• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್‌ನಿಂದ ಗೋಬ್ಯಾಕ್‌ ಮೋದಿ ಚಳವಳಿ

Apr 14 2024, 01:45 AM IST
ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.ಬರಪರಿಹಾರ ಕೊಡುತ್ತಿಲ್ಲ. ಜಿಎಸ್‌ಟಿ ತೆರಿಗೆ ಹಣ ನೀಡುತ್ತಿಲ್ಲ. ಕೇಂದ್ರದಿಂದ ರಾಜ್ಯಕ್ಕೆ ನಿರಂತರ ಅನ್ಯಾಯವಾಗುತ್ತಲೇ ಬರುತ್ತಿದೆ.

ದೇಶದ್ರೋಹಿ ಕೃತ್ಯ ನಿಗ್ರಹಕ್ಕೆ ಮೋದಿ ಸರ್ಕಾರವೇ ಬೇಕು : ಪ್ರಹ್ಲಾದ ಜೋಶಿ

Apr 13 2024, 01:15 AM IST
ದೇಶದಲ್ಲಿ ಭಯೋತ್ಪಾದನಾ ಚಟುವಟಿಕೆ ಸೇರಿದಂತೆ ಎಲ್ಲ ದೇಶದ್ರೋಹಿ ಕೃತ್ಯಗಳನ್ನು ನಿಗ್ರಹಿಸಲು ಪ್ರಧಾನಿ ನರೇಂದ್ರ ಮೋದಿ ಅವರೇ ಸರಿ.

ದೇಶದ ಉಳಿವಿಗೆ ಮೋದಿ ಮತ್ತೊಮ್ಮೆ ಪ್ರಧಾನಿ ಆಗಬೇಕು: ಬೇಲೂರು ಶಾಸಕ ಹುಲ್ಲಳ್ಳಿ ಸುರೇಶ್

Apr 13 2024, 01:10 AM IST
ಭಾರತ ದೇಶ ಉಳಿವಿಗಾಗಿ ಮತ್ತೊಮ್ಮೆ ಮೋದಿ ಪ್ರಧಾನ ಮಂತ್ರಿ ಆಗಬೇಕು ಎಂದು ಬಿಜೆಪಿ ಪಕ್ಷದ ಶ್ರವಣಬೆಳಗೊಳ ಕ್ಷೇತ್ರದ ಉಸ್ತುವಾರಿ ಮತ್ತು ಬೇಲೂರು ಶಾಸಕ ಹುಲ್ಲಳ್ಳಿ ಸುರೇಶ್ ತಿಳಿಸಿದ್ದಾರೆ. ಶ್ರವಣಬೆಳಗೊಳದಲ್ಲಿ ಮಂಡಳದ ಬಿಜೆಪಿ ಪಕ್ಷದ ಶಕ್ತಿ ಕೇಂದ್ರದ ಪ್ರಚಾರ ಸಭೆಯಲ್ಲಿ ಮಾತನಾಡಿದರು.

ಮೊಘಲರಂತೆ ಇಂಡಿಯಾ ಕೂಟದ ನಾಯಕರ ವರ್ತನೆ: ಮೋದಿ

Apr 13 2024, 01:08 AM IST
ಇಂಡಿಯಾ ಕೂಟದ ಕೆಲ ಹಿರಿಯ ನಾಯಕರು ನವರಾತ್ರಿ ಮತ್ತು ಹಬ್ಬಗಳ ಋತುವಾದ ಶ್ರಾವಣದಲ್ಲಿ ಮಾಂಸಾಹಾರವನ್ನು ಸೇವಿಸುವುದಷ್ಟೇ ಅಲ್ಲದೆ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಅಸಂಖ್ಯಾತ ಭಾರತೀಯರ ಭಾವನೆಗೆ ಧಕ್ಕೆ ಉಂಟು ಮಾಡುವಲ್ಲಿ ಆನಂದ ಪಡುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಕಿಡಿಕಾರಿದ್ದಾರೆ.

ತಾಕತ್ತಿದ್ರೆ 370ನೇ ವಿಧಿ ಮತ್ತೆ ಜಾರಿ ಮಾಡಿ : ಮೋದಿ ಸವಾಲು

Apr 13 2024, 01:07 AM IST
ಪ್ರತ್ಯೇಕತಾವಾದಿಗಳು ಚುನಾವಣೆ ಬಹಿಷ್ಕಾರಕ್ಕೆ ಕೊಡುತ್ತಿದ್ದ ಕರೆಯಂಥ ಘಟನೆಗಳು ಇದೀಗ ಇತಿಹಾಸದ ಪುಟ ಸೇರಿದೆ ಎಂದು ಬಣ್ಣಿಸಿರುವ ಪ್ರಧಾನಿ ನರೇಂದ್ರ ಮೋದಿ, ದಶಕಗಳಲ್ಲೇ ಮೊದಲ ಬಾರಿಗೆ ರಾಜ್ಯದಲ್ಲಿ ಶಾಂತಿಯುತ ಮತದಾನ ನಡೆಯುತ್ತಿದೆ.

ಅಂಬೇಡ್ಕರ್‌ ಅವರೇ ಬಂದ್ರೂ ಸಂವಿಧಾನ ರದ್ದಾಗದು: ಮೋದಿ

Apr 13 2024, 01:07 AM IST
ಕೇಂದ್ರ ಸರ್ಕಾರಕ್ಕೆ ಡಾ। ಬಿ.ಆರ್‌. ಅಂಬೇಡ್ಕರ್‌ ರಚಿತ ಭಾರತೀಯ ಸಂವಿಧಾನವೇ ಸರ್ವಸ್ವವಾಗಿದೆ. ಸ್ವತಃ ಅಂಬೇಡ್ಕರ್‌ ಅವರೇ ಬಂದರೂ ಸಂವಿಧಾನವನ್ನು ಈಗ ರದ್ದು ಮಾಡಲು ಸಾಧ್ಯವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಭಾರತ ಉದಯೋನ್ಮುಖ ಸೂಪರ್‌ಪವರ್‌ : ಮೋದಿ

Apr 13 2024, 01:06 AM IST
ಲೋಕಸಭೆ ಚುನಾವಣೆ ಆರಂಭವಾಗಿರುವ ಹೊತ್ತಿನಲ್ಲೇ ಪ್ರಧಾನಿ ನರೇಂದ್ರ ಮೋದಿ ಅಮೆರಿಕದ ಖ್ಯಾತ ನ್ಯೂಸ್‌ವೀಕ್ ಮ್ಯಾಗಜಿನ್‌ಗೆ ಸಂದರ್ಶನವೊಂದನ್ನು ನೀಡಿದ್ದಾರೆ.

ಮೋದಿ ಮತ್ತೊಮ್ಮೆ ಪ್ರಧಾನಿಯಾಗಲು ಪ್ರಾರ್ಥಿಸಿ ಸಂಕನೂರ ಪೂಜೆ

Apr 13 2024, 01:06 AM IST
ರಾಜ್ಯ ಸರ್ಕಾರದ ಗ್ಯಾರಂಟಿಗಳನ್ನು ನಂಬಿ ನೀವುಗಳು ಅವರಿಗೆ ಮತ ಹಾಕಲು ಮನಸ್ಸು ಮಾಡಬೇಡಿ

ಗದಗ-ಹಾವೇರಿ ಕ್ಷೇತ್ರದಲ್ಲಿ ಮೋದಿ ಅಲೆ

Apr 13 2024, 01:05 AM IST
ಹಳ್ಳಿ-ಹಳ್ಳಿಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಬೆಂಬಲ ಸಿಗುತ್ತಿದೆ. ನನ್ನಷ್ಟು ಹಳ್ಳಿ ತಿರುಗುವವರು ಯಾರೂ ಇಲ್ಲ.ನನಗೆ ಹಳ್ಳಿಗಳ ಸಂಪರ್ಕ ಇದೆ.ಜನರ ಪ್ರೀತಿ ವಿಶ್ವಾಸ ಮೇಲೆ ನನಗೂ ಪ್ರೀತಿ ಇದೆ

ಉಗ್ರರ ಸೆದೆಬಡಿಯಲು ಮತ್ತೊಮ್ಮೆ ಮೋದಿ ಅನಿವಾರ್ಯ

Apr 13 2024, 01:05 AM IST
ದೇಶದ ಆಂತರಿಕ ಭದ್ರತೆಗೆ ಸವಾಲಾಗಿರುವ ಉಗ್ರರ ಸದೆಬಡಿಯಲು ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗುವುದು ಅಗತ್ಯವೆಂದು ಚಿತ್ರದುರ್ಗ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಹೇಳಿದರು.
  • < previous
  • 1
  • ...
  • 101
  • 102
  • 103
  • 104
  • 105
  • 106
  • 107
  • 108
  • 109
  • ...
  • 165
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved