• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇಂದು ಡಾ.ಖರ್ಗೆ ತವರೂರಿಗೆ ಪ್ರಧಾನಿ ನರೇಂದ್ರ ಮೋದಿ

Mar 16 2024, 01:47 AM IST
ಲೋಕಸಭೆ ಸಮರಕ್ಕೆ ಅಧಿಕೃತ ಮುಹೂರ್ತ ನಿಗದಿಗೂ ಮುನ್ನವೇ ಕಲಬುರಗಿಯಿಂದ ಮೋದಿ ರಣಕಹಳೆ. ಬೆಳಗ್ಗೆ 11 ಗಂಟೆಗೆ ಎನ್‌ವಿ ಮೈದಾನದಲ್ಲಿ ಬಹಿರಂಗ ಸಭೆ. ಕಲ್ಯಾಣ ನಾಡಿನ ಕಲಬುರಗಿ, ಬೀದರ್‌, ರಾಯಚೂರು ಲೋಕಸಭೆ ಕ್ಷೇತ್ರಗಳ ಮೇಲೆ ಕಣ್ಣಿಟ್ಟು ಪ್ರಚಾರ. ಕಾರ್ಯಕ್ರಮ ಸಿದ್ಧತೆ ಪರಿಶೀಲಿಸಿದ ಬಿಜೆಪಿ ಮುಖಂಡರು, ಅಧಿಕಾರಿಗಳು.

ಕೇರಳದಲ್ಲಿ ಈ ಬಾರಿ ಕಮಲ ಅರಳಲಿದೆ: ಮೋದಿ

Mar 16 2024, 01:45 AM IST
ಬಿಜೆಪಿ ಗೆದ್ದರೆ ಚರ್ಚ್‌, ಪಾದ್ರಿಗಳ ಮೇಲಿನ ದಾಳಿ ತಡೆಗೆ ನೆರವು ನೀಡುವುದಾಗಿ ಪ್ರಧಾನಿ ಮೋದಿ ತಿಳಿಸಿದ್ದಾರೆ.

ಭ್ರಷ್ಟಾಚಾರವೇ ಇಂಡಿಯಾ ಕೂಟದ ತತ್ವ: ನರೇಂದ್ರ ಮೋದಿ ಕಿಡಿ

Mar 15 2024, 01:17 AM IST
ಭ್ರಷ್ಟಾಚಾರ ತೊಲಗಿಸುವುದೇ ನನ್ನ ಗ್ಯಾರಂಟಿ ಎಂದು ಪಿಎಂ ಸ್ವನಿಧಿ ಫನಾನುಭವಿಗಳ ಜತೆಗಿನ ಸಂವಾದದಲ್ಲಿ ಪ್ರಧಾನಿ ನರೇಂದ್ರ ಮೋದಿ ನುಡಿದಿದ್ದಾರೆ.

ಮೋದಿ ಭಾರತೀಯ ಸಂಸ್ಕೃತಿಯ ರಾಯಭಾರಿಯಾಗಿದ್ದಾರೆ: ಸೂಲಿಬೆಲೆ

Mar 15 2024, 01:17 AM IST
ಅಯೋಧ್ಯೆ ಸೇರಿದಂತೆ ಕಾಶಿ, ಉಜ್ಜಯಿನಿ, ಕೇದಾರನಾಥಂತಹ ಕ್ಷೇತ್ರಗಳೂ ಮೋದಿಯ ಬರುವಿಕೆಗಾಗಿ ಕಾದಿವೆ. ಅಬುದಾಬಿಯಲ್ಲೂ ವಿಶೇಷ ಹಿಂದೂ ಮಂದಿರ ನಿರ್ಮಾಣವಾಗಿದೆ. ಈ ಎಲ್ಲ ಹೆಗ್ಗಳಿಕೆ ಮೋದಿಗೆ ಸಲ್ಲುತ್ತದೆ ಎಂದು ಸೂಲಿಬೆಲೆ ಹೇಳಿದರು.

ದೇಶದ ಅಭಿವೃದ್ಧಿಗೆ ಪ್ರಧಾನಿ ಮೋದಿ ಅನಿವಾರ್ಯ: ನಂಜೇಗೌಡ

Mar 15 2024, 01:16 AM IST
ಬಿಜೆಪಿ ಪಕ್ಷದಲ್ಲಿ ರಾಷ್ಟ್ರಾದ್ಯಂತ 25 ಕೋಟಿ ಪದಾಧಿಕಾರಿಗಳು ಹಾಗೂ 2 ಕೋಟಿ ಕಾರ್ಯಕರ್ತರು ಕಾರ್ಯ ನಿರ್ವಹಿಸುತ್ತಿದ್ದಾರೆ. ಇದರಿಂದ ಪ್ರತಿ ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆ ನಡೆಯುತ್ತಿದೆ ಎಂಬುದು ತಿಳಿಯುತ್ತಿದೆ ಎಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಡಾ. ಸಿದ್ದರಾಮಯ್ಯ ಹೇಳಿದರು.

ಕೇಂದ್ರದ ಯೋಜನೆಗಳಿಂದ ಬಡವರ ಬದುಕು ಹಸನು: ಪ್ರಧಾನಿ ನರೇಂದ್ರ ಮೋದಿ

Mar 15 2024, 01:15 AM IST
ಸಬ್ಸಿಡಿ ಸಹಿತ ಸಾಲ ಸೌಲಭ್ಯಗಳು ಮಧ್ಯವರ್ತಿಗಳು, ಏಜೆಂಟರಿಲ್ಲದೇ ನೇರವಾಗಿ ಫಲಾನುಭವಿಗಳ ಖಾತೆಗೆ ಜಮಾ ಆಗುತ್ತಿದೆ.

ಮಾ.16ಕ್ಕೆ ಕಲಬುರಗಿಗೆ ಪ್ರಧಾನಿ ಮೋದಿ ಭೇಟಿ: ತೇಲ್ಕೂರ

Mar 14 2024, 02:10 AM IST
ಕಲಬುರಗಿ- ಬೀದರ್‌ ಎರಡೂ ಲೋಕಸಭೆ ಚುನಾವಣೆ ಪ್ರಚಾರದ ನಿಮಿತ್ತ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಾ.16ರಂದು ನಗರದ ನೂತನ ವಿದ್ಯಾಲಯ ಮೈದಾನದಲ್ಲಿ ಏರ್ಪಡಿಸಲಾಗಿರುವ ಬೃಹತ್ ಸಮಾವೇಶದಲ್ಲಿ ಪಾಲ್ಗೊಂಡು ಕಲ್ಯಾಣ ಕರ್ನಾಟಕ ದಿಂದಲೇ ಕರ್ನಾಟಕದ ಲೋಕಸಭೆ ಚುನಾವಣೆ ಕಹಳೆ ಊದಲಿದ್ದಾರೆ.

ಮತ್ತೊಮ್ಮೆ ಮೋದಿ ಪ್ರಧಾನಿಯಾಗಲು ಒಟ್ಟಾಗಿ ಶ್ರಮಿಸೋಣ: ಶಾಸಕ ವಿಶ್ವನಾಥ್ ಕರೆ

Mar 14 2024, 02:10 AM IST
ನನ್ನ ಮಗ ಅಲೋಕ್ ವಿಶ್ವನಾಥ್ ಸಹ ಅಕಾಂಕ್ಷಿಯಾಗಿದ್ದು, ಹೈಕಮಾಂಡ್ ಯಾರನ್ನೇ ಅಭ್ಯರ್ಥಿಯನ್ನಾಗಿ ಘೋಷಿಸಿದರೂ ನಾವೆಲ್ಲಾ ಮೈತ್ರಿ ಅಭ್ಯರ್ಥಿಯ ಗೆಲುವಿಗಾಗಿ ಶ್ರಮಿಸಬೇಕು, ಮೂರನೇ ಬಾರಿಗೆ ಮೋದಿಯವರನ್ನು ಪ್ರಧಾನಿಯನ್ನಾಗಿಸಿ, ಬಲಿಷ್ಠ ರಾಷ್ಟ್ರವನ್ನು ಕಟ್ಟೋಣ.

ನಾಡಿದ್ದು ಕಲಬುರಗಿಗೆ, 18ಕ್ಕೆ ಶಿವಮೊಗ್ಗಕ್ಕೆ ಮೋದಿ

Mar 14 2024, 02:05 AM IST
ಲೋಕಸಭೆ ಚುನಾವಣೆ ಪ್ರಚಾರಕ್ಕೆ ಬೃಹತ್‌ ರ್‍ಯಾಲಿ ನಡೆಸುವ ಸಲುವಾಗಿ ಪ್ರಧಾನಿ ಮೋದಿ ರಾಜ್ಯಕ್ಕೆ ಆಗಮಿಸಲಿದ್ದಾರೆ.

ಚುನಾವಣಾ ಆಯುಕ್ತರ ನೇಮಕಕ್ಕೆ ಇಂದು ಮೋದಿ ಸಮಿತಿ ಸಭೆ

Mar 14 2024, 02:04 AM IST
ಎರಡೂ ಚುನಾವಣಾ ಆಯುಕ್ತರ ಖಾಲಿ ಹುದ್ದೆ ಭರ್ತಿ ಮಾಡುವ ಸಾಧ್ಯತೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಮಿತಿಗಿದೆ.
  • < previous
  • 1
  • ...
  • 123
  • 124
  • 125
  • 126
  • 127
  • 128
  • 129
  • 130
  • 131
  • ...
  • 165
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved