• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೋದಿ ಕೈಬಲಪಡಿಸಲು ಬಿಜೆಪಿ ಬೆಂಬಲಿಸಿ: ಬಸವರಾಜ ಬೊಮ್ಮಾಯಿ

Apr 04 2024, 01:10 AM IST
ಕಾಂಗ್ರೆಸ್ ಸರ್ಕಾರ ಬಂದಾಗ ಬರ ಬರುತ್ತದೆ. ಅವರ ಗ್ಯಾರಂಟಿಗಳಲ್ಲಿ ಬರಗಾಲವೂ ಗ್ಯಾರಂಟಿಯಾಗಿದೆ ಎಂದು ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದರು.

ಮೋದಿ ವರ್ಸಸ್‌ ಯಾರು ಎಂಬ ಪ್ರಶ್ನೆಯೇ ಅಪ್ರಸ್ತುತ ಶಶಿ ತರೂರ್‌

Apr 04 2024, 01:03 AM IST
ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪ್ರತಿಪಕ್ಷಗಳ ಪಾಳೆಯದಿಂದ ಎದುರಾಳಿ ಯಾರು ಎಂಬ ಪ್ರಶ್ನೆಯೇ ಅಪ್ರಸ್ತುತ ಎಂದು ಹಿರಿಯ ಕಾಂಗ್ರೆಸ್‌ ನಾಯಕ ಶಶಿ ತರೂರ್‌ ಹೇಳಿದ್ದಾರೆ.

ಮೋದಿ ಮತ್ತೂಮ್ಮೆ ಪ್ರಧಾನಿ ಮಾಡುವುದೇ ನಮ್ಮ ಗುರಿ: ಬಿ.ವೈ.ರಾಘವೇಂದ್ರ

Apr 04 2024, 01:03 AM IST
ಶರಾವತಿ ಹಿನ್ನೀರಿನ ತುಮರಿ ಗೋಪಾಲ ಗೌಡ ರಂಗಮಂದಿರದಲ್ಲಿ ಬುಧವಾರ ಬಿಜೆಪಿ ಮಹಿಳಾ ಸಮಾವೇಶ ನಡೆಯಿತು. ಈ ವೇಳೆ ಸಂಸದ ಬಿ.ವೈ.ರಾಘವೇಂದ್ರ ಮತ್ತೆ ಮೋದಿ ಪ್ರಧಾನಿ ಮಾಡುವ ಗುರಿಯೊಟ್ಟಿಗೆ ಚುನಾವಣೆಯಲ್ಲಿ ಶ್ರಮಿಸಲು ಕಾರ್ಯಕರ್ತರಿಗೆ ಕರೆ ನೀಡಿದರು.

ರಾಹುಲ್‌ ವಿರುದ್ಧ ಮೋದಿ ‘ಬೆಂಕಿ’ ದಾಳಿ

Apr 03 2024, 01:41 AM IST
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ, ‘ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ದೇಶವೇ ಹೊತ್ತಿ ಉರಿಯುತ್ತದೆ ಎಂದು ವಿರೋಧ ಪಕ್ಷದ ರಾಜಮನೆತನದ ‘ರಾಜಕುಮಾರ’ ಘೋಷಿಸಿದ್ದಾರೆ.

ಮತ್ತೊಮ್ಮೆ ಮೋದಿ ನಾಯಕತ್ವದ ಅಗತ್ಯಕ್ಕಾಗಿ ಮೈತ್ರಿ : ಎಂ.ಕೆ.ಪ್ರಾಣೇಶ್‌

Apr 03 2024, 01:40 AM IST
ಕಡೂರು ತಾಲೂಕಿನ‌ ಮಲ್ಲೇಶ್ವರದ ಬೆಂಕಿ‌ ಲಕ್ಷ್ಮಯ್ಯ ಸಭಾಂಗಣದಲ್ಲಿ ಬಿಜೆಪಿ-ಜೆಡಿಎಸ್ ಕಾರ್ಯಕರ್ತರ ಜಂಟಿ ಸಮನ್ವಯ ಸಭೆ ನಡೆಯಿತು.

ಚುನಾವಣೆ ಬಂತು ಮೋದಿ ಬಂದ್ರು ನೋಡಿ: ಮುಖ್ಯಮಂತ್ರಿ ಸಿದ್ದರಾಮಯ್ಯ

Apr 03 2024, 01:38 AM IST
10 ವರ್ಷದಲ್ಲಿ ಜನರ, ರಾಜ್ಯದ ಸಮಸ್ಯೆಗಳಲ್ಲಿ ಒಂದೇ ಒಂದನ್ನಾದರೂ ಬಗೆಹರಿಸಿದರಾ? ಯಾವುದನ್ನೂ ಮಾಡದೆ 10 ವರ್ಷ ಮಾತಾಡ್ಕೊಂಡು ಕಾಲ ಕಳೆದರಲ್ಲಾ ಇದು ಸರಿನಾ? ವಿದೇಶದಿಂದ ಕಪ್ಪು ಹಣ ತಂದು ನಿಮ್ಮ ಖಾತೆಗೆ 15 ಲಕ್ಷ ರೂಪಾಯಿ ಹಾಕ್ತೀನಿ ಅಂದ್ರು ಹಾಕಲಿಲ್ಲ. ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡ್ತೀವಿ ಅಂದ್ರು, ಹೊಸ ಉದ್ಯೋಗ ಬರುವುದಿರಲಿ, ಹಳೆ ಉದ್ಯೋಗಗಳೇ ನಷ್ಟ ಆದವು. ಇದೇ ಏನು ಅಚ್ಛೆ ದಿನ್

ಕಲಬುರಗಿಯಲ್ಲಿ ಕಾಂಗ್ರೆಸ್‌ಗೆ ಮೋದಿ ಭಯ ಶುರುವಾಗಿದೆ: ಡಾ.ಜಾಧವ್‌

Apr 03 2024, 01:34 AM IST
ಬ್ರಿಟಿಷ್ ಕಾನೂನು ಪದ್ಧತಿಯಲ್ಲಿದ್ದ ಐಪಿಸಿ ಕಾನೂನುಗಳ ತಿದ್ದುಪಡಿ ಮಾಡಿ ಭಾರತೀಯ ನ್ಯಾಯ ಸಂಹಿತೆ (ಬಿ.ಎನ್. ಎಸ್)ಜಾರಿ ಮಾಡಿರುವುದರಿಂದ ಬ್ರಿಟಿಷ್ ಗುಲಾಮತನದಿಂದ ಮುಕ್ತಗೊಳಿಸಿ ಭಾರತೀಯ ಸಂಸ್ಕೃತಿಯ ಮಾನಸಿಕತೆ ನಿರ್ಮಾಣ ಮಾಡಲು ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಷಾ ನಿರ್ಧಾರ ಮಾಡಿರುವುದು ಐತಿಹಾಸಿಕ ಕ್ರಮ ಎಂದು ಲೋಕಸಭಾ ಸದಸ್ಯ ಡಾ. ಉಮೇಶ್ ಜಾಧವ್ ಹೇಳಿದರು.

ಪ್ರಧಾನಿ ಮೋದಿ ಸಾಧನೆ ತಿಳಿಸಿ ಬಿಜೆಪಿಗೆ ಮತಕೊಡಿಸಿ: ರಾಮದಾಸಪ್ಪ

Apr 03 2024, 01:34 AM IST
ಬೂತ್‌ಮಟ್ಟದಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆಗಳನ್ನು ತಿಳಿಸುವ ಮೂಲಕ ಅಭಿವೃದ್ಧಿ ರಾಜಕಾರಣಿ ಗೋವಿಂದ ಎಂ.ಕಾರಜೋಳ ಗೆಲುವಿಗೆ ಕ್ಷೇತ್ರದಲ್ಲಿ ಹೆಚ್ಚಿನ ಮತಗಳನ್ನು ಕೊಡಿಸುವುದು ಕಾರ್ಯಕರ್ತರ ಜವಾಬ್ದಾರಿಯಾಗಿದೆ ಎಂದು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಾಳೇಕಾಯಿ ರಾಮದಾಸಪ್ಪ ಹೇಳಿದರು.

ಮೋದಿ ಮತ್ತೊಮ್ಮೆ ಪ್ರಧಾನಿಯಾಗಲು ಮೈತ್ರಿ ಅಭ್ಯರ್ಥಿ ಗೆಲ್ಲಿಸಿ : ಮಹೇಶ್

Apr 03 2024, 01:31 AM IST
ಕಳೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್, ಜೆಡಿಎಸ್ ಒಂದಾಗಿ ಚುನಾವಣೆ ಎದುರಿಸಿದ್ದರು, ಆದರೆ ಅಲ್ಲಿ ಮುಖಂಡರು ಮಾತ್ರ ಒಂದಾದರೆ ವಿನಃ ಬೂತ್ ಮಟ್ಟದಲ್ಲಿ ಕಾರ್ಯಕರ್ತರು ಒಂದಾಗಲಿಲ್ಲ,ಅಂತಹ ಸ್ಥಿತಿ ಈ ಬಾರಿ ಮರುಕಳಿಸುವುದು ಬೇಡ

ಡಿಕೆಸುರೇಶ್ಗೆ‌ ಪ್ರಧಾನಿ ಮೋದಿ ತರಾಟೆ

Apr 03 2024, 01:31 AM IST
ಕೇಂದ್ರ ಸರ್ಕಾರ ದಕ್ಷಿಣದ ರಾಜ್ಯಗಳಿಗೆ ಸೂಕ್ತ ಅನುದಾನ ನೀಡದೇ ಹೋದಲ್ಲಿ ನಾವು ಪ್ರತ್ಯೇಕ ದೇಶ ಹೋರಾಟ ಆರಂಭಿಸಬೇಕಾಗುತ್ತದೆ ಎಂಬ ಕಾಂಗ್ರೆಸ್‌ ಸಂಸದ ಡಿ.ಕೆ.ಸುರೇಶ್‌ ಹೇಳಿಕೆ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಕಿಡಿಕಾರಿದ್ದಾರೆ.
  • < previous
  • 1
  • ...
  • 110
  • 111
  • 112
  • 113
  • 114
  • 115
  • 116
  • 117
  • 118
  • ...
  • 165
  • next >

More Trending News

Top Stories
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
ನೀಟ್‌ ಕೋಟಾ ರದ್ದತಿ ಪರಿಣಾಮವೇನು? : ರಾಜ್ಯಕ್ಕೆ ಕೇಂದ್ರ
ಗ್ರಾಪಂ ವ್ಯಾಪ್ತೀಲಿ ಆಸ್ತಿ ತೆರಿಗೆ ಬಾಕಿ ಹೆಚ್ಚಳ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved