• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

370 ರದ್ದತಿಗೂ ಮೊದಲು ರಹಸ್ಯವಾಗಿ ರಾಷ್ಟ್ರಪತಿ ಭೇಟಿಯಾಗಿದ್ದ ಮೋದಿ!

Feb 12 2024, 01:31 AM IST
ಬೆಂಗಾವಲು ವಾಹನವಿಲ್ಲದೆ ಏಕಾಂಗಿಯಾಗಿ ರಾಷ್ಟ್ರಪತಿ ನೋಡಲು ಪ್ರಧಾನಿ ತೆರಳಿದ್ದರು. 370 ರದ್ದತಿ ಪೂರ್ವಸಿದ್ಧತೆಯ ರಹಸ್ಯ ಕಾಪಾಡಲು ಹೀಗೆ ಮಾಡಿದ್ದರು ಎಂದು ಮೂಲಗಳು ತಿಳಿಸಿವೆ.

ಮೋದಿ ಆಡಳಿತದಲ್ಲಿ ಬಡತನ, ನಿರುದ್ಯೋಗ ಹೆಚ್ಚಳ: ಎಸ್.ಎನ್. ನಾರಾಯಣಸ್ವಾಮಿ

Feb 12 2024, 01:31 AM IST

ನರೇಂದ್ರ ಮೋದಿ ಪ್ರಧಾನಿಯಾಗಿ ಹತ್ತು ವರ್ಷಗಳಾದರೂ ದೇಶದಲ್ಲಿ ಯಾವುದೇ ಬದಲಾವಣೆಗಳಾಗಿಲ್ಲ. ಇನ್ನೂ ಬಡತನ, ನಿರುದ್ಯೋಗ ಸಮಸ್ಯೆ ಹೆಚ್ಚಾಗಿ ಕಾಡುತ್ತಿದೆ ಎಂದು ಶಾಸಕ ಎಸ್.ಎನ್. ನಾರಾಯಣಸ್ವಾಮಿ ಕೇಂದ್ರ ಸರ್ಕಾರದ ಕಾರ‍್ಯವೈಖರಿಯನ್ನು ಟೀಕಿಸಿದರು.

ಮೋದಿ ಮತ್ತೊಮ್ಮೆ ಪ್ರಧಾನಿಯಾಗಲು ಶ್ರಮಿಸಿ: ಕೇಂದ್ರ ಸಚಿವ ನಾರಾಯಣಸ್ವಾಮಿ

Feb 12 2024, 01:30 AM IST
ಶಿರಾ ನಗರಕ್ಕೆ ಹೊರವಲಯದಲ್ಲಿರುವ ಗುಡ್ಡದ ರಂಗನಾಥ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಬಿಜೆಪಿ ಪಕ್ಷದ ವತಿಯಿಂದ ಗ್ರಾಮ ಚಲೋ ಅಭಿಯಾನ ಆಯೋಜಿಸಿತ್ತು.

‘ಮೋದಿ ಮತ್ತೊಮ್ಮೆ’: ಬದ್ಧತೆಗೆ ರಘು ಕಸರತ್ತು

Feb 11 2024, 01:54 AM IST
ಚಿತ್ರದುರ್ಗ ಲೋಕಸಭೆ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ರಘುಚಂದನ್ ಚಿತ್ರದುರ್ಗದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯ ಕೆಲಸಗಳ ಆಟೋ ಮೂಲಕ ಪ್ರಚುರ ಪಡಿಸುವ ಕಾರ್ಯಕ್ಕೆ ಚಾಲನೆ ನೀಡಿದರು.

ಮೋದಿ ಔತಣ ಸ್ವೀಕರಿಸಿದ್ದಕ್ಕೆ ಸಿಪಿಎಂ ಕಿಡಿ

Feb 11 2024, 01:52 AM IST
ಪ್ರಧಾನಿ ಮೋದಿ ನಿಡಿದ್ದ ಔತಣಕೂಟದಲ್ಲಿ ಕೊಲ್ಲಂನ ಸಿಪಿಎಂ ಸಂಸದ ಪ್ರೇಮಚಂದ್ರನ್‌ ಭಾಗಿಯಾಗಿದ್ದಕ್ಕೆ ಪಕ್ಷ ಕಿಡಿಕಾರಿದೆ.

ಮೋದಿ ಸರ್ಕಾರದ ಕೊನೆಯ ಅಧಿವೇಶನ ಮುಕ್ತಾಯ

Feb 11 2024, 01:49 AM IST
370ನೇ ವಿಧಿ ರದ್ದತಿ, ಮಹಿಳಾ ಮೀಸಲು ಸೇರಿದಂತೆ ಪ್ರಮುಖ ಮಸೂದೆಗಳನ್ನು 17ನೇ ಲೋಕಸಭೆಯಲ್ಲಿ ಮಂಡಿಸಲಾಗಿದ್ದು, ಕೊನೆಯ ಅಧಿವೇಶನ ಅಂತ್ಯಗೊಂಡಿದೆ.

ದೇಶದಲ್ಲಿ ಭಯೋತ್ಪಾದನೆ ನಿಗ್ರಹಿಸಿ, ಶಾಂತಿ ಸ್ಥಾಪಿಸಿದ ಪ್ರಧಾನಿ ಮೋದಿ

Feb 11 2024, 01:49 AM IST
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ದೇಶ ಅಭಿವೃದ್ಧಿಯತ್ತ ಸಾಗುತ್ತಿದೆ, ಭಯೋತ್ಪಾದನೆಯನ್ನು ಹತ್ತಿಕ್ಕುವ ಮೂಲಕ ದೇಶದಲ್ಲಿ ಶಾಂತಿ ಸುವ್ಯವಸ್ಥೆ ಸ್ಥಾಪಿಸಲಾಗಿದೆ. ಆರ್ಥಿಕವಾಗಿ ಕಳೆದ 10 ವರ್ಷಗಳಲ್ಲಿ ವಿಶ್ವಮಟ್ಟದಲ್ಲಿ ಹತ್ತನೇ ಸ್ಥಾನದಿಂದ 5ನೇ ಸ್ಥಾನಕ್ಕೇರಿದೆ. ಮತೊಮ್ಮೆ ನರೇಂದ್ರ ಮೋದಿ ಅವರನ್ನು ಈ ದೇಶದ ಪ್ರಧಾನಿಯನ್ನಾಗಿ ಮಾಡುವ ಮತ್ತು ರಾಷ್ಟ್ರೀಯ ವಾದವನ್ನು ಮೊಳಗಿಸುವ ನಿಟ್ಟಿನಲ್ಲಿ ಪಕ್ಷದ ಕಾರ್ಯಕರ್ತರ ಪಡೆ ಸಿದ್ಧವಾಗಬೇಕು ಎಂದು ಶಾಸಕ ಆರಗ ಜ್ಞಾನೇಂದ್ರ ತೀರ್ಥಹಳ್ಳಿಯಲ್ಲಿ ಹೇಳಿದ್ದಾರೆ.

ಯುಎಇಯ ಮೊದಲ ಹಿಂದೂ ದೇಗುಲಕ್ಕೆ ಮೋದಿ ಚಾಲನೆ

Feb 11 2024, 01:49 AM IST
ಮಂಗಳವಾರದಿಂದ 2 ದಿನ ಯುಎಎಇಗೆ ಮೋದಿ 7ನೇ ಪ್ರವಾಸ ಕೈಗೊಳ್ಳಲಿದ್ದಾರೆ. 27 ಎಕರೆಯಲ್ಲಿ ವಿವಿಧ ಹಿಂದೂ ದೇವರುಗಳ ಬೃಹತ್‌ ದೇವಸ್ಥಾನವನ್ನು ಅವರು ಉದ್ಘಾಟಿಸಲಿದ್ದಾರೆ.

3ನೇ ಬಾರಿ ಮೋದಿ ಸರ್ಕಾರ ರಚಿಸಲು ಶ್ರಮಿಸೋಣ: ಮಾಲೀಕಯ್ಯ

Feb 11 2024, 01:48 AM IST
ಮತದಾರರಿಗೆ ಕೇಂದ್ರ ಸರ್ಕಾರದ ಯೋಜನೆಗಳ ಮಹತ್ವ ಮತ್ತು ಪ್ರಯೋಜನಗಳ ಕುರಿತು ತಿಳುವಳಿಕೆ ನೀಡುವ ಮೂಲಕ ಮೂರನೇ ಬಾರಿಗೆ ಕೇಂದ್ರದಲ್ಲಿ ಮೋದಿ ಸರ್ಕಾರ ರಚನೆಯಾಗುವ ಸಲುವಾಗಿ ಎಲ್ಲರೂ ಕೆಲಸ ಮಾಡೋಣ.

ರಾಮ ಮಂದಿರ, ಮೋದಿ ಹೊಗಳಿದ್ದ ಆಚಾರ್ಯ ಕಾಂಗ್ರೆಸ್‌ನಿಂದ ವಜಾ

Feb 11 2024, 01:47 AM IST
ರಾಮಮಂದಿರ ಉದ್ಘಾಟನೆಯನ್ನು ಮೆಚ್ಚುಗೆ ವ್ಯಕ್ತಪಡಿಸಿದ್ದ ಹಿರಿಯ ಕಾಂಗ್ರೆಸ್‌ ನಾಯಕ ಆಚಾರ್ಯ ಪ್ರಮೋದ್ ಕೃಷ್ಣಂರನ್ನು ಕಾಂಗ್ರೆಸ್‌ 6 ವರ್ಷಗಳ ಕಾಲ ವಜಾ ಮಾಡಿದೆ
  • < previous
  • 1
  • ...
  • 153
  • 154
  • 155
  • 156
  • 157
  • 158
  • 159
  • 160
  • 161
  • ...
  • 176
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved