ರಾಮ ಪ್ರಾಣಪ್ರತಿಷ್ಠಾಪನೆಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ, ರಾಮಾಯಣ ಐತಿಹ್ಯವುಳ್ಳ ಆಂಧ್ರಪ್ರದೇಶದ ಲೇಪಾಕ್ಷಿ ವೀರಭದ್ರ ಸ್ವಾಮಿ ದೇಗುಲಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.
ಪಿಎಂ ಜನಮನ ಯೋಜನೆಯಡಿಯಲ್ಲಿ ಆದಿವಾಸಿಗಳ ಮನೆ ನಿರ್ಮಾಣಕ್ಕೆ540 ಕೋಟಿ ರು. ಬಿಡುಗಡೆ ಮಾಡಲಾಗಿದೆ. ಇದರಲ್ಲಿ 1 ಲಕ್ಷ ಫಲಾನುಭವಿಗಳಿಗೆ ಮೊದಲ ಕಂತು ಬಿಡುಗಡೆಯಾಗಿದೆ.