• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಾಂತ ಚಿತ್ತದಿಂದಿರಿ, ಸರಿಯಾಗಿ ನಿದ್ದೆ ಮಾಡಿ: ಒಲಿಂಪಿಯನ್ಸ್‌ಗೆ ಪ್ರಧಾನಿ ಮೋದಿ ಸಲಹೆ

Jul 06 2024, 12:58 AM IST

ಜಾವೆಲಿನ್‌ ಚಾಂಪಿಯನ್‌ ನೀರಜ್‌ ಚೋಪ್ರಾ ತಾರಾ ಶಟ್ಲರ್‌ ಪಿ.ವಿ.ಸಿಂಧು, ಬಾಕ್ಸಿಂಗ್‌ ವಿಶ್ವ ಚಾಂಪಿಯನ್‌ ನಿಖಾತ್‌ ಝರೀನ್‌ ಕೂಡಾ ವರ್ಚುವಲ್‌ ಆಗಿ ಸಂವಾದದಲ್ಲಿ ಪಾಲ್ಗೊಂಡರು.

ರಿಷಭ್‌ಗೆ ವಿದೇಶದಲ್ಲಿ ಚಿಕಿತ್ಸೆ ಕೊಡಿಸಲು ವೈದ್ಯರಿಗೆ ಸೂಚಿಸಿದ್ದ ಮೋದಿ!

Jul 06 2024, 12:49 AM IST
ಅಗತ್ಯವಿದ್ದರೆ ವಿದೇಶದಲ್ಲಿ ಚಿಕಿತ್ಸೆ ಕೊಡಿಸಿ ಎಂದು ಹೇಳಿದ್ದೆ. ಬಳಿಕ ನಿಮ್ಮ ತಾಯಿಯ ಜೊತೆಗೂ ಮಾತನಾಡಿದ್ದೆ’ ಎಂದಿದ್ದಾರೆ.

ಸ್ಟಾರ್ಮರ್‌ಗೆ ಮೋದಿ ಅಭಿನಂದನೆ, ಸುನಕ್‌ಗೆ ಧನ್ಯವಾದ

Jul 06 2024, 12:46 AM IST
ಬ್ರಿಟನ್‌ ಚುನಾವಣೆಯಲ್ಲಿ ಪ್ರಚಂಡ ಗೆಲುವು ಸಾಧಿಸಿದ್ದಕ್ಕಾಗಿ ಲೇಬರ್‌ನ ಕೀರ್ ಸ್ಟಾರ್ಮರ್ ಅವರನ್ನು ಪ್ರಧಾನಿ ಮೋದಿ ಅಭಿನಂದಿಸಿದ್ದಾರೆ .

ಮೋದಿ ಪರ, ಸಿದ್ದು ವಿರುದ್ಧ ಬಿಜೆಪಿ ಕಾರ್ಯಕಾರಿಣಿ ನಿರ್ಣಯ

Jul 05 2024, 12:56 AM IST
ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಹದಗೆಟ್ಟು ಜನರು ಆತಂಕದಿಂದ ಇರುವ ಸ್ಥಿತಿ ನಿರ್ಮಾಣವಾಗಿದೆ ಎಂದು ಖಂಡಿಸಿ, ಮುಖ್ಯಮಂತ್ರಿಗಳ ರಾಜೀನಾಮೆಗೆ ಬಿಜೆಪಿ ಕಾರ್ಯಕಾರಿಣಿಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.

ಮೋದಿ ಕೊಟ್ಟ ಕೆಲಸದಲ್ಲಿ ವಿಫಲ: ರಾಜಸ್ಥಾನ ಸಚಿವ ರಾಜೀನಾಮೆ

Jul 05 2024, 12:54 AM IST
ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ತಾವು ಉಸ್ತುವಾರಿಯಾಗಿದ್ದ ಕ್ಷೇತ್ರಗಳಲ್ಲಿ 7ರ ಪೈಕಿ 4 ಕ್ಷೇತ್ರಗಳಲ್ಲಿ ಬಿಜೆಪಿ ಸೋತ ಹಿನ್ನೆಲೆಯಲ್ಲಿ, ರಾಜಸ್ಥಾನದ ಬಿಜೆಪಿ ಸರ್ಕಾರದ ಹಿರಿಯ ಸಚಿವ ಕಿರೋಡಿ ಲಾಲ್‌ ಮೀನಾ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ವಿಶ್ವಕಪ್‌ ಗೆದ್ದು ಬಂದ ಆಟಗಾರರ ಜತೆ ಮೋದಿ ಉಪಹಾರ ಕೂಟ, ಸಂವಾದ

Jul 05 2024, 12:51 AM IST
2 ಗಂಟೆ ಟೀಂ ಇಂಡಿಯಾ ಜೊತೆ ಕಾಲ ಕಳೆದ ಪ್ರಧಾನಿ ಮೋದಿ. ವಿಶ್ವಕಪ್‌ ಗೆಲುವಿಗೆ ಅಭಿನಂದನೆ. ಆಟಗಾರರ ಜೊತೆ ಸಂವಾದ. ಫೋಟೋಶೂಟ್‌.

ಮೋದಿ, ಅನುರಾಗ್‌ ವಿರುದ್ಧ ಸ್ಪೀಕರ್‌ಗೆ ಕಾಂಗ್ರೆಸ್‌ ದೂರು

Jul 05 2024, 12:51 AM IST
ಲೋಕಸಭೆಯಲ್ಲಿ ರಾಷ್ಟ್ರಪತಿಗಳ ವಂದನಾ ನಿರ್ಣಯದ ಚರ್ಚೆಯ ವೇಳೆ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಸಂಸದ ಅನುರಾಗ್‌ ಠಾಕೂರ್‌ ಮಾಡಿದ ಭಾಷಣದಲ್ಲಿ ಸಾಕಷ್ಟು ತಪ್ಪುಗಳಿದೆ.

ತಾಲೂಕಿಗೊಂದು ಬಾಲಕಿಯರ ಹಾಸ್ಟೆಲ್: ಶರಣಕುಮಾರ್ ಮೋದಿ

Jul 05 2024, 12:49 AM IST
ಎರಡನೇ ಅವಧಿಗೆ ತಾವು ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷರಾಗಿ ಆಯ್ಕೆಗೊಂಡರೆ ಜಿಲ್ಲೆಯ ಪ್ರತಿ ತಾಲೂಕಿಗೆ ಒಂದು ವೀರಶೈವ-ಲಿಂಗಾಯತ ಬಾಲಕಿಯರ ಹಾಸ್ಟೆಲ್ ನಿರ್ಮಿಸುವ ಗುರಿ ಇಟ್ಟುಕೊಂಡಿರುವುದಾಗಿ ಮಹಾಸಭಾ ಕಲಬುರಗಿ ಜಿಲ್ಲಾ ಘಟಕದ ಅಧ್ಯಕ್ಷ ಶರಣಕುಮಾರ್ ಮೋದಿ ತಿಳಿಸಿದರು.

ಭ್ರಷ್ಟಾಚಾರದ ವಿರುದ್ಧ ಇನ್ನಷ್ಟು ಕಠಿಣ ಸಮರ: ಮೋದಿ

Jul 04 2024, 01:09 AM IST
ದೇಶದಲ್ಲಿ ಭ್ರಷ್ಟಾಚಾರದ ವಿರುದ್ಧದ ಸಮರವನ್ನು ಇನ್ನಷ್ಟು ತೀವ್ರಗೊಳಿಸುವುದಾಗಿ ಘೋಷಿಸಿರುವ ಪ್ರಧಾನಿ ನರೇಂದ್ರ ಮೋದಿ, ತನಿಖಾ ಸಂಸ್ಥೆಗಳಿಗೆ ಎನ್‌ಡಿಎ ಸರ್ಕಾರ ಭ್ರಷ್ಟರ ವಿರುದ್ಧ ಕ್ರಮ ಕೈಗೊಳ್ಳಲು ಸಂಪೂರ್ಣ ಸ್ವಾತಂತ್ರ್ಯ ನೀಡಿದೆ ಎಂದು ಹೇಳಿದ್ದಾರೆ.

ಮೋದಿ ಭಾಷಣ ವೇಳೆ ಪ್ರತಿಪಕ್ಷಗಳ ಸಭಾತ್ಯಾಗ

Jul 04 2024, 01:05 AM IST
ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣದ ವೇಳೆ ಮಧ್ಯಪ್ರವೇಶಿಸಲು ವಿರೋಧ ಪಕ್ಷದ ನಾಯಕರಿಗೆ ಅವಕಾಶ ನೀಡದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನೇತೃತ್ವದಲ್ಲಿ ಇಂಡಿಯಾ ಬ್ಲಾಕ್ ಪಕ್ಷಗಳು ಬುಧವಾರ ರಾಜ್ಯಸಭೆಯಿಂದ ಸಭಾತ್ಯಾಗ ಮಾಡಿದವು.
  • < previous
  • 1
  • ...
  • 38
  • 39
  • 40
  • 41
  • 42
  • 43
  • 44
  • 45
  • 46
  • ...
  • 165
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved