• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೋದಿ ಪ್ರಧಾನಿಯಾಗಿಸಲು ನನ್ನನ್ನು ಗೆಲ್ಲಿಸಿ: ಕಾಗೇರಿ

Mar 28 2024, 12:52 AM IST
ಮಾಜಿ ಪ್ರಧಾನಿ ಅಟಲ್‌ಬಿಹಾರಿ ವಾಜಪೇಯಿ ಕನಸಿನ ಹುಬ್ಬಳ್ಳಿ- ಅಂಕೋಲಾ ಯೋಜನೆಗೆ ವೇಗ ತರುವ ನಿಟ್ಟಿನಲ್ಲಿ ಪ್ರಯತ್ನಿಸಲಾಗುವುದು.

ತಂಗಡಗಿಗೆ ತಾಕತ್ತಿದ್ದರೆ ಮೋದಿ ಬೆಂಬಲಿಗರನ್ನು ಮುಟ್ಟಿ ನೋಡಲಿ: ಮುಟ್ಲುಪಾಡಿ ಸವಾಲು

Mar 28 2024, 12:50 AM IST
ದಿನೇದಿನೆ ಹೆಚ್ಚುತ್ತಿರುವ ಮೋದಿಯವರ ಜನಪ್ರಿಯತೆಯಿಂದ ಕಂಗೆಟ್ಟಿರುವ ಕಾಂಗ್ರೆಸ್‌ನಿಂದ ಮೋದಿ ಅಪಮಾನ ಮಾಡಲಾಗುತ್ತಿದೆ ಎಂದು ಉಡುಪಿ ಜಿಲ್ಲಾ ವಕ್ತಾರ ಸತೀಶ್ ಶೆಟ್ಟಿ ಮುಟ್ಲುಪಾಡಿ ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ, ಮೋದಿ ಅಲೆ ನನ್ನನ್ನು ಗೆಲ್ಲಿಸುತ್ತೆ: ಶ್ರೀರಾಮುಲು

Mar 28 2024, 12:48 AM IST
ಬಳ್ಳಾರಿ ಕ್ಷೇತ್ರ ಬಿಜೆಪಿ ಅಭ್ಯರ್ಥಿಯಾಗಿ ಏಪ್ರಿಲ್‌ 12 ರಂದು ನಾಮಪತ್ರ ಸಲ್ಲಿಸುವೆ. ಇದಕ್ಕೂ ಪೂರ್ವದಲ್ಲಿ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯ ಪ್ರತೀ ವಿಧಾನಸಭೆ ಕ್ಷೇತ್ರಕ್ಕೆ ಭೇಟಿ ನೀಡಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರ ಸಭೆ ನಡೆಸುವೆ.

ಬಂಗಾಳದಲ್ಲಿ ದೀದಿ-ಮೋದಿ ಮಹಾಯುದ್ಧ

Mar 28 2024, 12:47 AM IST
ದೇಶದ ಜನರು ಅತ್ಯಂತ ಕುತೂಹಲದಿಂದ ಎದುರು ನೋಡುತ್ತಿರುವ ರಾಜ್ಯಗಳ ಲೋಕಸಭೆ ಚುನಾವಣೆ ಫಲಿತಾಂಶಗಳ ಪೈಕಿ ಪಶ್ಚಿಮ ಬಂಗಾಳವೂ ಒಂದು.

ಏಪ್ರಿಲ್‌ 20ರ ಬಳಿಕ ಕರಾವಳಿಯಲ್ಲಿ ಪ್ರಧಾನಿ ಮೋದಿ ಚುನಾವಣಾ ಪ್ರಚಾರ?

Mar 28 2024, 12:47 AM IST
ದ.ಕ, ಉಡುಪಿ-ಚಿಕ್ಕಮಗಳೂರು, ಉತ್ತರ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಗಳನ್ನು ಒಳಗೊಂಡ ಕ್ಲಸ್ಟರ್‌ ಶಿವಮೊಗ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಮಾ.18ರಂದು ಆಗಮಿಸಿ ರಾಜ್ಯದ ಮೊದಲ ಚುನಾವಣಾ ಪ್ರಚಾರ ಸಭೆ ನಡೆಸಿದ್ದರು.

ದೇಶದಲ್ಲಿ ಮತ್ತೊಮ್ಮೆ ನರೇಂದ್ರ ಮೋದಿ ಸರ್ಕಾರ

Mar 28 2024, 12:46 AM IST
ಕಳೆದ 10 ವರ್ಷಗಳಿಂದ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಕೇವಲ ಭರವಸೆ ಕೊಟ್ಟಿಲ್ಲ, ಅನೇಕ ಜನಪರ, ಅಭಿವೃದ್ಧಿಪರ ಯೋಜನೆ ಜಾರಿಗೆ ತರುವ ಮೂಲಕ ಕೊಟ್ಟ ಎಲ್ಲ ಭರವಸೆ ಈಡೇರಿಸಿದೆ

ಭ್ರಷ್ಟರು ಲೂಟಿಗೈದ ಹಣ ಜನರಿಗೇ ವಾಪಸ್‌: ಮೋದಿ

Mar 28 2024, 12:46 AM IST
ಪಶ್ಚಿಮ ಬಂಗಾಳದ ಬಡವರಿಂದ ಲೂಟಿ ಮಾಡಿದ ಹಣವನ್ನು ಅವರಿಗೇ ಮರಳಿಸುವ ಕುರಿತು ಕೇಂದ್ರ ಸರ್ಕಾರ ಕಾರ್ಯತತ್ಪರವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಮೋದಿ ನೇತೃತ್ವದ ಸರ್ಕಾರ ರಚನೆ ಎಲ್ಲರ ಹೊಣೆ: ಹರತಾಳು ಹಾಲಪ್ಪ

Mar 28 2024, 12:45 AM IST
ಕಾರ್ಯಕರ್ತರು ವೈಮನಸ್ಸು ತೊರೆದು ಅಭ್ಯರ್ಥಿ ಕಾಗೇರಿ ಅವರ ಗೆಲುವಿಗಾಗಿ ಪರಿಶ್ರಮ ಪಡಬೇಕಿದೆ.

ಸಂದೇಶ್‌ಖಾಲಿ ಲೈಂಗಿಕ ಕಿರುಕುಳ ಕೇಸ್‌ ಸಂತ್ರಸ್ತೆ ರೂಪಾ ಶಕ್ತಿ ಸ್ವರೂಪಿ: ಮೋದಿ!

Mar 27 2024, 01:02 AM IST
ಪಶ್ಚಿಮ ಬಂಗಾಳದ ಸಂದೇಶ್‌ಖಾಲಿಯಲ್ಲಿ ಟಿಎಂಸಿ ಗೂಂಡಾಗಳಿಂದ ಲೈಂಗಿಕ ಕಿರುಕುಳಕ್ಕೆ ತುತ್ತಾಗಿದ್ದ ರೂಪಾ ಪತ್ರಾಗೆ ಬಿಜೆಪಿ ಬಾಸಿರ್‌ಹಾತ್‌ ಲೋಕಸಭೆ ಕ್ಷೇತ್ರದ ಚುನಾವಣಾ ಟಿಕೆಟ್‌ ನೀಡಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ರೂಪಾ ಜತೆ ದೂರವಾಣಿ ಕರೆ ಮಾತುಕತೆ ನಡೆಸಿದ್ದಾರೆ.

ಗ್ಯಾರಂಟಿ ಹೆಸರಲ್ಲಿ ಮತ ಕೇಳುತ್ತಿರುವ ಮೋದಿ

Mar 27 2024, 01:01 AM IST
ಮಾಗಡಿ: ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಐದು ಗ್ಯಾರಂಟಿಗಳನ್ನು ಟೀಕೆ ಮಾಡುತ್ತಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೇ ಈಗ ಮೋದಿ ಗ್ಯಾರಂಟಿ ಹೆಸರಿನಲ್ಲಿ ಮತ ಕೇಳುವ ಸ್ಥಿತಿಗೆ ಬಂದಿದ್ದಾರೆ ಎಂದು ಸಂಸದ ಡಿ.ಕೆ.ಸುರೇಶ್ ವ್ಯಂಗ್ಯವಾಡಿದರು.
  • < previous
  • 1
  • ...
  • 115
  • 116
  • 117
  • 118
  • 119
  • 120
  • 121
  • 122
  • 123
  • ...
  • 165
  • next >

More Trending News

Top Stories
ಮೇ 27ಕ್ಕೆ ಕೇರಳಕ್ಕೆ ಮಾನ್ಸೂನ್ ಪ್ರವೇಶ ಸಾಧ್ಯತೆ - ಹವಾಮಾನ ಇಲಾಖೆ ಮುನ್ಸೂಚನೆ
8 ನೆಲೆಗೆ ದಾಳಿ ಮಾಡಿ ಪಾಕ್‌ ವಾಯುಸೇನೆ ನಡು ಮುರಿದ ಭಾರತ
ಪಾಕಿಸ್ತಾನದ ಕಪಟ ಕದನ ವಿರಾಮ
‘ಪ್ರತಿಯೊಬ್ಬ ಕನ್ನಡಿಗ, ಇಡೀ ಕನ್ನಡ ಚಿತ್ರರಂಗ ನಿಮ್ಮೊಂದಿಗಿದೆ’ ನಟ ಸುದೀಪ್ ಪತ್ರ
ದಿಲ್ಲಿ ಮೇಲೂ ದಾಳಿಗೆ ಪಾಕ್‌ ಯತ್ನ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved