂದು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನಾನು ಯಾರನ್ನೂ ಹೆದರಿಸುವ ನಿರ್ಧಾರ ಮಾಡಲ್ಲ: ಮೋದಿ

Apr 16 2024, 01:07 AM IST
‘2047ಕ್ಕೆ ಭಾರತ ವಿಕಸಿತ ದೇಶ ಆಗಲು ಹಲವು ಕ್ರಮ ಜರುಗಿಸುವೆ. ಹಲವು ದೊಡ್ಡ ನಿರ್ಧಾರಗಳನ್ನೂ ಕೈಗೊಳ್ಳುವೆ. ಆದರೆ ನನ್ನ ದೊಡ್ಡ ಯೋಜನೆಗಳ ಬಗ್ಗೆ ಭಯ ಬೇಡ.

ವರುಣ್‌-ಮನೇಕಾ ಸಿಗದ ಬಿಜೆಪಿ ಟಿಕೆಟ್ : ಇಲ್ಲಿ ಅಭ್ಯರ್ಥಿಗೆ ಮೋದಿ ಅಲೆಯೇ ಶ್ರೀರಕ್ಷೆ

Apr 16 2024, 01:06 AM IST

ನೇಪಾಳದ ಗಡಿಗೆ ಹೊಂದಿಕೊಂಡಂತಿರುವ ಉತ್ತರ ಪ್ರದೇಶದ ಪೀಲಿಭೀತ್‌ ಕ್ಷೇತ್ರವು ಈ ಬಾರಿ ಚುನಾವಣೆಯಲ್ಲಿ ನಿಂತವರಿಗಿಂತ ನಿಲ್ಲದವರಿಂದಾಗಿಯೇ ಹೆಚ್ಚು ಮುನ್ನೆಲೆಗೆ ಬಂದಿದೆ.  

ಕರ್ನಾಟಕದ ಕರಾವಳಿಯ ಅಭಿವೃದ್ಧಿಗೆ ಬದ್ಧ: ಮೋದಿ

Apr 16 2024, 01:05 AM IST
ಮಂಗಳೂರಿನಲ್ಲಿ ಭಾನುವಾರ ನಡೆದ ರೋಡ್‌ ಶೋನಲ್ಲಿ ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಿದ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಜನತೆಗೆ ಪ್ರಧಾನಿ ನರೇಂದ್ರ ಮೋದಿಯವರು ಕೃತಜ್ಞತೆ ಸಲ್ಲಿಸಿದ್ದಾರೆ.

ದೇಶದ ರಕ್ಷಣೆ, ಸುಭದ್ರತೆಗೆ ಮೋದಿ ಮತ್ತೊಮ್ಮೆ: ಚಿದಾನಂದ್ ಎಂ.ಗೌಡ

Apr 16 2024, 01:04 AM IST
ರಾಜ್ಯ ರೇಷ್ಮೆ ನಿಗಮದ ಮಾಜಿ ಅಧ್ಯಕ್ಷ ಎಸ್.ಆರ್.ಗೌಡ ಮಾತನಾಡಿ, ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯಿಂದ ಶಕ್ತಿ ಬಂದಿದ್ದು, ಎರಡೂ ಪಕ್ಷಗಳ ಕಾರ್ಯಕರ್ತರು ಒಗ್ಗಟ್ಟಿನಿಂದ ಶ್ರಮಿಸಿ ಎಂದರು.

ಕರ್ನಾಟಕ ಪ್ರವಾಸೋದ್ಯಮಕ್ಕೆ ಮೋದಿ ಕೊಡುಗೆ ಶೂನ್ಯ

Apr 16 2024, 01:03 AM IST
ಚುನಾವಣಾ ಸಂದರ್ಭದಲ್ಲಿ ಮಾತಿನ ಮೇಲೆ ಹಿಡಿತ ಇರಬೇಕು. ಅದರಲ್ಲೂ ದೊಡ್ಡ ನಾಯಕರು ನೀಡುವ ಹೇಳಿಕೆ ಕೀಳಮಟ್ಟದ್ದಾಗಿದ್ದರೆ ಶೋಭೆ ತರುವುದಿಲ್ಲ

ಮೋದಿ ಮತ್ತೆ ಪ್ರಧಾನಿ ಆಗಲಿದ್ದಾರೆ: ಕಾರಜೋಳ

Apr 16 2024, 01:02 AM IST
ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿಯಾಗಿದ್ದು, ಗೆದ್ದರೆ ಪ್ರಧಾನಿ ನರೇಂದ್ರ ಮೋದಿ ಅವರ ಸಾಲಿನಲ್ಲಿ ಕುಳಿತುಕೊಳ್ಳುತ್ತೇನೆ. ಅದೇ ಕಾಂಗ್ರೆಸ್ ಅಭ್ಯರ್ಥಿ ಗೆದ್ದರೆ ರಾಹುಲ್ ಗಾಂಧಿ ಅವರ ಹಿಂಭಾಗದಲ್ಲಿ ಕೂರಬೇಕಾಗುತ್ತದೆ.

ಮೋದಿ ಅವರ 15 ಲಕ್ಷ ರು. ಹೇಳಿಕೆಗೆ ಹೆಗ್ಡೆ ದಾಖಲೆ ನೀಡಲಿ: ಕಿಶೋರ್ ಕುಮಾರ್

Apr 16 2024, 01:02 AM IST
ಚುನಾವಣಾ ಅಭಿಯಾನ

ಕರಾವಳಿ ಅಭಿವೃದ್ಧಿಗೆ ಬದ್ಧ: ಪ್ರಧಾನಿ ನರೇಂದ್ರ ಮೋದಿ ಭರವಸೆ

Apr 16 2024, 01:02 AM IST

ದಕ್ಷಿಣ ಕನ್ನಡ ಜಿಲ್ಲೆಯ ಉದ್ಯಮಶೀಲ ಮನೋಭಾವಕ್ಕೆ ಹೆಸರುವಾಸಿಯಾಗಿರುವ ಅನೇಕ ಜನರಿಗೆ ನಮ್ಮ ಆರ್ಥಿಕ ಸುಧಾರಣೆಗಳು ಪ್ರಯೋಜನಕಾರಿಯಾಗಿವೆ ಎಂದು ಪ್ರಧಾನಿ ತಿಳಿಸಿದ್ದಾರೆ.

  • < previous
  • 1
  • ...
  • 96
  • 97
  • 98
  • 99
  • 100
  • 101
  • 102
  • 103
  • 104
  • ...
  • 165
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved