• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಒಂದು ನಿಲ್ದಾಣ, ಒಂದು ಉತ್ಪನ್ನ ಮಳಿಗೆಗೆ ಪ್ರಧಾನಿ ಮೋದಿ ಚಾಲನೆ

Mar 13 2024, 02:09 AM IST
ಸ್ಥಳೀಯ ಉತ್ಪನ್ನಗಳ ಮಾರಾಟ ಮಾಡಲು ಮಳಿಗೆ ಒದಗಿಸುವ ನಿಟ್ಟಿನಲ್ಲಿ ‘ಒಂದು ನಿಲ್ದಾಣ ಒಂದು ಉತ್ಪನ್ನ’ಮಳಿಗೆಯನ್ನು ಬಳ್ಳಾರಿ ನಿಲ್ದಾಣದಲ್ಲಿ ನೂತನವಾಗಿ ಆರಂಭಿಸಲಾಗಿದ್ದು, ಹೆಮ್ಮೆಯ ಸಂಗತಿಯಾಗಿದೆ ಎಂದು ಮೇಯರ್ ಬಿ. ಶ್ವೇತಾ ಹೇಳಿದರು.

ಚುನಾವಣಾ ಲಾಭಕ್ಕೆ ನಾನು ಕೆಲಸ ಮಾಡಲ್ಲ: ಮೋದಿ

Mar 13 2024, 02:08 AM IST
ನಮ್ಮ ಸರ್ಕಾರ ಅಭಿವೃದ್ಧಿ ಕೆಲಸಗಳನ್ನು ಕೈಗೊಳ್ಳುತ್ತಿರುವುದು ದೇಶ ಕಟ್ಟುವ ನಮ್ಮ ಅಭಿಯಾನದ ಭಾಗವಾಗಿಯೇ ಹೊರತೂ ಕೆಲವರು ಗ್ರಹಿಸಿರುವಂತೆ ಚುನಾವಣೆ ಗೆಲ್ಲಲು ಅಲ್ಲ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

18ಕ್ಕೆ ಶಿವಮೊಗ್ಗಕ್ಕೆ ಪ್ರಧಾನಿ ಮೋದಿ: ರಾಘವೇಂದ್ರ

Mar 13 2024, 02:07 AM IST
ಪ್ರಧಾನಿ ನರೇಂದ್ರ ಮೋದಿ ಅವರು ಮಾ.18ರಂದು ಶಿವಮೊಗ್ಗಕ್ಕೆ ಆಗಮಿಸಲಿದ್ದು, ಈ ಬಾರಿಯ ಲೋಕಸಭಾ ಚುನಾವಣೆಗೆ ಶಿವಮೊಗ್ಗದಿಂದಲೇ ಪ್ರಚಾರ ಆರಂಭಿಸಲಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು.

ಪ್ರಧಾನಿ ಮೋದಿ ಕಾಮಧೇನು ಇದ್ದಂತೆ: ಸಂಸದ

Mar 13 2024, 02:07 AM IST
ಪ್ರಧಾನಿ ಮೋದಿ ಕೈಗೊಂಡ ಅಭಿವೃದ್ಧಿ ಕಾರ್ಯಗಳು ಹಾಗೂ ಭ್ರಷ್ಟಾಚಾರ ಮುಕ್ತ ಆಡಳಿತದಿಂದ ಮೂರನೇ ಬಾರಿಯೂ ಮೋದಿರವರೇ ಪ್ರಧಾನಿ ಆಗುವುದು ಖಚಿತ. ಬಿಜೆಪಿ ಟಿಕೆಟ್‌ ಯಾರಿಗೆ ನೀಡಿದರೂ ಜಿಲ್ಲೆಯ ಜನರು ಗೊಂದಲವಿಲ್ಲದೆ ಬೆಂಬಲಿಸಲು ಮನವಿ

ದೇಶದ ಅಭಿವೃದ್ಧಿಗೆ ಮೋದಿ ಅವಿರತ ಶ್ರಮ: ಸಂಸದ ಡಾ.ಜಿ.ಎಂ.ಸಿದ್ದೇಶ್ವರ

Mar 13 2024, 02:06 AM IST
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಯಶಸ್ವಿಯಾಗಿದ್ದು, ಇ‍ವೇ ಯೋಜನೆಗಳೇ ದೇಶಕ್ಕೆ ಶಾಶ್ವತವಾದ ಗ್ಯಾರಂಟಿಗಳಾಗಿವೆ. ದೇಶದ ಅಭಿವೃದ್ಧಿಗಾಗಿ ಮೋದಿ ಅವಿರತವಾಗಿ ಶ್ರಮಿಸುತ್ತಿದ್ದಾರೆ. ವಿಶ್ವದ ಆರ್ಥಿಕ ಸ್ಥಿತಿಯಲ್ಲಿ 13ನೇ ಸ್ಥಾನದಲ್ಲಿ ಭಾರತ ಈಗ 3ನೇ ಸ್ಥಾನದಲ್ಲಿದೆ. ಇನ್ನು ಕೆಲವೇ ವರ್ಷಗಳಲ್ಲಿ ವಿಶ್ವದ ನಂಬರ್ ಒನ್ ಆರ್ಥಿಕತೆಯ ದೇಶವಾಗಿ ಬೆಳೆಯಲಿದೆ.

ಭಾರತೀಯ ಮುಸ್ಲಿಮರು ಚಿಂತೆ ಪಡಬೇಕಿಲ್ಲ: ಮೋದಿ ಸರ್ಕಾರ

Mar 13 2024, 02:04 AM IST
ಸಿಎಎ ಜಾರಿ ಹಿನ್ನೆಲೆಯಲ್ಲಿ ಮುಸ್ಲಿಮರು ಆತಂಕ ಪಡಬೇಕಿಲ್ಲ. ಇದರಿಂದ ಯಾರ ಪೌರತ್ವವನ್ನೂ ಕಸಿಯಲಾಗುವುದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ.

ರಾಜ್ಯದ 3 ಹೊಸ ವಂದೇ ಭಾರತ್‌ ರೈಲಿಗೆ ಪ್ರಧಾನಿ ಮೋದಿ ಚಾಲನೆ

Mar 13 2024, 02:04 AM IST
ಪ್ರಧಾನಿ ನರೇಂದ್ರ ಮೋದಿಯವರು ಮಂಗಳವಾರ ರಾಜ್ಯದ 3 ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲುಗಳಿಗೆ ವರ್ಚುವಲ್ ಮೂಲಕ ಚಾಲನೆ ನೀಡಿದರು.

ಮೋದಿ ಗ್ಯಾರಂಟಿ, ಗ್ಯಾರಂಟಿಗಳ ಗ್ಯಾರಂಟಿ: ಮಹಾ ಡಿಸಿಎಂ ಫಡ್ನವಿಸ್‌

Mar 13 2024, 02:01 AM IST
ಕಳೆದ 10 ವರ್ಷಗಳಲ್ಲಿ ದೇಶದಲ್ಲಿ ನಡೆದದ್ದು ಟ್ರೈಲರ್‌, ಪಿಕ್ಟರ್‌ ಇನ್ನೂ ಬಾಕಿ ಇದೆ ಎಂದು ಹೇಳುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಇನ್ನೂ 10 ವರ್ಷ ಕಾಲ ದೇಶವನ್ನು ಆಳುತ್ತಾರೆ ಎಂಬ ಆಶಾಭಾವವನ್ನು ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವಿಸ್‌ ವ್ಯಕ್ತಪಡಿಸಿದರು.

ಕಾಂಗ್ರೆಸ್‌ ಪರಂಪರೆ ಗೌರವಿಸಲಿಲ್ಲ: ಮೋದಿ ವಾಗ್ದಾಳಿ

Mar 13 2024, 02:00 AM IST
ಈ ಹಿಂದಿನ ಸರ್ಕಾರಗಳು ಸಾಬರಮತಿ ಆಶ್ರಮ ಸೇರಿದಂತೆ ಚಾರಿತ್ರಿಕ ತಾಣಗಳು ಹಾಗೂ ಪರಂಪರೆಯನ್ನೇ ಗೌರವಿಸುತ್ತಿರಲಿಲ್ಲ.

ಧಾರವಾಡ ಸೇರಿ ರಾಜ್ಯದ ಐದು ಕಡೆ ಮೋದಿ ಪ್ರವಾಸ: ಜೋಶಿ

Mar 12 2024, 02:08 AM IST
ಧಾರವಾಡ ಸೇರಿ ರಾಜ್ಯದ ಐದು ಕಡೆಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರವಾಸ ಕೈಗೊಳ್ಳಲಿದ್ದು, ಎರಡು ದಿನಗಳಲ್ಲಿ ಸ್ಥ‍ಳ ಅಂತಿಮಗೊಳಿಸಲಾಗುವುದು.
  • < previous
  • 1
  • ...
  • 151
  • 152
  • 153
  • 154
  • 155
  • 156
  • 157
  • 158
  • 159
  • ...
  • 191
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved