ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಮೋದಿ ಮತ್ತೊಮ್ಮೆ ಪ್ರಧಾನಿಯಾಗಲೆಂದು ಬೈಕ್ ರ್ಯಾಲಿ
Mar 10 2024, 01:45 AM IST
ಸಾಧ್ವಿ ರಾಜಲಕ್ಷ್ಮಿ ಅವರು 62 ದಿನಗಳ 21 ಸಾವಿರ ಕಿ.ಮೀ ಪ್ರಯಾಣವು ತಮಿಳುನಾಡಿನ ಚೆನ್ನೈನಿಂದ ಪ್ರಾರಂಭವಾಗಿ ದೆಹಲಿಯವರೆಗೂ ಬೈಕ್ ರ್ಯಾಲಿಯ ಮುಖಾಂತರ ತೆರಳುತ್ತಿದ್ದಾರೆ.
ಗ್ಯಾರಂಟಿ ಸ್ಕೀಂ ವಿರುದ್ಧ ನರೇಂದ್ರ ಮೋದಿ ಚಾಟಿ
Mar 10 2024, 01:34 AM IST
ಬಡವರಿಗೆ ಕನಿಷ್ಠ ಸೌಲಭ್ಯವೇ ಸಹಾಯಧನ ಇದ್ದಂತೆ. ಅವರ ಖಾತೆಗೆ ಹಣ ಹಾಕಬೇಕು ಎಂದೇನಿಲ್ಲ ಎಂದು ಹೇಳುವ ಮೂಲಕ ಪ್ರಧಾನಿ ಬಂಗಾಳದಲ್ಲಿ ಟಿಎಂಸಿ ವಿರುದ್ಧ ಕಿಡಿಕಾರಿದ್ದು, ಭ್ರಷ್ಟ ಸರ್ಕಾರ ತೊಲಗಿಸಲು ಕರೆ ನೀಡಿದ್ದಾರೆ.
ಅಸ್ಸಾಂ ಚಹಾ ತೋಟಕ್ಕೆ ಮೋದಿ ಭೇಟಿ: ಪ್ರಶಂಸೆ
Mar 10 2024, 01:33 AM IST
ಜಾಗತಿಕವಾಗಿ ಪ್ರಸಿದ್ಧಿ ಗಳಿಸಿರುವ ಅಸ್ಸಾಂ ಚಹಾ ತೋಟಗಳಿಗೆ ಪ್ರವಾಸಿಗರು ಭೇಟಿ ನೀಡುವಂತೆ ಪ್ರಧಾನಿ ಮೋದಿ ಕರೆ ನೀಡಿದ್ದಾರೆ.
ಕಾಂಗ್ರೆಸ್ ಈಶಾನ್ಯಕ್ಕೆ ಏನು ಮಾಡಿದೆ?: ಮೋದಿ ವಾಗ್ದಾಳಿ
Mar 10 2024, 01:33 AM IST
ಕಾಂಗ್ರೆಸ್ ಈಶಾನ್ಯಕ್ಕೆ ಏನು ಮಾಡಿದೆ ಎಂದು ಪ್ರಶ್ನಿಸಿ ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ 20 ವರ್ಷದಲ್ಲಿ ಮಾಡದ್ದನ್ನು 5 ವರ್ಷದಲ್ಲಿ ನಾವು ಮಾಡಿದ್ದೇವೆ. ಅರುಣಾಚಲ ಪ್ರದೇಶ ಮತ್ತು ಅಸ್ಸಾಂನಲ್ಲಿ ಹಲವು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ ಪ್ರಧಾನಿ ಪ್ರಹಾರ ನಡೆಸಿದ್ದಾರೆ.
ಕಾಜಿ಼ರಂಗದಲ್ಲಿ ಪ್ರಧಾನಿ ಮೋದಿ ಆನೆ ಸವಾರಿ!
Mar 10 2024, 01:32 AM IST
ಕಾಜಿರಂಗ ಉದ್ಯಾನದಲ್ಲಿ ಪ್ರಧಾನಿಯಿಂದ ವನ್ಯಮೃಗಗಳ ವೀಕ್ಷಣೆಯಾಗಿದ್ದು, ಹುಲಿ, ಆನೆ, ಘೇಂಡಾಮೃಗ, ಜಿಂಕೆ, ಕಾಡೆಮ್ಮೆ ನೋಡಿ ಖುಷ್ ಆಗಿದ್ದಾರೆ. ಈ ವೇಳೆ ಮಾವುತರು, ಮಹಿಳಾ ಅರಣ್ಯ ಸಿಬ್ಬಂದಿಯೊಂದಿಗೆ ಸಂವಾದ ಕೂಡ ನಡೆಸಿದರು.
ಮೋದಿ ಏಕೆ ಪದೇ ಪದೇ ಬಂಗಾಳಕ್ಕೆ ಬರ್ತಾರೆ?
Mar 10 2024, 01:31 AM IST
ಪ್ರಧಾನಿ ನರೇಂದ್ರ ಮೋದಿ ಅವರು ಅಗಾಗ ಬಂಗಾಳಕ್ಕೆ ಭೇಟಿ ನೀಡುತ್ತಿದ್ದಾರೆ. ಕೇಂದ್ರ ಸರ್ಕಾರವು ನಿಜವಾಗಲೂ ಅಭಿವೃದ್ಧಿ ಕಾರ್ಯಗಳು ಮಾಡಿದ್ದರೆ, ಮೋದಿ ಈ ತರ ಪದೇ ಪದೇ ರಾಜ್ಯಕ್ಕೆ ಭೇಟಿ ನೀಡುವ ಅಗತ್ಯ ಇರುತ್ತಿರಲಿಲ್ಲ.
ವಾರಾಣಸಿಯಲ್ಲಿ ಮೋದಿ ರೋಡ್ಶೋ, ವಿಶ್ವನಾಥ ಮಂದಿರದಲ್ಲಿ ಪೂಜೆ
Mar 10 2024, 01:31 AM IST
ವಾರಾಣಸಿಯಲ್ಲಿ ಪ್ರಧಾನಿ ಮೋದಿ ಲೋಕಸಭಾ ಅಭ್ಯರ್ಥಿ ಎಂದು ಮೂರನೇ ಬಾರಿಗೆ ಘೋಷಣೆ ಬಳಿಕ ಮೊದಲ ಬಾರಿಗೆ ಭೇಟಿ ನೀಡಿದ್ದಾರೆ.
ಸಂಸ್ಕೃತಿ ಉಳಿವಿಗೆ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿ: ವಿ.ಸೋಮಣ್ಣ
Mar 09 2024, 01:36 AM IST
ನಮ್ಮ ದೇಶದ ಸಂಪ್ರದಾಯ ಮತ್ತು ಸಂಸ್ಕೃತಿ ಉಳಿವಿಗೆ ಮತ್ತೆ ಬಿಜೆಪಿ ಅಧಿಕಾರಕ್ಕೆ ಬಂದು ನರೇಂದ್ರ ಮೋದಿ ಪ್ರಧಾನಿ ಆಗಬೇಕು ಮಾಜಿ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.
ಜಪಾನ್ ಮಾಜಿ ಪ್ರಧಾನಿ ದಿ.ಶಿಂಜೋ ಅಬೆ ಪತ್ನಿಗೆ ಮೋದಿ ಪತ್ರ ಹಸ್ತಾಂತರ
Mar 09 2024, 01:32 AM IST
ಜಪಾನ್ನ ಮಾಜಿ ಪ್ರಧಾನಿ ದಿವಂಗತ ಶಿಂಜೋ ಅಬೆ ಅವರ ಪತ್ನಿ ಅಕಿ ಅಬೆ ಅವರನ್ನು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಶುಕ್ರವಾರ ಭೇಟಿಯಾಗಿ ಪ್ರಧಾನಿ ನರೇಂದ್ರ ಮೋದಿ ಅವರು ನೀಡಿದ ವೈಯಕ್ತಿಕ ಪತ್ರ ಹಸ್ತಾಂತರಿಸಿದರು.
ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿ ಎಂದು ಸೋಮಣ್ಣ ವಿಶೇಷ ಪೂಜೆ
Mar 09 2024, 01:30 AM IST
ಮಹಾಶಿವರಾತ್ರಿ ಪ್ರಯುಕ್ತ ಮಾಜಿ ಸಚಿವ ವಿ.ಸೋಮಣ್ಣ ಅವರು ಶುಕ್ರವಾರ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕು ಗೆದ್ಮೇನಹಳ್ಳಿಯ ನಂಜುಂಡೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ, ಮೋದಿ ಮತ್ತೇ ಪ್ರಧಾನಿ ಆಗಲೆಂದು ಪ್ರಾರ್ಥನೆ ಸಲ್ಲಿಸಿದರು.
< previous
1
...
138
139
140
141
142
143
144
145
146
...
176
next >
More Trending News
Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್ ಅನುಮತಿ
ಟಿಪ್ಪುನಿಂದ ಕೆಆರೆಸ್ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ