• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೋದಿ ಮತ್ತೆ ಪ್ರಧಾನಿ ಆಗಲಿದ್ದಾರೆ: ಕಾರಜೋಳ

Apr 16 2024, 01:02 AM IST
ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿಯಾಗಿದ್ದು, ಗೆದ್ದರೆ ಪ್ರಧಾನಿ ನರೇಂದ್ರ ಮೋದಿ ಅವರ ಸಾಲಿನಲ್ಲಿ ಕುಳಿತುಕೊಳ್ಳುತ್ತೇನೆ. ಅದೇ ಕಾಂಗ್ರೆಸ್ ಅಭ್ಯರ್ಥಿ ಗೆದ್ದರೆ ರಾಹುಲ್ ಗಾಂಧಿ ಅವರ ಹಿಂಭಾಗದಲ್ಲಿ ಕೂರಬೇಕಾಗುತ್ತದೆ.

ಮೋದಿ ಅವರ 15 ಲಕ್ಷ ರು. ಹೇಳಿಕೆಗೆ ಹೆಗ್ಡೆ ದಾಖಲೆ ನೀಡಲಿ: ಕಿಶೋರ್ ಕುಮಾರ್

Apr 16 2024, 01:02 AM IST
ಚುನಾವಣಾ ಅಭಿಯಾನ

ಕರಾವಳಿ ಅಭಿವೃದ್ಧಿಗೆ ಬದ್ಧ: ಪ್ರಧಾನಿ ನರೇಂದ್ರ ಮೋದಿ ಭರವಸೆ

Apr 16 2024, 01:02 AM IST

ದಕ್ಷಿಣ ಕನ್ನಡ ಜಿಲ್ಲೆಯ ಉದ್ಯಮಶೀಲ ಮನೋಭಾವಕ್ಕೆ ಹೆಸರುವಾಸಿಯಾಗಿರುವ ಅನೇಕ ಜನರಿಗೆ ನಮ್ಮ ಆರ್ಥಿಕ ಸುಧಾರಣೆಗಳು ಪ್ರಯೋಜನಕಾರಿಯಾಗಿವೆ ಎಂದು ಪ್ರಧಾನಿ ತಿಳಿಸಿದ್ದಾರೆ.

ಮೋದಿ ಆಡಳಿತದಿಂದ ದೇಶ ಸುಭದ್ರವಾಗಿರಲು ಸಾಧ್ಯ

Apr 16 2024, 01:01 AM IST
ಕಾಂಗ್ರೆಸ್ ನವರು ರಾಹುಲ್ ಗಾಂಧಿಯನ್ನು ಲೀಡರ್ ಮಾಡಲು ಹೊರಟಿದ್ದಾರೆ. ಆದರೆ, ಅವರು ಲೀಡರ್ ಆಗಲು ಸಿದ್ದರಿಲ್ಲ

ಮೋದಿ ಪ್ರಧಾನಿಯಾದ ಬಳಿಕ ದೇಶ ಹೆಚ್ಚು ಸುರಕ್ಷಿತ: ಕಾಗೇರಿ

Apr 16 2024, 01:01 AM IST
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆ ಎಷ್ಟು ಜನಕ್ಕೆ ಬಂದಿದೆ? ಇದರ ಬಗ್ಗೆ ಜನರಿಗೆ ತಿಳಿವಳಿಕೆ ನೀಡಬೇಕು ಎಂದು ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.

ರಾಷ್ಟ್ರಹಿತಕ್ಕೆ ಮೋದಿ ಮತ್ತೊಮ್ಮೆ ಪ್ರಧಾನಿಯಾಲಿ

Apr 16 2024, 01:01 AM IST
ನಮ್ಮ ಪ್ರತಿನಿಧಿಗಳು ಅಭಿವೃದ್ಧಿ ಪರ ಚಿಂತಕರಾಗಿರಬೇಕು ಎಂದು ಒಬಿಸಿ ಮೋರ್ಚಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜಶೇಖರ ಗಾಳಿಪುರ ಹೇಳಿದರು.

ಅಭಿವೃದ್ಧಿ ಪರ್ವ ಮುಂದುವರೆಯಲು ಮೋದಿ ಗೆಲ್ಲಿಸಿ: ಕಾರಜೋಳ

Apr 16 2024, 01:00 AM IST
ದೇಶದ ಅಭಿವೃದ್ಧಿ ಪರ್ವ ಮುಂದುವರೆಯಲು ಮತ್ತೋಮ್ಮೆ ನರೇಂದ್ರ ಮೋದಿ ಪ್ರಧಾನಿಯಾಗಬೇಕಿದೆ ಎಂದು ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಹೇಳಿದರು.

ಮಹಾನಾಯಕರ ಲೂಟಿ ತಡೆಗೆ ಮೋದಿ ಜತೆ ಎಚ್ಡಿಕೆ ಕಳ್ಸಿದ್ದೇನೆ:ಗೌಡ

Apr 15 2024, 09:52 AM IST

ಇಡೀ ವಿಶ್ವದಲ್ಲಿಯೇ ಈ ದೇಶಕ್ಕೆ ಕೀರ್ತಿ ತಂದುಕೊಟ್ಟ 120 ಕೋಟಿ ಜನತೆಯ ಪ್ರಧಾನಿಯನ್ನು, 6 ಕೋಟಿ ಜನರ ಮುಖ್ಯಮಂತ್ರಿ ಲಘುವಾಗಿ ಮಾತನಾಡುವುದು ಎಷ್ಟು ಸರಿ ಎಂದು ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪರೋಕ್ಷವಾಗಿ ತರಾಟೆಗೆ ತೆಗೆದುಕೊಂಡರು.

ಈ ಚುನಾವಣೇಲಿ 2047ರವರೆಗಿನ ಭವಿಷ್ಯ: ಮೋದಿ

Apr 15 2024, 08:45 AM IST

ಬಿಜೆಪಿ ಬಿಡುಗಡೆಗೊಳಿಸಿರುವ ಸಂಕಲ್ಪ ಪತ್ರದಲ್ಲಿ ಮೋದಿ ಗ್ಯಾರಂಟಿ ಅಡಗಿದೆ. ಈ ಬಾರಿಯ ಚುನಾವಣೆ ಕೇವಲ ಐದು ವರ್ಷಕ್ಕೆ ಅಲ್ಲ, ಬದಲಿಗೆ 2047 ರವರೆಗಿನ ಭಾರತದ ಭವಿಷ್ಯ ಇದರಲ್ಲಿ ಅಡಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಅಂಬೇಡ್ಕರ್‌ ಪರಂಪರೆ ಉಳಿಸಿದ ಮೋದಿ: ಸುಧಾಕರ್‌

Apr 15 2024, 01:33 AM IST
ಪ್ರಧಾನಿ ನರೇಂದ್ರ ಮೋದಿಯವರು ಡಾ। ಬಿ.ಆರ್.ಅಂಬೇಡ್ಕರರ ಆಶಯದ ಹಾದಿಯಲ್ಲಿ ಆಡಳಿತ ನಡೆಸುತ್ತಿದ್ದಾರೆ. ಅದರೆ ಕಾಂಗ್ರೆಸ್ ಸರ್ಕಾರ, ಜವಹರಲಾಲ್ ನೆಹರೂ ಹಾಗೂ ಇಂದಿರಾಗಾಂಧಿ ಅವರು ಅಂಬೇಡ್ಕರ್‌ಗೆ ಅಪಮಾನ ಮಾಡಿದ್ದರು‌ ಎಂಬುದು ಡಾ.ಸುಧಾಕರ್‌ ಆರೋಪ
  • < previous
  • 1
  • ...
  • 109
  • 110
  • 111
  • 112
  • 113
  • 114
  • 115
  • 116
  • 117
  • ...
  • 178
  • next >

More Trending News

Top Stories
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
ಗೃಹಲಕ್ಷ್ಮೀಯರ ಬಾಕಿ ಹಣ ಬಿಡುಗಡೆಗೆ ಲಕ್ಷ್ಮೀ ತಥಾಸ್ತು : ಸುಳ್ಳಲ್ಲೇ 7 ಗಂಟೆ ರೈಲು ಓಡಿಸಿದ್ರು
ಭಿನ್ನಾಭಿಪ್ರಾಯ ಬಿಟ್ಟು ಒಟ್ಟಿಗೆ ಕೆಲಸ ಮಾಡೋಣ : ಮೋದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved