• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಂವಾದ ವೇಳೆ ಮೋದಿ ಎದುರು ಸಂತ್ರಸ್ತರ ಕಣ್ಣೀರು

Sep 14 2025, 01:04 AM IST
ಮಣಿಪುರದ ಜನಾಂಗೀಯ ಹಿಂಸಾಚಾರದಿಂದ ಆಂತರಿಕವಾಗಿ ಸ್ಥಳಾಂತರಗೊಂಡ ಸಂತ್ರಸ್ತರನ್ನು ಪ್ರಧಾನಿ ನರೇಂದ್ರ ಮೋದಿ ಶನಿವಾರ ಭೇಟಿಯಾಗಿ ಮಾತುಕತೆ ನಡೆಸಿದರು. ಈ ವೇಳೆ ತಾವು ಎದುರಿಸಿದ ಕಷ್ಟಗಳನ್ನು ಹೇಳಿಕೊಂಡು ಸ್ಥಳೀಯರು ಹಾಗೂ ವಿದ್ಯಾರ್ಥಿಗಳು ಬಿಕ್ಕಿಬಿಕ್ಕಿ ಅತ್ತರು. ಅವರಿಗೆ ಮೋದಿ ಸಾಂತ್ವನ ಹೇಳಿದರು.

ಮಣಿಪುರದಲ್ಲಿ ಶಾಂತಿಗೆ ಸರ್ಕಾರ ಬದ್ಧ : ₹ 8500 ಕೋಟಿ ಮೊತ್ತದ ಯೋಜನೆಗೆ ಮೋದಿ ಚಾಲನೆ

Sep 14 2025, 01:04 AM IST

 ಈಶಾನ್ಯ ರಾಜ್ಯ ಮಣಿಪುರಕ್ಕೆ, ಹಿಂಸೆ ಆರಂಭವಾದ ಬಳಿಕ ಶನಿವಾರ ಮೊದಲ ಬಾರಿ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ, ‘ಆದ ಗಾಯಗಳನ್ನು ಗುಣಪಡಿಸಲು ಹಾಗೂ ರಾಜ್ಯದಲ್ಲಿ ಶಾಂತಿ ಮತ್ತು ಸಮೃದ್ಧಿ ಮತ್ತು ಆತ್ಮವಿಶ್ವಾಸವನ್ನು ಪುನಃಸ್ಥಾಪಿಸಲು ತಮ್ಮ ಸರ್ಕಾರ ಬದ್ಧವಾಗಿದೆ’ ಎಂದು ತಿಳಿಸಿದ್ದಾರೆ.

ಮಿಜೋರಾಂ ಸಂಪರ್ಕಿಸುವ ಮೊದಲ ರೈಲು ಮಾರ್ಗಕ್ಕೆ ಪಿಎಂ ಮೋದಿ ಚಾಲನೆ

Sep 14 2025, 01:04 AM IST
ಈಶಾನ್ಯ ಭಾರತದ ಪುಟ್ಟ ರಾಜ್ಯ ಮಿಜೋರಾಂ ಅನ್ನು ಸಂಪರ್ಕಿಸುವ ಮೊದಲ ರೈಲು ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ಚಾಲನೆ ನೀಡಿದ್ದಾರೆ. ಬೈರಾಬಿ-ಸೈರಾಂಗ್‌ ನಡುವಿನ ಈ ರೈಲು ಮಾರ್ಗದಿಂದಾಗಿ ಮಿಜೋರಾಂಗೆ ಇನ್ನು ಭಾರತದ ಇತರೆ ಭಾಗಗಳನ್ನು ಸಂಪರ್ಕಿಸುವುದು ಸುಲಭವಾಗಲಿದೆ.

ಹಾಸನ ದುರಂತ ಹೃದಯವಿದ್ರಾವಕ : ಮೋದಿ ಕಂಬನಿ-ಮೃತರ ಕುಟುಂಬಕ್ಕೆ ₹2 ಲಕ್ಷ ಪರಿಹಾರ

Sep 14 2025, 01:04 AM IST
ಹಾಸನ ಜಿಲ್ಲೆಯಲ್ಲಿ ಶುಕ್ರವಾರ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ನಡೆದ ದುರಂತದಲ್ಲಿ 10 ಮಂದಿ ಸಾವನ್ನಪ್ಪಿದ ದಾರುಣ ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

ಹಿಂಸಾ ಪೀಡಿತ ಮಣಿಪುರಕ್ಕೆ ಇಂದು ಮೋದಿ ಭೇಟಿ

Sep 13 2025, 02:04 AM IST
ಕಳೆದ ಎರಡು ವರ್ಷಗಳಿಂದ ಜನಾಂಗೀಯ ಹಿಂಸಾಚಾರದಿಂದ ನಲುಗಿರುವ ಮಣಿಪುರಕ್ಕೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ಭೇಟಿ ನೀಡಲಿದ್ದಾರೆ. ಅಲ್ಲಿ ಅವರು ಸುಮಾರು 8,500 ಕೋಟಿ ರು. ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.

ಮೋದಿ, ಶಾ ಇರುವುದರಿಂದಲೇ ದೇಶದಲ್ಲಿ ಗಲಭೆಯಾಗಿಲ್ಲ

Sep 12 2025, 01:00 AM IST
ದೇಶದ ರಕ್ಷಣೆಗಾಗಿ ಮೋದಿಯವರಂತಹ ಸಮರ್ಥ ನಾಯಕರಿದ್ದಾರೆ

ಉತ್ತರಾಖಂಡ ನೆರೆ ಸ್ಥಿತಿ ಖುದ್ದು ವೀಕ್ಷಿಸಿದ ಮೋದಿ

Sep 12 2025, 12:06 AM IST
ಮೇಘಸ್ಫೋಟ, ಹಠಾತ್‌ ಪ್ರವಾಹ, ಭೂಕುಸಿತಗಳಂತಹ ಹಲವು ಪ್ರಾಕೃತಿಕ ವಿಕೋಪಗಳಿಗೆ ತುತ್ತಾಗಿ ನಲುಗಿರುವ ಉತ್ತರಾಖಂಡಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದ್ದು, ಪರಿಹಾರವಾಗಿ ರಾಜ್ಯಕ್ಕೆ 1200 ಕೋಟಿ ರು. ಘೋಷಿಸಿದ್ದಾರೆ.

17ಕ್ಕೆ ಮೋದಿ ಜನ್ಮದಿನ: ಬಿಜೆಪಿಯಿಂದ ‘ಸೇವಾ ಪಾಕ್ಷಿಕ’ ಅಭಿಯಾನ

Sep 12 2025, 12:06 AM IST
ಇದೇ ಸೆ.17ಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ 75ನೇ ಜನ್ಮದಿನ ಆಚರಿಸಿಕೊಳ್ಳಲಿದ್ದಾರೆ. ಈ ಪ್ರಯುಕ್ತ ಬಿಜೆಪಿ ದೇಶಾದ್ಯಂತ ಸೇವಾ ಪಾಕ್ಷಿಕ ಅಭಿಯಾನ ಹಮ್ಮಿಕೊಂಡಿದೆ.

ಮೋದಿ ಜತೆ ಮಾತನಾಡಲು ಉತ್ಸುಕ: ಟ್ರಂಪ್‌

Sep 11 2025, 05:08 AM IST

ಮುಂದಿನ ವಾರಗಳಲ್ಲಿ ನಾನು ನನ್ನ ಉತ್ತಮ ಸ್ನೇಹಿತ ಪ್ರಧಾನಿ ಮೋದಿ ಅವರ ಜತೆಗೆ ಮಾತನಾಡಲು ಉತ್ಸುಕನಾಗಿದ್ದೇನೆ’ ಎಂದು ಅಮೆರಿಕ ಅಧ್ಯಕ್ಷ ಟ್ರಂಪ್‌ ಹೇಳಿಕೊಂಡಿದ್ದಾರೆ.

ಹಿಮಾಚಲ, ಪಂಜಾಬ್‌ ಮೋದಿ ಭರಪೂರ ನೆರೆ ಪರಿಹಾರ

Sep 10 2025, 01:03 AM IST
ಪ್ರಧಾನಿ ನರೇಂದ್ರ ಮೋದಿಯವರು ಬುಧವಾರ ಪ್ರವಾಹ ಪೀಡಿತ ಹಿಮಾಚಲ ಪ್ರದೇಶ ಮತ್ತು ಚಂಡೀಗಢಕ್ಕೆ ಮಂಗಳವಾರ ಭೇಟಿ ನೀಡಿ ವೈಮಾನಿಕ ಸಮೀಕ್ಷೆ ನಡೆಸಿ, ಪ್ರವಾಹ ಪೀಡಿತರ ಸಂಕಷ್ಟ ಆಲಿಸಿದರು. ಇದೇ ವೇಳೆ ಮೋದಿ ಹಿಮಾಚಲಕ್ಕೆ1500 ಕೋಟಿ ರು. ಹಾಗೂ ಪಂಜಾಬ್‌ಗೆ 1600 ಕೋಟಿ ರು. ತಕ್ಷಣದ ಪರಿಹಾರ ಘೋಷಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 186
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved