• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತುರ್ತುಸ್ಥಿತಿ ವೇಳೆ ಪ್ರಧಾನಿ ಮೋದಿ ಸ್ವಾಮೀಜಿ, ಸಿಖ್ ವೇಷಧಾರಿ : ಅಚ್ಚರಿಯ ಸಂಗತಿ ಬೆಳಕಿಗೆ

Jun 25 2025, 11:47 PM IST
ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಪ್ರಧಾನಿ ಮೋದಿಯವರು ಕೈಗೊಂಡ ಹೋರಾಟಗಳ ಅಪರೂಪದ ಮಾಹಿತಿಗಳನ್ನು ಒಳಗೊಂಡ ‘ದಿ ಎಮರ್ಜೆನ್ಸಿ ಡೈರೀಸ್-ಇಯರ್ಸ್ ದೆಟ್ ಫೋರ್ಜಡ್ ಅ ಲೀಡರ್’ ಕೃತಿ ಬುಧವಾರ ಲೋಕಾರ್ಪಣೆಗೊಂಡಿದ್ದು, ಮೋದಿಯವರ ಕುರಿತು ಅಚ್ಚರಿಯ ಸಂಗತಿಗಳನ್ನು ತೆರೆದಿಟ್ಟಿದೆ.

ಮೋದಿ ಸರ್ಕಾರದ ಸಾಧನೆ ಪ್ರತಿಯೊಬ್ಬರಿಗೆ ಮುಟ್ಟಿಸಿ

Jun 25 2025, 01:18 AM IST
ವಿಕಸಿತ ಭಾರತದ ಅಮೃತಕಾಲ ಸೇವೆ, ಸುಶಾಸನ, ಬಡವರ ಕಲ್ಯಾಣದ ಮೋದಿ ಸರ್ಕಾರಕ್ಕೆ 11 ವರ್ಷದ ಅಂಗವಾಗಿ ಕಾಗವಾಡ ಬಿಜೆಪಿ ಮಂಡಲದ ವಿಕಸಿತ ಭಾರತ ಸಂಕಲ್ಪ ಸಭೆ ಜರುಗಿತು.

ಬಿ.ಡಿ.ರಸ್ತೆಗೆ ಪ್ರಧಾನಿ ಮೋದಿ ಹೆಸರು ನಾಮಕರಣ

Jun 24 2025, 12:32 AM IST
ಚಿತ್ರದುರ್ಗದ ಗಾಂಧಿ ವೃತ್ತಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರು ನಾಮಕರಣದ ಚರ್ಚೆಯಲ್ಲಿ ಪಾಲ್ಗೊಂಡಿದ್ದ ಸದಸ್ಯರು.

ಗದಗ-ವಾಡಿ ರೈಲ್ವೆ ಯೋಜನೆಗೆ ಅನುದಾನ ನೀಡಿದ್ದು ಮೋದಿ

Jun 23 2025, 11:52 PM IST
ಗದಗ-ವಾಡಿ ರೈಲ್ವೆ ಯೋಜನೆಗೆ ಬಿಜೆಪಿ ಸರ್ಕಾರ ₹ 549 ಕೋಟಿ ನೀಡಿದೆ. ಆದರೆ, ಬಸವರಾಜ ರಾಯರಡ್ಡಿ ಅವರು ಎಲ್ಲವೂ ಕಾಂಗ್ರೆಸ್ ಸರ್ಕಾರದ ಕೊಡುಗೆ ಎಂದು ಹೇಳುತ್ತಿದ್ದಾರೆ. 2014ರ ಮೊದಲಿಗೆ ಕಾಂಗ್ರೆಸ್ ಸರ್ಕಾರ ಹಾಗೂ ರಾಯರಡ್ಡಿ ಅವರ ಆಡಳಿತ ಅವಧಿಯಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ಆಗಿಲ್ಲ.

ಮೋದಿ ದೇಶದ ಪ್ರಮುಖ ಸಂಪತ್ತು: ತರೂರ್‌ ಬಣ್ಣನೆ

Jun 23 2025, 11:52 PM IST

ಆಪರೇಷನ್‌ ಸಿಂದೂರ ಕಾರ್ಯಾಚರಣೆ ವಿಚಾರವಾಗಿ ಕೇಂದ್ರ ಸರ್ಕಾರದ ನಿಲುವನ್ನು ಬಹಿರಂಗವಾಗಿ ಬೆಂಬಲಿಸಿ ಸ್ವಪಕ್ಷೀಯರ ಕೆಂಗಣ್ಣಿಗೆ ಗುರಿಯಾಗಿದ್ದ ಕಾಂಗ್ರೆಸ್‌ ಸಂಸದ ಶಶಿತರೂರ್‌ ಅವರು ಇದೀಗ ಮತ್ತೊಮ್ಮೆ ಪ್ರಧಾನಿ ಮೋದಿ ಕುರಿತು ಬಹಿಂಗವಾಗಿಯೇ ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.  

ಮೋದಿ ಕಾರ್ಯವೈಖರಿ ವಿಶ್ವಮಾನ್ಯ : ಶಾಸಕ ದಿನಕರ ಶೆಟ್ಟಿ

Jun 23 2025, 11:46 PM IST
ದೇಶದ ಉದ್ದಗಲಕ್ಕೂ ಅಭಿವೃದ್ಧಿಯ ಹೊಸ ಮೈಲುಗಲ್ಲುಗಳನ್ನು ದಾಟಲಾಗಿದ್ದು, ಇತಿಹಾಸವೇ ನಿರ್ಮಾಣವಾಗಿದೆ.

ಮೋದಿ ಇಡೀ ವಿಶ್ವಕ್ಕೆ ಯೋಗದ ಮಹತ್ವ ಹೇಳಿಕೊಟ್ಟಿದ್ದಾರೆ: ಲಕ್ಷ್ಮೀ ಹೆಬ್ಬಾಳ್ಕರ್‌

Jun 22 2025, 01:18 AM IST
ಇವತ್ತಿನ ಆಧುನಿಕ ಜಗತ್ತಿನಲ್ಲಿ ಯೋಗ ಬೇಕೇ ಬೇಕು. ಯೋಗದಿಂದ ಮನಸ್ಸಿಗೆ ದೇಹಕ್ಕೆ ಉಲ್ಲಾಸ ಸಿಗುತ್ತದೆ. ನಾನು ಕಳೆದ 25 ವರ್ಷಗಳಿಂದ ಯೋಗಾಭ್ಯಾಸ ಮಾಡುತ್ತಿದ್ದೇನೆ. ನಾನು ದಿನಕ್ಕೆ 15 ಗಂಟೆ ಕೆಲಸ ಮಾಡುವ ಸಾಮರ್ಥ್ಯದ ಹಿಂದೆ ನನ್ನ ಯೋಗಾಭ್ಯಾಸವಿದೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್‌ ತಿಳಿಸಿದ್ದಾರೆ.

ಯೋಗವನ್ನು ವಿಶ್ವಮಾನ್ಯಗೊಳಿಸಿದ ಪ್ರಧಾನಿ ಮೋದಿ: ಶಾಂತಾರಾಮ ಸಿದ್ದಿ

Jun 22 2025, 01:18 AM IST
ನಮ್ಮ ಭಾರತೀಯ ಸಂಸ್ಕೃತಿಯಲ್ಲೇ ಎಲ್ಲರಿಗೂ ಒಳಿತು ಮಾಡುವ ಚಿಂತನೆ ಅಡಗಿದೆ.

ಪ್ರಪಂಚಕ್ಕೇ ಯೋಗ ಸಾರಿದ ಮೋದಿ: ಹರೀಶ್

Jun 22 2025, 01:18 AM IST
ಮುಂಭಾಗದಲ್ಲಿ ಪರಶಿವನೇ ಯೋಗನಿದ್ರೆಯಲ್ಲಿ ತಲ್ಲೀನನಾಗಿ ಯೋಗ ದಿನಾಚರಣೆಯ ನೇತೃತ್ವ ವಹಿಸಿದಂತೆ ಕಾಣುವ ನೋಟ, ಹಿಂದೆ ಝುಳು ಝುಳು ಶಬ್ದದೊಂದಿಗೆ ಕಲರವ ಮಾಡುತ್ತ ಹರಿವ ತುಂಗಭದ್ರಾ ನದಿ, ನದಿಯ ಹಿಂಭಾಗದಲ್ಲಿ ಹಚ್ಚಹಸಿರಿನಿಂದ ಕಂಗೊಳಿಸುವ ಗಿಡಮರಗಳು, ಮೈ ಮನಗಳು ಪುಳಕ ಆಗುವಂತೆ ಹಿತವಾಗಿ ಬೀಸುವ ತಂಗಾಳಿ, ಇವುಗಳ ನಡುವೆ ಸಾವಿರಾರು ವಿದ್ಯಾರ್ಥಿಗಳ ಯೋಗಾಭ್ಯಾಸ. ಇದನ್ನು ಕಾಣಲು ಬಾನು ಭೂಮಿ ಒಂದಾಗಿಸಿ ನೋಡುತ್ತಿರುವ ಇಬ್ಬನಿ...

ಇರಾನ್‌ ವಿಚಾರದಲ್ಲಿ ಮೋದಿ ಮೌನ ಏಕೆ?: ಸೋನಿಯಾ ಕಿಡಿ

Jun 22 2025, 01:18 AM IST
ಮಧ್ಯ ಪ್ರಾಚ್ಯ ದೇಶಗಳಲ್ಲಿ ನಡೆಯುತ್ತಿರುವ ಗಾಜಾ ಮತ್ತು ಇರಾನ್ ಮೇಲಿನ ಇಸ್ರೇಲ್ ದಾಳಿ ವಿಚಾರದಲ್ಲಿ ಭಾರತ ತಟಸ್ಥ ನಿಲುವು ಹೊಂದಿರುವುದಕ್ಕೆ ಕಾಂಗ್ರೆಸ್‌ ಅಧಿನಾಯಕಿ ಸೋನಿಯಾ ಗಾಂಧಿ ಕಿಡಿ ಕಾರಿದ್ದು, ‘ಇದು ಧ್ವನಿಯ ನಷ್ಟ ಮಾತ್ರವಲ್ಲ, ಮೌಲ್ಯಗಳ ಶರಣಾಗತಿ’ ಎಂದು ಕೇಂದ್ರದ ವಿರುದ್ಧ ಹರಿಹಾಯ್ದಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 176
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved