ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಇಂದು ಮೋದಿ ಮಂತ್ರಿಮಂಡಲ ಸಭೆ
Mar 03 2024, 01:34 AM IST
ಎಲ್ಲ ಸಂಪುಟ, ರಾಜ್ಯ ಖಾತೆ ಸಚಿವರು ಭಾಗಿಯಾಗಲಿದ್ದು, ಲೋಕಸಭೆ ಚುನಾವಣೆ ಮತ್ತು ಆಡಳಿತದ ಬಗ್ಗೆ ಚರ್ಚೆ ಸಂಭವ ಸಾಧ್ಯತೆಯಿದೆ. ಮೋದಿ-3 ಸರ್ಕಾರದ 100 ದಿನಗಳ ಕಾರ್ಯಸೂಚಿ ಬಗ್ಗೆ ಸಮಾಲೋಚನೆ ಕೂಡ ನಡೆಯಬಹುದು ಎನ್ನಲಾಗಿದೆ.
ಯಡಿಯೂರಪ್ಪ ಕರ್ನಾಟಕದ ಮೋದಿ ಇದ್ದ ಹಾಗೆ: ಶ್ರೀರಾಮುಲು
Mar 03 2024, 01:33 AM IST
ಶ್ರೀಕೃಷ್ಣನಂತೆ ಯಡಿಯೂರಪ್ಪ ಅವರು ನಿಂತು ವಿಜಯೇಂದ್ರ ಅವರಿಗೆ ಅರ್ಜುನನಂತೆ ಶಕ್ತಿ ತುಂಬಿ ಬಿಜೆಪಿ ಅಭೂತಪೂರ್ವ ಗೆಲುವನ್ನು ಸಾಧಿಸಲು ಅವಕಾಶ ಮಾಡಿಕೊಡಲಿದ್ದಾರೆ ಎಂದು ಮಾಜಿ ಸಚಿವ ಶ್ರೀರಾಮುಲು ಹೇಳಿದ್ದಾರೆ. ಬಿಜೆಪಿ ಔತಣಕೂಟದಲ್ಲಿ ಅವರು ಯಡಿಯೂರಪ್ಪ ಅವರನ್ನು ಹೊಗಳಿದ್ದಾರೆ.
ಬಲಿಷ್ಠ ಭಾರತಕ್ಕೆ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿ: ಸೂಲಿಬೆಲೆ
Mar 03 2024, 01:32 AM IST
ಸರ್ವ ಶ್ರೇಷ್ಠ ಭಾರತಕ್ಕಾಗಿ ಮತ್ತೊಮ್ಮೆ ನರೇಂದ್ರ ಮೋದಿ ಅವರು ಪ್ರಧಾನಮಂತ್ರಿಯಾಗಬೇಕು.
ಭಾರತ ಶಕ್ತಿಶಾಲಿಯಾಗಲು ಮೋದಿ ಮತ್ತೆ ಗೆಲ್ಲಬೇಕು: ಹಾರಿಕಾ ಮಂಜುನಾಥ
Mar 03 2024, 01:31 AM IST
ನರೇಂದ್ರ ಮೋದಿ ಅಭಿಮಾನಿ ಬಳಗದಿಂದ ಶನಿವಾರ ದಾವಣಗೆರೆಯಲ್ಲಿ ‘ಯುವಕರ ನಡೆ..ಮೋದಿಯ ಕಡೆ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಪ. ಬಂಗಾಳದ 42 ಕ್ಷೇತ್ರದಲ್ಲೂ ಕಮಲ ಅರಳಿಸಿ: ಮೋದಿ ಕರೆ
Mar 03 2024, 01:31 AM IST
ಪ. ಬಂಗಾಳದ 42 ಕ್ಷೇತ್ರದಲ್ಲೂ ಕಮಲ ಅರಳಿಸಿ ಎಂದು ಪ್ರಧಾನಿ ಮೋದಿ ಕರೆ ನೀಡಿದ್ದಾರೆ. ಟಿಎಂಸಿಯಿಂದ ಸ್ಕೀಂಗಳು ಸ್ಕ್ಯಾಂಗಳಾಗಿ ಮಾರ್ಪಾಡು ಆಗುತ್ತಿವೆ. ಟಿಎಂಸಿ ನಂಬಿಕೆದ್ರೋಹದ ಪ್ರತಿಬಿಂಬ ಎಂದು ಕಿಡಿಕಾರಿದ್ದು, ಟಿಎಂಸಿ ಎಂದರೆ ತೂ ಮೈ ಔರ್ ಕರಪ್ಷನ್ ಎಂದು ಜರಿದಿದ್ದಾರೆ.
ಮೋದಿ ಗ್ಯಾರಂಟಿ ಕರಪತ್ರ ಹಂಚಿದ ಸಂಸದ ಖೂಬಾ
Mar 02 2024, 01:48 AM IST
ದೇಶದಪ್ರಧಾನ ಮಂತ್ರಿ ನರೇಂದ್ರ ಮೋದಿ ಸರ್ಕಾರದಿಂದ ದೇಶದ ೮೧ಕೋಟಿ ಜನರು ವಿವಿಧ ಯೊಜನೆಗಳಡಿ ಫಲಾನುಭವಿಗಳಾಗಿದ್ದಾರೆ.
‘ಇಂಡಿಯಾ’ ನಾಯಕರು ಗಾಂಧೀಜಿಯ 3 ಮಂಗಗಳಂತೆ: ನರೇಂದ್ರ ಮೋದಿ
Mar 02 2024, 01:47 AM IST
ಸಂದೇಶ್ಖಾಲಿ ದೌರ್ಜನ್ಯದ ಬಗ್ಗೆ ಇಂಡಿಯಾ ನಾಯಕರು ಏಕೆ ಮಾತಾಡುತ್ತಿಲ್ಲ? ಹಾಗೆಯೇ ಟಿಎಂಸಿ ವಿರುದ್ಧವೂ ಬಂಗಾಳದಲ್ಲಿ ಪ್ರಧಾನಿ ತೀವ್ರ ಕಿಡಿಕಾರಿದ್ದಾರೆ.
ಮೋದಿ ಸರ್ಕಾರ ಯಾವುದೇ ಗ್ಯಾರಂಟಿ ಜನತೆಗೆ ನೀಡಿಲ್ಲ
Mar 02 2024, 01:46 AM IST
ಅನ್ನಭಾಗ್ಯ ಯೋಜನೆಯಲ್ಲಿ ಹತ್ತು ಕೆಜಿ ಅಕ್ಕಿ ಕೊಟ್ಟರೆ ಕಾಂಗ್ರೆಸ್ ಸರ್ಕಾರಕ್ಕೆ ಒಳ್ಳೆ ಹೆಸರು ಬರುವುದೆಂದು ಕೇಂದ್ರ ಅಕ್ಕಿ ನೀಡಲಿಲ್ಲ. ನಾವು ಹಣ ಕೊಡುತ್ತೇವೆ ಅಕ್ಕಿ ಕೊಡಿ ಎಂದರೂ ಕೊಡಲಿಲ್ಲ. ಈಗ ಜನರು ಬೇಡವೆಂದರೂ ರಸ್ತೆಯಲ್ಲಿ ನಿಂತುಕೊಂಡು ೨೯ ರು.ಗೆ ಅಕ್ಕಿ ಮಾರಾಟ ಮಾಡುತ್ತಿದೆ.
ರಾತ್ರಿ ಮೂರೂವರೆಗೆ ಮನೆಗೆ ತೆರಳಿದ್ದ ಮೋದಿ ಮತ್ತೆ ಬೆಳಗ್ಗೆ 8ಕ್ಕೆ ವಿಮಾನದಲ್ಲಿ ಹಾಜರ್!
Mar 02 2024, 01:46 AM IST
ಪ್ರಧಾನಿ ಮೋದಿಯ ಕರ್ತವ್ಯಪ್ರಜ್ಞೆಗೆ ನೆಟ್ಟಿಗರ ಮೆಚ್ಚುಗೆ ವ್ಯಕ್ತವಾಗಿದ್ದು, ದೇಶಸೇವೆಗೆ ಪ್ರಧಾನಿ ಮೋದಿಯವರ ಬದ್ಧತೆ ಯುವಜನರಿಗೆ ಸ್ಫೂರ್ತಿ ತುಂಬಲಿದೆ ಎಂಬುದಾಗಿ ವಿವೇಕ್ ಅಗ್ನಿಹೋತ್ರಿ ತಿಳಿಸಿದ್ದಾರೆ.
ಕಾಲಚಕ್ರ ಬದಲಿಸುವ ವಿಕ್ರಮಾದಿತ್ಯ ವೈದಿಕ ಗಡಿಯಾರಕ್ಕೆ ಮೋದಿ ಚಾಲನೆ
Mar 01 2024, 02:19 AM IST
ಪಾಶ್ಚಾತ್ಯ ಕಾಲಮಾನ ಬನದಲು ಭಾರತೀಯ ಕಾಲಮಾನ ಪುನರುತ್ಥಾನದ ಪ್ರಯತ್ನ ಮಾಡಲಾಗಿದೆ. ಇದರ ಅಂಗವಾಗಿ ಉಜ್ಜಯಿನಿಯಲ್ಲಿ ವಿಕ್ರಮಾದಿತ್ಯ ವೈದಿಕ ಗಡಿಯಾರವನ್ನು ಪ್ರಧಾನಿ ಮೋದಿ ಲೋಕಾರ್ಪಣೆ ಮಾಡಿದ್ದಾರೆ.
< previous
1
...
158
159
160
161
162
163
164
165
166
...
191
next >
More Trending News
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ