• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನರೇಂದ್ರ ಮೋದಿ ಅಭಿಮಾನಿ ಬಳಗದಿಂದ ಸ್ವಚ್ಛತಾ ಅಭಿಯಾನCleanliness campaign by Narendra Modi fan club

Sep 18 2025, 01:10 AM IST
ದೇಶಕ್ಕೆ ಅಗತ್ಯವಿರುವ ಯುದ್ಧ ಸಾಮಗ್ರಿಗಳನ್ನು ಆತ್ಮ ನಿರ್ಭರ ಮೂಲಕ ತಯಾರಿಸಿ, ಅವುಗಳನ್ನು ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಉಗ್ರರಿಗೆ ತಕ್ಕ ಪಾಠ ಕಲಿಸಲು ಬಳಸಿ ಯಶಸ್ವಿಯಾದರು. ಈ ಹಿನ್ನೆಲೆ ಇಡೀ ದೇಶವೇ ಭಾರತದತ್ತ ತಿರುಗಿ ನೋಡುವಂತಾಗಿದೆಯೆಂದರು.

ದೇಶಕ್ಕೆ ನರೇಂದ್ರ ಮೋದಿ ಶ್ರಮ, ಕೊಡುಗೆ ಅಪಾರ

Sep 18 2025, 01:10 AM IST
ವಿಶ್ವದ ಭೂಪಟದಲ್ಲಿ ಭಾರತದ ಏಕತೆ, ಸಾರ್ವಭೌಮತೆ ಎತ್ತಿ ಹಿಡಿಯುವಲ್ಲಿ ಹಾಗೂ ದೇಶವನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಸುವಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಶ್ರಮ, ಕೊಡುಗೆ ಅಪಾರವಾಗಿದೆ ಎಂದು ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಹೇಳಿದರು

ನರೇಂದ್ರ ಮೋದಿ ಹುಟ್ಟುಹಬ್ಬ ಆಚರಿಸಿದ ಬಿಜೆಪಿ ಮಂಡಲ

Sep 18 2025, 01:10 AM IST
ಕುಣಿಗಲ್ ಪಟ್ಟಣದ ಹುಚ್ಚಮಾಸ್ತಿ ಗೌಡ ವೃತ್ತದಲ್ಲಿ ಬಿಜೆಪಿ ಮಂಡಲದ ವತಿಯಿಂದ ಪ್ರಧಾನಿ ನರೇಂದ್ರ ಮೋದಿ ಅವರ 75 ವರ್ಷದ ಹುಟ್ಟುಹಬ್ಬವನ್ನು ಆಚರಿಸಲಾಯಿತು.

ಮೋದಿ ಜನ್ಮದಿನ ನಿರುದ್ಯೋಗಿ ದಿನವಾಗಿ ಆಚರಣೆ

Sep 18 2025, 01:10 AM IST
ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನವನ್ನು ಪಕೋಡ ಮಾರುವುದರ ಮೂಲಕ ಯುವ ಕಾಂಗ್ರೆಸ್ ರಾಷ್ಟ್ರೀಯ ನಿರುದ್ಯೋಗ ದಿನವನ್ನಾಗಿ ಆಚರಿಸಿತು.

ಮೋದಿ ಜನ್ಮದಿನ: ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮ

Sep 18 2025, 01:10 AM IST
ಮೋದಿ ಅವರ ಭಾವಚಿತ್ರ ಹಿಡಿದು ಸಿಹಿ ಹಂಚಿ , 101 ಈಡುಗಾಯಿ ಹೊಡೆದರು. ಆನಂತರ ನಗರದ ಹಳೇ ಬಸ್ ನಿಲ್ದಾಣದ ಕೆಂಗಲ್ ಹನುಮಂತಯ್ಯ ವೃತ್ತದ ಬಳಿ ಸಾರ್ವಜನಿಕರಿಗೆ ಗಿಡ ವಿತರಣೆ ಮಾಡಿದರು.

ಮೋದಿ ತೆಗಳಿ ರಾಹುಲ್‌ ಮೆಚ್ಚಿದ ಪಾಕ್‌ ಕ್ರಿಕೆಟಿಗ ಆಫ್ರಿದಿ: ಬಿಜೆಪಿ ಗರಂ

Sep 17 2025, 01:10 AM IST
ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶಾಹಿದ್‌ ಅಫ್ರಿದಿ, ‘ರಾಹುಲ್‌ ಗಾಂಧಿ ಸಕಾರಾತ್ಮಕ ಮನಸ್ಥಿತಿ ಹೊಂದಿರುವ ವ್ಯಕ್ತಿ’ ಎಂದು ಕೊಂಡಾಡಿದ್ದಾರೆ.

''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''

Sep 16 2025, 12:05 PM IST

ಮೋದಿಯವರು ಪ್ರತಿಯೊಂದು ಗ್ರಾಮಕ್ಕೂ ತೆರಳಿ ಯುವಕರನ್ನು ಭೇಟಿಯಾಗಿ ಸಮವಸ್ತ್ರಗಳನ್ನು ಖರೀದಿಸುವಂತೆ ಪ್ರೇರೇಪಿಸಿದರು. ಪರಿಣಾಮ, ನೂರಾರು ಹೊಸ ಯುವಕರು ಶಿಬಿರವನ್ನು ತಲುಪಿದ್ದಲ್ಲದೆ, ಸಂಘಟನೆಯೊಂದಿಗೆ ಶಾಶ್ವತವಾಗಿ ಸಂಬಂಧ ಬೆಳೆಸಿಕೊಂಡರು.

ನಾನು ಶಿವಭಕ್ತ, ವಿಷಕಂಠ, ಎಲ್ಲಟೀಕೆಗಳನ್ನೂ ನುಂಗುವೆ: ಮೋದಿ

Sep 15 2025, 01:00 AM IST
ನಾನು ಶಿವಭಕ್ತ, ವಿಷಕಂಠ. ವಿಪಕ್ಷಗಳು ನನ್ನ ವಿರುದ್ಧ ಏನೇ ಟೀಕೆ ಮಾಡಿದರೂ ಅದನ್ನು ನುಂಗುವೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿಪಕ್ಷಗಳಾದ ಕಾಂಗ್ರೆಸ್‌ ಮತ್ತು ಆರ್‌ಜೆಡಿಗೆ ಸವಾಲು ಹಾಕಿದ್ದಾರೆ.

ಕರ್ಕಿ ಸ್ತ್ರೀ ಸಬಲೀಕರಣದ ಪ್ರತೀಕ : ಪ್ರಧಾನಿ ಮೋದಿ

Sep 14 2025, 01:04 AM IST
‘ಸುಶೀಲಾ ಕರ್ಕಿ ಅವರು ನೇಪಾಳ ಮಧ್ಯಂತರ ಸರ್ಕಾರದ ಪ್ರಧಾನಿಯಾಗಿ ಆಯ್ಕೆಯಾಗಿರುವುದು ಮಹಿಳಾ ಸಬಲೀಕರಣದ ಪ್ರತೀಕ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಇದೇ ವೇಳೆ, ಬದಲಾವಣೆಗೆ ಹೋರಾಟ ಮಾಡಿದ ನೇಪಾಳಿ ಯುವಕರನ್ನೂ ಶ್ಲಾಘಿಸಿದ್ದಾರೆ.

ಗಲಭೆ ಪೀಡಿತ ಸ್ಥಳಗಳಲ್ಲಿ ಮೋದಿ ರಸ್ತೆ ಸಂಚಾರ!

Sep 14 2025, 01:04 AM IST
ಗಲಭೆಗೆ ಒಳಗಾದ ನಂತರ ಮೊದಲ ಬಾರಿ ಮಣಿಪುರಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ, ಗಲಭೆಪೀಡಿತ ಸ್ಥಳಗಳಲ್ಲಿ ಹೆಲಿಕಾಪ್ಟರ್‌ ಬದಲು ರಸ್ತೆ ಮಾರ್ಗದಲ್ಲೇ ಸಾಗಿದ್ದು ವಿಶಷವಾಗಿತ್ತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 186
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved