• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೋದಿ ಮತ್ತೇ ಪ್ರಧಾನಿ ಆಗಬೇಕು: ರಾಮಚಂದ್ರ

Mar 24 2024, 01:31 AM IST
ಇಡೀ ವಿಶ್ವದಲ್ಲೇ ಭಾರತ ನಂಬರ್‌ ಒನ್ ದೇಶ ಆಗಬೇಕಾದರೆ ಮೋದಿಯವರು 3ನೇ ಬಾರಿಗೆ ಪ್ರಧಾನಿಯಾಗಬೇಕು ಎಂದು ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ.ರಾಮಚಂದ್ರ ಹೇಳಿದರು.

ಮೋದಿ ಆಡಳಿತದಲ್ಲಿ ಬಲಿಷ್ಟವಾಗಿ ಬೆಳೆದ ಭಾರತ

Mar 24 2024, 01:30 AM IST
ದೇಶ ಮೊದಲು ಪಕ್ಷ ನಂತರ ವ್ಯಕ್ತಿ ಅನಂತರ ಎಂಬ ಸಿದ್ಧಾಂತದ ಮೇರೆಗೆ ಬಿಜೆಪಿ ಪಕ್ಷ ಕಾರ್ಯನಿರ್ವಹಿಸುತ್ತಿದೆ, ಬಿಜೆಪಿ ಆಡಳಿತದ ಈ ೧೦ ವರ್ಷದಲ್ಲಿ ಮಾಡಿದ ಪರಿಣಾಮ ಭಾರತ ವಿಶ್ವದಲ್ಲೇ ಬಲಿಷ್ಠ ರಾಷ್ಟ್ರಗಳ ಸಾಲಿಗೆ ಸೇರಿದೆ

ಮೋದಿ ಸರ್ವಾಧಿಕಾರಿ ಆಡಳಿತ ಕೊನೆಗಾಣಿಸಿ: ಕಿಮ್ಮನೆ ರತ್ನಾಕರ್

Mar 23 2024, 01:09 AM IST
ಪ್ರಧಾನಿ ಕೈಗೊಂಬೆಯಂತೆ ವರ್ತಿಸುತ್ತಿರುವ ಚುನಾವಣಾ ಆಯೋಗ ಕೂಡ ನರೇಂದ್ರ ಮೋದಿಯವರಿಗೆ ಚುನಾವಣೆ ಪ್ರಚಾರಕ್ಕೆ ಅನುಕೂಲವಾಗುವಂತೆ ಏಳು ಹಂತದ ಚುನಾವಣಾ ದಿನಾಂಕ ನಿಗದಿಪಡಿಸಿದೆ. ಜನರ ನಡುವಿನ ಮಧುರ ಬಾಂಧವ್ಯ ಕೆಡಿಸಿ ಬದುಕಿನ ವ್ಯವಸ್ಥೆಯನ್ನೇ ಬಿಜೆಪಿ ಹಾಳುಗೆಡುವುತ್ತಿದೆ. ಈ ಎಲ್ಲಾ ದುರಂತ ಸಂಗತಿಗಳ ಎತ್ತಿ ಹಿಡಿಯಬೇಕಾದ ಮಾಧ್ಯಮಗಳು ಬಂಡವಾಳಶಾಹಿಗಳ ಕೈಗೊಂಬೆಗಳಾಗಿರೋದು ದುರಂತ.

ಪ್ರಧಾನಿ ನರೇಂದ್ರ ಮೋದಿ ದೇಶಕ್ಕೆ ಅನಿವಾರ್ಯ

Mar 23 2024, 01:08 AM IST
ಪ್ರಧಾನಿ ನರೇಂದ್ರ ಮೋದಿ ದೇಶಕ್ಕೆ ಅನಿವಾರ್ಯವಾಗಿದ್ದಾರೆ. ಮೂರನೇ ಬಾರಿಗೆ ಪ್ರಧಾನಿ ಮಾಡಲು ದೇಶದ ಜನತೆ ಕಾತರರಾಗಿದ್ದಾರೆ ಎಂದು ಬಿಜೆಪಿ ಲೋಕಸಭೆ ಅಭ್ಯರ್ಥಿ ಎಸ್‌.ಬಾಲರಾಜು ಹೇಳಿದರು.

ಮೋದಿ ಪರಿವಾರ್‌, ಮೋದಿ ಕಿ ಗ್ಯಾರಂಟಿ ವಿರುದ್ಧ ಚು.ಆಯೋಗಕ್ಕೆ ‘ಕೈ’ ದೂರು

Mar 23 2024, 01:07 AM IST
ಸರ್ಕಾರದ ಹಣದಲ್ಲಿ ಬಿಜೆಪಿಯು ಮೋದಿ ಕಿ ಗ್ಯಾರಂಟಿ ಎಂದು ಚುನಾವಣಾ ಪ್ರಚಾರದ ಜಾಹೀರಾತು ಫಲಕಗಳನ್ನು ಹಾಕುತ್ತಿದೆ ಎಂದು ಕಾಂಗ್ರೆಸ್‌ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ನಾನು ಮೋದಿ ಎದುರು ಅಲ್ಲ, ಚೌಟ ಎದುರು ಸ್ಪರ್ಧೆ: ಕಾಂಗ್ರೆಸ್‌ ಅಭ್ಯರ್ಥಿ ಪದ್ಮರಾಜ್‌

Mar 23 2024, 01:01 AM IST
ತನ್ನ ರಾಜಕೀಯ ಗುರುಗಳಾದ ಜನಾರ್ದನ ಪೂಜಾರಿಯವರ ಹಾದಿಯಲ್ಲಿ ಅವರ ಆದರ್ಶಗಳನ್ನು ಮೈಗೂಡಿಸಿಕೊಂಡು ರಾಜಕಾರಣ ನಡೆಸುವುದಾಗಿ ಪದ್ಮರಾಜ್‌ ಹೇಳಿದರು.

ಮತ್ತೊಮ್ಮೆ ಮೋದಿ ಜನರ ಸಂಕಲ್ಪ: ಶ್ರೀರಾಮಲು

Mar 23 2024, 01:00 AM IST
ದೇಶವ್ಯಾಪಿ ನರೇಂದ್ರ ಮೋದಿ ಅವರ ಅಲೆಯ ಅಬ್ಬರದ ಮುಂದೆ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕರು ಹಿಂದೆ ಸರಿಯುತ್ತಿದ್ದಾರೆ. ಕೆಲವು ಕ್ಷೇತ್ರಗಳಲ್ಲಿ ಅವರಿಗೆ ಅಭ್ಯರ್ಥಿಗಳು ದೊರೆಯುತ್ತಿಲ್ಲ.

ಮೊದಲ ರಾಮನವಮಿಗೆ ಅಯೋಧ್ಯೆಯಲ್ಲಿ ಸಿದ್ಧತೆ ಪ್ರಧಾನಿ ಮೋದಿ ಭೇಟಿ?

Mar 22 2024, 01:06 AM IST
ರಾಮನವಮಿ ಸಮೀಪಿಸುತ್ತಿದಂತೆ ಅಯೋಧ್ಯೆಯ ರಾಮನಗರಿ ತನ್ನ ಮೊದಲ ಹಬ್ಬಕ್ಕೆ ತಯಾರಾಗುತ್ತಿದೆ. ಈ ಹಬ್ಬದಂದು ಪ್ರಧಾನಿ ನರೇಂದ್ರ ಮೋದಿ ಅವರು ರಾಮ ಮಂದಿರಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಈ ಬಾರಿ ಮೋದಿ ಆಗಮಿಸದೆ ಕರಾವಳಿಯಲ್ಲಿ ಬಿಜೆಪಿ ಚುನಾವಣಾ ಪ್ರಚಾರ?

Mar 22 2024, 01:05 AM IST
ಕರಾವಳಿ ಜಿಲ್ಲೆ ಬಿಜೆಪಿ ಭದ್ರಕೋಟೆಯಾಗಿರುವುದರಿಂದ ಇಲ್ಲಿಗೆ ಮೋದಿ ಅವರನ್ನು ಕರೆಸದೆ ಈ ಬಾರಿ ಭಾರಿ ಅಂತರದಿಂದ ಅಭ್ಯರ್ಥಿಗಳನ್ನು ಗೆಲ್ಲಿಸಿ ತೋರಿಸಬೇಕು ಎಂಬ ಹಠ ನಾಯಕರಲ್ಲಿ ತಲೆದೋರಿದೆ.

ತಾತ್ಕಾಲಿಕ ಗ್ಯಾರಂಟಿಗೆ ಮಾರುಹೋಗದೆ ಮೋದಿ ಬೆಂಬಲಿಸಿ

Mar 22 2024, 01:04 AM IST
ಬದುಕನ್ನು ಕಟ್ಟಿಕೊಳ್ಳುವಂತ ಯೋಜನೆಗಳನ್ನು ಬಿಜೆಪಿಯಂತ ಪಕ್ಷ, ಮೋದಿ ಅವರಂತ ಸಮರ್ಥ ಪ್ರಧಾನ ಮಂತ್ರಿಗಳಿಂದಷ್ಟೆ ನೀಡಲು ಸಾಧ್ಯ. ಹಾಗಾಗಿ ಈ ಭಾರಿ ಬಿಜೆಪಿ ಪಕ್ಷವನ್ನು ಬೆಂಬಲಿಸಿ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಲು ಮನವಿ
  • < previous
  • 1
  • ...
  • 117
  • 118
  • 119
  • 120
  • 121
  • 122
  • 123
  • 124
  • 125
  • ...
  • 165
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved