• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೋದಿ ಭಾಷಣ ವೇಳೆ ಪ್ರತಿಪಕ್ಷಗಳ ಸಭಾತ್ಯಾಗ

Jul 04 2024, 01:05 AM IST
ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣದ ವೇಳೆ ಮಧ್ಯಪ್ರವೇಶಿಸಲು ವಿರೋಧ ಪಕ್ಷದ ನಾಯಕರಿಗೆ ಅವಕಾಶ ನೀಡದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನೇತೃತ್ವದಲ್ಲಿ ಇಂಡಿಯಾ ಬ್ಲಾಕ್ ಪಕ್ಷಗಳು ಬುಧವಾರ ರಾಜ್ಯಸಭೆಯಿಂದ ಸಭಾತ್ಯಾಗ ಮಾಡಿದವು.

ಸಂವಿಧಾನದ ಅತಿದೊಡ್ಡ ಶತ್ರು ಕಾಂಗ್ರೆಸ್‌: ಮೋದಿ

Jul 04 2024, 01:04 AM IST
ಲೋಕಸಭೆಯಲ್ಲಿ ಮಂಗಳವಾರ ಕಾಂಗ್ರೆಸ್‌ ಪಕ್ಷ ಹಾಗೂ ರಾಹುಲ್‌ ಗಾಂಧಿ ವಿರುದ್ಧ ತೀಕ್ಷ್ಣ ವಾಗ್ದಾಳಿ ನಡೆಸಿದ್ದ ಪ್ರಧಾನಿ ನರೇಂದ್ರ ಮೋದಿ, ಬುಧವಾರ ರಾಜ್ಯಸಭೆಯಲ್ಲೂ ತಮ್ಮ ರಣಾರ್ಭಟವನ್ನು ಮುಂದುವರೆಸಿದ್ದಾರೆ.

ಸುಧಾ ಮೂರ್ತಿ ರಾಜ್ಯಸಭೆ ಭಾಷಣಕ್ಕೆ ಮೋದಿ ಪ್ರಶಂಸೆ

Jul 04 2024, 01:04 AM IST
ರಾಜ್ಯಸಭೆಯ ಸದಸ್ಯೆಯಾಗಿ ಸುಧಾ ಮೂರ್ತಿ ಅವರು ಮೊದಲ ಬಾರಿ ಮಾಡಿದ ಭಾಷಣಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಬುಧವಾರ ಮೆಚ್ಚುಗೆ ವ್ಯಕ್ತಪಡಿಸಿದರು.

ರಾಹುಲ್‌ ಗಾಂಧಿ ರೀತಿ ವರ್ತಿಸಬೇಡಿ: ಬಿಜೆಪಿ ಸಂಸದರಿಗೆ ಮೋದಿ ಕಿವಿಮಾತು

Jul 03 2024, 12:23 AM IST
ಸಂಸದೀಯ ಕಲಾಪದ ವೇಳೆ ಉತ್ತಮ ಪರಿಪಾಠಕ್ಕಾಗಿ ಹಿರಿಯ ಸದಸ್ಯರನ್ನು ನೋಡಿ ಕಲಿತುಕೊಳ್ಳಿ, ಸದನದಲ್ಲಿ ಸಂಸದೀಯ ನಿಯಮಗಳನ್ನು ಸರಿಯಾಗಿ ಪಾಲಿಸಿ’ ಎಂದು ಪ್ರಧಾನಿ ನರೇಂದ್ರ ಮೋದಿ, ಎನ್‌ಡಿಎ ಸಂಸದರಿಗೆ ತಿಳಿ ಹೇಳಿದ್ದಾರೆ.

ಹಿಂದೂಗಳು ವಿರುದ್ಧ ಕಾಂಗ್ರೆಸ್ ಸಂಚು: ಮೋದಿ ಕಿಡಿ

Jul 03 2024, 12:22 AM IST
ಲೋಕಸಭೆಯಲ್ಲಿ ಮಂಗಳವಾರ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರು, ‘ಹಿಂದೂ ನಾಯಕರೆಂದು ಬಿಂಬಿಸಿಕೊಳ್ಳುವವರು ಹಿಂಸೆಯಲ್ಲಿ ತೊಡಗಿದ್ದಾರೆ’ ಎಂದು ನೀಡಿದ ಹೇಳಿಕೆಗೆ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಶ್ನೆಪತ್ರಿಕೆ ಸೋರಿಕೆ ತಡೆಯಲು ಸರ್ಕಾರ ಕ್ರಮ: ಮೋದಿ ಭರವಸೆ

Jul 03 2024, 12:19 AM IST
‘ಪೇಪರ್ ಸೋರಿಕೆ ತಡೆಯಲು ಸರ್ಕಾರವು ಯುದ್ಧೋಪಾದಿಯಲ್ಲಿ ಕೆಲಸ ಮಾಡುತ್ತಿದೆ. ಯುವಕರ ಭವಿಷ್ಯದ ಜೊತೆ ಆಟ ಆಡುವವರನ್ನು ಸುಮ್ಮನೆ ಬಿಡುವುದಿಲ್ಲ’ ಎಂದು ಪ್ರಧಾನಿ ನರೇಂದ್ರ ಮೋದಿ ಲೋಕಸಭೆಯಲ್ಲಿ ಮಂಗಳವಾರ ಗುಡುಗಿದ್ದಾರೆ.

ಮೋದಿ 3ನೇ ಅವಧಿಗೆ ಹಲವು ಕಳಂಕ: ಖರ್ಗೆ

Jul 02 2024, 01:38 AM IST
‘ಪ್ರಧಾನಿ ನರೇಂದ್ರ ಮೋದಿ ಮೂರನೇ ಅವಧಿಗೆ ಅಧಿಕಾರಕ್ಕೆ ಬರುತ್ತಿದ್ದಂತೆ ದೇಶಾದ್ಯಂತ ಅನೇಕ ದುರ್ಘಟನೆಗಳು ಸಂಭವಿಸಿವೆ. ಪ್ರಶ್ನೆ ಪತ್ರಿಕೆ ಸೋರಿಕೆ, ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ದಾಳಿ, ರೈಲ್ವೆ ಅಪಘಾತಗಳು, ವಿಮಾನ ನಿಲ್ದಾಣದ ಚಾವಣಿ ಕುಸಿತ, ಸೇತುವೆಗಳ ಕುಸಿತ...

ಎಲ್ಲ ಹಿಂದುಗಳನ್ನು ಹಿಂಸಾಚಾರಿ ಅನ್ನೋದು ತಪ್ಪು: ಮೋದಿ ತರಾಟೆ

Jul 02 2024, 01:35 AM IST

‘ಹಿಂದುಗಳೆಂದು ತಮ್ಮನ್ನು ಕರೆದುಕೊಳ್ಳುವವರು ನಿರಂತರವಾಗಿ ಹಿಂಸಾಚಾರದಲ್ಲಿ ತೊಡಗಿದ್ದಾರೆ. ಇಂಥವರು ಹಿಂದೂಗಳೇ ಅಲ್ಲ’ ಎಂಬ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಹೇಳಿಕೆಗೆ ಸ್ವತಃ ಪ್ರಧಾನಿ ನರೇಂದ್ರ ಮೋದಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.  

ಇಂದು ರಾಷ್ಟ್ರಪತಿ ವಂದನಾ ನಿರ್ಣಯಕ್ಕೆ ಪ್ರಧಾನಿ ಮೋದಿ ಉತ್ತರ

Jul 02 2024, 01:31 AM IST
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂಸತ್ತಿನ ಜಂಟಿ ಅಧಿವೇಶನ ಉದ್ದೇಶಿಸಿ ಮಾಡಿದ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಮಂಗಳವಾರ ಸಂಜೆ 4 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರಿಸಲಿದ್ದಾರೆ.

ಬೆಂಗಳೂರು ಸಂಸ್ಕೃತ ಸಾಧಕಿಗೆ ಮೋದಿ ಶಹಭಾಸ್‌

Jul 01 2024, 01:53 AM IST
ಸಂಸ್ಕೃತ ಭಾಷೆಯ ಪ್ರಚಾರಕ್ಕಾಗಿ ಮತ್ತು ಅದನ್ನು ಜನಪ್ರಿಯಗೊಳಿಸಲು ಬೆಂಗಳೂರಿನಲ್ಲಿ ಪ್ರತಿ ಭಾನುವಾರ ಕಾರ್ಯಕ್ರಮ ಆಯೋಜಿಸುವ ಸಮಷ್ಟಿ ಗುಬ್ಬಿ ಅವರ ಕುರಿತು ಪ್ರಧಾನಿ ನರೇಂದ್ರ ಮೋದಿ ತಮ್ಮ ಮಾಸಿಕ ‘ಮನ್‌ ಕೀ ಬಾತ್‌’ ರೇಡಿಯೋ ಕಾರ್ಯಕ್ರಮದಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
  • < previous
  • 1
  • ...
  • 39
  • 40
  • 41
  • 42
  • 43
  • 44
  • 45
  • 46
  • 47
  • ...
  • 165
  • next >

More Trending News

Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved