• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದೇಶದ ನನ್ನ ಕುಟುಂಬಗಳ ಶ್ರೇಯಸ್ಸಿಗೆ ಕಾಶಿ ವಿಶ್ವನಾಥನಲ್ಲಿ ಪ್ರಾರ್ಥನೆ: ಮೋದಿ

Mar 11 2024, 01:23 AM IST
ವಸುದೈವ ಕುಟುಂಬಕಂ ಎಂಬ ತತ್ವದಡಿಯಲ್ಲಿ ಸಮಸ್ತ ದೇಶವೆಂಬ ಕುಟುಂಬದ ನನ್ನ ಪರಿವಾರಕ್ಕೆ ಆಯುರಾರೋಗ್ಯ ಐಶ್ವರ್ಯ ಸಿಗಲಿ ಎಂಬುದಾಗಿ ಕಾಶಿ ವಿಶ್ವನಾಥನಲ್ಲಿ ಬೇಡಿಕೊಂಡಿರುವುದಾಗಿ ಪ್ರಧಾನಿ ಮೋದಿ ತಿಳಿಸಿದ್ದಾರೆ.

ಉಕ್ರೇನ್‌ ಮೇಲೆ ಅಣ್ವಸ್ತ್ರ ದಾಳಿ ತಡೆದಿದ್ದು ಮೋದಿ

Mar 11 2024, 01:20 AM IST
ಅಮೆರಿಕ ಅಧಿಕಾರಿಗಳನ್ನು ಉಲ್ಲೇಖಿಸಿ ಸಿಎನ್‌ಎನ್‌ ವರದಿ ಮಾಡಿದ್ದು, ಭಾರತದ ಪ್ರಧಾನಿ ನರೇಂದ್ರ ಮೋದಿ ವ್ಲಾಡಿಮಿರ್‌ ಪುಟಿನ್‌ಗೆ ಕರೆ ಮಾಡಿ ಉಕ್ರೇನ್‌ ಮೇಲೆ ಅಣ್ವಸ್ತ್ರ ದಾಳಿ ಮಾಡದಂತೆ ಮನವೊಲಿಕೆ ಮಾಡಿದರು ಎಂಬುದಾಗಿ ತಿಳಿಸಿದೆ.

ರಾಜ್ಯದ 2 ವಂದೇ ಭಾರತ್‌ ರೈಲಿಗೆ ಇಂದು ಮೋದಿ ಚಾಲನೆ

Mar 11 2024, 01:18 AM IST
ನಾಗವಾರ ಬಳಿಯ ಥಣಿಸಂದ್ರದಲ್ಲಿ ₹ 270 ಕೋಟಿ ವೆಚ್ಚದಲ್ಲಿ ವಂದೇ ಭಾರತ್‌ ಸ್ಲೀಪರ್‌ ರೈಲುಗಳ ನಿರ್ವಹಣೆ ಮತ್ತು ದುರಸ್ತಿ ಕೇಂದ್ರ ನಿರ್ಮಾಣಕ್ಕೆ ಶಂಕು ಸ್ಥಾಪನೆ ಹಾಗೂ ಮೈಸೂರು - ಚೆನ್ನೈ ಮತ್ತು ಬೆಂಗಳೂರು-ಕಲಬುರಗಿ ನಡುವೆ ಎರಡು ವಂದೇ ಭಾರತ್‌ ರೈಲುಗಳ ಸಂಚಾರಕ್ಕೆ ಹಸಿರು ನಿಶಾನೆ ತೋರುವುದು ಸೇರಿ ವಿವಿಧ ಕಾರ್ಯಗಳಿಗೆ ಪ್ರಧಾನಿ ಮೋದಿ ಅವರು ಮಾ.12 ವರ್ಚ್ಯುವಲ್‌ ಆಗಿ ಚಾಲನೆ ನೀಡಲಿದ್ದಾರೆ.

ಅಭಿವೃದ್ಧಿ ಅಲೆಯಲ್ಲಿ ಓಲೈಕೆ ಮಾಯ: ಮೋದಿ

Mar 11 2024, 01:17 AM IST
ಅಭಿವೃದ್ಧಿ ಅಲೆಯಲ್ಲಿ ಓಲೈಕೆ ರಾಜಕಾರಣ ಮಾಯವಾಗುತ್ತಿದೆ ಎಂದು ವಿಪಕ್ಷಗಳ ವಿರುದ್ಧ ಪ್ರಧಾನಿ ಮೋದಿ ಪ್ರಹಾರ ನಡೆಸಿದ್ದಾರೆ.

ಈ ಮೋದಿ ಬೇರೆಯದ್ದೇ ಲೋಕದ ವ್ಯಕ್ತಿ: ಪ್ರಧಾನಿ

Mar 11 2024, 01:15 AM IST
ಹಿಂದೆಲ್ಲಾ ಯೋಜನೆ ಘೋಷಿಸಿ ಬಳಿಕ ಮರೆತು ಬಿಡಲಾಗುತ್ತಿತ್ತು. ಆದರೆ ನಾನು ಬರೀ ಘೋಷಿಸಲ್ಲ, ಅವನ್ನು ಪೂರ್ಣಗೊಳಿಸಿದ್ದೇನೆ. ಏಕೆಂದರೆ ನಾನು ಬೇರೆಯದ್ದೇ ಲೋಕದ ವ್ಯಕ್ತಿ ಎಂದು ದೇಶದ 12 ಏರ್‌ಪೋರ್ಟ್‌ ಯೋಜನೆಗೆ ಚಾಲನೆ ನೀಡಿ ಪ್ರಧಾನಿ ಮೋದಿ ಭಾಷಣ ಮಾಡಿದ್ದಾರೆ.

ದೇಶದಲ್ಲಿ ಮತ್ತೊಮ್ಮೆ ಮೋದಿ ಆಡಳಿತ

Mar 10 2024, 01:49 AM IST
ಡವರಿಗೆ ಕಡಿಮೆ ದರದಲ್ಲಿ ಸಿಲಿಂಡರ್, ಗ್ರಾಮೀಣ ಪ್ರದೇಶಕ್ಕೆ ಬೆಳಕು ಯೋಜನೆ, ರೈತರಿಗೆ ಕೃಷಿ ಸಮ್ಮಾನ ಮೂಲಕ ₹6 ಸಾವಿರ ಗ್ರಾಮೀಣ ಪ್ರದೇಶಗಳಿಗೆ ರಸ್ತೆ, ಬಡವರ ಆಶ್ರಯ ಮನೆಗಳಿಗೆ ಆದ್ಯತೆ ನೀಡಿದ್ದಾರೆ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ 10 ವರ್ಷಗಳಿಂದ ರೇಲ್ವೆ ಇಲಾಖೆಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯ ಕೈಗೊಂಡಿದೆ

ವಿಶ್ವದ ಅತಿ ಉದ್ದದ ಜೋಡಿ ಸುರಂಗ ಉದ್ಘಾಟಿಸಿದ ಮೋದಿ

Mar 10 2024, 01:48 AM IST
ಚೀನಾ ಗಡಿಗೆ ಫಟಾಫಟ್‌ ಸೇನೆ, ಶಸ್ತ್ರಾಸ್ತ್ರ ಒಯ್ಯಲು ಅವಕಾಶ ಲಭಿಸುವಂತೆ ಅರುಣಾಚಲಪ್ರದೇಶ- ಅಸ್ಸಾಂ ನಡುವೆ 2 ಸುರಂಗ ನಿರ್ಮಾಣ ಮಾಡಲಾಗಿದೆ. ಸಮುದ್ರತೀರದಿಂದ 13000 ಅಡಿ ಎತ್ತರದಲ್ಲಿರುವ ಸುರಂಗಕ್ಕೆ ₹825 ಕೋಟಿ ವೆಚ್ಚ ಮಾಡಲಾಗಿದೆ.

ಮೋದಿ ಮತ್ತೊಮ್ಮೆ ಪ್ರಧಾನಿಯಾಗಲೆಂದು ಬೈಕ್‌ ರ್‍ಯಾಲಿ

Mar 10 2024, 01:45 AM IST
ಸಾಧ್ವಿ ರಾಜಲಕ್ಷ್ಮಿ ಅವರು 62 ದಿನಗಳ 21 ಸಾವಿರ ಕಿ.ಮೀ ಪ್ರಯಾಣವು ತಮಿಳುನಾಡಿನ ಚೆನ್ನೈನಿಂದ ಪ್ರಾರಂಭವಾಗಿ ದೆಹಲಿಯವರೆಗೂ ಬೈಕ್ ರ್‍ಯಾಲಿಯ ಮುಖಾಂತರ ತೆರಳುತ್ತಿದ್ದಾರೆ.

ಗ್ಯಾರಂಟಿ ಸ್ಕೀಂ ವಿರುದ್ಧ ನರೇಂದ್ರ ಮೋದಿ ಚಾಟಿ

Mar 10 2024, 01:34 AM IST
ಬಡವರಿಗೆ ಕನಿಷ್ಠ ಸೌಲಭ್ಯವೇ ಸಹಾಯಧನ ಇದ್ದಂತೆ. ಅವರ ಖಾತೆಗೆ ಹಣ ಹಾಕಬೇಕು ಎಂದೇನಿಲ್ಲ ಎಂದು ಹೇಳುವ ಮೂಲಕ ಪ್ರಧಾನಿ ಬಂಗಾಳದಲ್ಲಿ ಟಿಎಂಸಿ ವಿರುದ್ಧ ಕಿಡಿಕಾರಿದ್ದು, ಭ್ರಷ್ಟ ಸರ್ಕಾರ ತೊಲಗಿಸಲು ಕರೆ ನೀಡಿದ್ದಾರೆ.

ಅಸ್ಸಾಂ ಚಹಾ ತೋಟಕ್ಕೆ ಮೋದಿ ಭೇಟಿ: ಪ್ರಶಂಸೆ

Mar 10 2024, 01:33 AM IST
ಜಾಗತಿಕವಾಗಿ ಪ್ರಸಿದ್ಧಿ ಗಳಿಸಿರುವ ಅಸ್ಸಾಂ ಚಹಾ ತೋಟಗಳಿಗೆ ಪ್ರವಾಸಿಗರು ಭೇಟಿ ನೀಡುವಂತೆ ಪ್ರಧಾನಿ ಮೋದಿ ಕರೆ ನೀಡಿದ್ದಾರೆ.
  • < previous
  • 1
  • ...
  • 126
  • 127
  • 128
  • 129
  • 130
  • 131
  • 132
  • 133
  • 134
  • ...
  • 165
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved