• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಶ್ಮೀರ ಅಭಿವೃದ್ಧಿ ಸಹಿಸದೆ ದಾಳಿ : ಮನ್‌ ಕೀ ಬಾತ್‌ನಲ್ಲಿ ಮೋದಿ ಕಿಡಿ

Apr 28 2025, 01:32 AM IST
ಮತ್ತೊಮ್ಮೆ ಹೇಳುತ್ತೇನೆ, ಪಹಲ್ಗಾಂ ಉಗ್ರ ದಾಳಿ ಸಂತ್ರಸ್ತರಿಗೆ ನ್ಯಾಯ ಸಿಕ್ಕೇ ಸಿಗುತ್ತದೆ. 26 ಮಂದಿಯನ್ನು ಬಲಿ ಪಡೆದ ಭಯೋತ್ಪಾದಕರು ಮತ್ತು ದಾಳಿ ಹಿಂದಿನ ರೂವಾರಿಗಳಿಗೆ ಕಠಿಣ ಶಿಕ್ಷೆ ಆಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಸೇಬು ಬೆಳೆದ ಕರ್ನಾಟಕ ರೈತಗೆ ಪ್ರಧಾನಿ ಮೋದಿ ಪ್ರಶಂಸೆ

Apr 28 2025, 01:31 AM IST

 ರೈತ ಶ್ರೀಶೈಲ ತೇಲಿ ಅವರ ಬಗ್ಗೆ ಮಾಸಿಕ ರೇಡಿಯೋ ಕಾರ್ಯಕ್ರಮ ‘ಮನ್‌ ಕೀ ಬಾತ್‌’ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ದೇಶದ ಸುಭದ್ರತೆ, ಅಭ್ಯುದಯಕ್ಕೆ ಮೋದಿ ಬದ್ಧ

Apr 28 2025, 12:53 AM IST
ದೇಶದ ಸ್ಥಿರತೆ, ಅಭ್ಯುದಯ, ಒಗ್ಗಟ್ಟಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಬದ್ಧವಾಗಿದ್ದಾರೆ. ಪಹಲ್ಗಾಮ್ ಹತ್ಯೆ ಪ್ರಕರಣದಲ್ಲಿ ತಪ್ಪು ಮಾಡಿದವರಿಗೆ ಯಾವ ರೀತಿಯ ಶಿಕ್ಷೆ ಆಗಬೇಕು ಎಂಬುದರ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ಕೇಂದ್ರ ಜಲಶಕ್ತಿ ಮತ್ತು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದರು.

ಕಾಂಗ್ರಸ್‌ಗೆ ಮೋದಿ ವಿರುದ್ಧ ಮಾತನಾಡುವ ನೈತಿಕತೆ ಇಲ್ಲ : ಬಿ.ವೈ.ರಾಘವೇಂದ್ರ

Apr 28 2025, 12:47 AM IST
ತೀರ್ಥಹಳ್ಳಿ: ಕಾಶ್ಮೀರದ ಪೆಹಲ್ಗಾಂನಲ್ಲಿ ಈಚೆಗೆ ಪ್ರವಾಸಿಗರ ಮೇಲೆ ನರಮೇಧವನ್ನು ಖಂಡಿಸುವ ಬದಲಿಗೆ ಈ ಘಟನೆಗೆ ಸಂಬಂಧಿಸಿ ಕಾಂಗ್ರೆಸ್ ಪಕ್ಷ ರಾಜಕೀಯ ದೃಷ್ಟಿಕೋನದಿಂದ ನೋಡುತ್ತಿರುವುದು ಖಂಡನೀಯ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ದೇಶದ ಶಕ್ತಿ

Apr 28 2025, 12:45 AM IST
ಹೊಳೆಹೊನ್ನೂರು: ಮೋದಿ ದೇಶದ ಶಕ್ತಿ ಹಾಗೂ ಯುವಕರ ನವಚೈತನ್ಯ ಎಂದು ವಿಧಾನ ಪರಿಷತ್ ಸದಸ್ಯ ಡಾ.ದನಂಜಯ ಸರ್ಜಿ ಹೇಳಿದರು.

51000 ಜನರಿಗೆ ಉದ್ಯೋಗ ಪ್ರಮಾಣ ಪತ್ರ ವಿತರಿಸಿದ ಮೋದಿ

Apr 27 2025, 01:32 AM IST
ಇಲ್ಲಿ ನಡೆದ 15ನೇ ಆವೃತ್ತಿಯ ರೋಜ್‌ಗಾರ್‌ ಮೇಳದಲ್ಲಿ ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ತೆರವು ಹುದ್ದೆಗಳ ಭರ್ತಿಗೆ ಶನಿವಾರ 51000 ಸಾವಿರಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ವಿತರಿಸಲಾಯಿತು.

ಇದು ಮೋದಿ ಭಾರತವಲ್ಲ; ಬಸವಣ್ಣ, ಅಂಬೇಡ್ಕರ್‌ ದೇಶ

Apr 27 2025, 01:32 AM IST
ಸಮಾನತೆ, ಸಾಮಾಜಿಕ ನ್ಯಾಯ ಆಶಯದ ಸಂವಿಧಾನದ ಮೇಲೆ ದಾಳಿ ಮಾಡಿ, ಮುಗಿಸಲು ತೀರ್ಮಾನಿಸಿರುವ ನರೇಂದ್ರ ಮೋದಿ, ಆರ್‌ಎಸ್‌ಎಸ್‌, ಮೋಹನ್ ಭಾಗವತ್‌ರ ಭಾರತ ದೇಶ ಇದಲ್ಲ. ಇದು ಬಸವಣ್ಣ, ಅಂಬೇಡ್ಕರ್‌, ರವಿದಾಸ್‌, ಪೆರಿಯಾರ್‌ ದೇಶ ಎಂದು ಗುಜರಾತ್‌ ಯುವ ಹೋರಾಟಗಾರ ಜಿಗ್ನೇಶ್ ಮೇವಾನಿ ಹೇಳಿದ್ದಾರೆ.

ಕಾಶ್ಮೀರದಲ್ಲಿ ದಾಳಿ ನಡೆಸಿದ ಉಗ್ರರನ್ನು ಪ್ರಧಾನಿ ಮೋದಿ ಸದೆಬಡಿಯಬೇಕು - ರಂಭಾಪುರಿ ಸ್ವಾಮೀಜಿ

Apr 24 2025, 11:52 PM IST
ಕಾಶ್ಮೀರದಲ್ಲಿ ಉಗ್ರರು ನಡೆಸಿದ ದಾಳಿ ಅಮಾನವೀಯ ಕೃತ್ಯ. ಹಿಂದೂಗಳ ಮಾರಣಹೋಮ ಮಾಡಿದ ಉಗ್ರರನ್ನು ಪ್ರಧಾನಿ ನರೇಂದ್ರ ಮೋದಿಯವರು ಸದೆಬಡಿಯಬೇಕು ಎಂದು ಬಾಳೆಹೊನ್ನೂರು ರಂಭಾಪುರಿ ಪೀಠದ ಜ. ಪ್ರಸನ್ನ ರೇಣುಕ ವೀರಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಕಾಶ್ಮೀರ ಪಹಲ್ಗಾಂನ ದಾಳಿಕೋರರು ಎಲ್ಲೇ ಇದ್ದರೂ ಬಿಡೋದಿಲ್ಲ : ಪ್ರಧಾನಿ ಮೋದಿ

Apr 24 2025, 11:46 PM IST
ಕಾಶ್ಮೀರದ ಪಹಲ್ಗಾಂನಲ್ಲಿ 26 ಮಂದಿಯನ್ನು ಅಮಾನುಷವಾಗಿ ಹತ್ಯೆಗೈದ ಉಗ್ರಗಾಮಿಗಳು ಮತ್ತು ಉಗ್ರವಾದಕ್ಕೆ ಪ್ರೋತ್ಸಾಹ ನೀಡುತ್ತಿರುವವರು ಎಲ್ಲೇ ಅಡಗಿದ್ದರೂ ಬಿಡುವುದಿಲ್ಲ. ಅವರ ಕಲ್ಪನೆಗೂ ನಿಲುಕದ ಶಿಕ್ಷೆಯನ್ನು ನಾವು ನೀಡಲಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಗುಡುಗಿದ್ದಾರೆ.

ಮೋದಿ ಸೌದಿ ಪ್ರವಾಸ ಶುರು: 6 ಒಪ್ಪಂದಗಳಿಗೆ ಸಹಿ ಸಾಧ್ಯತೆ

Apr 23 2025, 12:37 AM IST
ಎರಡು ದಿನಗಳ ಸೌದಿ ಅರೇಬಿಯಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿಗೆ ಮಂಗಳವಾರ ಅದ್ಧೂರಿ ಸ್ವಾಗತ ದೊರೆತಿದೆ. ಮೋದಿ ತಮ್ಮ ಭೇಟಿಯಲ್ಲಿ ಉಭಯ ದೇಶಗಳ ನಡುವಿನ ಹಜ್ ಯಾತ್ರೆಯಲ್ಲಿ ಭಾರತದ ಕೋಟಾ ಸೇರಿದಂತೆ 6 ಪ್ರಮುಖ ಒಪ್ಪಂದಗಳ ಬಗ್ಗೆ ಚರ್ಚಿಸುವ ಸಾಧ್ಯತೆಯಿದೆ.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 176
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved