ದೇಶದ ಭದ್ರತೆ, ಭವಿಷ್ಯಕ್ಕಾಗಿ ಮತ್ತೊಮ್ಮೆ ಮೋದಿ ಗೆಲ್ಲಿಸಿ
Mar 20 2024, 01:17 AM ISTಬಾಗಲಕೋಟೆ: ಈ ಬಾರಿಯ ಲೋಕಸಭೆ ಚುನಾವಣೆ ದೇಶದ ಭದ್ರತೆ ಮತ್ತು ಭವಿಷ್ಯ ನಿರ್ಧರಿಸಲಿದ್ದು, ಕೇಂದ್ರದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತಂದು ಮತ್ತೊಮ್ಮೆ ನರೇಂದ್ರ ಮೋದಿ ಅವರನ್ನು ಪ್ರಧಾನಿಯಾಗಿಸುವುದು ಅವಶ್ಯಕವಾಗಿದೆ ಎಂದು ಬಾಗಲಕೋಟೆ ಲೋಕಸಭಾ ಚುನಾವಣೆ ಬಿಜೆಪಿ ಪ್ರಭಾರಿ ಲಿಂಗರಾಜ ಪಾಟೀಲ ಹೇಳಿದರು.