• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜನರ ಮುಂದೆ ಮೋದಿ ಹವಾ ಈಗ ಠುಸ್ಸಾಗಿದೆ

Apr 06 2024, 12:50 AM IST
ಪುಲ್ವಾಮಾ ದಾಳಿಯಲ್ಲಿ ನಮ್ಮ ದೇಶದ ಸೈನಿಕರನ್ನು ಬಲಿ ಪಡೆದವರಾರು ಎಂಬುದು ಇದುವರೆಗೆ ತನಿಖೆಯಾಗಿಲ್ಲ.

ಶತ್ರುಗಳಿಗೂ ಗೊತ್ತಾಗಿದೆ ಇದು ನವಭಾರತ: ಮೋದಿ

Apr 06 2024, 12:48 AM IST
ಕಾಂಗ್ರೆಸ್‌ ಅಧಿಕಾರದಲ್ಲಿದ್ದ ಅವಧಿಯಲ್ಲಿ ಶತ್ರುಗಳ ವಿರುದ್ಧ ಕ್ರಮ ಕೈಗೊಳ್ಳಲೂ ನಮ್ಮ ಯೋಧರಿಗೆ ಅವಕಾಶ ನೀಡುತ್ತಿರಲಿಲ್ಲ. ಅವರ ಕೈ ಕಟ್ಟಿ ಹಾಕಲಾಗಿತ್ತು. ಆದರೆ ಇದೀಗ ಪರಿಸ್ಥಿತಿ ಬದಲಾಗಿದೆ.

ಮಹಿಳೆಯರಿಗೆ ಸ್ವಾಭಿಮಾನದ ಬದುಕು ಕಲ್ಪಿಸಿದ ಮೋದಿ ಗೆಲ್ಲಿಸಿ

Apr 06 2024, 12:47 AM IST
ಕೂಡ್ಲಿಗೆರೆ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಮಹಿಳಾ ಕಾರ್ಯಕರ್ತರ ಸಮಾವೇಶದಲ್ಲಿ ಬಿ.ವೈ.ರಾಘವೇಂದ್ರ

ಕಮಲದ ಚಿಹ್ನೆ ಕೈಯ ಮೇಲೆ ಮೆಹಂದಿ ಮೂಲಕ ಹಾಕಿಕೊಳ್ಳಿ : ಪಿಎಂ ಮೋದಿ

Apr 06 2024, 12:46 AM IST
ಕರ್ನಾಟಕದ ಪ್ರತಿ ಬೂತ್‌ಗಳಲ್ಲಿ ಕಳೆದ ಬಾರಿಗಿಂತ 370 ಮತಗಳು ಹೆಚ್ಚುವರಿಯಾಗಿ ಬಿಜೆಪಿಗೆ ಬರುವಂತೆ ನೋಡಿಕೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಗುರಿ ನೀಡಿದ್ದಾರೆ.

ಮೋದಿ ಸಾಧನೆ, ಕಾಂಗ್ರೆಸ್ ವೈಫಲ್ಯಗಳ ಕರಪತ್ರ ಬಿಡುಗಡೆ

Apr 06 2024, 12:45 AM IST
ಕಾಂಗ್ರೆಸ್ ಸರ್ಕಾರದ ದುರಾಡಳಿತದಿಂದ ಹಾಗೂ ಕೆಟ್ಟ ಆರ್ಥಿಕ ನೀತಿಗಳಿಂದ ರಾಜ್ಯದ ಖಜಾನೆ ಖಾಲಿಯಾಗಿದೆ. ಬೊಕ್ಕಸ ಸಂಪೂರ್ಣವಾಗಿ ಬರಿದಾಗಿದೆ. ರಾಜ್ಯ ಸಂಪೂರ್ಣ ಆರ್ಥಿಕವಾಗಿ ದಿವಾಳಿಯಾಗಿದೆ. ಸರ್ಕಾರವೊಂದು ರಾಜ್ಯದ ಆರ್ಥಿಕ ಸ್ಥಿತಿಯನ್ನು ಈ ಪರಿ ಹದಗೆಡಿಸಿರುವುದು ರಾಜ್ಯದ ಇತಿಹಾಸದಲ್ಲೇ ಇದೇ ಮೊದಲಾಗಿದೆ.

ಮೋದಿ ಅಂದರೆ ಮೇಕರ್‌ ಆಫ್‌ ಡೆವಲಪ್ಡ್‌ ಇಂಡಿಯಾ: ಠಾಕೂರ್‌

Apr 05 2024, 01:47 AM IST
ಮೋದಿ ಎಂದರೆ ‘ಮೇಕರ್ ಆಫ್ ಡೆವಲಪ್ಡ್ ಇಂಡಿಯಾ’ ಅಥವಾ ‘ಮಾಸ್ಟರ್ ಆಫ್ ಡಿಜಿಟಲ್ ಇನ್ಫಾರ್ಮೇಷನ್‌’ ಎಂಬುದಾಗಿ ಕರೆಯಬಹುದು ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅನುರಾಗ್ ಸಿಂಗ್ ಠಾಕೂರ್ ವಿಶ್ಲೇಷಿಸಿದ್ದಾರೆ.

10 ವರ್ಷಗಳಲ್ಲಿ ಮೋದಿ ಸಾಧನೆ ಅಮೋಘ: ಶೋಭಾ

Apr 05 2024, 01:47 AM IST
ಕಳೆದ ಹತ್ತು ವರ್ಷಗಳಲ್ಲಿ ದೇಶದ ಭದ್ರತೆ ಹಾಗೂ ಗಡಿಗಳ ರಕ್ಷಣೆಗಾಗಿ ಮೋದಿಯವರು ದುಡಿದಿದ್ದಾರೆ ಎಂದು ಉತ್ತರ ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಶೋಭಾ ಕರಂದ್ಲಾಜೆ ತಿಳಿಸಿದರು.

ಕೋಟಿ ಗೀತಾ ಲೇಖನ ಯಜ್ಞಕ್ಕೆ ಪ್ರಧಾನಿ ಮೋದಿ ಶ್ಲಾಘನೆ

Apr 05 2024, 01:12 AM IST
ಶ್ರೀಗಳಿಗೆ ಪತ್ರವೊಂದನ್ನು ಬರೆದಿರುವ ಮೋದಿ, ಗೀತೆಯನ್ನು ಕೈಬರಹದಲ್ಲಿ ಕೃಷ್ಣನಿಗೆ ಅರ್ಪಿಸುವ ಕಾರ್ಯ ಅತ್ಯಂತ ಉದಾತ್ತವಾದುದು. ಇದು ಗೀತೆಯ ತತ್ವಗಳನ್ನು ಜನರ ನಡುವೆ ಇನ್ನಷ್ಟು ಪ್ರಚುರಪಡಿಸುತ್ತದೆ ಎಂದಿದ್ದಾರೆ.

ಜನರ ತಲಾದಾಯ ₹2 ಲಕ್ಷದಿಂದ ₹3.7 ಲಕ್ಷಕ್ಕೇರಿಸಲು ಮೋದಿ ಗುರಿ

Apr 05 2024, 01:09 AM IST

Prime Minister Narendra Modi, who aims to make India the No. 3 economy, has prepared an ambitious plan of what level India's economy should reach in the next 6 years and how much the per capita income of the country's people should increase.  

ಭ್ರಷ್ಟಾಚಾರ ಮುಚ್ಚಿಕೊಳ್ಳಲು ಆಪ್‌-ಕಾಂಗ್ರೆಸ್‌ ಏಕತೆ: ಮೋದಿ

Apr 05 2024, 01:08 AM IST
‘ಒಬ್ಬರ ಮೇಲೆ ಒಬ್ಬರು ಭ್ರಷ್ಟಾಚಾರದ ಆರೋಪ ಮಾಡಿಕೊಳ್ಳುತ್ತಿದ್ದ ಎರಡು ಪಕ್ಷಗಳು ಇಂದು ಭ್ರಷ್ಟಾಚಾರವನ್ನು ಮುಚ್ಚಿಕೊಳ್ಳಲು ಮೈತ್ರಿ ಮಾಡಿಕೊಂಡಿವೆ’ ಎಂದು ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡಿರುವ ಆಮ್ ಆದ್ಮಿ ಪಕ್ಷದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ.
  • < previous
  • 1
  • ...
  • 108
  • 109
  • 110
  • 111
  • 112
  • 113
  • 114
  • 115
  • 116
  • ...
  • 165
  • next >

More Trending News

Top Stories
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
ನೀಟ್‌ ಕೋಟಾ ರದ್ದತಿ ಪರಿಣಾಮವೇನು? : ರಾಜ್ಯಕ್ಕೆ ಕೇಂದ್ರ
ಗ್ರಾಪಂ ವ್ಯಾಪ್ತೀಲಿ ಆಸ್ತಿ ತೆರಿಗೆ ಬಾಕಿ ಹೆಚ್ಚಳ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved