ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಏಕಕಾಲಕ್ಕೆ 5 ಏಮ್ಸ್ ಉದ್ಘಾಟಿಸಿದ ಮೋದಿ: ಇದೇ ಮೊದಲು
Feb 26 2024, 01:37 AM IST
ಇದೇ ಮೊದಲ ಬಾರಿಗೆ ದೇಶದಲ್ಲಿ ಏಕಕಾಲಕ್ಕೆ 5 ಏಮ್ಸ್ ಉದ್ಘಾಟನೆ ಮಾಡಲಾಯಿತು. ಅಲ್ಲದೆ ಕಳೆದ 10 ದಿನಗಳಲ್ಲಿ 7 ಏಮ್ಸ್ಗಳನ್ನು ಉದ್ಘಾಟಿಸಲಾಗಿದೆ.
ಸಂವಿಧಾನಕ್ಕೆ ಮೋದಿ ಸರ್ಕಾರ ಆತಂಕ: ಸಿದ್ದು ಕಿಡಿ
Feb 26 2024, 01:35 AM IST
ಸಂವಿಧಾನ ಬದಲಾಯಿಸಲು ಬಂದಿರುವವರನ್ನು ಅಧಿಕಾರದಿಂದ ಕಿತ್ತೊಗೆಯದಿದ್ದರೆ ಪ್ರಜಾಪ್ರಭುತ್ವಕ್ಕೆ ಉಳಿಗಾಲವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.
ಯುವಕರು ದೇಶಕ್ಕಾಗಿ ಮೊದಲ ಮತ ಚಲಾಯಿಸಿ: ಮೋದಿ
Feb 26 2024, 01:35 AM IST
ಇನ್ಫ್ಲುಯೆನ್ಸರ್ಗಳು ಯುವಕರಿಗೆ ಮತದಾನ ಮಾಡಲು ಪ್ರೇರೇಪಿಸಿ ಎಂದು 110ನೇ ಮನ್ ಕಿ ಬಾತ್ನಲ್ಲಿ ಪ್ರಧಾನಿ ಕರೆ ನೀಡಿದ್ದಾರೆ.
ಮೋದಿ ಗೆಲ್ಲಿಸುವುದು ನಮ್ಮ ಗುರಿಯಾಗಲಿ
Feb 26 2024, 01:35 AM IST
ಸರ್ವ ಶ್ರೇಷ್ಠ ಭಾರತಕ್ಕಾಗಿ ಮೊತ್ತೊಮ್ಮೆ ನರೇಂದ್ರ ಮೋದಿಯವರನ್ನು ಪ್ರಧಾನಿಯನ್ನಾಗಿ ಆಯ್ಕೆ ಮಾಡಲು ಜನತೆ ಮುಂದಾಗಬೇಕು. ಈ ಕುರಿತು ಕಾರ್ಯಕರ್ತರು ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಶ್ರಮಿಸಬೇಕು ಎಂದು ತಾಲೂಕು ಮಂಡಲ ಬಿಜೆಪಿ ಅಧ್ಯಕ್ಷ ಜಗದೀಶ ಪಂಪಣ್ಣವರ ಹೇಳಿದರು.
ಮೋದಿ ಅವರನ್ನು ಮೂರನೇ ಬಾರಿ ಪ್ರಧಾನಿ ಮಾಡಿ: ಶಾಸಕ ಪರಣ್ಣ ಮುನವಳ್ಳಿ
Feb 26 2024, 01:33 AM IST
ನರೇಂದ್ರ ಮೋದಿ ಅವರನ್ನು ಮೂರನೇ ಬಾರಿಗೆ ಪ್ರಧಾನ ಮಂತ್ರಿಯನ್ನಾಗಿ ಮಾಡಲು ಬಿಜೆಪಿಗೆ ಮತ ನೀಡಬೇಕೆಂದು ವಿನಂತಿಸಿಕೊಂಡರು.
ಮೋದಿ ಜತೆ ಊಟ ಮಾಡಿದ್ದ ಬಿಎಸ್ಪಿ ಸಂಸದ ರಿತೇಶ್ ಪಾಂಡೆ ಬಿಜೆಪಿಗೆ
Feb 26 2024, 01:33 AM IST
ಲೋಕಸಭೆ ಚುನಾವಣೆಗೂ ಮುನ್ನ ಬಿಎಸ್ಪಿಗೆ ದೊಡ್ಡ ಹೊಡೆತ ಉಂಟಾಗಿದ್ದು, ಪ್ರಧಾನಿ ಮೋದಿ ಜೊತೆಗೆ ಲೋಕಸಭೆಯಲ್ಲಿ ಭೋಜನ ಸವಿದಿದ್ದ ಬಿಎಸ್ಪಿ ಸಂಸದ ರಿತೇಶ್ ಪಾಂಡೆ ಬಿಜೆಪಿ ಸೇರಿದ್ದಾರೆ.
ಕಾಂಗ್ರೆಸ್ ಗ್ಯಾರಂಟಿ ಕಾಪಿ ಮಾಡಿದ ಪ್ರಧಾನಿ ಮೋದಿ: ಎಂಎಲ್ಸಿ ಡಾ. ಚಂದ್ರಶೇಖರ ಪಾಟೀಲ್
Feb 26 2024, 01:32 AM IST
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ನೀಡಿದ ಗ್ಯಾರಂಟಿ ಯೋಜನೆಗಳನ್ನು ಜಗತ್ತು ಮೆಚ್ಚಿದೆ. ಇತಿಹಾಸದಲ್ಲಿ ಮೆಚ್ಚುವಂತಹ ಕಾರ್ಯವನ್ನು ಸಿಎಂ ಸಿದ್ದರಾಮಯ್ಯ ಮಾಡಿದ್ದಾರೆ.
ಮೋದಿ ಮ್ಯಾಜಿಕ್ ನಡೆಯಲ್ಲ, ಆದರೆ ಬಿಜೆಪಿ ಹೆಚ್ಚು ಸ್ಥಾನ: ಸುಬ್ರಹ್ಮಣ್ಯನ್ಸ್ವಾಮಿ
Feb 26 2024, 01:32 AM IST
ಹಿಂದುತ್ವದಿಂದಾಗಿ ಈ ಬಾರಿ ಬಿಜೆಪಿಗೆ ಹೆಚ್ಚು ಸ್ಥಾನ ಲಭಿಸಲಿದೆ ಎಂದು ಹೇಳುವ ಮೂಲಕ ಸುಬ್ರಹ್ಮಣ್ಯನ್ ಸ್ವಾಮಿ ವಿವಾದ ಸೃಷ್ಟಿಸಿದ್ದಾರೆ.
ಬಾಗಲಕೋಟೆ ಜನಪದ ಗಾಯಕ ಕುರಿತು ಮೋದಿ ಮನ್ ಕೀ ಬಾತ್
Feb 26 2024, 01:32 AM IST
ಬಾಗಲಕೋಟೆಯ ಜನಪದ ಗಾಯಕ ವೆಂಕಪ್ಪ ಅಂಬಾಜಿ ಸುಗತೇಕರ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ ‘ಮನ್ ಕೀ ಬಾತ್’ನಲ್ಲಿ ಕೊಂಡಾಡಿದ್ದಾರೆ.
ಮೋದಿ ಆಡಳಿತ ವೈಖರ್ಯಕ್ಕೆ ವಿಶ್ವವೇ ಬೆರಗು
Feb 26 2024, 01:31 AM IST
ಸಂಸದರ ಅನುದಾನದಲ್ಲಿ ಸುಮಾರು ₹5 ಲಕ್ಷ ಅನುದಾನದಲ್ಲಿ ಕಟ್ಟಡ ನಿರ್ಮಾಣಕ್ಕೆ ಜನತೆಯ ಬೇಡಿಕೆಗಳಿಗೆ ಸ್ಪಂದಿಸಿ ಸಮುದಾಯ ಭವನ ಮಂಜೂರ ಮಾಡಿದ್ದು ಇದನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಬೇಕೆಂದರು.
< previous
1
...
134
135
136
137
138
139
140
141
142
...
164
next >
More Trending News
Top Stories
ದೇಶಾದ್ಯಂತ ವಾರ್ ಸೈರನ್ ಮೊಳಗುತ್ತೆ, ಗಮನವಿಟ್ಟು ಕೇಳಿಸಿಕೊಳ್ಳಿ- ಅಲರ್ಟ್ ಆಗಿರಿ
ಡಿಸೆಂಬರ್ಗೆ ರಾಮನಗರ ಜಿಲ್ಲೆಗೆ ಶಾಶ್ವತ ಕುಡಿವ ನೀರು : ಡಿಸಿಎಂ ಡಿಕೆಶಿ
ಶೀಘ್ರ ಹೊಸ ಪಡಿತರ ಚೀಟಿ ವಿತರಣೆಗೆ ಕ್ರಮ: ಮುನಿಯಪ್ಪ
ಪಾಕಿಗಳ ತೆರವಿಗೆ ಬಿಜಿಪಿ ಸಹಿ ಅಭಿಯಾನ
ಬಿಸಿಲೂರಿನ ಸಂಚಾರ ಪೊಲೀಸರಿಗೆ ಹವಾನಿಯಂತ್ರಿತ ಹೆಲ್ಮೆಟ್