• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್‌ಗೆ ಮಿತ್ರರ ಬಳಸಿ ಎಸೆವ ಕೆಟ್ಟ ಚಾಳಿ: ಪ್ರಧಾನಿ ಮೋದಿ ಕಿಡಿ ಮೋದಿ

Mar 18 2024, 01:51 AM IST
ಪ್ರಾದೇಶಿಕ ಆಕಾಂಕ್ಷೆಗಳು ಮತ್ತು ರಾಷ್ಟ್ರೀಯ ಪ್ರಗತಿಯೊಂದಿಗೆ ಎನ್‌ಡಿಎ ಮುನ್ನಡೆಯುತ್ತದೆ ಮತ್ತು ಚುನಾವಣೆಯ ನಂತರ ನನ್ನ 3ನೇ ಅವಧಿಯಲ್ಲಿ ದೇಶವು ಇನ್ನೂ ಅನೇಕ ದೊಡ್ಡ ನಿರ್ಧಾರಗಳನ್ನು ತೆಗೆದುಕೊಳ್ಳುತ್ತದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಹೇಳಿದ್ದಾರೆ.

ಯಡಿಯೂರಪ್ಪ ತವರಲ್ಲಿಂದು ಪ್ರಧಾನಿ ಮೋದಿ ಸಮಾವೇಶ

Mar 18 2024, 01:49 AM IST
ಶಿವಮೊಗ್ಗದಲ್ಲಿ ಬೃಹತ್‌ ರ್‍ಯಾಲಿಗೆ ಸರ್ವಸಿದ್ಧತೆ ನಡೆಸಿದ್ದು, ಚುನಾವಣೆ ಘೋಷಣೆ ಬಳಿಕ ರಾಜ್ಯದಲ್ಲಿ ಪ್ರಧಾನಿ ಮೋದಿ ಮೊದಲ ಬಾರಿಗೆ ಪ್ರಚಾರ ಕೈಗೊಳ್ಳಲಿದ್ದಾರೆ.

ಮೋದಿ ಕಾರ್ಯಕ್ರಮ ವೇದಿಕೆ ಸಿದ್ಧತೆ ಪರಿಶೀಲಿಸಿದ ಯಡಿಯೂರಪ್ಪ

Mar 18 2024, 01:49 AM IST
ಪ್ರಧಾನಿ ನರೇಂದ್ರ ಮೋದಿ ಸೋಮವಾರ ಶಿವಮೊಗ್ಗಕ್ಕೆ ಆಗಮಿಸುತ್ತಿರುವ ಹಿನ್ನೆಲೆ ಶಿವಮೊಗ್ಗದ ನಗರದ ಅಲ್ಲಮಪ್ರಭು ಮೈದಾನಕ್ಕೆ ಶನಿವಾರ ರಾತ್ರಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಭೇಟಿ ನೀಡಿ, ಕಾರ್ಯಕ್ರಮದ ವೇದಿಕೆ ಸಿದ್ಧತೆ ಪರಿಶೀಲಿಸಿದರು. ಮೋದಿಯವರಿಗೆ ನಾನು ಒಂದು ಮಾತು ಕೊಟ್ಟಿದ್ದೇನೆ. 25 ರಿಂದ 26 ಕ್ಷೇತ್ರದಲ್ಲಿ ಗೆದ್ದು ನಿಮ್ಮನ್ನು ನೋಡಲು ನಾನು ಲೋಕಸಭೆಗೆ ಬರ್ತೇನೆ ಎಂದು ಮಾತು ಕೊಟ್ಟಿದ್ದೇನೆ ಎಂದು ಯಡಿಯೂರಪ್ಪ ಹೇಳಿದ್ದಾರೆ.

ಇವಿಎಂ, ಇ.ಡಿ, ಸಿಬಿಐ ಇಲ್ಲದೇ ಮೋದಿ ಎಲೆಕ್ಷನ್‌ ಗೆಲ್ಲಲ್ಲ: ರಾಹುಲ್‌ ಗಾಂಧಿ

Mar 18 2024, 01:48 AM IST
ನಿರುದ್ಯೋಗ, ಹಣದುಬ್ಬರ, ಸಮಾಜದಲ್ಲಿನ ದ್ವೇಷದ ಬಗ್ಗೆ ಗಮನ ಸೆಳೆಯಲು ನ್ಯಾಯ ಯಾತ್ರೆಯನ್ನು ನಡೆಸಲಾಗಿದೆ ಎಂದು ರಾಹುಲ್‌ ಗಾಂಧಿ ತಿಳಿಸಿದರು.

ಹೊಸ ಸರ್ಕಾರದ ಆಡಳಿತಕ್ಕೆ ಮೋದಿ ಈಗಲೇ ಸಿದ್ಧತೆ

Mar 18 2024, 01:47 AM IST
ಚುನಾವಣೆ ಘೋಷಣೆ ಆದ ಮಾರನೇ ದಿನವಾದ ಭಾನುವಾರ ಬೆಳಿಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕೇಂದ್ರ ಸಚಿವ ಸಂಪುಟ ಸಭೆ ನಡೆಸಿದರು.

ಮೋದಿ ಪ್ರಧಾನಿ ಮಾಡಲು ಬಿಜೆಪಿಗೆ ಮತ ಹಾಕಿ: ಜಿ.ಎಂ. ಸಿದ್ದೇಶ್ವರ

Mar 17 2024, 02:04 AM IST
ದಾವಣಗೆರೆ ಲೋಕಸಭಾ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಮಾತನಾಡಿ, ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ 30 ಮೀಸಲು ನಿಗದಿ ಮಾಡಲು ಬಿಲ್‌ ಪಾಸ್‌ ಮಾಡಲಾಗಿದೆ.

ಮತ್ತೊಮ್ಮೆ ಮೋದಿ ಈ ದೇಶದ ಪ್ರಧಾನಿ: ಶ್ರೀರಾಮುಲು

Mar 17 2024, 02:01 AM IST
ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿ ಮಾಡುವ ಉದ್ದೇಶದಿಂದ ರಾಜ್ಯದಲ್ಲಿ ಬಿಜೆಪಿ ಜೆಡಿಎಸ್‌ ಹೊಂದಾಣಿಕೆ ಮಾಡಿಕೊಂಡು ಲೋಕಸಭೆ ಚುನಾವಣೆ ಎದುರಿಸುತ್ತಿದೆ.

ಈ ಬಾರಿ ಮತ್ತೆ ಬಿಜೆಪಿಗೆ ಅಧಿಕಾರ: 400 ಸ್ಥಾನ ಖಚಿತ: ಮೋದಿ

Mar 17 2024, 02:01 AM IST
‘ದಶಕದ ಹಿಂದಿನ ಕಾಂಗ್ರೆಸ್‌ ದುರಾಡಳಿತದಿಂದ ಜನ ಬೇಸತ್ತಿದ್ದಾರೆ. ಹೀಗಾಗಿ ಕಳೆದ 10 ವರ್ಷ ನಾವು ಮಾಡಿದ ಅಭಿವೃದ್ಧಿ ನೋಡಿ ನಮಗೆ ಮತ್ತೆ ಜನರು ಮನ್ನಣೆ ನೀಡುವುದು ಖಚಿತ.

ಯಾವ ಭ್ರಷ್ಟರನ್ನೂ ಸುಮ್ಮನೆ ಬಿಡಲ್ಲ: ಮೋದಿ

Mar 17 2024, 01:51 AM IST
ದೆಹಲಿ ಮದ್ಯ ಲೈಸೆನ್ಸ್‌ ಹಂಚಿಕೆ ಹಗರಣದಲ್ಲಿ ತೆಲಂಗಾಣದ ಬಿಆರ್‌ಎಸ್‌ ಪಕ್ಷದ ನಾಯಕಿ ಕೆ. ಕವಿತಾ ಬಂಧನ ಬೆನ್ನಲ್ಲೇ, ಯಾವ ಭ್ರಷ್ಟರನ್ನೂ ಸುಮ್ಮನೆ ಬಿಡಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಗುಡುಗಿದ್ದಾರೆ.

ಮೋದಿ ಕಾರ್ಯಕ್ರಮಕ್ಕೆ ಮಲೆನಾಡು ರೈತ ಹೋರಾಟ ಸಮಿತಿ ಬಹಿಷ್ಕಾರ

Mar 17 2024, 01:50 AM IST
ಕಳೆದ ವರ್ಷದಲ್ಲಿ ಪ್ರಧಾನಿ ನರೇಂದ್ರ ಮೋದಿ ಬಂಡವಾಳಶಾಹಿಗಳ ಏಜೆಂಟಾಗಿ ಕೆಲಸ ಮಾಡಿದ್ದು ಬಿಟ್ಟರೆ ದೇಶಕ್ಕೆ ಅವರ ಕೊಡುಗೆ ಏನೂ ಇಲ್ಲ. ಅವರು ಎಂದೂ ರೈತರು, ಬಡವರ ಪರವಾಗಿ ಯಾವತ್ತು ಕೆಲಸ ಮಾಡಲಿಲ್ಲ ಎಂದು ಮಲೆನಾಡು ರೈತ ಹೋರಾಟ ಸಮಿತಿ ಸಂಚಾಲಕ ತೀ.ನಾ. ಶ್ರೀನಿವಾಸ್‌ ಶಿವಮೊಗ್ಗದಲ್ಲಿ ಆರೋಪಿಸಿದ್ದಾರೆ.
  • < previous
  • 1
  • ...
  • 132
  • 133
  • 134
  • 135
  • 136
  • 137
  • 138
  • 139
  • 140
  • ...
  • 176
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved