• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇಡೀ ವಿಶ್ವವೇ ಮೋದಿ ಮತ್ತೆ ಅಧಿಕಾರ ಹಿಡಿಯಲು ಕಾಯುತ್ತಿದೆ

Mar 09 2024, 01:30 AM IST
ಕಳೆದ ಇಪ್ತೈದು ಮುವ್ವತ್ತು ವರ್ಷದಿಂದ ಸೋಲುತ್ತಲೇ ಬರುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಗೆಲ್ಲುವ ಭರವಸೆಯನ್ನಿಟ್ಟುಕೊಂಡು ಅಧ್ಯಕ್ಷರನ್ನು ಆಯ್ಕೆ ಮಾಡಲಾಗಿದೆ. ಇಲ್ಲಿಯವರೆಗೂ ವೀರಶೈವ ಸಮಾಜದವರೇ ಅಧ್ಯಕ್ಷರಾಗುತ್ತಿದ್ದರು. ಈಗ ಎಚ್.ಡಿ. ಕೋಟೆ ತಾಲೂಕಿಗೆ ಒಕ್ಕಲಿಗ ಸಮಾಜಕ್ಕೆ ಮತ್ತು ಸರಗೂರು ತಾಲೂಕಿಗೆ ವೀರಶೈವ ಸಮಾಜದ ಅಧ್ಯಕ್ಷರಿಗೆ ಮಣೆ ಹಾಕಲಾಗಿದೆ

ಮತ್ತೆ ನರೇಂದ್ರ ಮೋದಿ ಪ್ರಧಾನಿ ಆಗುವುದು ನಿಶ್ಚಿತ

Mar 08 2024, 01:53 AM IST
2024ರಲ್ಲಿ ನಡೆಯುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ಪಕ್ಷ ಸುಮಾರು 413 ಸ್ಥಾನಗಳನ್ನು ಗೆಲ್ಲುವ ಮೂಲಕ ಮತ್ತೆ ಮೂರನೇ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಅಧಿಕಾರದ ಚುಕ್ಕಾಣಿ ಹಿಡಿಯುವುದು ನಿಶ್ಚಿತ ಎಂದು ಕೆನರಾ ಲೋಕಸಭಾ ಸದಸ್ಯ ಅನಂತಕುಮಾರ ಹೆಗಡೆ ವಿಶ್ವಾಸ ವ್ಯಕ್ತಪಡಿಸಿದರು.

ಕಾಶ್ಮೀರದ ಶಂಕರಾಚಾರ್ಯ ಬೆಟ್ಟಕ್ಕೆ ಮೋದಿ ನಮನ

Mar 08 2024, 01:53 AM IST
ಪ್ರಧಾನಿ ನರೇಂದ್ರ ಮೋದಿ, ಶ್ರೀನಗರದಿಂದ ತುಸು ದೂರದಲ್ಲಿರುವ ಶಂಕರಾಚಾರ್ಯರ ಬೆಟ್ಟಕ್ಕೆ ದೂರದಿಂದಲೇ ನಮಿಸಿದರು.

ಬೆಳಗಾವಿ, ಹುಬ್ಬಳ್ಳಿ ಏರ್ಪೋರ್ಟ್‌ ಕಾಮಗಾರಿಗೆ ನಾಡಿದ್ದು ಮೋದಿ ಚಾಲನೆ

Mar 08 2024, 01:52 AM IST
ಬೆಳಗಾವಿ ಮತ್ತು ಹುಬ್ಬಳ್ಳಿ ವಿಮಾನ ನಿಲ್ದಾಣಗಳ ಅಭಿವೃದ್ಧಿ ಕಾಮಗಾರಿಗಳಿಗೆ ಪ್ರಧಾನಿ ಮೋದಿ ನಾಡಿದ್ದು ಚಾಲನೆ ನೀಡಲಿದ್ದಾರೆ.

ಮೋದಿ ಮತ್ತು ನನ್ನದು ಜನ್ಮಜನ್ಮಾಂತರದ ಸಂಬಂಧ: ಎಚ್‌.ಡಿ ದೇವೇಗೌಡ

Mar 08 2024, 01:52 AM IST

ಮೋದಿಯವರ ಮತ್ತು ನನ್ನದು ಯಾವುದೋ ಜನ್ಮಾಂತರದ ಸಂಬಂಧ. ನನ್ನ ಬಗ್ಗೆ ತುಂಬಾ ಗೌರವ ಇಟ್ಟುಕೊಂಡಿದ್ದಾರೆ. ಅದೇ ಕಾಂಗ್ರೆಸ್ ನನ್ನನ್ನು ಅಧಿಕಾರದಿಂದ ಕಿತ್ತು ಹಾಕಿತು. ಈ ದೇವೇಗೌಡ ಒಂದೇ ಒಂದು ರುಪಾಯಿ ದುರುಪಯೋಗ ಮಾಡಿಲ್ಲ.

 

ಕೇಂದ್ರದ ಅಭಿವೃದ್ಧಿ ಬಗ್ಗೆ ರೀಲ್ಸ್‌ ಮಾಡಿ, ಮೋದಿ ಭೇಟಿ ಮಾಡಿ!

Mar 08 2024, 01:49 AM IST
ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಹೊಸ ಮತದಾರರ ಜೊತೆಗೇ ಹೊಸ ನಾಯಕತ್ವ ಸೃಷ್ಟಿ ಮಾಡುವ ನಿಟ್ಟಿನಲ್ಲಿ ರಾಜ್ಯ ಬಿಜೆಪಿ ಯುವ ಮೋರ್ಚಾ ವತಿಯಿಂದ ‘ನಮೋ ಯುವ ಭಾರತ ಫೆಲೋಶಿಫ್’ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ.

ಮೋದಿ-ನನ್ನದು ಜನ್ಮಜನ್ಮದ ಸಂಬಂಧ: ದೇವೇಗೌಡ!

Mar 08 2024, 01:49 AM IST
ಪ್ರಧಾನಿ ಮೋದಿ ಮತ್ತು ನನ್ನದು ಯಾವುದೋ ಜನ್ಮಾಂತರದ ಸಂಬಂಧ. ನನ್ನ ಬಗ್ಗೆ ಅವರು ತುಂಬಾ ಗೌರವ ಇಟ್ಟುಕೊಂಡಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಹೇಳಿದರು.

5 ವರ್ಷ ಬಳಿಕ ಕಾಶ್ಮೀರಕ್ಕೆ ಪ್ರಧಾನಿ ನರೇಂದ್ರ ಮೋದಿ

Mar 08 2024, 01:48 AM IST
ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುತ್ತಿದ್ದ 370ನೇ ವಿಧಿಯನ್ನು ರದ್ದುಗೊಳಿಸಿದ ಬಳಿಕ ಇದೇ ಮೊದಲ ಬಾರಿ ಪ್ರಧಾನಿ ನರೇಂದ್ರ ಮೋದಿ ಜಮ್ಮು ಕಾಶ್ಮೀರಕ್ಕೆ ಗುರುವಾರ ಭೇಟಿ ನೀಡಿದರು.

ಕಡಿಮೆ ದರಕ್ಕೆ ಭಾರತ್ ರೈಸ್‌ ಪ್ರಧಾನಿ ಮೋದಿ ಕನಸು: ಸಂಸದ ಜಿ.ಎಂ.ಸಿದ್ದೇಶ್ವರ

Mar 08 2024, 01:47 AM IST
ದಾವಣಗೆರೆ ನಗರದ ಹರಳೆಣ್ಣೆ ಕೊಟ್ರಬಸಪ್ಪ ವೃತ್ತದಲ್ಲಿ ಗುರುವಾರ ಕೇಂದ್ರ ಸರ್ಕಾರದ ಭಾರತ್ ರೈಸ್ ಯೋಜನೆಯ ಅಕ್ಕಿ ವಿತರಣೆ ಕಾರ್ಯಕ್ರಮಕ್ಕೆ ಸಂಸದ, ಕೇಂದ್ರದ ಮಾಜಿ ಸಚಿವ ಡಾ.ಜಿ.ಎಂ.ಸಿದ್ದೇಶ್ವರ ಚಾಲನೆ ನೀಡಿದರು.

ಮೋದಿ ಮತ್ತೆ ಪ್ರಧಾನಿಯಾಗಲಿದ್ದಾರೆ: ನವೀನ್

Mar 08 2024, 01:46 AM IST
ಲೋಕಸಭಾ ಚುನಾವಣೆಯಲ್ಲಿ ದೇಶದ ಮತದಾರನ ಅಭಿಲಾಷೆಯಂತೆ ಬಿಜೆಪಿ ಅಭೂತಪೂರ್ವ ಗೆಲುವಿನೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ಅಧಿಕಾರಕ್ಕೆ ಬರುವುದು ಬಹುತೇಕ ಖಚಿತ ಎಂದು ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್ ವಿಶ್ವಾಸ ವ್ಯಕ್ತಪಡಿಸಿದರು.
  • < previous
  • 1
  • ...
  • 139
  • 140
  • 141
  • 142
  • 143
  • 144
  • 145
  • 146
  • 147
  • ...
  • 176
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved