• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರಧಾನಿ ಮೋದಿ ಚುನಾವಣಾ ತಂತ್ರಗಾರಿಕೆಯಲ್ಲಿ ನಿಪುಣರು: ಸಚಿವ ಸಿಆರ್‌ಎಸ್‌

Jan 13 2024, 01:33 AM IST
ಯಾವುದೇ ಒಂದು ಮನೆ, ಕಟ್ಟಡ ಅಥವಾ ದೇವಸ್ಥಾನವಾದರೂ ಸಹ ಅಪೂರ್ಣವಾಗಿರುವುದನ್ನು ಉದ್ಘಾಟಿಸಲು ಯಾರೂ ಸಹ ಒಪ್ಪುವುದಿಲ್ಲ. ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಕಟ್ಟಿರುವುದಕ್ಕೆ ಇಡೀ ರಾಷ್ಟ್ರದ ಜನತೆ ಅಭಿನಂದಿಸುತ್ತಿದೆ. ನಮಗೂ ಸಂತೋಷವಿದೆ. ಆದರೆ, ಆ ಶ್ರೀರಾಮಮಂದಿರದ ಉದ್ಘಾಟನೆಯನ್ನು ಲೋಕಸಭೆ ಚುನಾವಣೆಗೆ ಬಳಸಿಕೊಳ್ಳುತ್ತಿರುವುದು ಸರಿಯಲ್ಲ.

ದೇಗುಲ ಸ್ವಚ್ಛತೆಗೆ ಪ್ರಧಾನಿ ಮೋದಿ ಕರೆ!

Jan 13 2024, 01:33 AM IST
ನಾಸಿಕ್‌ನಲ್ಲಿರುವ ಪ್ರಸಿದ್ಧ ‘ಕಾಲಾರಾಮ್‌’ ದೇವಸ್ಥಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಸ್ವತಃ ನೆಲ ಒರೆಸುವ ಮೂಲಕ ಸ್ವಚ್ಛತಾ ಕಾರ್ಯ ನೆರವೇರಿಸಿ, ನಿಮ್ಮ ಸಮೀಪದ ದೇಗುಲಗಳನ್ನು ಸ್ವಚ್ಛವಾಗಿರಿಸಿಕೊಳ್ಳಿ ಎಂದು ಕರೆ ನೀಡಿದರು.

ದೇಗುಲ ಸ್ವಚ್ಛತೆಗೆ ಪ್ರಧಾನಿ ಮೋದಿ ಕರೆ!

Jan 13 2024, 01:33 AM IST
ನಾಸಿಕ್‌ನಲ್ಲಿರುವ ಪ್ರಸಿದ್ಧ ‘ಕಾಲಾರಾಮ್‌’ ದೇವಸ್ಥಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಸ್ವತಃ ನೆಲ ಒರೆಸುವ ಮೂಲಕ ಸ್ವಚ್ಛತಾ ಕಾರ್ಯ ನೆರವೇರಿಸಿ, ನಿಮ್ಮ ಸಮೀಪದ ದೇಗುಲಗಳನ್ನು ಸ್ವಚ್ಛವಾಗಿರಿಸಿಕೊಳ್ಳಿ ಎಂದು ಕರೆ ನೀಡಿದರು.

ರಾಮನಿಗಾಗಿ ಮೋದಿ 11 ದಿನ ವ್ರತಾಚರಣೆ!

Jan 13 2024, 01:31 AM IST
ರಾಮ ಮಂದಿರ ಪ್ರಾಣಪ್ರತಿಷ್ಠಾಪನೆಗೆ ಇನ್ನು 11 ದಿನಗಳು ಬಾಕಿ ಇರುವ ಕಾರಣ ಅದರ ಶಾಸ್ತ್ರಾನುಸಾರವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಅನುಷ್ಠಾನ ತೆಗೆದುಕೊಂಡಿದ್ದಾರೆ. ಇವರು ಜ.22ರಂದು ರಾಮಲಲ್ಲಾ ಪ್ರತಿಷ್ಠಾಪನೆ ನೆರವೇರಿಸಲಿದ್ದಾರೆ.

ವಿಶ್ವಕ್ಕೆ ಭಾರತ ಭರವಸೆಯ ಆಶಾಕಿರಣ: ನರೇಂದ್ರ ಮೋದಿ

Jan 11 2024, 01:30 AM IST
ವಿಶ್ವಕ್ಕೆ ಭಾರತ ವಿಶ್ವಾಸಾರ್ಹ ಸ್ನೇಹಿತನಾಗಿದ್ದು, ಭಾರತ 3ನೇ ದೊಡ್ಡ ಆರ್ಥಿಕತೆಯಾಗಲಿದೆ ಎಂದು ವಿಶ್ವದ ಏಜೆನ್ಸಿಗಳು ಗ್ಯಾರಂಟಿ ಕೊಟ್ಟಿವೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.

ದೇಶದ ಸುರಕ್ಷತೆಗಾಗಿ ಮೋದಿ ಪ್ರಧಾನಿಯಾಗಬೇಕು: ಎಸ್‌.ಎ.ರಾಮದಾಸ

Jan 11 2024, 01:30 AM IST
ಪ್ರಧಾನಿ ನರೇಂದ್ರ ಮೋದಿ 2024ಕ್ಕೆ ಮತ್ತೆ ಪ್ರಧಾನಿ ಆಗದಿದ್ದರೆ ಭಾರತದ ಪರಿಸ್ಥಿತಿ ಊಹಿಸಲು ಅಸಾಧ್ಯ ಎಂದು ಮಾಜಿ ಸಚಿವ ಎಸ್‌.ಎ. ರಾಮದಾಸ ಹೇಳಿದರು.

ಮೋದಿ ಟೀಕೆ: ಮಾಲ್ಡೀವ್ಸ್‌ ಸಚಿವರಿಗೆ ತವರಲ್ಲೇ ತರಾಟೆ

Jan 10 2024, 01:46 AM IST

ಭಾರತ ಮತ್ತು ಮಾಲ್ಡೀವ್ಸ್ ನಡುವೆ ಪ್ರವಾಸೋದ್ಯಮ ವಿಚಾರವಾಗಿ ಸೃಷ್ಟಿಯಾಗಿರುವ ರಾಜತಾಂತ್ರಿಕ ಬಿಕ್ಕಟ್ಟಿನ ಬೆನ್ನಲ್ಲೇ ಭಾರತೀಯರಿಂದ ಶುರುವಾಗಿರುವ ‘ಬಾಯ್ಕಾಟ್ ಮಾಲ್ಡೀವ್ಸ್’ ಅಭಿಯಾನಕ್ಕೆ ಅಲ್ಲಿನ ವಿಪಕ್ಷಗಳು ಹಾಗೂ ಉದ್ಯಮ ಕಂಗಾಲಾಗಿವೆ.

ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಮೋದಿ ಸಂಕಲ್ಪ:ಪಿ.ಎಚ್. ಪೂಜಾರ

Jan 10 2024, 01:46 AM IST
ಬಾಗಲಕೋಟೆ: ರಬಕವಿ-ಬನಹಟ್ಟಿ ತಾಲೂಕಿನ ಡವಳೇಶ್ವರ ಗ್ರಾಮ ಪಂಚಾಯತಿಯಲ್ಲಿ ಕೇಂದ್ರ ಸರ್ಕಾರದ ಯೋಜನೆಗಳ ಜಾಗೃತಿ ಮೂಡಿಸಲು ಮಂಗಳವಾರ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮ ನಡೆಯಿತು. ವಿಧಾನ ಪರಿಷತ್ ಸದಸ್ಯ ಪಿ.ಎಚ್. ಪೂಜಾರ, ಶಾಸಕ ಸಿದ್ದು ಸವದಿ ಮಾತನಾಡಿ, ಕೇಂದ್ರ ಸರ್ಕಾರದ ಜನಪರ ಯೋಜನೆಗಳ ಮಾಹಿತಿ ನೀಡಿದರು.

ಮೋದಿ ಟೀಕಿಸಿ ಕಂಗೆಟ್ಟ ಮಾಲ್ಡೀವ್ಸ್‌ ಸಂಸದನಿಂದ ಜೈಶಂಕರ್‌ಗೆ ಶುಭಹಾರೈಕೆ!

Jan 10 2024, 01:46 AM IST
ಮೋದಿಯನ್ನು ಟೀಕಿಸಿ ಅಮಾನತುಗೊಂಡಿದ್ದ ಮಾಲ್ಡೀವ್ಸ್‌ ಸಚಿವ ಭಾರತದ ವಿದೇಶಾಂಗ ಸಚಿವರಿಗೆ ಜನ್ಮದಿನದ ಶುಭಾಷಯ ಕೋರಿದ್ದಾರೆ. ಇತ್ತ ಶರದ್‌ ಪವಾರ್‌ ಬಾಯ್ಕಾಟ್‌ ಮಾಲ್ಡೀವ್ಸ್‌ ಅಭಿಯಾನಕ್ಕೆ ಬೆಂಬಲಿಸಿದ್ದರೆ, ಮಲ್ಲಿಕಾರ್ಜುನ ಖರ್ಗೆ ವಿರೋಧ ವ್ಯಕ್ತಪಡಿಸಿದ್ದಾರೆ.

9 ಕ್ಷಿಪಣಿ ದಾಳಿ ಭೀತಿ: ತಡ ರಾತ್ರಿ ಮೋದಿ ಕದ ತಟ್ಟಿದ್ದ ಪಾಕಿಸ್ತಾನ!

Jan 09 2024, 02:00 AM IST
2019ರಲ್ಲಿ ಭಾರತೀಯ ವಾಯುಪಡೆಯ ವಿಂಗ್‌ ಕಮ್ಯಾಂಡರ್‌ ಅಭಿನಂದನ್‌ರನ್ನು ಪಾಕಿಸ್ತಾನ ಸೆರೆ ಹಿಡಿದಿದ್ದ ವೇಳೆ ಭಾರತದ 9 ಕ್ಷಿಪಣಿಗೆ ಹೆದರಿ ಪಾಕಿಸ್ತಾನ ಪ್ರಧಾನಿ ಇಮ್ರಾನ್‌ ಖಾನ್‌ ನರೇಂದ್ರ ಮೋದಿ ಅವರಿಗೆ ಕರೆ ಮಾಡಲು ಪರದಾಡುತ್ತಿದ್ದರು ಎಂಬ ಸಂಗತಿ ಬೆಳಕಿಗೆ ಬಂದಿದೆ.
  • < previous
  • 1
  • ...
  • 164
  • 165
  • 166
  • 167
  • 168
  • 169
  • 170
  • 171
  • 172
  • ...
  • 176
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved