• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೋದಿ ಬೆಲೆ ಏರಿಕೆಯ ಗ್ಯಾರಂಟಿ ಜನರಿಗೆ ತಲುಪುತ್ತಿದೆ: ಡಾ. ಪುಷ್ಪಾ

Feb 27 2024, 01:35 AM IST
ಮಹಿಳೆಯರಿಗೆ ಕಾಂಗ್ರೆಸ್ ನೀಡುತ್ತಿರುವ ಗ್ಯಾರಂಟಿ ಹಣವನ್ನು ಬಿಜೆಪಿಯವರು ಟೀಕೆ ಮಾಡುತ್ತಿದ್ದಾರೆ.

ನಾಳೆ ಇಸ್ರೋದ 2ನೇ ಉಡ್ಡಯನ ಕೇಂದ್ರಕ್ಕೆ ಮೋದಿ ಚಾಲನೆ

Feb 27 2024, 01:34 AM IST
ಭಾರತದ ಎರಡನೇ ಉಪಗ್ರಹ ಉಡಾವಣಾ ಕೇಂದ್ರವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ತಮಿಳುನಾಡಿನ ತೂತ್ತುಕುಡಿ ಬಳಿಯ ಕುಲಶೇಖರಪಟ್ಟಿಣಂನಲ್ಲಿ ಉದ್ಘಾಟಿಸಲಿದ್ದಾರೆ.

3 ರೈಲ್ವೆ ನಿಲ್ದಾಣ ಅಭಿವೃದ್ಧಿಗೆ ಮೋದಿ ಚಾಲನೆ

Feb 27 2024, 01:33 AM IST
ಬೆಂಗಳೂರು ರೈಲ್ವೆ ವಿಭಾಗದ ಮೂರು ರೈಲು ನಿಲ್ದಾಣಗಳ ಅಭಿವೃದ್ಧಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಚಾಲನೆ ನೀಡಿದ್ದಾರೆ.

ಮೋದಿ ಸಾಧನೆ ಕಾಂಗ್ರೆಸ್ಸನ್ನು ಕೆಂಗೆಡಿಸಿದೆ: ಸಂಸದ

Feb 27 2024, 01:33 AM IST
ಮೋದಿಯ ನಿರಂತರ ಅಭಿವೃದ್ಧಿಯ ಸಾಧನೆಗಳನ್ನು ಕಂಡು ಕಾಂಗ್ರೆಸ್ ಮುಖಂಡರುಗಳು ವಿಲವಿಲ ಒದಾಡುತ್ತಿದ್ದು, ಮುಂದಿನ ಪ್ರಧಾನಿ ನರೇಂದ್ರ ಮೋದಿ ಆಗುವುದನ್ನು ತಪ್ಪಿಸಲು ವಾಮಮಾರ್ಗದಿಂದ ಪ್ರಯತ್ನ ನಡೆಸುತ್ತಿದ್ದಾರೆ ಎಂಬುದು ಸಂಸದ ಮುನಿಸ್ವಾಮಿ ಆರೋಪ

ಬಂಟವಾಳ ಅಮೃತ್ ಭಾರತ್ ರೈಲ್ವೇ ಸ್ಟೇಷನ್ ಕಾಮಗಾರಿಗೆ ಪ್ರಧಾನಿ ಮೋದಿ ಚಾಲನೆ

Feb 27 2024, 01:32 AM IST

ರು. 28.49 ಕೋಟಿ ಅನುದಾನದಲ್ಲಿ ನಿರ್ಮಾಣವಾಗಲಿರುವ ಬಂಟವಾಳ ಅಮೃತ್ ಭಾರತ್ ರೈಲ್ವೇ ಸ್ಟೇಷನ್ ನ ಕಾಮಗಾರಿಗೆ ಸೋಮವಾರ ಪ್ರಧಾನಿ ನರೇಂದ್ರ ಮೋದಿಯವರು ದ.ಕ. ಸಂಸದ ನಳಿನ್ ಕುಮಾರ್ ಕಟೀಲು ಅಧ್ಯಕ್ಷತೆಯಲ್ಲಿ ನಡೆದ ವರ್ಚುವಲ್ ಕಾರ್ಯಕ್ರಮದ ಮೂಲಕ ಚಾಲನೆ ನೀಡಿದರು.

ಪ್ರಧಾನಿ ಮೋದಿ ಜಗತ್ತು ಕಂಡ ಅದ್ಭುತ ನಾಯಕ: ಸಂಸದ ಸಂಗಣ್ಣ ಕರಡಿ

Feb 27 2024, 01:32 AM IST
ನೂತನ ರೈಲ್ವೆ ಮೇಲ್ಸೇತುವೆಯಿಂದ ಭಕ್ತರಿಗೆ ಅನುಕೂಲವಾಗಲಿದೆ. ಅಮೃತ್ ಭಾರತ ಯೋಜನೆ ಅಡಿಯಲ್ಲಿ ₹20 ಕೋಟಿ ವೆಚ್ಚದಲ್ಲಿ ಹುಲಿಗಿ ರೈಲ್ವೆ ನಿಲ್ದಾಣ ಅಭಿವೃದ್ಧಿಪಡಿಸಲಾಗುತ್ತಿದೆ.

ಜಗತ್ತಿನ ಅತಿದೊಡ್ಡ ರೈಲ್ವೆ ಸುಧಾರಣೆಗೆ ಮೋದಿ ಚಾಲನೆ

Feb 27 2024, 01:31 AM IST
ಕರ್ನಾಟಕದ 34, ದೇಶದ 554 ನಿಲ್ದಾಣಗಳ ಅಭಿವೃದ್ಧಿಗೆ ಪ್ರಧಾನಿ ಮೋದಿ ಚಾಲನೆ ನೀಡಿದ್ದಾರೆ. 41000 ಕೋಟಿ ಮೌಲ್ಯದ 2000 ರೈಲ್ವೆ ಕಾಮಗಾರಿಗಳನ್ನು ಶುರು ಮಾಡಲಾಗಿದೆ.

ದೇಶಾದ್ಯಂತ ಮೋದಿ ಜೀ ಕಿ ಗ್ಯಾರಂಟಿ ರಥ ಸಂಚಾರ

Feb 27 2024, 01:31 AM IST
ದೇಶಾದ್ಯಂತ ಬಿಜೆಪಿ ಸರ್ಕಾರದ ಸಾಧನೆಗಳನ್ನು ಪ್ರಚಾರ ಮಾಡಲು ದೇಶಾದ್ಯಂತ ಮೋದಿಯವರ ಗ್ಯಾರಂಟಿ ಪ್ರಚಾರ ರಥಗಳಿಗೆ ಜೆಪಿ ನಡ್ಡಾ ಚಾಲನೆ ನೀಡಿದ್ದಾರೆ. ಅಲ್ಲದೆ ಪ್ರಣಾಳಿಕೆಗೆ ಸಲಹೆ ನೀಡಲು ಸಹಾಯವಾಣಿಯನ್ನೂ ಆರಂಭಿಸಿದ್ದಾರೆ.

ಮೋದಿ 3ನೇ ಅವಧಿಗೆ 400ಕ್ಕೂ ಅಧಿಕ ಸೀಟು ಗೆಲ್ಲಲು ಪಣತೊಡಿ: ಅಮಿತ್‌ ಶಾ

Feb 26 2024, 01:38 AM IST
ಪ್ರಧಾನಿ ಮೋದಿ ಮೂರನೇ ಅವಧಿಯಲ್ಲಿ 400ಕ್ಕೂ ಹೆಚ್ಚು ಸೀಟು ಗೆದ್ದು ಸರ್ಕಾರ ರಚಿಸಲು ಎಲ್ಲ ಬಿಜೆಪಿ ಕಾರ್ಯಕರ್ತರು ಪಣತೊಡಬೇಕು ಎಂಬುದಾಗಿ ಅಮಿತ್‌ ಶಾ ತಿಳಿಸಿದ್ದಾರೆ.

ಒಂದು ಕುಟುಂಬದ ಉದ್ಧಾರಕ್ಕೆ ಕಾಂಗ್ರೆಸ್‌ನ ಎಲ್ಲ ಶಕ್ತಿ ಬಳಕೆ: ಮೋದಿ

Feb 26 2024, 01:37 AM IST
ದಶಕಗಳ ಕಾಲ ದೇಶ ಆಳಿದವರು ಜನರ ಅಗತ್ಯ ಮನಗಾಣಲೇ ಇಲ್ಲ ಎಂದು ವಿಪಕ್ಷ ಕಾಂಗ್ರೆಸ್‌ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.
  • < previous
  • 1
  • ...
  • 145
  • 146
  • 147
  • 148
  • 149
  • 150
  • 151
  • 152
  • 153
  • ...
  • 176
  • next >

More Trending News

Top Stories
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
ಮೈಸೂರಿಗೆ ದಸರಾ ಗಜಪಡೆಯ ಮೊದಲ ತಂಡ ಆಗಮನ
ಅರ್ಜಿ ಸಲ್ಲಿಸದಿದ್ರೂ ಸರ್ಕಾರದಿಂದಲೇ ಪೌತಿ ಖಾತೆ
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved