ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಏಕಕಾಲಕ್ಕೆ 5 ಏಮ್ಸ್ ಉದ್ಘಾಟಿಸಿದ ಮೋದಿ: ಇದೇ ಮೊದಲು
Feb 26 2024, 01:37 AM IST
ಇದೇ ಮೊದಲ ಬಾರಿಗೆ ದೇಶದಲ್ಲಿ ಏಕಕಾಲಕ್ಕೆ 5 ಏಮ್ಸ್ ಉದ್ಘಾಟನೆ ಮಾಡಲಾಯಿತು. ಅಲ್ಲದೆ ಕಳೆದ 10 ದಿನಗಳಲ್ಲಿ 7 ಏಮ್ಸ್ಗಳನ್ನು ಉದ್ಘಾಟಿಸಲಾಗಿದೆ.
ಸಂವಿಧಾನಕ್ಕೆ ಮೋದಿ ಸರ್ಕಾರ ಆತಂಕ: ಸಿದ್ದು ಕಿಡಿ
Feb 26 2024, 01:35 AM IST
ಸಂವಿಧಾನ ಬದಲಾಯಿಸಲು ಬಂದಿರುವವರನ್ನು ಅಧಿಕಾರದಿಂದ ಕಿತ್ತೊಗೆಯದಿದ್ದರೆ ಪ್ರಜಾಪ್ರಭುತ್ವಕ್ಕೆ ಉಳಿಗಾಲವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.
ಯುವಕರು ದೇಶಕ್ಕಾಗಿ ಮೊದಲ ಮತ ಚಲಾಯಿಸಿ: ಮೋದಿ
Feb 26 2024, 01:35 AM IST
ಇನ್ಫ್ಲುಯೆನ್ಸರ್ಗಳು ಯುವಕರಿಗೆ ಮತದಾನ ಮಾಡಲು ಪ್ರೇರೇಪಿಸಿ ಎಂದು 110ನೇ ಮನ್ ಕಿ ಬಾತ್ನಲ್ಲಿ ಪ್ರಧಾನಿ ಕರೆ ನೀಡಿದ್ದಾರೆ.
ಮೋದಿ ಗೆಲ್ಲಿಸುವುದು ನಮ್ಮ ಗುರಿಯಾಗಲಿ
Feb 26 2024, 01:35 AM IST
ಸರ್ವ ಶ್ರೇಷ್ಠ ಭಾರತಕ್ಕಾಗಿ ಮೊತ್ತೊಮ್ಮೆ ನರೇಂದ್ರ ಮೋದಿಯವರನ್ನು ಪ್ರಧಾನಿಯನ್ನಾಗಿ ಆಯ್ಕೆ ಮಾಡಲು ಜನತೆ ಮುಂದಾಗಬೇಕು. ಈ ಕುರಿತು ಕಾರ್ಯಕರ್ತರು ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಶ್ರಮಿಸಬೇಕು ಎಂದು ತಾಲೂಕು ಮಂಡಲ ಬಿಜೆಪಿ ಅಧ್ಯಕ್ಷ ಜಗದೀಶ ಪಂಪಣ್ಣವರ ಹೇಳಿದರು.
ಮೋದಿ ಅವರನ್ನು ಮೂರನೇ ಬಾರಿ ಪ್ರಧಾನಿ ಮಾಡಿ: ಶಾಸಕ ಪರಣ್ಣ ಮುನವಳ್ಳಿ
Feb 26 2024, 01:33 AM IST
ನರೇಂದ್ರ ಮೋದಿ ಅವರನ್ನು ಮೂರನೇ ಬಾರಿಗೆ ಪ್ರಧಾನ ಮಂತ್ರಿಯನ್ನಾಗಿ ಮಾಡಲು ಬಿಜೆಪಿಗೆ ಮತ ನೀಡಬೇಕೆಂದು ವಿನಂತಿಸಿಕೊಂಡರು.
ಮೋದಿ ಜತೆ ಊಟ ಮಾಡಿದ್ದ ಬಿಎಸ್ಪಿ ಸಂಸದ ರಿತೇಶ್ ಪಾಂಡೆ ಬಿಜೆಪಿಗೆ
Feb 26 2024, 01:33 AM IST
ಲೋಕಸಭೆ ಚುನಾವಣೆಗೂ ಮುನ್ನ ಬಿಎಸ್ಪಿಗೆ ದೊಡ್ಡ ಹೊಡೆತ ಉಂಟಾಗಿದ್ದು, ಪ್ರಧಾನಿ ಮೋದಿ ಜೊತೆಗೆ ಲೋಕಸಭೆಯಲ್ಲಿ ಭೋಜನ ಸವಿದಿದ್ದ ಬಿಎಸ್ಪಿ ಸಂಸದ ರಿತೇಶ್ ಪಾಂಡೆ ಬಿಜೆಪಿ ಸೇರಿದ್ದಾರೆ.
ಕಾಂಗ್ರೆಸ್ ಗ್ಯಾರಂಟಿ ಕಾಪಿ ಮಾಡಿದ ಪ್ರಧಾನಿ ಮೋದಿ: ಎಂಎಲ್ಸಿ ಡಾ. ಚಂದ್ರಶೇಖರ ಪಾಟೀಲ್
Feb 26 2024, 01:32 AM IST
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ನೀಡಿದ ಗ್ಯಾರಂಟಿ ಯೋಜನೆಗಳನ್ನು ಜಗತ್ತು ಮೆಚ್ಚಿದೆ. ಇತಿಹಾಸದಲ್ಲಿ ಮೆಚ್ಚುವಂತಹ ಕಾರ್ಯವನ್ನು ಸಿಎಂ ಸಿದ್ದರಾಮಯ್ಯ ಮಾಡಿದ್ದಾರೆ.
ಮೋದಿ ಮ್ಯಾಜಿಕ್ ನಡೆಯಲ್ಲ, ಆದರೆ ಬಿಜೆಪಿ ಹೆಚ್ಚು ಸ್ಥಾನ: ಸುಬ್ರಹ್ಮಣ್ಯನ್ಸ್ವಾಮಿ
Feb 26 2024, 01:32 AM IST
ಹಿಂದುತ್ವದಿಂದಾಗಿ ಈ ಬಾರಿ ಬಿಜೆಪಿಗೆ ಹೆಚ್ಚು ಸ್ಥಾನ ಲಭಿಸಲಿದೆ ಎಂದು ಹೇಳುವ ಮೂಲಕ ಸುಬ್ರಹ್ಮಣ್ಯನ್ ಸ್ವಾಮಿ ವಿವಾದ ಸೃಷ್ಟಿಸಿದ್ದಾರೆ.
ಬಾಗಲಕೋಟೆ ಜನಪದ ಗಾಯಕ ಕುರಿತು ಮೋದಿ ಮನ್ ಕೀ ಬಾತ್
Feb 26 2024, 01:32 AM IST
ಬಾಗಲಕೋಟೆಯ ಜನಪದ ಗಾಯಕ ವೆಂಕಪ್ಪ ಅಂಬಾಜಿ ಸುಗತೇಕರ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ ‘ಮನ್ ಕೀ ಬಾತ್’ನಲ್ಲಿ ಕೊಂಡಾಡಿದ್ದಾರೆ.
ಮೋದಿ ಆಡಳಿತ ವೈಖರ್ಯಕ್ಕೆ ವಿಶ್ವವೇ ಬೆರಗು
Feb 26 2024, 01:31 AM IST
ಸಂಸದರ ಅನುದಾನದಲ್ಲಿ ಸುಮಾರು ₹5 ಲಕ್ಷ ಅನುದಾನದಲ್ಲಿ ಕಟ್ಟಡ ನಿರ್ಮಾಣಕ್ಕೆ ಜನತೆಯ ಬೇಡಿಕೆಗಳಿಗೆ ಸ್ಪಂದಿಸಿ ಸಮುದಾಯ ಭವನ ಮಂಜೂರ ಮಾಡಿದ್ದು ಇದನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಬೇಕೆಂದರು.
< previous
1
...
156
157
158
159
160
161
162
163
164
...
186
next >
More Trending News
Top Stories
ಓಣಂ ರೀತಿ ಹೈಜಾಕ್ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
ಜಾತಿ ಸಮೀಕ್ಷೆಗೆ ಸಚಿವರಲ್ಲಿ ಭಿನ್ನಮತ ಸ್ಫೋಟ
ಧರ್ಮಸ್ಥಳ ಗ್ರಾಮದ ಬಂಗ್ಲೆ ಗುಡ್ಡೆಯಲ್ಲಿ ಮತ್ತೆ 2 ತಲೆ ಬುರುಡೆ ಪತ್ತೆ